Breaking News

Monthly Archives: ಜನವರಿ 2025

ಕೆ.ಎಸ್.ಆರ್.ಟಿ.ಸಿ. ಬಸ್ ದರ ಶೇ.15 ರಷ್ಟು ಏರಿಕೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಅನುಮೋದನೆ

ಕೆ.ಎಸ್.ಆರ್.ಟಿ.ಸಿ. ಬಸ್ ದರ ಶೇ.15 ರಷ್ಟು ಏರಿಕೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಅನುಮೋದನೆ ಕೆ.ಎಸ್.ಆರ್.ಟಿ.ಸಿ. ಬಸ್ ದರ ಶೇ.15 ರಷ್ಟು ಏರಿಕೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಅನುಮೋದನೆ ಹೊಸ ವರ್ಷದ ಆರಂಭದಲ್ಲೇ ಶಾಕ್ ನೀಡಿದ ಸರ್ಕಾರ 4 ನಿಗಮಗಳಿಂದ ಸಲ್ಲಿಸಲಾಗಿತ್ತು ದರ ಏರಿಕೆಗೆ ಪ್ರಸ್ತಾವ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳ ಬಸ್‌ ಪ್ರಯಾಣ …

Read More »

ಘಟಪ್ರಭೆಯ ಪುಣ್ಯ ನದಿ ತೀರದಲ್ಲಿ ಶೋಭಿಸುತ್ತಿರುವ ಹುಣಶ್ಯಾಳ ಪಿ.ಜಿ. ಗ್ರಾಮದಲ್ಲಿ ನಿಜಗುಣ ದೇವ ಮಹಾಸ್ವಾಮಿಗಳು

ಮೂಡಲಗಿ: ಘಟಪ್ರಭೆಯ ಪುಣ್ಯ ನದಿ ತೀರದಲ್ಲಿ ಶೋಭಿಸುತ್ತಿರುವ ಹುಣಶ್ಯಾಳ ಪಿ.ಜಿ. ಗ್ರಾಮದಲ್ಲಿ ನಿಜಗುಣ ದೇವ ಮಹಾಸ್ವಾಮಿಗಳು ಸಿದ್ದಲಿಂಗ ಕೈವಲ್ಯಾಶ್ರಮ ನಿರ್ಮಿಸಿ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕøತಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ತಮ್ಮದೇಯಾದ ವಿಶಿಷ್ಠ ಸೇವೆಯನ್ನು ಸಲ್ಲಿಸುವ ಮೂಲಕ ಈ ಭಾಗದಲ್ಲಿ ಅಧ್ಯಾತ್ಮಿಕ ಸಂಘಟನೆಯನ್ನು ಕೈಗೊಂಡು ಹುಣಶ್ಯಾಳ ಪಿ.ಜಿಯನ್ನು ಸುಕ್ಷೇತ್ರವನ್ನಾಗಿಸಿದ್ದಾರೆಂದು ಶಾಸಕ ಮತ್ತು ಜಿಲ್ಲಾ ಹಾಲು ಒಕ್ಕೂಟ(ಬೆಮ್ಯುಲ್)ದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ನಿಜಗುಣ ದೇವರ ಸೇವಾ ಕಾರ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಶುಕ್ರವಾರದಂದು …

Read More »

ಬಸ್‌ ಪ್ರಯಾಣ ದರ ಏರಿಸಿದ ರಾಜ್ಯ ಕಾಂಗ್ರೆಸ್‌ ಸರ್ಕಾರದ ನಿಲುವನ್ನು ಖಂಡಿಸಿ ಇಂದು ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಪ್ರತಿಪಕ್ಷ ನಾಯಕರಾದ ಶ್ರೀ ಆರ್.‌ ಅಶೋಕ್‌ ಅವರ ನೇತೃತ್ವದಲ್ಲಿ ಪ್ರಯಾಣಿಕರಿಗೆ ಹೂವು ನೀಡುವುದರ ಮೂಲಕ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು

ಬಸ್‌ ಪ್ರಯಾಣ ದರ ಏರಿಸಿದ ರಾಜ್ಯ ಕಾಂಗ್ರೆಸ್‌ ಸರ್ಕಾರದ ನಿಲುವನ್ನು ಖಂಡಿಸಿ ಇಂದು ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಪ್ರತಿಪಕ್ಷ ನಾಯಕರಾದ ಶ್ರೀ ಆರ್.‌ ಅಶೋಕ್‌ ಅವರ ನೇತೃತ್ವದಲ್ಲಿ ಪ್ರಯಾಣಿಕರಿಗೆ ಹೂವು ನೀಡುವುದರ ಮೂಲಕ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು . ಈ ಸಂದರ್ಭದಲ್ಲಿ ವಿಧಾನ ಪರಿಷತ್‌ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ಪರಿಷತ್‌ ಸದಸ್ಯರಾದ ಶ್ರೀ ಎನ್.‌ ರವಿಕುಮಾರ್‌, ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.

Read More »

ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ಡಿನ್ನರ್ ಮೀಟಿಂಗ್: ಸಿಎಂ ಸೇರಿ ಹಲವರು ಭಾಗಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಏಳು ಮಂದಿ ಸಚಿವರು ಸೇರಿ 35 ಮಂದಿ ಶಾಸಕರು ಗುರುವಾರ ರಾತ್ರಿ ಔತಣಕೂಟದ ನೆಪದಲ್ಲಿ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಭೆ ಸೇರಿ ಚರ್ಚೆ ನಡೆಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.  ಕೆಪಿಸಿಸಿ ಅಧ್ಯಕ್ಷರ ಸ್ಥಾನದ ಬದಲಾವಣೆ ಹಾಗೂ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಚರ್ಚೆ ನಡುವೆಯೇ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿದೇಶ ಪ್ರವಾಸದಲ್ಲಿರುವಾಗಲೇ ಸಭೆ ನಡೆದಿರುವುದು ಕುತೂಹಲ ಮೂಡಿಸಿದೆ. …

Read More »

“ವಂದೇ ಭಾರತ” ರೈಲು ನಿಲುಗಡೆಯಿಂದ ಪುಣೆ ಹಾಗೂ ಹುಬ್ಬಳ್ಳಿಗೆ ಜನರಿಗೆ ಸಿಗಲಿದೆ ಹೆಚ್ಚು ಅನುಕೂಲ; ಈರಣ್ಣ ಕಡಾಡಿ

ಘಟಪ್ರಭಾ:ಜಿಲ್ಲೆಯ ಅತ್ಯಂತ ಮಧ್ಯವರ್ತಿ ಸ್ಥಳವಾಗಿರುವ ಘಟಪ್ರಭಾ ಹಲವಾರು ತಾಲೂಕುಗಳ ಕೇಂದ್ರ ಸ್ಥಾನವಾಗಿದ್ದು ಹುಬ್ಬಳ್ಳಿ-ಪುಣೆ ವಂದೇ ಭಾರತ್ ಎಕ್ಸ್ ಪ್ರೈಸ್‌ ರೈಲು ನಿಲುಗಡೆಯಿಂದ ವೇಗದ ಪ್ರಯಾಣ ಒದಗಿಸುವ ಜೊತೆಗೆ ಆರ್ಥಿಕ ಚಟುವಟಿಕೆಗೆ ಉತ್ತೇಜನ ನೀಡುತ್ತದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಗುರುವಾರ ಜ-02 ರಂದು ಘಟಪ್ರಭಾ ರೈಲ್ವೆ ನಿಲ್ದಾಣದಲ್ಲಿ ಹುಬ್ಬಳ್ಳಿ-ಪುಣೆ ವಂದೇ ಭಾರತ ಎಕ್ಸ್‌ ಪ್ರೈಸ್‌ ರೈಲಿನ ನಿಲುಗಡೆ ಸ್ವಾಗತ ಕಾರ್ಯಕ್ರಮದಲ್ಲಿ ಭಾಗವಹಿಸಿ, ವಂದೇ ಭಾರತ ರೈಲಿಗೆ ಹಸಿರು …

Read More »

ಜನಪ್ರಿಯ ಮೃದಂಗ ವಾದಕ ಬಾಲಸುಬ್ರಹ್ಮಣ್ಯಂ (ಬಾಲಿ) ನಿಧನ; ತೀವ್ರ ಸಂತಾಪ ವ್ಯಕ್ತಪಡಿಸಿದ ಕೆ.ಎಫ್.ಎಂ.ಎ

ಬೆಂಗಳೂರು : ಜನಪ್ರಿಯ ಮೃದಂಗ ವಾದಕ ಬಾಲಸುಬ್ರಹ್ಮಣ್ಯಂ (ಬಾಲಿ) ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಬಾಲಿ ಅವರಿಗೆ ಎಂಬತ್ತು ವರ್ಷ ವಯಸ್ಸಾಗಿತ್ತು. ಬಾಲಿ ಅವರ ನಿಧನಕ್ಕೆ ಕೆ.ಎಫ್.ಎಂ.ಎ(ಕರ್ನಾಟಕ ಫಿಲಂ ಮ್ಯುಸಿಷಿಯನ್ ಅಸೋಸಿಯೇಷನ್) ತೀವ್ರ ಸಂತಾಪ ವ್ಯಕ್ತಪಡಿಸಿದೆ. ಬಾಲಿ ಅವರು ನನ್ನಂತಹ ನೂರಾರು ಕಲಾವಿದರನ್ನು ಸಾಕಿ ಬೆಳಸಿದವರು. ಕಲೆಯನ್ನೇ ಉಸಿರಾಗಿ ಇಟ್ಟುಕೊಂಡಿದ್ದವರು. ಅವರ ಸಾವು ನನಗೆ ತುಂಬಾ ದುಃಖ ತಂದಿದೆ. ದೇವರು ಅವರಿಗೆ ಸದ್ಗತಿ ನೀಡಲಿ ಎಂದು ಕೆ.ಎಫ್.ಎಂ.ಎ ಅಧ್ಯಕ್ಷರಾದ ಸಾಧುಕೋಕಿಲ ತಿಳಿಸಿದ್ದಾರೆ. …

Read More »

ಮಾಜಿ ಪ್ರಿಯಕರನಿಗೆ ಚಾಕು ಇರಿತ; ಮನುಕುಮಾರ್ ಅಂದರ್

ಹಾಸನ : ಮಾಜಿ ಪ್ರಿಯಕರನಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ಮನುಕುಮಾರ್ ಪ್ರಿಯತಮನನ್ನುಬಂಧಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ತಿಳಿಸಿದರು. ಈ ಕುರಿತು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮನುಕುಮಾರ್ ಮತ್ತು ಭವಾನಿ ಇಬ್ಬರೂ ಎ. ಗುಡುಗನಹಳ್ಳಿ ಗ್ರಾಮದ ಒಂದೇ ಊರಿನ ಅಕ್ಕಪಕ್ಕದ ಮನೆಯವರು. ಕಳೆದ 8 ವರ್ಷಗಳಿಂದಲೂ ಇಬ್ಬರಲ್ಲೂ ಪ್ರೀತಿ ಬೆಳೆದಿತ್ತು. ಇವರಿಬ್ಬರು 8 ವರ್ಷದಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದು, ಕೆಲ ದಿನಗಳ …

Read More »

ಸರ್ಕಾರಿ ಅಧಿಕಾರಿಗಳ ಭ್ರಷ್ಟಾಚಾರ ಆರೋಪ ತನಿಖೆ ರದ್ದಾದರೂ, ಆರೋಪಿ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದಾಗದು;ಹೈಕೋರ್ಟ್

ಬೆಂಗಳೂರು: ಸರ್ಕಾರಿ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಇಲಾಖಾ ತನಿಖೆ ರದ್ದಾದರೂ, ಆರೋಪಿ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದಾಗದು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್​, ಸುಮಾರು 103 ಎಕರೆ ಅರಣ್ಯ ಭೂಮಿಯ ಪೋಡಿಗೆ ಶಿಫಾರಸು ಮಾಡಿದ್ದ ಭೂ ದಾಖಲೆಗಳ ಜಂಟಿ ನಿರ್ದೇಶಕರ ವಿರುದ್ಧದ ಪ್ರಕರಣ ರದ್ದುಪಡಿಸಲು ನಿರಾಕರಿಸಿದೆ. ತಮ್ಮ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದು ಕೋರಿ ಜಂಟಿ ನಿರ್ದೇಶಕ ಇ.ಪ್ರಕಾಶ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಗುರುವಾರ ನ್ಯಾಯಮೂರ್ತಿ …

Read More »

ಸರ್ಕಾರದ ಅನುಮತಿ ಸಿಕ್ಕ ನಂತರ 747 ವಿವಿಧ ವೃಂದದ ಹುದ್ದೆಗಳ ಭರ್ತಿಗೆ ಪರೀ

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆ, ನಿಗಮಗಳು ಸೇರಿದಂತೆ ಒಟ್ಟು 747 ವಿವಿಧ ವೃಂದದ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಸಿಕೊಡುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ಕ್ಕೆ ಕೋರಿಕೆ ಸಲ್ಲಿಕೆಯಾಗಿದೆ. ಸರ್ಕಾರದ ಅಂತಿಮ ಒಪ್ಪಿಗೆ ದೊರೆತ ನಂತರ ಅರ್ಜಿ ಆಹ್ವಾನಿಸಿ, ಲಿಖಿತ ಪರೀಕ್ಷೆ ನಡೆಸಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ತಿಳಿಸಿದ್ದಾರೆ. ಕೃಷಿ ಮಾರಾಟ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ, …

Read More »

ಬೆಂಗಳೂರು ಪ್ರೆಸ್​ ಕ್ಲಬ್​​ 2024ನೇ ಸಾಲಿನ ವರ್ಷದ ವ್ಯಕ್ತಿ ಪ್ರಶಸ್ತಿಗೆ ಸಚಿವ ಎಂ. ಬಿ ಪಾಟೀಲ್ ಅವರನ್ನ ಆಯ್ಕೆ ಮಾಡಲಾಗಿದೆ.

ಬೆಂಗಳೂರು : ಪ್ರತಿ ವರ್ಷ ಕೊಡಮಾಡುವಂತ ಬೆಂಗಳೂರು ಪ್ರೆಸ್ ಕ್ಲಬ್ 2024ನೇ ಸಾಲಿನ ವರ್ಷದ ವ್ಯಕ್ತಿ ಪ್ರಶಸ್ತಿಗೆ ಸಚಿವ ಎಂ. ಬಿ ಪಾಟೀಲ್ ಅವರನ್ನು ಆಯ್ಕೆ ಮಾಡಲಾಗಿದೆ. ಜನವರಿ 12ರಂದು ನಡೆಯುವಂತಹ ಕಾರ್ಯಕ್ರಮದಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ. ಕೆ ಶಿವಕುಮಾರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ಕುರಿತಂತೆ ಬೆಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಆರ್. ಶ್ರೀಧರ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪತ್ರಿಕೋದ್ಯಮದಲ್ಲಿ ಅಪ್ರತಿಮ ಸೇವೆ ಸಲ್ಲಿಸಿದ ಪತ್ರಕರ್ತರು …

Read More »