ಬೆಳಗಾವಿ: ನಗರ ಹಾಗೂ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಕಾಂಗ್ರೆಸ್ ಭವನ ನಿರ್ಮಾಣ ಸಮಿತಿಯ ಸದಸ್ಯರುಗಳ ಸಭೆ ಬೆಳಗಾವಿ ದಿ 13/02/25 ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಿತ್ತೂರು ಕರ್ನಾಟಕ ವಿಭಾಗದ ಕಾಂಗ್ರೆಸ್ ಭವನ ನಿರ್ಮಾಣ ಸಮಿತಿಯ ಸದಸ್ಯರುಗಳ ಸಭೆ ದಿ 13 ರಂದು ಬೆಳಿಗ್ಗೆ 11:00 ಘಂಟೆಗೆ ಬೆಳಗಾವಿ ನಗರದಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಜರುಗಿತು, ಸಭೆಯ ಅಧ್ಯಕ್ಷತೆಯನ್ನು ನಗರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗೂ ಶಾಸಕ …
Read More »Daily Archives: ಫೆಬ್ರವರಿ 14, 2025
ಶಬ್-ಎ-ಬರಾತ್, ಇಸ್ಲಾಂ ಧರ್ಮದ ಪ್ರಮುಖ ಹಬ್ಬ ಇಂದು ಅಥವಾ ನಾಳೆ..?
ಶಬ್-ಎ-ಬರಾತ್, ಇಸ್ಲಾಂ ಧರ್ಮದ ಪ್ರಮುಖ ಹಬ್ಬವಾಗಿದ್ದು, ಕ್ಷಮೆಯ ರಾತ್ರಿಯೆಂದು ಪರಿಗಣಿಸಲಾಗುತ್ತದೆ. 2025ರ ಶಬ್-ಎ-ಬರಾತ್ ಫೆಬ್ರವರಿ 13ರಂದು ಆಚರಿಸಲಾಗುತ್ತದೆ. ಈ ರಾತ್ರಿಯಲ್ಲಿ ಮುಸ್ಲಿಮರು ಪ್ರಾರ್ಥನೆ, ಧ್ಯಾನ ಮತ್ತು ಪವಿತ್ರ ಗ್ರಂಥ ಪಠಣದಲ್ಲಿ ತೊಡಗುತ್ತಾರೆ. ಅಲ್ಲಾಹನ ಕ್ಷಮೆ ಮತ್ತು ಆಶೀರ್ವಾದಕ್ಕಾಗಿ ಪ್ರಾರ್ಥಿಸುವುದು ಈ ದಿನದ ಮುಖ್ಯ ಅಂಶವಾಗಿದೆ. ಕೆಲವರು ಉಪವಾಸವನ್ನೂ ಆಚರಿಸುತ್ತಾರೆ. ರಂಜಾನ್ ತಿಂಗಳಂತೆ, ಶಬ್-ಎ-ಬರಾತ್ ಅನ್ನು ಇಸ್ಲಾಂನ ಪ್ರಮುಖ ಹಬ್ಬವೆಂದು ಪರಿಗಣಿಸಲಾಗಿದೆ, ಇದು ಮುಸ್ಲಿಂ ಸಮುದಾಯದ ಜನರಿಗೆ ವಿಶೇಷ ಮಹತ್ವದ್ದಾಗಿದೆ. ಈ …
Read More »ಬಾಗಪ್ಪ ಹರಿಜನ, ಕೊಲೆ ಮಾಡಿದ ಆರೋಪಿಗಳು
ವಿಜಯಪುರ, ಫೆಬ್ರವರಿ 14: ಭೀಮಾತೀರದ ನಟೋರಿಯಸ್ ರೌಡಿ ಬಾಗಪ್ಪ ಹರಿಜನ (Bagappa Harijan) ಹತ್ಯೆ ಪ್ರಕರಣ ವಿಜಯಪುರ (Vijayapura) ಪೊಲೀಸರು ಬೇಧಿಸಿದ್ದಾರೆ. ಗಾಂಧಿಚೌಕ ಠಾಣೆ ಪೊಲೀಸರು ಕೇವಲ 24 ಗಂಟೆಯಲ್ಲಿ ಪ್ರಕರಣದ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಪ್ರಕಾಶ ಅಲಿಯಾಸ್ ಪಿಂಟ್ಯಾ ಅಗರಖೇಡ್ ಸೇರಿ ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಎ1 ಪ್ರಕಾಶ್ ಅಲಿಯಾಸ್ ಪಿಂಟ್ಯಾ ಅಗರಖೇಡ್ (25), ಎ2 ರಾಹುಲ್ ತಳಕೇರಿ (20), ಎ3 ಗದಿಗೆಪ್ಪ ಅಲಿಯಾಸ್ ಮನಿಕಂಠ ದನಕೊಪ್ಪ (27), …
Read More »ತರಕಾರಿ ಖರೀದಿಸುತ್ತಿದ್ದ ಮಹಿಳೆಯ ಜೇಬಿನಲ್ಲೇ ಫೋನ್ ಸ್ಫೋಟ: ಇದಕ್ಕೆ ಕಾರಣವೇನು?, ಎಚ್ಚರ ಬಹಿಸುವುದು ಹೇಗೆ?
ಫೋನ್ ಬಿದ್ದು ಒಡೆದರೆ ಅಂತಹ ಪರಿಸ್ಥಿತಿಯಲ್ಲಿ ಬ್ಯಾಟರಿಯ ಒಳಗಿನ ರಚನೆಯು ಹಾನಿಗೊಳಗಾಗಬಹುದು. ಇದು ಶಾರ್ಟ್ ಸರ್ಕ್ಯೂಟ್ಗೆ ಕಾರಣವಾಗಬಹುದು. ಇದಲ್ಲದೆ, ಫೋನ್ ಅನ್ನು ದೀರ್ಘಕಾಲದವರೆಗೆ ಸೂರ್ಯನ ಬೆಳಕಿನಲ್ಲಿ ಇರಿಸಿದರೆ ಅಥವಾ ಯಾವುದೇ ಮಾಲ್ವೇರ್ನಿಂದಾಗಿ ಪ್ರೊಸೆಸರ್ ಮೇಲೆ ಅತಿಯಾದ ಒತ್ತಡ ಹೇರಿದರೆ, ಅದು ಬ್ಯಾಟರಿಗೆ ಹಾನಿಯನ್ನುಂಟುಮಾಡುತ್ತದೆ. ಬಹಳ ಆಘಾತಕಾರಿ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಒಬ್ಬ ಮಹಿಳೆ ಮಾರುಕಟ್ಟೆಯಲ್ಲಿ ತರಕಾರಿಗಳನ್ನು ಖರೀದಿಸುತ್ತಿರುವುದನ್ನು ಕಾಣಬಹುದು. ಅದೇ ಕ್ಷಣದಲ್ಲಿ, …
Read More »ಬಿಯರ್ ಕ್ಯಾನ್ನಲ್ಲಿ ಮಹಾತ್ಮ ಗಾಂಧೀಜಿ ಫೋಟೋ ಮುದ್ರಿಸಿದ ಮದ್ಯ ಕಂಪನಿ
ದೇಶವನ್ನು ಬ್ರಿಟೀಷರ ದಾಸ್ಯದಿಂದ ಮುಕ್ತಗೊಳಿಸುವುದರ ಜೊತೆಗೆ ಮದ್ಯ ಮುಕ್ತ ಸಮಾಜದ ಕನಸು ಕಂಡಿದ್ದವರು ಗಾಂಧೀಜಿ. ಆದ್ರೆ ಇಲ್ಲೊಂದು ಮದ್ಯ ಕಂಪೆನಿ ತನ್ನ ಬಿಯರ್ ಕ್ಯಾನ್ಗಳಲ್ಲಿ ಮದ್ಯ ಮುಕ್ತ ಸಮಾಜದ ಕನಸು ಕಂಡಿದ್ದ ಗಾಂಧೀಜಿಯವರ ಫೋಟೋವನ್ನು ಪ್ರಿಂಟ್ ಮಾಡಿಸಿದ್ದು, ಈ ಕುರಿತ ವಿಡಿಯೋವೊಂದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ. ಬಿಯರ್ ಕ್ಯಾನ್ನಲ್ಲಿ ಮಹಾತ್ಮ ಗಾಂಧೀಜಿ ಫೋಟೋ ಕಂಡು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬ್ರಿಟೀಷರ ದಾಸ್ಯದಿಂದ ದೇಶವವನ್ನು ಮುಕ್ತಗೊಳಿಸುವುದರ ಜೊತೆಗೆ …
Read More »ಚಾಲಕ ಇಳಿದು ಹೋಗುತ್ತಿದ್ದಂತೆ ಆತನ ಹಿಂದೆಯೇ ಚಲಿಸಿ ಅಂಗಡಿಗೆ ನುಗ್ಗಿದ ಡೀಸೆಲ್ ಟ್ಯಾಂಕರ್!
ಕಲಬುರಗಿ, ಫೆಬ್ರವರಿ 14: ಕಲಬುರಗಿ ಜಿಲ್ಲೆ ಶಹಬಾದ್ ತಾಲೂಕಿನ ಭಂಕೂರು ಗ್ರಾಮದಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಡಿಸೆಲ್ ಟ್ಯಾಂಕರ್ ಅಂಗಡಿಯೊಂದಕ್ಕೆ ನುಗ್ಗಿದೆ. ಟ್ಯಾಂಕರ್ನ ಹ್ಯಾಂಡ್ಬ್ರೇಕ್ ಹಾಕದೇ ನಿಲ್ಲಿಸಿದ್ದ ಚಾಲಕ ಕಿರಾಣಿ ಅಂಗಡಿಗೆ ಹೋಗಿದ್ದ. ಈ ವೇಳೆ ಡ್ರೈವರ್ ಹಿಂದೆಯೇ ಡೀಸೆಲ್ ಟ್ಯಾಂಕರ್ ಕಿರಾಣ ಅಂಗಡಿಗೆ ನುಗ್ಗಿದೆ. ವಿಜಪ್ಪಗೌಡ ಎಂಬವರಿಗೆ ಸೇರಿದ ಕಿರಾಣಿ ಅಂಗಡಿ ಇದಾಗಿದ್ದು, ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ. ಕಿರಾಣ ಅಂಗಡಿ ಸಂಪೂರ್ಣ ಜಖಂಗೊಂಡಿದೆ. ಶಹಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಹೂಡಿಕೆದಾರರ ಸಮಾವೇಶದಲ್ಲಿ ಗಮನ ಸೆಳೆದ ಪಾಡ್ ತಂತ್ರಜ್ಞಾನ: ಏನಿದು ಹೊಸ ಸಾರಿಗೆ ವ್ಯವಸ್ಥೆ?
ಬೆಂಗಳೂರು: ಅಲ್ಪ ದೂರ ಕ್ರಮಿಸುವ ವಿದ್ಯುತ್ ಚಾಲಿತ ಪಾಡ್ ಸಾರಿಗೆ ಇನ್ವೆಸ್ಟ್ ಕರ್ನಾಟಕ ಪ್ರದರ್ಶನ ಮಳಿಗೆಯಲ್ಲಿ ಗಮನ ಸೆಳೆಯುತ್ತಿದೆ. ಏನಿದು ‘ನ್ಯೋ ಪಾಡ್ ‘ (NWO POD) ಸಾರಿಗೆ ತಂತ್ರಜ್ಞಾನ ಎಂಬ ವರದಿ ಇಲ್ಲಿದೆ. ಏರ್ ಟ್ಯಾಕ್ಸಿ ಬಳಿಕ ಹೂಡಿಕೆದಾರರ ಸಮಾವೇಶದ ಪ್ರದರ್ಶನ ಮಳಿಗೆಗಳಲ್ಲಿ ಎಲ್ಲರ ಗಮನ ಸೆಳೆಯುತ್ತಿರುವುದು ‘ನ್ಯೋ ಪಾಡ್’. ಈ ನ್ಯೋ ಪಾಡ್ ಸಾರಿಗೆ ತಂತ್ರಜ್ಞಾನ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ವಿದ್ಯುತ್ ಚಾಲಿತ ಪಾಡ್ ಸಾರಿಗೆ ಅಲ್ಪ ಅಂತರವನ್ನು …
Read More »ಉದಯಗಿರಿ ಪ್ರಕರಣದ ಬೆನ್ನಲ್ಲೇ ಮೈಸೂರು ಸಿಸಿಬಿ ಎಸಿಪಿ ವರ್ಗಾವಣೆ – CCB ACP TRANSFER
ಮೈಸೂರು: ಮೈಸೂರು ನಗರ ಸಿಸಿಬಿಯ ಎಸಿಪಿ ಸೇರಿ ಮೂವರು ಡಿವೈಎಸ್ಪಿ ವೃಂದದ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಪೊಲೀಸ್ ಇಲಾಖೆ ಆದೇಶಿಸಿದೆ. ಸಿಐಡಿಯಲ್ಲಿದ್ದ ಮೊಹಮ್ಮದ್ ಶರೀಫ್ ರಾವುತರ್ ಅವರನ್ನು ಮೈಸೂರು ನಗರ ಸಿಸಿಬಿಯ ಎಸಿಪಿಯಾಗಿ, ರಾಜೇಂದ್ರ ಕೆ. ಅವರನ್ನು ದೇವರಾಜ ಉಪವಿಭಾಗದ ಎಸಿಪಿಯಾಗಿ ಮತ್ತು ಕೆಪಿಎ ಡಿವೈಎಸ್ಪಿಯಾಗಿದ್ದ ಶಿವಶಂಕರ್ ಎಂ. ಅವರನ್ನು ಮೈಸೂರು ನಗರ ಸಂಚಾರ ವಿಭಾಗದ ಎಸಿಪಿಯಾಗಿ ವರ್ಗಾಯಿಸಲಾಗಿದೆ. ವರ್ಗಾಯಿಸಲಾದ ಸ್ಥಳದಲ್ಲಿ ತಕ್ಷಣದಿಂದಲೇ ಕರ್ತವ್ಯಕ್ಕೆ ಹಾಜರಾಗಿ ವರದಿ …
Read More »ಜನನ ಪ್ರಮಾಣ ಪತ್ರದಲ್ಲಿನ ಹೆಸರು ಬದಲಾವಣೆ ಕುರಿತು ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ
ಬೆಂಗಳೂರು: ಜನನ ಪ್ರಮಾಣ ಪತ್ರದಲ್ಲಿ ಒಮ್ಮೆ ನಮೂದಿಸಿದ ಹೆಸರನ್ನು ಮತ್ತೆ ಬದಲಾವಣೆ ಮಾಡುವುದಕ್ಕೆ ಅವಕಾಶ ಕಲ್ಪಿಸುವ ರೀತಿಯಲ್ಲಿ ಜನನ ಮರಣ ಪ್ರಮಾಣ ನೋಂದಣಿ ಕಾಯಿದೆ 1969ಕ್ಕೆ ತಿದ್ದುಪಡಿ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ತಮ್ಮ ಮಗನ ಹೆಸರನ್ನು ಬದಲಾವಣೆಗೆ ಅವಕಾಶ ಕಲ್ಪಿಸಲು ಜನನ – ಮರಣ ನೋಂದಣಾಧಿಕಾರಿಗಳಿಗೆ ನಿರ್ದೇಶನ ನೀಡಲು ಕೋರಿ ಮಗುವಿನ ಪರವಾಗಿ ಅವರ ಪೋಷಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್.ಎಸ್.ಸಂಜಯ್ಗೌಡ ಅವರಿದ್ದ ನ್ಯಾಯಪೀಠ ಈ …
Read More »ಯುವ ಅಧ್ಯಕ್ಷ ಉಮೇಶ ಪಾಟೀಲರಿಗೆ ಸತ್ಕರಿಸಿದ ಮುಖಂಡ ಸಂದೀಪ ರೆಡ್ಡಿ
ಯುವ ಅಧ್ಯಕ್ಷ ಉಮೇಶ ಪಾಟೀಲರಿಗೆ ಸತ್ಕರಿಸಿದ ಮುಖಂಡ ಸಂದೀಪ ರೆಡ್ಡಿ ಕಾಗವಾಡ:ನೂತನವಾಗಿ ಕಾಗವಾಡ ವಿಧಾನಸಭಾ ಮತಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಉಮೇಶ ಪಾಟೀಲ್ ಅವರಿಗೆ ಯುವ ಮುಖಂಡರಾದ ಸಂದೀಪ ರೆಡ್ಡಿ ಶಾಲು ಹೊದಿಸಿ ಹಾರ ಹಾಕಿ ಸತ್ಕರಿಸಿದರು. ನಂತರ ಸತ್ಕರಿಸಿ ಮಾತನಾಡಿದ ಅವರು,ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಹಗಲಿರುಳು ಶ್ರಮಿಸಿ ಪಕ್ಷ ಬಲಪಡಿಸುವಲ್ಲಿ ಕಾರಣೀಕರ್ತರಾಗಿದ್ದರಿಂದ ಇವತ್ತು ಕಾಗವಾಡ ತಾಲ್ಲೂಕಾ ಯುವ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಸ್ಥಾನ ಸಿಕ್ಕಿರುವದು ಸಂತಸ …
Read More »