ಕುಂಭಮೇಳಕ್ಕೆ ತೆರಳುವಾಗ ಮೃತಪಟ್ಟವರ ಶವ ತರಲು ಲಕ್ಷ್ಮೀ ಹೆಬ್ಬಾಳ್ಕರ್ ಫೌಂಡೇಶನನಿಂದ ಸಹಾಯ; ಮೃಣಾಲ್ ಹೆಬ್ಬಾಳ್ಕರ್ ಇನ್ನು ಕಾಂಗ್ರೆಸ್ ಯುವಮುಖಂಡ ಮೃಣಾಲ್ ಹೆಬ್ಬಾಳ್ಕರ್ ಅವರು ಸ್ಥಳೀಯ ಮುಖಂಡರಾದ ಮಾಹಿತಿಯನ್ನು ಪಡೆದು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆದೇಶದ ಮೇರೆಗೆ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಇಂದೋರಿನ ಆಸ್ಪತ್ರೆಯಲ್ಲಿರುವ ಮೃತರ ಪಾರ್ಥಿವ ಶರೀರಗಳನ್ನು ಬೆಳಗಾವಿಗೆ ತರಲು ವ್ಯವಸ್ಥೆಯನ್ನು ಮಾಡಲು ಸಚಿವರು ಆದೇಶವನ್ನು ನೀಡಿದ್ದಾರೆ. ಬೆಳಗಾವಿಯ ಜಿಲ್ಲಾಧಿಕಾರಿಗಳ ಮೂಲಕ …
Read More »Daily Archives: ಫೆಬ್ರವರಿ 8, 2025
ಮುಡಾ ಪ್ರಕರಣದ ತನಿಖಾ ಜವಾಬ್ದಾರಿಯನ್ನು ಸಿಬಿಐಗೆ ನೀಡುವಂತೆ ನಾವು ಅರ್ಜಿಯನ್ನು ಹಾಕಿಕೊಂಡಿದ್ವಿ.
ಮುಡಾ ಪ್ರಕರಣದ ತನಿಖಾ ಜವಾಬ್ದಾರಿಯನ್ನು ಸಿಬಿಐಗೆ ನೀಡುವಂತೆ ನಾವು ಅರ್ಜಿಯನ್ನು ಹಾಕಿಕೊಂಡಿದ್ವಿ. ಅದರ ಅರ್ಜಿ ವಿಚಾರಣೆಯನ್ನು ಗೌರವಾನ್ವಿತ ಹೈಕೋರ್ಟ್ ನ್ಯಾಯಾಧೀಶರು ಆಲಿಸಿ ಇಂದು ತೀರ್ಪುಗೆ ಕಾಯ್ದಿರಿಸಿದ್ದರು. ಇಂದು ನಮ್ಮ ಅರ್ಜಿ ವಜಾ ಮಾಡಿ ಹೈ ಕೋರ್ಟ್ ನ್ಯಾಯಾಧೀಶರು ಆದೇಶ ನೀಡಿದ್ದು, ಅದೇಶ ಪ್ರತಿ ಪಡೆದು ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ ಎಂದು ಸ್ನೇಹಮಯಿ ಕೃಷ್ಣ ಪರ ನ್ಯಾಯವಾದಿಗಳಾದ ಲಕ್ಷ್ಮಣ ಕುಲಕರ್ಣಿ ಹೇಳಿದರು. ಧಾರವಾಡ ಹೈಕೋರ್ಟ್ ತೀರ್ಪಿನ ಬಳಿಕ ಧಾರವಾಡದಲ್ಲಿಮಾಧ್ಯಮಕ್ಕೆ ಪ್ರತಿಕ್ರೆಯಿಸಿದ …
Read More »ಮಹಿಳಾ ಕೇಂದ್ರಿತ ಗ್ಯಾರಂಟಿಗಳ ಅನುಷ್ಠಾನ ಲಿಂಗಸಮಾನತೆ ಉಪಕ್ರಮಕ್ಕೆ ವಿಶ್ವಸಂಸ್ಥೆ ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ
ಸುಸ್ಥಿರ ಅಭಿವೃದ್ಧಿ ಗುರಿಗಳ ಸಾಧನೆಗೆ ಕೈಗೊಂಡ ಕ್ರಮಗಳಿಗೆ ಮೆಚ್ಚುಗೆ ಬೆಂಗಳೂರು: ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಕರ್ನಾಟಕ ಸಾಧಿಸಿರುವ ಲಿಂಗ ಸಮಾನತೆಯ ಉಪಕ್ರಮಗಳಿಗೆ ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಅಧ್ಯಕ್ಷ ಕ್ಯಾಮರೂನ್ನ ಫಿಲೆಮನ್ ಯಾಂಗ್ ಮೆಚ್ಚುಗೆ ಸೂಚಿಸಿದ್ದಾರೆ. ಅವರು ಇಂದು ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ನಗರದ ಖಾಸಗಿ ಹೋಟೆಲ್ ನಲ್ಲಿ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು …
Read More »ಶಿಕ್ಚಣ, ಸಂಶೋಧನೆಗೆ ಒತ್ತು ಕರ್ನಾಟಕ- ಲಿವರ್ ಪೂಲ್ ವಿ.ವಿ. ಒಡಂಬಡಿಕೆಗೆ ಅಂಕಿತ
ಬೆಂಗಳೂರು: ಶಿಕ್ಷಣ ಹಾಗೂ ಸಂಶೋಧನೆಗೆ ಸಂಬಂಧಿಸಿದಂತೆ ಹೆಚ್ಚಿನ ಸಹಭಾಗಿತ್ವ ಉತ್ತೇಜಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮತ್ತು ಲಿವರ್ ಪೂಲ್ ವಿಶ್ವವಿದ್ಯಾಲಯಗಳು ಮಹತ್ವದ ಒಡಂಬಡಿಕೆಗೆ ಶುಕ್ರವಾರ ಸಹಿ ಹಾಕಿದವು. ಮುಖ್ಯಮಂತ್ರಿ ಸಿದ್ದರಾಮಯ್ಯ, ಭಾರಿ ಮತ್ತು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ಒಡಂಬಡಿಕೆ ಏರ್ಪಟ್ಟಿತು. ಬ್ರಿಟಿಷ್ ಡೆಪ್ಯುಟಿ ಹೈಕಮಿಷನ್ ನ ಬ್ರಿಟಿಷ್ ಕೌನ್ಸಿಲ್ ವಿಭಾಗದ ನಿರ್ದೇಶಕ ಜನಕ ಪುಷ್ಪನಾಥನ್, …
Read More »