ಬೆಂಗಳೂರು: ರಾಜ್ಯದ ಎಲ್ಲಾ ವರ್ಗಗಳ ವಾಹನಗಳಿಗೆ ಹೆಚ್ಎಸ್ಆರ್ಪಿ (ಅತಿಸುರಕ್ಷಿತ ನೋಂದಣಿ ಫಲಕ) ಅಳವಡಿಕೆ ಕಾಲಮಿತಿಯನ್ನು ಸಾರಿಗೆ ಇಲಾಖೆ ಮತ್ತೊಮ್ಮೆ ವಿಸ್ತರಿಸಿದೆ. ರಾಜ್ಯದಲ್ಲಿ ಎಲ್ಲಾ ವಾಹನಗಳಿಗೆ ಹೆಚ್ಎಸ್ಆರ್ಪಿ ಅಳವಡಿಕೆ ಅವಧಿಯನ್ನು ಮಾರ್ಚ್ 31ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಆ ಮೂಲಕ ಸಾರಿಗೆ ಇಲಾಖೆ 7ನೇ ಬಾರಿಗೆ ಕಾಲಮಿತಿ ವಿಸ್ತರಣೆ ಮಾಡಿದೆ. ಏಪ್ರಿಲ್ 1, 2019ರ ಮುನ್ನ ನೋಂದಣಿಯಾದ ವಾಹನಗಳು ಕಡ್ಡಾಯವಾಗಿ ಹೆಚ್ಎಸ್ಆರ್ಪಿ ಅಳವಡಿಕೆ ಮಾಡಬೇಕು. ಈ ಮುಂಚೆ ಜನವರಿ 31ರವರೆಗೆ ಕಾಲ ಮಿತಿಯನ್ನು …
Read More »Daily Archives: ಫೆಬ್ರವರಿ 22, 2025
ಕನ್ನಡ ಅಲ್ಲ, ಮರಾಠಿಯಲ್ಲಿ ಮಾತಾಡು ಎಂದು ಧಮ್ಕಿ ಹಾಕಿದ ಯುವಕರು ಬಸ್ ಕಂಡಕ್ಟರ್ ಮೇಲೆ ಹಲ್ಲೆ
ಬೆಳಗಾವಿ: ವಿಶ್ವ ಮಾತೃಭಾಷೆ ದಿನವಾದ ಇಂದು “ಮರಾಠಿ ಭಾಷೆಯಲ್ಲಿ ಮಾತನಾಡು” ಎಂದು ಧಮ್ಕಿ ಹಾಕಿ ಕಿಡಿಗೇಡಿಗಳು ಬಸ್ ನಿರ್ವಾಹಕ ಮತ್ತು ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಬೆಳಗಾವಿ-ಸುಳೇಬಾವಿ ಮಾರ್ಗಮಧ್ಯೆ ಸಂಚರಿಸುವ ಬಸ್ನಲ್ಲಿ ಗಲಾಟೆ ನಡೆದಿದೆ. ಬಸ್ ನಿರ್ವಾಹಕ ಮಹಾದೇವಪ್ಪ ಮಲ್ಲಪ್ಪ ಹುಕ್ಕೇರಿ (51) ಹಲ್ಲೆಗೊಳಗಾಗಿದ್ದಾರೆ. ಮಾಧ್ಯಮಗಳೆದುರು ಗಾಯಾಳು ನಿರ್ವಾಹಕ ಕಣ್ಣೀರು ಹಾಕಿ ಘಟನೆಯನ್ನು ವಿವರಿಸಿದರು. ಅದೇ ರೀತಿ, ಬಸ್ …
Read More »ಕೆಎಎಸ್ ಮುಖ್ಯ ಪರೀಕ್ಷೆಗೆ ಹೊರಡಿಸಿದ್ದ ಅಧಿಸೂಚನೆಗೆ KAT ತಡೆ
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ) ನಡೆಸುತ್ತಿರುವ 2023-24ನೇ ಸಾಲಿನ ಗ್ರೂಪ್ ಎ ಮತ್ತು ಬಿ ವೃಂದದ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮುಖ್ಯ ಪರೀಕ್ಷೆಗೆ ಹೊರಡಿಸಿದ್ದ ಅಧಿಸೂಚನೆಗೆ ಕರ್ನಾಟಕ ಆಡಳಿತ ನ್ಯಾಯಮಂಡಳಿ(ಕೆಎಟಿ) ಮತ್ತೆ ತಡೆ ನೀಡಿದೆ. ಪವಿತ್ರ ಮತ್ತಿತರ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಾಂಗ ಸದಸ್ಯ ಎಸ್.ವೈ.ವಟವಟಿ ಮತ್ತು ಆಡಳಿತ ಸದಸ್ಯೆ ಡಾ.ಅಮಿತಾ ಪ್ರಸಾದ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿ ವಿಚಾರಣೆಯನ್ನು ಫೆ.25ಕ್ಕೆ ಮುಂದೂಡಿದೆ. ಅಲ್ಲದೆ, ಕಳೆದ ಜನವರಿ …
Read More »ಡ್ರಗ್ಸ್ ಪ್ರಕರಣ ಸಂಬಂಧ ರಾಜ್ಯದಲ್ಲಿ 200 ಮಂದಿ ವಿದೇಶಿಗರ ಮೇಲೆ ಕ್ರಮ: ಪರಮೇಶ್ವರ್
ತುಮಕೂರು: ಡ್ರಗ್ಸ್ ಬಳಕೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಇತ್ತೀಚೆಗೆ ಸುಮಾರು 200 ಮಂದಿ ವಿದೇಶಿಗರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಹಲವು ದಿನಗಳಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಕೆಜಿ ಗಟ್ಟಲೆ ಡ್ರಗ್ಸ್ ಅನ್ನು ಈಗಾಗಲೇ ವಶಕ್ಕೆ ಪಡೆದು ಸುಟ್ಟು ಹಾಕಿದ್ದೇವೆ. ಬಹಳ ಕಡೆ ಶಿಕ್ಷೆ ಕೂಡ ಪ್ರಕಟವಾಗಿದೆ ಎಂದು ಮಾಹಿತಿ ನೀಡಿದರು. ಬೆಂಗಳೂರು ಇರಬಹುದು ಅಥವಾ ರಾಜ್ಯದ …
Read More »ಹೊಸ ಪ್ರವಾಸೋದ್ಯಮ ನೀತಿ: ಮೆಚ್ಚುಗೆ ಸೂಚಿಸಿ ಮುಖ್ಯಮಂತ್ರಿಗಳಿಗೆ ಅಭಿನಂದಿಸಿದ ವಾಣಿಜ್ಯೋದ್ಯಮಿಗಳು, ಸಂಸ್ಥೆಗಳು*
ಹೊಸ ಪ್ರವಾಸೋದ್ಯಮ ನೀತಿ: ಮೆಚ್ಚುಗೆ ಸೂಚಿಸಿ ಮುಖ್ಯಮಂತ್ರಿಗಳಿಗೆ ಅಭಿನಂದಿಸಿದ ವಾಣಿಜ್ಯೋದ್ಯಮಿಗಳು, ಸಂಸ್ಥೆಗಳು* ಸರ್ಕಾರ ಇತ್ತೀಚಿಗೆ ಜಾತಿಗೆ ತಂದಿರುವ ಹೊಸ ಪ್ರವಾಸೋದ್ಯಮ ನೀತಿ ವಾಣಿಜ್ಯೋದ್ಯಮಿಗಳು ಮತ್ತು ವಾಣಿಜ್ಯ ಸಂಘ ಸಂಸ್ಥೆಗಳಿಂದ ಒಕ್ಕೋರಲ ಮೆಚ್ಚುಗೆ ವ್ಯಕ್ತವಾಯಿತು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ವಾಣಿಜ್ಯ ಸಂಘ ಸಂಸ್ಥೆಗಳ ಬಜೆಟ್ ಪೂರ್ವ ಸಭೆಯಲ್ಲಿ ಬಹುತೇಕ ಎಲ್ಲರೂ ಹೊಸ ಪ್ರವಾಸೋದ್ಯಮ ನೀತಿಯನ್ನು ಶ್ಲಾಘಿಸಿದರು. ಈ ನೀತಿ ಏಕ ಕಾಲಕ್ಕೆ ರಾಜ್ಯದ ಆರ್ಥಿಕತೆ ವೃದ್ಧಿಸುವ ಜೊತೆಗೆ ಉದ್ಯಮಗಳ ಬೆಳವಣಿಗೆಗೂ …
Read More »9 ವಿ.ವಿ. ಮುಚ್ಚುವುದು ಸರ್ಕಾರದ ಅವಿವೇಕತನ ಗ್ಯಾರಂಟಿ ಭ್ರಮೆಯಿಂದ ಹೊರಬಂದು ರೈತರಿಗೆ ಸಮರ್ಪಕ ವಿದ್ಯುತ್ ಪೂರೈಸಲಿ; ಬಿ.ವೈ. ವಿಜಯೇಂದ್ರ
9 ವಿ.ವಿ. ಮುಚ್ಚುವುದು ಸರ್ಕಾರದ ಅವಿವೇಕತನ ಗ್ಯಾರಂಟಿ ಭ್ರಮೆಯಿಂದ ಹೊರಬಂದು ರೈತರಿಗೆ ಸಮರ್ಪಕ ವಿದ್ಯುತ್ ಪೂರೈಸಲಿ; ಬಿ.ವೈ. ವಿಜಯೇಂದ್ರ 9 ವಿ.ವಿ. ಮುಚ್ಚುವುದು ಸರ್ಕಾರದ ಅವಿವೇಕತನ ಗ್ಯಾರಂಟಿ ಭ್ರಮೆಯಿಂದ ಹೊರಬಂದು ರೈತರಿಗೆ ಸಮರ್ಪಕ ವಿದ್ಯುತ್ ಪೂರೈಸಲಿ ಬೆಂಗಳೂರಿನ ಬಗ್ಗೆ ಡಿಕೆಶಿ ಹೇಳಿಕೆ ದುರದೃಷ್ಟಕರ ಬಿ.ವೈ. ವಿಜಯೇಂದ್ರ ಹೇಳಿಕೆ ಆರ್ಥಿಕ ಮುಗ್ಗಟ್ಟನ್ನು ಮುಂದೆ ಮಾಡಿ ಸರ್ಕಾರ 9 ವಿವಿ ಗಳನ್ನು ಮುಚ್ಚಲು ಕೈಗೊಂಡಿರುವುದು ಅವಿವೇಕತನದ ನಿರ್ಧಾರವೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ …
Read More »ಫೋನ್ ಪೇ ಮೂಲಕ ಲಂಚ ಪಡೆಯುತ್ತಿದ್ದ ಮಹಿಳಾ ಇನ್ಸ್ಪೆಕ್ಟರ್ವೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ
ಬೆಂಗಳೂರು: ಸ್ಲಂ ಬೋರ್ಡ್ ವತಿಯಿಂದ ಮನೆ ಪಡೆಯಲು ಸಲ್ಲಿಸಲಾಗಿದ್ದ ಜಾತಿ ಪ್ರಮಾಣ ಪತ್ರದ ನೈಜತೆ ಪರಿಶೀಲಿಸಲು ದೂರುದಾರರ ಬಳಿ ಲಂಚಕ್ಕೆ ಬೇಡಿಕೆ ಇಟ್ಟ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದಲ್ಲಿ (ಡಿಸಿಆರ್ಇ) ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಇನ್ಸ್ಪೆೆಕ್ಟರ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ಧಾರೆ. ದೇವರಬೀಸನಹಳ್ಳಿ ನಿವಾಸಿ ಲೊಕೇಶ್ ಎಂಬವರು ನೀಡಿದ ದೂರಿನ ಮೇರೆಗೆ ಡಿಸಿಆರ್ಇ ಇನ್ಸ್ಪೆಕ್ಟರ್ ಗೀತಾ ಹಾಗೂ ಖಾಸಗಿ ವ್ಯಕ್ತಿ ರಿಚರ್ಡ್ ಅವರನ್ನು ಬಂಧಿಸಲಾಗಿದೆ. ಕೊಳೆಗೇರಿ ನಿಗಮದ ವತಿಯಿಂದ ಮನೆ ಪಡೆಯಲು …
Read More »ಜಿ.ಬಿ ಸಿಂಡ್ರೋಮ್ ರೋಗದ ಬಗ್ಗೆ ಭಯ ಬೇಡ ; ಮುನ್ನೆಚ್ಚರಿಕೆ ವಹಿಸಿ : ಜಿಪಂ ಸಿಇಒ ರಾಹುಲ್ ಶಿಂಧೆ*
*ಬೆಳಗಾವಿ (ಪೆ.21)*: ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ ಆರೋಗ್ಯ ಇಲಾಖೆಯ “ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮ”ಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ಯೂಲೈನ್ ಬೇರಿ ಜಿ.ಬಿ ಸಿಂಡ್ರೋಮ್ ಅಪರೂಪದ ನರ ವೈಜ್ಞಾನಿಕ ಅಸ್ವಸ್ಥತೆಯಾಗಿದ್ದು, ದೇಹದ ಪ್ರತಿರಕ್ಷಣಾ ವ್ಯವಸ್ಥೆಯು ಬಾಹ್ಯ ನರಗಳ ಮೇಲೆ ತಪ್ಪಾಗಿ ದಾಳಿ ಮಾಡುತ್ತದೆ. ಈ ಸ್ಥಿತಿಯು ನರ ದೌರ್ಬಲ್ಯ, ಮರಗಟ್ಟುವಿಕೆ ಮತ್ತು ತೀವ್ರತರವಾದ ಪ್ರಕರಣಗಳಲ್ಲಿ ಪಾರ್ಶ್ವವಾಯುವಿಗೆ ಕಾರಣವಾಗಬಹುದು ಈ ರೋಗದ ಲಕ್ಷಣಗಳು …
Read More »