ವಿಜಯನಗರ: ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಸಕಲಾಪುರಹಟ್ಟಿ ಕ್ರಾಸ್ ಬಳಿ ಗಾಂಜಾ ಬೀಜ ಮಾರಾಟ ಮಾಡಲು ತೆರಳುತ್ತಿದ್ದ ವ್ಯಕ್ತಿಯ ಮೇಲೆ ದಾಳಿ ಮಾಡಿದ ಅಬಕಾರಿ ಇಲಾಖೆ ಸಿಬ್ಬಂದಿ ಆತನನ್ನು ಬಂಧಿಸಿ, ಅವನ ಬಳಿ ಇದ್ದ 270ಗ್ರಾಂ ಒಣ ಗಾಂಜಾ ಬೀಜವನ್ನು ಜಪ್ತಿ ಮಾಡಿದ್ದಾರೆ. ಸಕಲಾಪುರಹಟ್ಟಿಯ ಟಿ. ಬಸವರಾಜ ಬಂಧಿತ ಆರೋಪಿ. ಈತನನ್ನು ಈಗಾಗಲೇ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿ ಬಸವರಾಜನು 270ಗ್ರಾಂನಷ್ಟು ಗಾಂಜಾದ ಒಣ ಬೀಜವನ್ನು ಅಕ್ರಮವಾಗಿ …
Read More »Monthly Archives: ಜನವರಿ 2025
ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರಿಗೆ 4.5 ಕೋಟಿ ರೂ. ಪ್ರೋತ್ಸಾಹ ಧನ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಆಧಾರ್ ಸೀಡಿಂಗ್ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದ ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರಿಗೆ 4.5 ಕೋಟಿ ರೂ. ಪ್ರೋತ್ಸಾಹ ಧನ ನೀಡಲು ನಿರ್ಧರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ರಾಜ್ಯದಲ್ಲಿ 2.12 ಕೋಟಿ ಜಮೀನುಗಳನ್ನು ಆರ್ಟಿಸಿ ಜೊತೆಗೆ ಆಧಾರ್ ಜೋಡಿಸಲಾಗಿದೆ. ಇದನ್ನೆಲ್ಲಾ ಮಾಡಿದ್ದು ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರು. ಇವರು ಫೀಲ್ಡ್ಗೆ ಹೋಗಿ ಈ ಕೆಲಸ ಮಾಡದಿದ್ದರೆ ಆಧಾರ್ ಸೀಡಿಂಗ್ ಸಾಧ್ಯವೇ …
Read More »ತಹಶೀಲ್ದಾರ್-ಎಸಿ ಕೋರ್ಟ್ ಕೇಸ್ ಮುಗಿಸಲು 6 ತಿಂಗಳ ಗಡುವು..!
ತಹಶೀಲ್ದಾರ್ ಹಾಗೂ ಉಪ ವಿಭಾಗಾಧಿಕಾರಿಗಳ (ಎಸಿ) ನ್ಯಾಯಾಲಯಗಳಲ್ಲಿ ಅವಧಿ ಮೀರಿ ಇರುವ ಎಲ್ಲಾ ಪ್ರಕರಣಗಳ ಇತ್ಯರ್ಥಕ್ಕೆ ಆರು ತಿಂಗಳ ಗಡುವು ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ತಕರಾರು ಪ್ರಕರಣಗಳನ್ನು ತಹಶೀಲ್ದಾರ್ ನ್ಯಾಯಾಲಯಗಳು 90 ದಿನಗಳಲ್ಲಿ ಇತ್ಯರ್ಥಪಡಿಸಬೇಕು ಎಂಬ ನಿಯಮವಿದೆ. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಅವಧಿ ಮೀರಿದ 10,774 ಪ್ರಕರಣಗಳಿದ್ದವು. ಪ್ರಸ್ತುತ ಈ ಸಂಖ್ಯೆಯನ್ನು 369ಕ್ಕೆ ಇಳಿಸಲಾಗಿದೆ. ಈ ಹಿಂದೆ ಪ್ರತಿ ಪ್ರಕರಣಗಳ …
Read More »ನಗರ ವ್ಯಾಪ್ತಿಯಲ್ಲಿ ಇ-ಖಾತಾ ಇಲ್ಲದ ಎಲ್ಲಾ ಆಸ್ತಿಗಳಿಗೂ ಬಿ-ಖಾತಾ.!
ಬೆಂಗಳೂರು ಹೊರತುಪಡಿಸಿ ರಾಜ್ಯದ ಬೇರೆ ಬೇರೆ ಸ್ಥಳೀಯ ಸಂಸ್ಥೆಗಳ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ 55 ಲಕ್ಷ ನಿವೇಶನಗಳಿವೆ. ಈ ಪೈಕಿ 22 ಲಕ್ಷ ನಿವೇಶನ ಮಾಲೀಕರು ಇ- ಖಾತಾ ಮಾಡಿಸಿದ್ದಾರೆ. ಆದರೆ, 30 ರಿಂದ 32 ಲಕ್ಷ ನಿವೇಶನ ಆಸ್ತಿಗಳಿಗೆ ಯಾವುದೇ ರೀತಿಯಾದ ಇ-ದಾಖಲೆ ಇರುವುದಿಲ್ಲ. ಈ ಎಲ್ಲರಿಗೂ ಒನ್ಟೈಮ್ ಮಾದರಿಯಲ್ಲಿ ಬಿ-ಖಾತಾ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಸಿಎಂ ಸಿದ್ದರಾಮಯ್ಯನವರು …
Read More »ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿಗೆ ಮಿತಿಮೀರಿ ವರ್ತಿಸಿದರೆ ಕ್ರಿಮಿನಲ್ ಕೇಸ್ ದಾಖಲಿಸಿ: ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಕೃಷ್ಣ ಬೈರೇಗೌಡ
ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿಗೆ ಮಿತಿಮೀರಿ ವರ್ತಿಸಿದರೆ ಕ್ರಿಮಿನಲ್ ಕೇಸ್ ದಾಖಲಿಸಿ: ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಕೃಷ್ಣ ಬೈರೇಗೌಡ ಬೆಂಗಳೂರು : ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿ ವಿಚಾರದಲ್ಲಿ ಜನರಿಗೆ ಕಿರುಕುಳ ನೀಡುವುದು ಕಂಡುಬಂದರೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ವಿಕಾಸಸೌಧದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ …
Read More »ಹಿರಿಯ ನಾಗರೀಕರ ವ್ಹಾಲಿಬಾಲ್ ಪಂದ್ಯಾವಳಿಯ ವಿಜೇತರಿಗೆ ಬಹುಮಾನ ವಿತರಣೆ
ಹಿರಿಯ ನಾಗರೀಕರ ವ್ಹಾಲಿಬಾಲ್ ಪಂದ್ಯಾವಳಿಯ ವಿಜೇತರಿಗೆ ಬಹುಮಾನ ವಿತರಣೆ ಹಿರಿಯಾ ನಾಗರೀಕರ ವ್ಹಾಲಿಬಾಲ್ ಪಂದ್ಯಾವಳಿ ವಿಜೇತರಿಗೆ ಬಹುಮಾನ ವಿತರಣೆ ಗಣರಾಜ್ಯೋತ್ಸವದ ನಿಮಿತ್ಯ ನಡೆದ ಪಂದ್ಯ ಬೆಳಗಾವಿಯ ಕುಮಾರಸ್ವಾಮಿ ಬಡಾವಣೆಯಲ್ಲಿ ಆಯೋಜನೆ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘ ಎಚ್ ಡಿ ಕುಮಾರಸ್ವಾಮಿ ಬಡಾವಣೆ ಬೆಳಗಾವಿಯ ಇವರ ವತಿಯಿಂದ ಗಣರಾಜ್ಯೋತ್ಸವದ ಅಂಗವಾಗಿ ನಡೆದ ವಾಲಿಬಾಲ್ ಪಂದ್ಯಾವಳಿಯ ಬಹುಮಾನ ವಿತರಣಾ ಸಮಾರಂಭ ನಡೆಯಿತು. ಈ ಪಂದ್ಯಾವಳಿಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದಂತಹ ಕ್ರೀಡಾಪಟುಗಳಿಗೆ …
Read More »ಬೆಳಗಾವಿಯ ಗುಲಮೋಹರ್ ಬಾಗನಿಂದ ಚಿತ್ರಕಲಾಕೃತಿಗಳ ಪ್ರದರ್ಶನ… ಫೋರ್ಥ ಸ್ಕ್ವೇರ್ಸ ಕಲಾಕೃತಿಗಳ ಪ್ರದರ್ಶನಕ್ಕೆ ಉತ್ತಮ ಪ್ರತಿಕ್ರಿಯೆ
ಬೆಳಗಾವಿಯಲ್ಲಿ ಚಿತ್ರಕಲಾಕೃತಿಗಳ ಪ್ರದರ್ಶನ… ಗುಲಮೋಹರ್ ಬಾಗನಿಂದ ಆಯೋಜನೆ ಫೋರ್ಥ ಸ್ಕ್ವೇರ್ಸ ಕಲಾಕೃತಿಗಳ ಪ್ರದರ್ಶನಕ್ಕೆ ಉತ್ತಮ ಪ್ರತಿಕ್ರಿಯೆ 5 ದಿನಗಳ ಕಾಲ ನಡೆಯುವ ಪ್ರದರ್ಶನ ಬೆಳಗಾವಿಯ ಗುಲಮೋಹರ್ ಬಾಗನ ವತಿಯಿಂದ 20ನೇ ಚಿತ್ರಕಲಾಕೃತಿಗಳ ಪ್ರದರ್ಶನ ಮತ್ತು ಮಾರಾಟ ಫೋರ್ಥ ಸ್ಕ್ವೇರ್ಸಗೆ ಚಾಲನೆ ದೊರೆತಿದೆ. 5 ದಿನಗಳ ಕಾಲ ನಡೆಯುವ ಈ ಪ್ರದರ್ಶನಕ್ಕೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನವರಿ 26 ಗಣರಾಜ್ಯೋತ್ಸವದ ದಿನದಂದು ಬೆಳಗಾವಿಯ ಟಿಳಕವಾಡಿಯಲ್ಲಿರುವ ವರೇರಕರ ನಾಟ್ಯಗೃಹದಲ್ಲಿ ಗುಲಮೋಹರ್ ಬಾಗನ …
Read More »ಹೈಕೋರ್ಟ್ ತಡೆ ಆಜ್ಞೆ ತೆರವುಗೊಂಡಿದ್ದರಿಂದ ಖಾನಾಪುರ ಪಟ್ಟಣ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಇಂದು ಚುನಾವಣೆ
ಹೈಕೋರ್ಟ್ ತಡೆ ಆಜ್ಞೆ ತೆರವುಗೊಂಡಿದ್ದರಿಂದ ಖಾನಾಪುರ ಪಟ್ಟಣ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಇಂದು ಚುನಾವಣೆ ನಡೆಯಲಿದೆ. ಮೀಸಲಾತಿ ಪ್ರಕಾರ ಖಾನಾಪೂರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನ ಸಾಮಾನ್ಯ ಮಹಿಳೆಯರಿಗೆ ಮೀಸಲಿದೆ. ಇದರಿಂದ ಮಹಿಳಾ ಸದಸ್ಯರಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿದೆ. ಈಗಿರುವ ಮಾಹಿತಿಯ ಪ್ರಕಾರ ಸದಸ್ಯೆ ಮೀನಾಕ್ಷಿ ಬೈಲೂರಕರ ಅವರು 14 ಸಂಖ್ಯಾಬಲದ ಸದಸ್ಯರ ಬೆಂಬಲದೊಂದಿಗೆ ಅಧ್ಯಕ್ಷರಾಗಿ ಆಯ್ಕೆಯಾಗುವ ಸಾಧ್ಯತೆಗಳಿವೆ. ಬಲ್ಲ ಮೂಲಗಳ ಪ್ರಕಾರ ಮೀನಾಕ್ಷಿ ಪ್ರಕಾಶ್ ಬೈಲೂರಕರ …
Read More »ಹೈಕೋರ್ಟ್ ಆದೇಶ ನೀಡಿದ್ರೂ ಸಹ ಸಿಎಂ ಸ್ಥಾನದಲ್ಲಿ ಮುಂದುವರೆಯುವುದು ಅನೈತಿಕತೆ
ಹೈಕೋರ್ಟ್ ಆದೇಶ ನೀಡಿದ್ರೂ ಸಹ ಸಿಎಂ ಸ್ಥಾನದಲ್ಲಿ ಮುಂದುವರೆಯುವುದು ಅನೈತಿಕತೆ ಮುಡಾ ಹಗರಣದ ತನಿಖೆಯಿಂದ ಸಿಎಂ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ; ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಹೈಕೋರ್ಟ್ ಆದೇಶ ನೀಡಿದ್ರೂ ಸಹ ಸಿಎಂ ಸ್ಥಾನದಲ್ಲಿ ಮುಂದುವರೆಯುವುದು ಅನೈತಿಕತೆ ಮುಡಾ ಹಗರಣದ ತನಿಖೆಯಿಂದ ಸಿಎಂ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಕೇಂದ್ರ ಸಚಿವ ಪ್ರಲ್ಹಾದ ಜೋಷಿ ವಾಗ್ದಾಳಿ ಭ್ರಷ್ಟಾಚಾರ ಮತ್ತು ಕುರ್ಚಿ ಜಗಳ ಮಿತಿ ಮೀರಿದೆ ಮುಡಾ ಹಗರಣದ ತನಿಖೆಯಿಂದ ತಪ್ಪಿಸಿಕೊಳ್ಳಲು ಸಿಎಂ ಸಿದ್ಧರಾಮಯ್ಯ ಪ್ರಯತ್ನಿಸುತ್ತಿದ್ದಾರೆಂದು …
Read More »ಬೆಳಗಾವಿಯಲ್ಲಿ ಮತ್ತೊಂದು ಮಗು ಮಾರಾಟ ಕೇಸ್: ಆರೋಪಿಗಳು ಅರೆಸ್ಟ್
ಬೆಳಗಾವಿ : ಇತ್ತೀಚೆಗೆ ಮಕ್ಕಳ ಮಾರಾಟ ಕೇಸ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಹುಕ್ಕೇರಿ ತಾಲ್ಲೂಕಿನ ಸುಲ್ತಾನಪುರದ ಐದು ವರ್ಷದ ಗಂಡು ಮಗುವನ್ನು ಮಾರಿದ್ದ ಪ್ರಕರಣ ಭೇದಿಸಿದ ಹುಕ್ಕೇರಿ ಠಾಣೆ ಪೊಲೀಸರು, ಮಹಾರಾಷ್ಟ್ರದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೊಲ್ಲಾಪುರ ಜಿಲ್ಲೆಯ ಗಡಹಿಂಗ್ಲಜ್ ತಾಲ್ಲೂಕಿನ ಮಾದ್ಯಾಳದ ಸಂಗೀತಾ ಹಮ್ಮನ್ನವರ, ರತ್ನಾಗಿರಿ ಜಿಲ್ಲೆಯ ಚಿಪಳುನ ತಾಲ್ಲೂಕಿನ ನಿವಳಿಯ ಮೋಹನ ತಾವಡೆ ಮತ್ತು ಆತನ ಪತ್ನಿ ಸಂಗೀತಾ ತಾವಡೆ ಬಂಧಿತರು. ಇನ್ನಿಬ್ಬರ ಪತ್ತೆಗೆ ಶೋಧ …
Read More »