Breaking News

Daily Archives: ಫೆಬ್ರವರಿ 1, 2025

ಸಚಿನ್ ಬಸವಂತ್ ಮಂಡೆಡ್ ಅಲಿಯಾಸ್ ಮಂಡೆದಾರ್ 2 ಕೋಟಿ 50 ಲಕ್ಷ 12 ಸಾವಿರದ 559 ರೂಪಾಯಿ ಪತ್ತೆ

ಲೋಕಾ ದಾಳಿ  ಸಚಿನ್ ಬಸವಂತ್ ಮಂಡೆಡ್ ಅಲಿಯಾಸ್ ಮಂಡೆದಾರ್, ಸಬ್ ರಿಜಿಸ್ಟಾರ್, ಬೆಳಗಾವಿ ಉತ್ತರ, ಬೆಳಗಾವಿ ಬೆಳಗಾವಿ ಜಿಲ್ಲೆಯ ಒಟ್ಟು 5 ಸ್ಥಳಗಳಲ್ಲಿ ಶೋಧ ಕಾರ್ಯ ಮಾಡಲಾಗಿದೆ. ಅಧಿಕಾರಿ ಒಟ್ಟು ಸ್ಥಿರಾಸ್ತಿ ಅಂದಾಜು ಮೌಲ್ಯ 58 ಲಕ್ಷ. 1 ನಿವೇಶನ, 1 ನಿರ್ಮಾಣ ಹಂತದ ವಾಸದ ಮನೆ. ಮತ್ತು ಚರಾಸ್ತಿ ಮೌಲ್ಯ 1 ಕೋಟಿ 92 ಲಕ್ಷ 12 ಸಾವಿರದ 559 ರೂಪಾಯಿ, 1 ಲಕ್ಷ 35 ಸಾವಿರ ನಗದು, …

Read More »

ಮೋದಿ ಸರ್ಕಾರದ ಬಜೆಟ್​ಗೆ ಕೌಂಟ್‌ಡೌನ್

ನವದೆಹಲಿ, (ಜನವರಿ 31): ಈಗಾಗಲೇ ನಿನ್ನೆಯಿಂದ (ಜನವರಿ 31) ಬಜೆಟ್ ಅಧಿವೇಶನ ಶುರುವಾಗಿದ್ದು, ಮೊದಲ ದಿನ ರಾಷ್ಟ್ರಪತಿ ದ್ರೌಪತಿ ಮುರ್ಮು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಿದ್ದಾರೆ. ಇದಾದ ನಂತರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉಭಯ ಸದನದಲ್ಲೂ ಆರ್ಥಿಕ ಸಮೀಕ್ಷಾ ವರದಿ ಮಂಡಿಸಿದ್ದು,. 2024-25 ರ ಆರ್ಥಿಕ ಸಮೀಕ್ಷೆಯ ಪ್ರಕಾರ 2025-26 ಹಣಕಾಸು ವರ್ಷದಲ್ಲಿ ಭಾರತದ GDP ಬೆಳವಣಿಗೆಯು 6.3% ಮತ್ತು 6.8% ರ ನಡುವೆ ಇರುತ್ತದೆ ಎಂದು ನಿರೀಕ್ಷಿಸಲಾಗಿದೆ. …

Read More »

ಭಾರತ ಬಹುತ್ವದ ಪ್ರಜಾಪ್ರಭುತ್ವವಾದಿ ದೇಶ: ಒಂದು ದರ್ಮದ ರಾಷ್ಟ್ರ ಮಾಡಲು ಸಾಧ್ಯವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊಡಗು : ಬಹಳ ಜನ ಬಹುತ್ವದ ಭಾರತವನ್ನು ಒಂದು ಧರ್ಮದ ರಾಷ್ಟ ಎನ್ನುತ್ತಾರೆ. ಭಾರತ ಜಾತ್ಯತೀತ, ಪ್ರಜಾಪ್ರಭುತ್ವವಾದಿ ಬಹುತ್ವದ ರಾಷ್ಟ್ರ. ಇದನ್ನು ಒಂದು ಧರ್ಮಕ್ಕೆ ಸೇರಿದ ಸಾರ್ವಭೌಮ ರಾಷ್ಟವನ್ನಾಗಿ ಮಾಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಾದಿಸಿದರು. ಅವರು ಇಂದು ಜಲಸಂಪನ್ಮೂಲ ಇಲಾಖೆ ಮತ್ತು ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ ಆಯೋಜಿಸಲಾಗಿದ್ದ ಭಾಗಮಂಡಲದ ಹತ್ತಿರ ಮಡಿಕೇರಿ ಮತ್ತು ತಲಕಾವೇರಿ ಮತ್ತು ನಾಪೋಕ್ಲು –ತಲಕಾವೇರಿ ರಸ್ತೆಗಳ ಛೇದಕದಲ್ಲಿ ಕಾವೇರಿ …

Read More »

ತೀವ್ರ ಆರ್ಥಿಕ ನಷ್ಟಕ್ಕೆ ಸಿಲುಕಿ ಖಾಸಗೀಕರಣದ ಹೊಸ್ತಿಲಲ್ಲಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (RNIL) ಅಥವಾ ವೈಜಾಗ್ ಸ್ಟೀಲ್ ಕಂಪನಿಯನ್ನು ₹11,440 ಕೋಟಿ ವೆಚ್ಚದಲ್ಲಿ ಪುನಚ್ಚೇತನಗೊಳಿಸಲಾಗುವುದು ಎಂದು ಕೇಂದ್ರದ ಉಕ್ಕು -ಬೃಹತ್ ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಿಸಿದರು.

ವಾರ್ಷಿಕ 7.3 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ ನವದೆಹಲಿ: ತೀವ್ರ ಆರ್ಥಿಕ ನಷ್ಟಕ್ಕೆ ಸಿಲುಕಿ ಖಾಸಗೀಕರಣದ ಹೊಸ್ತಿಲಲ್ಲಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (RNIL) ಅಥವಾ ವೈಜಾಗ್ ಸ್ಟೀಲ್ ಕಂಪನಿಯನ್ನು ₹11,440 ಕೋಟಿ ವೆಚ್ಚದಲ್ಲಿ ಪುನಚ್ಚೇತನಗೊಳಿಸಲಾಗುವುದು ಎಂದು ಕೇಂದ್ರದ ಉಕ್ಕು -ಬೃಹತ್ ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಿಸಿದರು. ಇದು ಐತಿಹಾಸಿಕ ನಿರ್ಧಾರ ಎಂದು ಬಣ್ಣಿಸಿರುವ ಕುಮಾರಸ್ವಾಮಿ ಅವರು; ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ …

Read More »

ಸ್ಯಾಂಡಲ್‌ವುಡ್ ಸ್ಟಾರ್ಸ್ ಶೂಟಿಂಗ್ ಗೆ ಬ್ರೇಕ್ ಹಾಕಿ ಕೈಯಲ್ಲಿ ಬ್ಯಾಟ್ ಹಿಡಿದು ಕ್ರಿಕೆಟ್ ಮೈದಾನಕ್ಕೆ ಇಳಿಯೋ ಸಮಯ ಮತ್ತೆ ಬಂದಿದೆ.

ಸ್ಯಾಂಡಲ್‌ವುಡ್ ಸ್ಟಾರ್ಸ್ ಶೂಟಿಂಗ್ ಗೆ ಬ್ರೇಕ್ ಹಾಕಿ ಕೈಯಲ್ಲಿ ಬ್ಯಾಟ್ ಹಿಡಿದು ಕ್ರಿಕೆಟ್ ಮೈದಾನಕ್ಕೆ ಇಳಿಯೋ ಸಮಯ ಮತ್ತೆ ಬಂದಿದೆ. ಸಿಸಿಎಲ್ 11ನೇ ಸೀಸನ್‌ಗೆ ದಿನಗಣನೆ ಶುರುವಾಗಿದ್ದು, ಇದೇ ಫೆಬ್ರವರಿ 8ರಿಂದ ಸಿಸಿಎಲ್ 11ನೇ ಸೀಸನ್ ರಂಗೇರುತ್ತಿದೆ. ಬೆಂಗಳೂರಿನಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದೆ. ಕರ್ನಾಟಕ ಬುಲ್ಡೋಜರ್ಸ್ ತಂಡವನ್ನು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮುನ್ನಡೆಸಲಿದ್ದು, ತಂಡದ ಮಾಲೀಕರಾಗಿ ಅಶೋಕ್ ಖೇಣಿ ಸಾಥ್ ಕೊಡುತ್ತಿದ್ದಾರೆ. ಕಳೆದ ಬಾರಿ ರನ್ನರ್ ಅಪ್ ಆಗಿ …

Read More »

ರಾಕ್ಷಸ ಸಿನಿಮಾಗೆ ಸೋನಲ್ ಮೊಂಥೆರೋ ನಾಯಕಿ…ಶಿವರಾತ್ರಿಗೆ ಪ್ರಜ್ವಲ್ ದೇವರಾಜ್ ಚಿತ್ರ ರಿಲೀಸ್

ಪ್ರಜ್ವಲ್ ದೇವರಾಜ್ ಗೆ ಸೋನಲ್ ಮೊಂಥೆರೋ ನಾಯಕಿ..ಶಿವರಾತ್ರಿ ಹಬ್ಬಕ್ಕೆ ‘ರಾಕ್ಷಸ’ ದರ್ಶನ ರಾಕ್ಷಸ ಸಿನಿಮಾಗೆ ಸೋನಲ್ ಮೊಂಥೆರೋ ನಾಯಕಿ…ಶಿವರಾತ್ರಿಗೆ ಪ್ರಜ್ವಲ್ ದೇವರಾಜ್ ಚಿತ್ರ ರಿಲೀಸ್ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರು ಪ್ರತಿ ಸಿನಿಮಾದಲ್ಲೂ ಬೇರೆ ಬೇರೆ ರೀತಿಯ ಪಾತ್ರಗಳನ್ನು ಪ್ರಯತ್ನಿಸುತ್ತಿದ್ದಾರೆ. ಆ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಅವರ ಮುಂಬರುವ ಸಿನಿಮಾಗಳ ಬಗ್ಗೆ ನಿರೀಕ್ಷೆ ಇದೆ. ಆ ಪೈಕಿ ‘ರಾಕ್ಷಸ’ ಸಿನಿಮಾ ಕೂಡ ಕುತೂಹಲ ಮೂಡಿಸಿದೆ.‌ಇದೀಗ ರಾಕ್ಷಸ ಸಿನಿಮಾ ಅಂಗಳದಿಂದ …

Read More »