ಬೆಳಗಾವಿ: ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ನಿಮಿತ್ತ ಬೆಳಗಾವಿಯಲ್ಲಿ ಆಯೋಜಿಸಿರುವ ಅಸ್ಮಿತೆ ಮಾರಾಟ ಮೇಳ, ಸರಸ್ ಮೇಳಕ್ಕೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜನರ ದಂಡೇ ಹರಿದು ಬರುತ್ತಿದೆ. 4 ದಿನಗಳಲ್ಲಿ ಬರೋಬ್ಬರಿ 1.03 ಕೋಟಿ ರೂ. ವ್ಯಾಪಾರ ವಹಿವಾಟು ಕಂಡು ಬಂದಿದೆ. ಬೆಳಗಾವಿ ಸರ್ದಾರ ಮೈದಾನದಲ್ಲಿ ಡಿ.26ರಿಂದ ಜ. 4ರವರೆಗೆ ನಡೆಯುತ್ತಿರುವ ಸರಸ್ ಮೇಳ – ಖಾದಿ ಉತ್ಸವ, ವಸ್ತುಪ್ರದರ್ಶನ ಮತ್ತು ಮಾರಾಟ ಮೇಳ ಜನಾಕರ್ಷಣೀಯ ಕೇಂದ್ರ ಬಿಂದುವಾಗಿ ಮಾರ್ಪಾಡಾಗಿದೆ. ಡಿ.26 ರಂದು …
Read More »Monthly Archives: ಜನವರಿ 2025
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡುವ ನಿರ್ಧಾರ ಎಐಸಿಸಿಗೆ ಮಾತ್ರ ಇದೆ ಎಂದು ಸಚಿವ ಸತೀಶ ಜಾರಕಿಹೊಳಿ
ಬೆಳಗಾವಿ: ”ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಈಗಿರುವವರನ್ನೇ ಮುಂದುವರಿಸಬೇಕಾ? ಅಥವಾ ಹೊಸಬರಿಗೆ ಅವಕಾಶ ನೀಡಬೇಕಾ ಎಂಬುದು ಪಕ್ಷದ ಹಂತದಲ್ಲಿ ಚರ್ಚೆ ಆಗಬೇಕು. ಇದು ನಮ್ಮ ಹಂತದಲ್ಲಿ ಆಗುವಂತದ್ದಲ್ಲ. ಹೈಕಮಾಂಡ್ ನಿರ್ಧರಿಸಲಿದೆ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ”ಒಬ್ಬೊಬ್ಬರು ಎರಡೂ ಹುದ್ದೆಯಲ್ಲಿದ್ದರೆ ಜವಾಬ್ದಾರಿ ನಿರ್ವಹಿಸುವುದು ಕಷ್ಟ ಆಗುತ್ತದೆ. ಆದರೆ, ಅದು ನಮ್ಮ ಹಂತದಲ್ಲಿ ಇಲ್ಲ. ಹಾಗಾಗಿ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡುವ ನಿರ್ಧಾರ …
Read More »