ಕಿತ್ತೂರು ತಾಲೂಕು ಆಡಳಿತದಲ್ಲಿ ಸಾರ್ವಜನಿಕರ ಗೋಳು ಕೇಳುವರು ಯಾರು ಇಲ್ಲಾ ಎಂಬ ಪ್ರಶ್ನೆಗೆ ಕಿತ್ತೂರಿನ ಶಾಸಕರಾದ ಬಾಬಾಸಾಹೇಬ್ ಪಾಟೀಲ್ ಇವತ್ತು ಉತ್ತರ ನೀಡಿದ್ದಾರೆ ಕಿತ್ತೂರ್ ರಾಣಿ ಚೆನ್ನಮ್ಮನ ತಾಲೂಕಿನಲ್ಲಿ ಸಾರ್ವಜನಿಕರ ಗೋಳಾಟ ಕೇಳುವರು ಯಾರು? ಎಂಬ ಪ್ರಶ್ನೆಗೆ ಉದ್ಭವವಾಗಿತ್ತು ಈ ಎಲ್ಲಾ ಪ್ರಶ್ನೆಗಳಿಗೆ ಇವತ್ತು ಉತ್ತರ ನೀಡಿದ ಕಿತ್ತೂರಿನ ಶಾಸಕರಾದ ಬಾಬಾಸಾಹೇಬ್ ಪಾಟೀಲ್ ಕಿತ್ತೂರು ತಾಲೂಕ ಆಡಳಿತದಲ್ಲಿ ನಿನ್ನೆ ನಡೆದ ಸುದ್ದಿಯನ್ನು ನಾನು ಇನ್ ನ್ಯೂಸ್ ವೆಬ್ ನ್ಯೂಸ್ ನಲ್ಲಿ …
Read More »Monthly Archives: ಜನವರಿ 2025
ಬಿಜೆಪಿ ತಂದೆ ಮಕ್ಕಳ ಪಕ್ಷ ಆಗಿದೆ: ಕೆ ಎಸ್ ಈಶ್ವರಪ್ಪ.
ಬಿಜೆಪಿ ಪಕ್ಷದ ಈಗಿನ ಸ್ಥಿತಿ ನೋಡಿದ್ರೆ ದುಃಖ ಆಗುತ್ತೆ: ಕೆ ಎಸ್ ಈಶ್ವರಪ್ಪ. ರಾಯಬಾಗ : ಬಿಜೆಪಿ ನಾನೇ ಕಟ್ಟಿ ಬೆಳೆಸಿದ್ದೇನೆ ಎಂಬ ಅಹಂಕಾರ ನನ್ನಲ್ಲಿ ಇಲ್ಲ. ನನ್ನಂತೆ ಸಾಕಷ್ಟು ಹಿರಿಯರು ತಪಸ್ಸು ಮಾಡಿ ಬಿಜೆಪಿ ಪಕ್ಷ ಕಟ್ಟಿದ್ದಾರೆ. ಈಗಿನ ಪರಿಸ್ಥಿತಿ ನೋಡಿದ್ರೆ ಅವರಿಗೆಲ್ಲ ಬೇಸರ ಇದೆ. ನೋವು ಇದೆ, ಆ ನೋವು ಯಾರ ಹತ್ರ ಹೇಳಿಕೊಳ್ಳಬೇಕು ಎಂಬ ಗೊಂದಲ ಇದೆ. ಬಿಜೆಪಿ ನನ್ನ ತಾಯಿ, ಮೊದಲಿನಂತೆ ಪಕ್ಷದ ಸಿದ್ದಾಂತ …
Read More »ಗಡಿಯಲ್ಲಿ ಕನ್ನಡ ಶಾಲೆ ಗಟ್ಟಿಗೊಳಿಸಿದಾಗ ಗಡಿಯಲ್ಲಿ ಕನ್ನಡ ನೆಲೆಯೂರಲಿದೆ; ರಾಹುಲ್ ಜಾರಕಿಹೊಳಿ
ಗಡಿಯಲ್ಲಿ ಕನ್ನಡ ಶಾಲೆ ಗಟ್ಟಿಗೊಳಿಸಿದಾಗ ಗಡಿಯಲ್ಲಿ ಕನ್ನಡ ನೆಲೆಯೂರಲಿದೆ; ರಾಹುಲ್ ಜಾರಕಿಹೊಳಿ ಕಾಕತಿಯಲ್ಲಿ ಕನ್ನಡದ ಕಂಪು ಸೂಸಿದ 10ನೇ ತಾಲೂಕಾ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ… ಕಾಕತಿಯಲ್ಲಿ 10ನೇ ತಾಲೂಕಾ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ… ಕಣ್ಮನ ಸೆಳೆದ ಕನ್ನಡಾಂಬೆಯ ಮೆರವಣಿಗೆವಿವಿಧ ಗಣ್ಯರು ಭಾಗಿವಿವಿಧ ಕಾರ್ಯಕ್ರಮಗಳ ಆಯೋಜನೆ ಸಚಿವ ಸತೀಶ್ ಜಾರಕಿಹೊಳಿ ಅವರು ಕನ್ನಡ ಸಾಹಿತ್ಯ ಎಲ್ಲಾ ಕಾರ್ಯಕ್ರಮಕ್ಕೆ ಸಹಾಯ, ಸಹಕಾರ ನೀಡುತ್ತಾ ಬಂದಿದ್ದಾರೆ. ಅವರ ಕನ್ನಡಾಭಿಮಾನವೇ ಈ ಕಾರ್ಯಕ್ರಮಕ್ಕೇ …
Read More »ಬೆಳಗಾವಿಯ ಸಿನಿಯರ್ ಮಾಸ್ಟರ್ ಆಕಾಶ್ ಪಾಟೀಲ ಅವರಿಗೆ ಕೋಚ್ ಡಿಗ್ರಿ ಪ್ರದಾನ
ಬೆಳಗಾವಿಯ ಸಿನಿಯರ್ ಮಾಸ್ಟರ್ ಆಕಾಶ್ ಪಾಟೀಲ ಅವರಿಗೆ ಕೋಚ್ ಡಿಗ್ರಿ ಪ್ರದಾನ ಅಖಿಲ ಕರ್ನಾಟಕ ಕರಾಟೆ ಅಸೋಸಿಯೇಷನ ಕರಾಟೆ ಲೈಸನ್ಸ್ನ ಬೆಂಗಳೂರಿನಲ್ಲಿ ಕರಾಟೆ ಕೋಚ್ ಪರೀಕ್ಷೆ ಬೆಳಗಾವಿಯ ಸಿನಿಯರ್ ಮಾಸ್ಟರ್ ಆಕಾಶ್ ಪಾಟೀಲ ಮಾಸ್ಟರ್ ಆಕಾಶ್ ಪಾಟೀಲ ಕೋಚ್ ಡಿಗ್ರಿ ಪ್ರದಾನ ಅಖಿಲ ಕರ್ನಾಟಕ ಕರಾಟೆ ಅಸೋಸಿಯೇಷನ ಕರಾಟೆ ಲೈಸನ್ಸ್ ಮತ್ತು ಕರಾಟೆ ಕೋಚ್ ಪರೀಕ್ಷೆಯಲ್ಲಿ ಬೆಳಗಾವಿಯ ಸಿನಿಯರ್ ಮಾಸ್ಟರ್ ಆಕಾಶ್ ಪಾಟೀಲ ಅವರಿಗೆ ಕೋಚ್ ಡಿಗ್ರಿ ಪ್ರದಾನ ಮಾಡಲಾಯಿತು. …
Read More »ಕೇಂದ್ರದ ಬಜೆಟ್ ಬಗ್ಗೆ ನಮಗೆ ಯಾವುದೆ ನಿರೀಕ್ಷೆ ಇಲ್ಲ ಶಾಸಕ ಲಕ್ಷ್ಮಣ ಸವದಿ
ಕೇಂದ್ರದ ಬಜೆಟ್ ಬಗ್ಗೆ ನಮಗೆ ಯಾವುದೆ ನಿರೀಕ್ಷೆ ಇಲ್ಲ ಶಾಸಕ ಲಕ್ಷ್ಮಣ ಸವದಿ ಅಸಮಾಧಾನ ಅವರು ಘೋಷಿಸಿದ ಹಣ ನಮಗೆ ಬಂದು ತಲುಪಲ್ಲ ಭದ್ರ ಮೇಲ್ದಂಡೆ ಯೋಜನೆಯ ಅನುದಾನ ಇನ್ನು ತಲುಪಿಲ್ಲ ಕೇಂದ್ರದ ಬಜೆಟ್ ಬಗ್ಗೆ ನಮಗೆ ಯಾವುದೆ ನಿರೀಕ್ಷೆ ಇಲ್ಲ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ಅವರು ಅಥಣಿ ಪಟ್ಟಣದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡುತ್ತ …
Read More »ಹಲಗಾ ಸರ್ವೀಸ್ ರಸ್ತೆಯ ಪಕ್ಕದಲ್ಲಿರುವ ಚರಂಡಿ ಬ್ಲಾಕ್
ಹಲಗಾ ಸರ್ವೀಸ್ ರಸ್ತೆಯ ಪಕ್ಕದಲ್ಲಿರುವ ಚರಂಡಿ ಬ್ಲಾಕ್ ಹಿಡಿಶಾಪ ಹಾಕುತ್ತಿರುವ ಜನಹಲಗಾ ಸರ್ವೀಸ್ ರಸ್ತೆಯ ಪಕ್ಕದಲ್ಲಿರುವ ಚರಂಡಿ ಬ್ಲಾಕ್ ಹಿಡಿಶಾಪ ಹಾಕುತ್ತಿರುವ ಜನ ಗಬ್ಬು ವಾಸನೆಯಿಂದ ಕೂಡಿದ ವಾತಾವರಣ ಸಂಬಂಧಿಸಿದವರಿಂದ ನಿರ್ಲಕ್ಷ್ಯ; ಜನರಿಂದ ಅಸಮಾಧಾನ ಬೆಳಗಾವಿಯ ಹಲಗಾ ಸರ್ವೀಸ್ ರಸ್ತೆಯ ಪಕ್ಕದಲ್ಲಿರುವ ಚರಂಡಿ ಬ್ಲಾಕ್ ಆಗಿ ಉಂಟಾಗಿರುವ ಸಮಸ್ಯೆಯಿಂದ ಜನರು ಹಿಡಿಶಾಪ ಹಾಕುತ್ತಿದ್ದಾರೆ. ಬೆಳಗಾವಿಯ ಹಲಗಾ ಹತ್ತಿರ ಸರ್ವೀಸ್ ರಸ್ತೆಗೆ ಹೊಂದಿಕೊಂಡಿರುವ ಚರಂಡಿ ಬ್ಲಾಕ್ ಆದ ಹಿನ್ನೆಲೆ ಸ್ಥಳದಲ್ಲಿ ಕೊಳಚೆ …
Read More »ಮೈಸೂರಿನಿಂದ ಅಯೋಧ್ಯೆಗೆ ಸೈಕಲ್ ಯಾತ್ರೆ ಹಮ್ಮಿಕೊಂಡಿದ್ದು, ಮಂಗಳವಾರ ಬೆಳಗಾವಿಗೂ ಆಗಮಿಸಿ ಜಾಗೃತಿ
ಪರಿಸರ ಜಾಗೃತಿ ಅಭಿಯಾನ ಉದ್ದೇಶ ಹೊಂದಿರುವ ಮೈಸೂರಿನ ರೈತ, ಪರಿಸರವಾದಿ ಪಿ ಮಂಜುನಾಥ್ ಅವರು ಮೈಸೂರಿನಿಂದ ಅಯೋಧ್ಯೆಗೆ ಸೈಕಲ್ ಯಾತ್ರೆ ಹಮ್ಮಿಕೊಂಡಿದ್ದು, ಮಂಗಳವಾರ ಬೆಳಗಾವಿಗೂ ಆಗಮಿಸಿ ಜಾಗೃತಿ ಮೂಡಿಸಿದರು. .. ಪಿ ಮಂಜುನಾಥ್ ಅವರು ಮೂಲತಃ ರೈತರು ಹಾಗೂ ಪರಿಸರವಾದಿಗಳು ಈಗಾಗಲೇ ಮಲೆ ಮಹದೇಶ್ವರ ಬೆಟ್ಟ ಹಾಗೂ ಚಾಮುಂಡಿ ಬೆಟ್ಟಗಳಲ್ಲಿ ಪರಿಸರ ಜಾಗೃತಿ ಮೂಡಿಸಿದ್ದಾರೆ. ಈ ಪರಿಸರಗಳಲ್ಲಿ ಪರಿಸರಕ್ಷಣೆಗಾಗಿ ಟಾಸ್ಕ್ ಪೋಸ್ ರಚನೆಯಾಗಬೇಕೆಂದು ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ. ಮೈಸೂರಿನಿಂದ ಅಯೋಧ್ಯೆಗೆ …
Read More »ಫೈನಾನ್ಸನವರು ಮನೆಯನ್ನು ಜಪ್ತಿ ಮಾಡಿ ಬಾಣಂತಿ ಮತ್ತು ಮಗುವನ್ನು ಹೊರಗಟ್ಟಿದ್ದ ಕುಟುಂಬಕ್ಕೆ ಮನೆಯನ್ನು ಮರಳಿ ಕೊಡಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಫೈನಾನ್ಸನವರು ಮನೆಯನ್ನು ಜಪ್ತಿ ಮಾಡಿ ಬಾಣಂತಿ ಮತ್ತು ಮಗುವನ್ನು ಹೊರಗಟ್ಟಿದ್ದ ಕುಟುಂಬಕ್ಕೆ ಮನೆಯನ್ನು ಮರಳಿ ಕೊಡಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈಗ 2 ವರ್ಷದಿಂದ ಕತ್ತಲಲ್ಲಿದ್ದ ಮನೆಯನ್ನು ಬೆಳಗಿಸಿದ್ದಾರೆ. ಫೈನಾನ್ಸನವರು ಮನೆಯನ್ನು ಜಪ್ತಿ ಮಾಡಿ ಬಾಣಂತಿ ಮತ್ತು ಮಗು ಹಾಗೂ ಕುಟುಂಬವನ್ನು ಹೊರಗಟ್ಟಿದ್ದ ಪ್ರಕರಣ ಬೆಳಗಾವಿ ತಾಲೂಕಿನ ತಾರೀಹಾಳ ಗ್ರಾಮದಲ್ಲಿ ಬೆಳಕಿಗೆ ಬಂದಿತ್ತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಮ್ಮ …
Read More »ಶಿಕ್ಷಕಿ ಹಾಗೂ ತುಂಗಭದ್ರಾ ನದಿಯಲ್ಲಿ ಶವಕ್ಕಾಗಿ ಹುಡುಕಾಟ
ದಾವಣಗೆರೆ: ಫೈನಾನ್ಸ್ ಸಾಲಗಾರರ ಕಾಟಕ್ಕೆ ಬೇಸತ್ತು ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಪ್ರಕರಣದಲ್ಲಿ ಶಿಕ್ಷಕಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಘಟನೆ ನಡೆದು ಮೂರನೇ ದಿನಕ್ಕೆ ಸರ್ಕಾರಿ ಶಾಲೆಯ ಶಿಕ್ಷಕಿ ಪುಷ್ಪಲತಾ (46) ಅವರ ಮೃತದೇಹ ತುಂಗಭದ್ರಾ ನದಿಯಲ್ಲಿ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣ ರಾಘವೇಂದ್ರ ಮಠದ ಬಳಿ ಜನವರಿ 26 ರಂದು ತುಂಗಭದ್ರಾ ನದಿಗೆ ಶಿಕ್ಷಕಿ ಪುಷ್ಪಲತಾ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. …
Read More »ಇ.ಡಿ. ನೋಟಿಸ್ ರಾಜಕೀಯ ಪ್ರೇರಿತವಾಗಿದೆ ಎಂದ ಸಿಎಂ
ಬೆಂಗಳೂರು: ಇ.ಡಿ. ನೋಟಿಸ್ ರಾಜಕೀಯ ಪ್ರೇರಿತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಇಡಿ ನೋಟಿಸ್ ರಾಜಕೀಯ ಪ್ರೇರಿತವೇ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸುತ್ತಾ, ಇದು ರಾಜಕೀಯ ಪ್ರೇರಿತ ಅಲ್ಲದೆ ಇನ್ನೇನು?. ಮುಡಾ ಕೇಸೇ ರಾಜಕೀಯ ಪ್ರೇರಿತ ಎಂದು ಆರೋಪಿಸಿದರು. ಸಿಬಿಐಗೆ ತನಿಖೆ ಕೊಡೋ ಆತಂಕ ಇದೆಯಾ? ಎಂಬ ಬಗ್ಗೆ ಪ್ರತಿಕ್ರಿಯಿಸುತ್ತಾ, ನ್ಯಾಯಾಧೀಶರು ಏನು ಮಾಡ್ತಾರೆ ಗೊತ್ತಿಲ್ಲ. ನ್ಯಾಯಾಧೀಶರು ಆದೇಶವನ್ನ ಕಾಯ್ದಿರಿಸಿದ್ದಾರೆ. ನನಗೆ ಯಾಕೆ ಆತಂಕ ಆಗುತ್ತದೆ? ನನಗೆ ನ್ಯಾಯ …
Read More »