Breaking News

Daily Archives: ಫೆಬ್ರವರಿ 14, 2025

ಭಾರತೀಯ ಪಾರಂಪರಿಕ ಜ್ಞಾನದ ಜೊತೆಗೆ ವಿಜ್ಞಾನ ಸಮನ್ವಯಗೊಳ್ಳಲಿ : ಪ್ರೊ. ವೆಂಕಪ್ಪಯ್ಯ ದೇಸಾಯಿ

ಹಳೆಯ ಬೇರನ್ನು ಹೊಂದಿರುವ ವಿಶಾಲವಾದ ಮರದ ಚಿಗುರು ಸೊಗಸಾಗಿರುವಂತೆ ಭಾರತೀಯ ಪುರಾತನ ಜ್ಞಾನ ಪರಂಪರೆಯೊಂದಿಗೆ ಆಧುನಿಕ ವಿಜ್ಞಾನ ಸಮನ್ವಯಗೊಂಡರೆ ಮಾಲಿನ್ಯ ರಹಿತ ಹಾಗು ಸುಸ್ಥಿರ ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣವಾಗುತ್ತದೆ ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆಯ ನಿರ್ದೇಶಕ ವೆಂಕಪ್ಪಯ್ಯ ದೇಸಾಯಿ ಅಭಿಮತ ವ್ಯಕ್ತಪಡಿಸಿದರು. ಅವರು ಇಂದು ನಾಗನೂರು ರುದ್ರಾಕ್ಷಿ ಮಠ, ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆ ಹಾಗೂ ಟ್ರಾನ್ಸ್ ಡಿಸಿಪ್ಲೆನೆರಿ ಲರ್ನಿಂಗ್ ಸಲ್ಯೂಷನ್ ಇವರ ಸಹಯೋಗದೊಂದಿಗೆ ಹಮ್ಮಿಕೊಂಡ ಸ್ಟೀಮ್ ಹೆಚ್ ತರಬೇತಿ …

Read More »

ಪೀರಣವಾಡಿಯ ಅನಧಿಕೃತ ಲೇಔಟ ತೆರುವುಗೊಳಿಸಿದ ಬುಡಾ.

ಬೆಳಗಾವಿ:  ಪೀರಣವಾಡಿಯಲ್ಲಿ ತಲೆ ಎತ್ತುತ್ತಿದ್ದ ಅನಧಿಕೃತ ಲೇಔಟನ್ನು ಬುಡಾ ಅಧಿಕಾರಿಗಳು ಪೊಲೀಸರ ಭದ್ರತೆಯಲ್ಲಿ ತೆರುವುಗೊಳಿಸಿದರು. ಬೆಳಗಾವಿಯ ಪೀರಣವಾಡಿಯಲ್ಲಿ ಸರ್ವೆ ನಂ 38 ಮತ್ತು 113 ರಲ್ಲಿ ಅನಧಿಕೃತವಾಗಿ ಲೇಔಟ್ ನಿರ್ಮಾಣಗೊಂಡಿತ್ತು. ಇದನ್ನರಿತ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರವು ಆಯುಕ್ತರಾದ ಶಕೀಲ್ ಅಹ್ಮದ್, ಅಧಿಕಾರಿಗಳಾದ ಬಿ.ವ್ಹಿ. ಹಿರೇಮಠ, ಎಸ್.ಸಿ. ನಾಯ್ಕ್, ಶಿವಕುಮಾರ್, ಹನೀಫ್ ಅಥನಿ, ಬಾಳಿಗಡ್ಡಿ , ಪೊಲೀಸ್ ಅಧಿಕಾರಿಗಳ ಉಪಸ್ಥಿತಿಯಲ್ಲಿ ಅನಧಿಕೃತ ಲೇಔಟನ್ನು ತೆರುವುಗೊಳಿಸಿದರು.

Read More »

ಪುಲ್ವಾಮಾದಲ್ಲಿ ಹುತಾತ್ಮ ಯೋಧರ ಬಲಿದಾನ ಎಂದಿಗೂ ಅಮರ; ಸಿ.ಎ.ಪಿ.ಎಫ್ ಡೆಪ್ಯೂಟಿ ಕಮಾಂಡೆಂಟ್ ಮನೀಷ್ ಕುಮಾರ್

ಬೆಳಗಾವಿ: ಪುಲ್ವಾಮಾದಲ್ಲಿ ಹುತಾತ್ಮರಾದ ಯೋಧರು ಎಂದಿಗೂ ಅಮರ. ಅವರ ಕುಟುಂಬಸ್ಥರೊಂದಿಗೆ ತಾವು ಸದಾ ಜೊತೆಯಾಗಿದ್ದೇವೆ ಎಂದು ಸಿ.ಎ.ಪಿ.ಎಫ್ ಡೆಪ್ಯೂಟಿ ಕಮಾಂಡೆಂಟ್ ಮನೀಷ್ ಕುಮಾರ್ ತಿಳಿಸಿದರು. ಇಂದು ಬೆಳಗಾವಿಯ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಎಕ್ಸ್ ಸಿ.ಎ.ಪಿ.ಎಫ್ ವೆಲಫರ ಅಸೋಸಿಯೇಷನನ ವತಿಯಿಂದ ಬೆಳಗಾವಿಯಲ್ಲಿ ಪುಲ್ವಾಮಾ ಘಟನೆಯಲ್ಲಿ ಹುತಾತ್ಮರಾರ ಯೋಧರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾಜಿ ಸೈನಿಕರ ಸಂಘಟನೆಯ ಅಧ್ಯಕ್ಷರಾದ ಡಾ. ರವಿ ಪಾಟೀಲ್, ಸಾಮಾಜೀಕ ಕಾರ್ಯಕರ್ತ ಸುಭಾಷ್ ಪಾಟೀಲ್, ಮುರುಘೇಂದ್ರಗೌಡ …

Read More »

ಗರಗ ಜಾತ್ರೆಯ ಪ್ರಯುಕ್ತ ಫೆ.14-18 ವರೆಗೆ ಮಧ್ಯ ಮಾರಾಟ, ಸಾಗಟಕ್ಕೆ ನಿರ್ಬಂಧ: ಜಿಲ್ಲಾಧಿಕಾರಿ ದಿವ್ಯಪ್ರಭು

ಧಾರವಾಡ: ಇದೇ ಫೆ.14 ರಿಂದ 18ವರೆಗೆ ಜರುಗಲಿರುವ ಗರಗ ಜಾತ್ರೆಯ ಪ್ರಯುಕ್ತ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಅಬಕಾರಿ ಕಾಯ್ದೆ, 1965 ರ ಕಲಂ 21(1)ರ ಪ್ರದತ್ತವಾದ ಅಧಿಕಾರದ ಮೇರೆಗೆ, ಗರಗ ಸೇರಿ ಸುತ್ತಮುತ್ತಲಿನ ಗ್ರಾಮಗಳ ವ್ಯಾಪ್ತಿಯಲ್ಲಿ ಮಧ್ಯ ಮಾರಾಟ ಜೆತೆಗೆ ಸಾಗಟಕ್ಕೆ ನಿರ್ಬಂಧ ಹಾಕಿ‌ ಜಿಲ್ಲಾಧಿಕಾರಿ ದಿವ್ಯಪ್ರಭುರವರು ಆದೇಶ ಹೊರಡಿಸಿದ್ದಾರೆ. ಈ ಕುರಿತು ಇಂದು ಪ್ರಕಟಣೆ …

Read More »

ಕುಂಕುಮಾರ್ಚನೆಯು ಧರ್ಮ ಪಾಲನೆಯ ಒಂದು ಭಾಗ:ಅಲ್ಕಾತಾಯಿ ಇನಾಮದಾರ

ಚಿಕ್ಕೋಡಿ: ಧರ್ಮ ಅಂದರೆ ಕರ್ತವ್ಯ. ಧರ್ಮದ ಪರಂಪರೆಯನ್ನು ಎಲ್ಲರೂ ಕಾಪಾಡಿಕೊಂಡು ಹೋಗಬೇಕು ಹಾಗೂ ಕುಂಕುಮಾರ್ಚಣೆಯು ಧರ್ಮ ಪಾಲನೆಯ ಒಂದು ಭಾಗವಾಗಿದೆ ಎಂದು ರಾಷ್ಟ್ರೀಯ ಸೇವಿಕಾ ಸಮಿತಿಯ ಸಹ ಕಾರ್ಯವಾಹಿಕಿ ಅಲ್ಕಾತಾಯಿ ಇನಾಮದಾರ ಹೇಳಿದರು. ಅವರು ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದ ಬೀರೇಶ್ವರ ಭವನದ ಆವರಣದಲ್ಲಿ ಜೊಲ್ಲೆ ಗ್ರೂಪ್ ವತಿಯಿಂದ ಆಯೋಜಿಸಿದ ಕುಂಕುಮಾರ್ಚನೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು ತಾಯಂದಿರ ಒಳ್ಳೆಯ ಸಂಸ್ಕಾರದಿಂದ ಮಕ್ಕಳನ್ನು ಬೆಳೆಸಿದರೆ ಮಕ್ಕಳು ಸದೃಢವಾಗಿ ಬೆಳೆಯಲು …

Read More »

ಶಿಂದೋಳಿ ರಸ್ತೆ ಹಾಗೂ ಚರಂಡಿ ಕಾಮಗಾರಿಗಳಿಗೆ ಚಾಲನೆ ಮೃಣಾಲ ಹೆಬ್ಬಾಳಕರ್.

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಿಂದೋಳಿ ಗ್ರಾಮದಲ್ಲಿ ಏಪ್ರಿಲ್ ತಿಂಗಳಿನಲ್ಲಿ ನಡೆಯಲಿರುವ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣದ ಕಾಮಗಾರಿಗಳಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಗ್ರಾಮಸ್ಥರ ಸಮ್ಮುಖದಲ್ಲಿ ಚಾಲನೆ ನೀಡಿದರು. ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಅವರು ಈ ಹಿಂದೆ ಗ್ರಾಮದ ಒಳಾಂಗಣ ರಸ್ತೆ ಹಾಗೂ ಚರಂಡಿ ನಿರ್ಮಾಣದ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ್ದರು. ಸಚಿವೆ ಲಕ್ಷ್ಮೀ …

Read More »

ಪ್ರೊ. ಮಾಧವ ಗಾಡ್ಗೀಳ್ ಆತ್ಮಕಥೆ ಏರುಘಟ್ಟದ ನಡಿಗೆ ಬಿಡುಗಡೆ ; ಈಶ್ವರ ಖಂಡ್ರೆ

ಬೆಂಗಳೂರು : ಅದ್ಭುತ ಜೀವವೈವಿಧ್ಯತೆಯ ತಾಣ ಹಾಗೂ ಹಲವು ಪ್ರಮುಖ ನದಿಗಳ ಮೂಲವಾದ ಪಶ್ಚಿಮಘಟ್ಟಗಳ ಮಹತ್ವದ ಬಗ್ಗೆ ಇಂದಿನ ಯುವ ಪೀಳಿಗೆಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಚಿತ್ರಕಲಾ ಪರಿಷತ್ತಿನಲ್ಲಿಂದು ಪ್ರೊ. ಮಾಧವ ಗಾಡ್ಗೀಳ್ ಅವರ ಆತ್ಮಕತೆ A Walk up the Hill ನ ಕನ್ನಡ ಕೃತಿ ‘ಏರುಘಟ್ಟದ ನಡಿಗೆ’ ಬಿಡುಗಡೆ ಮಾಡಿ ಮಾತನಾಡಿದ ಅವರು, …

Read More »

ಹಾಡುಹಕ್ಕಿ ಪದ್ಮಶ್ರೀ‌ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ನಿಧನ.

ಉತ್ತರ ಕನ್ನಡ : ಜನಪದ ಕೋಗಿಲೆ ಎಂದೇ ಹೆಸರು ಮಾಡಿರುವ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಬಡಿಗೇರಿಯ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, ನಾಡೋಜಾ ಸುಕ್ರಿ ಬೊಮ್ಮಗೌಡ (91) ವಯೋ ಸಹಜ ಕಾಯಿಲೆಯಿಂದಾಗಿ ಇಂದು ಸ್ವ ಗೃಹದಲ್ಲಿ ನಿಧನ ಹೊಂದಿದ್ದಾರೆ. 2017 ರಲ್ಲಿ ಜನಪದ ಹಾಡಿನ ಸಾಧನೆಗೆ ಪದ್ಮಶ್ರೀ ಪ್ರಶಸ್ತಿ ಸಂದಿದೆ. ರಾಜ್ಯ, ರಾಷ್ಟ್ರದ ಹಲವು ಪ್ರಶಸ್ತಿ ಪಡೆದಿದ್ದ ಇವರು ಇತ್ತೀಚೆಗೆ ಅನಾರೋಗ್ಯ ಕಾರಣದಿಂದ ಹಾಸಿಗೆ ಹಿಡಿದಿದ್ದರೂ. ತೀವ್ರ ಉಸಿರಾಟ …

Read More »

ಹುಸ್ಕೂರು ಗೇಟ್‌ನಿಂದ ಹೆಬ್ಬಗೋಡಿ ಮೆಟ್ರೋ ಪಿಲ್ಲರ್‌ಗಳ ಮೇಲೆ ಚನ್ನಪಟ್ಟಣ ಕಲೆ ಬಿಂಬಿಸುವ ದೈನಂದಿನ ಸೆಲೆಬ್ರಿಟೀಸ್‌ಗಳ ಚಿತ್ರಣ.

ಬೆಂಗಳೂರು: ನಗರದ 50ಕ್ಕೂ ಹೆಚ್ಚು ಮೆಟ್ರೋ ಸ್ಥಂಭಗಳಿಗೆ ಚನ್ನಪಟ್ಟಣದ ಕಲೆಯನ್ನು ಬಿಂಬಿಸುವ ಕಲಾಕೃತಿಗಳನ್ನು ಬಯೋಕಾನ್‌ ಫೌಂಡೇಷನ್‌ನ ಸಿಎಸ್‌ಆರ್‌ ಅಡಿಯಲ್ಲಿ ಚಿತ್ರಿಸಲಾಗಿದೆ. ಹುಸ್ಕೂರು ಗೇಟ್‌ನಿಂದ ಹೆಬ್ಬಗೋಡಿ ಮೆಟ್ರೋ ನಿಲ್ದಾಣದವರೆಗೂ ಬರುವ 50 ಮೆಟ್ರೋ ಪಿಲ್ಲರ್‌ಗಳ ಮೇಲೆ ಚೆನ್ನಪಟ್ಟಣದ ಕಲೆಯನ್ನು ಬಿಂಬಿಸುವ ಕಲಾಕೃತಿಗಳನ್ನು ಸುಂದರವಾಗಿ ಚಿತ್ರಿಸಲಾಗಿದೆ. “ಪಿಲ್ಲರ್‌ ಆಫ್‌ ಬೆಂಗಳೂರು- ಪ್ರತಿನಿತ್ಯದ ಚಾಂಪಿಯನ್‌ಗಳ ಸಂಭ್ರಮಾಚರಣೆ” ಶೀರ್ಷಿಕೆಯಡಿ ಈ ಚಿತ್ತಾರ ಬಿಡಿಸಲಾಗಿದೆ. ನಮ್ಮ ದೈನಂದಿನ ಜೀವನದ ಚಾಪಿಂಯನ್ಸ್‌ಗಳಾದ ಹೂ ಮಾರಾಟಗಾರರು, ಎಲೆಕ್ಟ್ರೀಷಿಯನ್‌, ಟೈಲರ್‌ಗಳು, ಪ್ಲಂಬರ್ಸ್‌, …

Read More »

ತಮ್ಮ ಇಷ್ಟದ ಭಾಷೆಯಲ್ಲೇ ಮಾಹಿತಿ ಕೊಡುವ ಎಐ ಚಾಟ್ ಬಾಟ್ ; ಏಕಗವಾಕ್ಷಿ ಪೋರ್ಟಲ್ ಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ.

ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಯೋಜನೆಗಳಿಗೆ ತ್ವರಿತ ಗತಿಯಲ್ಲಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಗಳಿಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಇಲಾಖೆಗಳ 150 ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವಂತಹ ಉದ್ಯಮಸ್ನೇಹಿ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಗತಿಕ ಹೂಡಿಕೆದಾರರ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಲೋಕಾರ್ಪಣೆ ಮಾಡಿದರು. ಮೈಕ್ರೋಸಾಫ್ಟ್ ಕಂಪನಿಯ ನೆರವಿನೊಂದಿಗೆ ಅತ್ಯಾಧುನಿಕ ತಂತ್ರಜ್ಞಾನದ ಬಲದಿಂದ ರೂಪಿಸಿರುವ ಈ ವ್ಯವಸ್ಥೆಯು ಕೈಗಾರಿಕಾ ಯೋಜನೆಗಳಿಗೆ ಸಂಬಂಧಿಸಿದ ಅನುಮೋದನೆ, ನವೀಕರಣ, ತಿದ್ದುಪಡಿ, ಕುಂದುಕೊರತೆಗಳಿಗೆ …

Read More »