Breaking News

Daily Archives: ಫೆಬ್ರವರಿ 10, 2025

‘ಪ್ರೇಕ್ಷಕರ ಮೆಚ್ಚುಗೆ ಪಡೆದ ನೋಡಿದವರು ಏನಂತಾರೆ’ ಸಿನಿಮಾ..ಚಿತ್ರಪ್ರೇಮಿಗಳ ಪ್ರೀತಿಗೆ ನವೀನ್ ಶಂಕರ್ ಧನ್ಯವಾದ*

ಜನ ಥಿಯೇಟರ್ ಗೆ ಬರ್ತಿಲ್ಲ. ಸಿನಿಮಾ ನೋಡ್ತಿಲ್ಲ ಅನ್ನೋ ಕೂಗು ಜೋರಾಗಿದೆ. ಆದರೆ ಒಂದೊಳ್ಳೆ ಸಿನಿಮಾವನ್ನು ಪ್ರೇಕ್ಷಕರು ಯಾವತ್ತು ಕೈಬಿಟ್ಟಿಲ್ಲ. ಅದಕ್ಕೆ ಸದ್ಯದ ಉದಾಹರಣೆ ನೋಡಿದವರು ಏನಂತಾರೆ ಸಿನಿಮಾ. ವಿಭಿನ್ನ ಪಾತ್ರಗಳ‌ ಮೂಲಕ ಕನ್ನಡ ಚಿತ್ರರಂಗದ ಭರವಸೆ ನಾಯಕ ಎನಿಸಿಕೊಂಡಿರುವ ನವೀಶ್ ಶಂಕರ್ ನಟನೆಯ ನೋಡಿದವರು ಏನಂತಾರೆ ಸಿನಿಮಾಗೆ ಭರಪೂರ ಮೆಚ್ಚುಗೆ ಸಿಗುತ್ತಿದೆ. ಯುವ ನಿರ್ದೇಶಕ ಕುಲದೀಪ್ ಕಾರಿಯಪ್ಪ ಬರೆದ ಕಥೆ ಮತ್ತು ಪಾತ್ರಕ್ಕೆ ನವೀಶ್ ಶಂಕರ್ ಜೀವ ತುಂಬಿದ …

Read More »

ಯಲ್ಲಪ್ಪ ಕೋಲ್ಕಾರ್ ಗೆ ರಾಷ್ಟ್ರೀಯ ರತ್ನ ಅವಾಡ್೯

ಯಲ್ಲಪ್ಪ ಕೋಲ್ಕಾರ್ ಗೆ ರಾಷ್ಟ್ರೀಯ ರತ್ನ ಅವಾಡ್೯ ಬೆಳಗಾವಿಅಂತರಾಷ್ಟ್ರೀಯ ವ್ಯಕ್ತಿಗತ ಮಾನವ ಅಭಿವೃದ್ಧಿ ಮಂಡಳಿಯ ವತಿಯಿಂದ ಕೊಡಮಾಡುವ ರಾಷ್ಟ್ರೀಯ ರತ್ನ ಅವಾಡ್೯ನ್ನು ಯಲ್ಲಪ್ಪ ಲಕ್ಷ್ಮಣ ಕೋಲ್ಕಾರ್ ಅವರಿಗೆ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಇತ್ತೀಚೆಗೆ ನೀಡಲಾಗಿದೆ. ಆದಾಯ ತೆರಿಗೆ ಇಲಾಖೆಯಲ್ಲಿ ಸೇವೆ ಮಾಡುತ್ತಿರುವ ಯಲ್ಲಪ್ಪ ಕೋಲ್ಕಾರ್ ಅವರು ಸರಕಾರಿ ಸೇವೆಯ ಜೊತೆಗೆ ಸಾಮಾಜಿಕ ಕಾರ್ಯವನ್ನು ಗುರುತಿಸಿ ರಾಷ್ಟ್ರೀಯ ಅವಾರ್ಡ್ ಪ್ರಶಸ್ತಿ ‌ನೀಡಲಾಗಿದೆ.

Read More »

ಜಾತಿಜನಗಣತಿ ವರದಿ ಜಾರಿಗೊಳಿಸಿ ವಂಚಿತ ಸಮಾಜಕ್ಕೆ ನಾಯ್ಯ ದೊರಕಿಸಲು ಸರ್ಕಾರ ಬದ್ಧ; ಗೃಹ ಸಚಿವ ಜಿ.ಪರಮೇಶ್ವರ

ಜಾತಿಜನಗಣತಿ ವರದಿ ಜಾರಿಗೊಳಿಸಿ ವಂಚಿತ ಸಮಾಜಕ್ಕೆ ನಾಯ್ಯ ದೊರಕಿಸಲು ಸರ್ಕಾರ ಬದ್ಧ; ಗೃಹ ಸಚಿವ ಜಿ.ಪರಮೇಶ್ವರ ದಾವಣಗೆರೆಯಲ್ಲಿ ವಾಲ್ಮೀಕಿ ಜಾತ್ರಾ ಮಹೋತ್ಸವ ದಾವಣಗೆರೆಯಲ್ಲಿ ವಾಲ್ಮೀಕಿ ಜಾತ್ರಾ ಮಹೋತ್ಸವ ಜಾತಿಜನಗಣತಿ ವರದಿ ಜಾರಿಗೊಳಿಸಿ ವಂಚಿತ ಸಮಾಜಕ್ಕೆ ನಾಯ್ಯ ದೊರಕಿಸಲು ಸರ್ಕಾರ ಬದ್ಧ ಗೃಹ ಸಚಿವ ಜಿ.ಪರಮೇಶ್ವರ ಹೇಳಿಕೆ ಸೌಲಭ್ಯಗಳಿಂದ ವಂಚಿತ ಸಮಾಜಗಳಿಗೆ ನ್ಯಾಯ ದೊರಕಿಸುವ ಉದ್ಧೇಶದಿಂದ ಸುಮಾರು 160 ಕೋಟಿ ವೆಚ್ಚದಲ್ಲಿ ಮಾಡಲಾದ ಜಾತಿಗಣತಿಯ ವರದಿಯನ್ನು ಸರ್ಕಾರ ಜಾರಿ ಮಾಡಲು ಬದ್ಧವಾಗಿದೆ …

Read More »