ತುಮಕೂರು: ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗೇಶ್ವರ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಇಂದು ನಗರದೆಲ್ಲೆಡೆ ಸಿದ್ದಗಂಗಾ ಶ್ರೀ ಸಿದ್ದಲಿಂಗ ಸ್ವಾಮೀಜಿ ಹಾಗೂ ಕಿರಿಯ ಸ್ವಾಮೀಜಿ ಶಿವಸಿದ್ದೇಶ್ ಜೋಳಿಗೆ ಹಿಡಿದು ಭಿಕ್ಷಾಟನೆ ಮಾಡಿದರು. ಜಾತ್ರೆಯ ಪ್ರಯುಕ್ತ ವಾಡಿಕೆಯಂತೆ ಪ್ರತಿ ವರ್ಷ ತುಮಕೂರು ನಗರದ ಮಂಡಿಪೇಟೆ ಸೇರಿದಂತೆ ವಿವಿಧೆಡೆ ಭಿಕ್ಷಾಟನೆ ನಡೆಸಲಾಗುತ್ತದೆ. ಅದೇ ರೀತಿ, ಈ ಬಾರಿಯೂ ಭಿಕ್ಷಾಟನೆ ನಡೆಸಿದ ಸಿದ್ದಗಂಗಾ ಮಠದ ಶ್ರೀಗಳು, ಭಕ್ತರು, ವರ್ತಕರಿಂದ ದವಸ ಧಾನ್ಯಗಳನ್ನು ಕಾಣಿಕೆ ರೂಪದಲ್ಲಿ ಸ್ವೀಕರಿಸಿದರು. ಸ್ವಾಮೀಜಿಗಳು …
Read More »Monthly Archives: ಫೆಬ್ರವರಿ 2025
ಬಡಾಲ ಅಂಕಲಗಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಕಳಸಾರೋಹಣ ಕಾರ್ಯಕ್ರಮವ
ಬಡಾಲ ಅಂಕಲಗಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗ್ರಾಮದೇವತೆ ಶ್ರೀ ಲಕ್ಷ್ಮಿ ದೇವಸ್ಥಾನದ ವಾಸ್ತುಶಾಂತಿ, ಮೂರ್ತಿಯ ಪ್ರಾಣ ಪ್ರತಿಷ್ಟಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಮಾತೋಶ್ರೀ ಶ್ರೀಮತಿ ಗಿರಿಜಾತಾಯಿ ಹಟ್ಟಿಹೊಳಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸೇರಿ ಉದ್ಘಾಟಿಸಿದರು. ನನ್ನ ತಾಯಿಯ ತವರೂರಾದ ಬಡಾಲ ಅಂಕಲಗಿ ಗ್ರಾಮಕ್ಕೂ ನನಗೂ ಅವಿನಾಭಾವ ಸಂಬಂಧವಿದೆ, ನಾನು ಆಟ ಆಡಿ ಬೆಳೆದಂತ ಗ್ರಾಮ ನನ್ನ ಕ್ಷೇತ್ರದಲ್ಲಿರುವುದೂ ಜೊತೆಗೆ ಗ್ರಾಮದ ಅಭಿವೃದ್ಧಿ ಸೇರಿದಂತೆ …
Read More »ಗಡಿಭಾಗದಲ್ಲಿ ಕನ್ನಡ ಕೇಲಸ ಮಾಡುವವರಿಗೆ ಗೌರವಿಸಿ:ಚಂದ್ರಶೇಖರ ಶ್ರೀಗಳು
ಹುಕ್ಕೇರಿ : ಗಡಿಭಾಗದಲ್ಲಿ ಕನ್ನಡ ಕೇಲಸ ಮಾಡುವವರಿಗೆ ಗೌರವಿಸಿ – ಭಾವಿ ಸಮ್ಮೆಳನಾದ್ಯಕ್ಷ ಚಂದ್ರಶೇಖರ ಶ್ರೀಗಳು ಗಡಿಭಾಗದಲ್ಲಿ ಕನ್ನಡ ಕೇಲಸವಾಗಬೇಕು ಮತ್ತು ಗಡಿಭಾಗದಲ್ಲಿ ಕನ್ನಡ ಉಳಿಸಿದವರಿಗೆ ಗೌರವ ಲಭಿಸಬೇಕು ಎಂದು ಭಾವಿ ಹುಕ್ಕೇರಿ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ಸಮ್ಮೇಳನ ಅದ್ಯಕ್ಷರಾದ ಚಂದ್ರಶೇಖರ ಮಹಾಸ್ವಾಮಿಗಳು ಅಭಿಪ್ರಾಯ ಪಟ್ಟರು. ಹುಕ್ಕೇರಿ ತಾಲೂಕಿನ ಯಮಕನಮರ್ಡಿ ನಗರದಲ್ಲಿ ಫೆಬ್ರುವರಿ 23 ರಂದು ಜರಗಲಿರುವ ಹುಕ್ಕೇರಿ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ 12 ನೇ ಸಮ್ಮೇಳನದ …
Read More »ಬೆಳಗಾವಿ ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ನ 19ನೇ ವಾರ್ಷಿಕೋತ್ಸವ ಸಾಧನೆಗೈದ ಸ್ಕೇಟರ್ಸ್ ಮತ್ತು ಪೋಷಕರ ಸನ್ಮಾನ
ಬೆಳಗಾವಿ ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ನ 19ನೇ ವಾರ್ಷಿಕೋತ್ಸವ ಸಾಧನೆಗೈದ ಸ್ಕೇಟರ್ಸ್ ಮತ್ತು ಪೋಷಕರ ಸನ್ಮಾನ ಬೆಳಗಾವಿ ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ನ 19ನೇ ವಾರ್ಷಿಕೋತ್ಸವದ ನಿಮಿತ್ಯ ಅಂತರರಾಷ್ಟ್ರೀಯ, ರಾಷ್ಟ್ರ, ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಅದ್ಭುತ ಪ್ರದರ್ಶನ ನೀಡಿದ ಸ್ಕೇಟರ್ಗಳು ಮತ್ತು ಅವರ ಪೋಷಕರನ್ನು ಸನ್ಮಾನಿಸಲಾಯಿತು. ಈಜು ತರಬೇತುದಾರ ವಿಶ್ವಾಸ್ ಪವಾರ್, ಪ್ರಸಿದ್ಧ ಚಿತ್ರಕಾರ ವಸಂತ್ ನಿರ್ಮಲೆ ಗುರೂಜಿ ಮತ್ತು ಸಮಾಜ ಸೇವಕ ಗಣೇಶ್ ದಡ್ಡಿಕರ್ ಅವರು ಕಾರ್ಯಕ್ರಮವನ್ನು …
Read More »ಮುಡಾದಲ್ಲಿ ಸಿಎಂ ಗೆ ರಿಲೀಫ್…ಮೂರನೇ ಏಜೆನ್ಸಿಗೆ ತನಿಖೆಗಿಲ್ಲ ಅವಕಾಶ ; ಡಿ.ಕೆ.ಶಿವಕುಮಾರ್
ಮುಡಾದಲ್ಲಿ ಸಿಎಂ ಗೆ ರಿಲೀಫ್…ಮೂರನೇ ಏಜೆನ್ಸಿಗೆ ತನಿಖೆಗಿಲ್ಲ ಅವಕಾಶ ; ಡಿ.ಕೆ.ಶಿವಕುಮಾರ್ ಬಿಜೆಪಿಗರ ಪ್ರತಿಭಟನೆಗೆ ನ್ಯಾಯಾಲಯ ನೀಡಿದೆ ಉತ್ತರ ಎಂದ ಗೃಹ ಸಚಿವ ಜಿ. ಪರಮೇಶ್ವರ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಉಚ್ಛ ನಾಯ್ಯಾಲಯವು ತನ್ನ ತೀರ್ಪನ್ನು ನೀಡಿದೆ. ಇನ್ನೊಂದೆಡೆ ಈ ಪ್ರಕರಣವನ್ನು ಮೂರನೇ ತನಿಖಾ ಏಜೆನ್ಸಿಗೆ ನೀಡಲು ಅವಕಾಶವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ಅಲ್ಲದೇ ಗೃಹ ಸಚಿವ ಜಿ. ಪರಮೇಶ್ವರ ಅವರು ವಿಪಕ್ಷಿಯರ ಪ್ರತಿಭಟನೆಗಳಿಗೆ ನ್ಯಾಯಾಲಯವು ಉತ್ತರ ನೀಡಿದೆ …
Read More »ಸ್ಮಾರ್ಟಸಿಟಿ ಜನರಿಗೆ ಇಲ್ಲಿದೆ ಸಿಹಿ ಸುದ್ಧಿ…
ಶೇ. 75 ರಷ್ಟು ರಿಯಾಯಿತಿಯೊಂದಿಗೆ ಬೆಳಗಾವಿಯಲ್ಲಿ ಬೃಹತ್ ಫರ್ನಿಚರ್ಸ್ ಎಕ್ಸಪೋ… ಬೆಳಗಾವಿ ಸ್ಮಾರ್ಟಸಿಟಿ ಜನರಿಗೆ ತಮ್ಮ ಮನೆಗೆ ಸ್ಮಾರ್ಟ್ ಲೂಕ್ ನೀಡಲು ಇಲ್ಲಿದೆ ಒಂದು ಸುವರ್ಣಾವಕಾಶ. ಶೇ.75 ರಷ್ಟು ರಿಯಾಯಿತಿ ಹಾಗೂ ಝೀರೋ ಪರ್ಸೆಂಟ್ ಇಂಟರೆಸ್ಟ್ ಜೊತೆಗೆ ಜೀರೋ ಡೌನ್ ಪೇಮೆಂಟ್ ನಲ್ಲಿ ನಿಮ್ಮ ಮನೆಗೆ ಬೇಕಾಗುವ ಫರ್ನಿಚರ್ಸಗಳನ್ನು ಕೇವಲ 999 ಇಜಿ ಇ ಎಂ ಐನೊಂದಿಗೆ ನಿಮ್ಮ ಮನೆಗೆ ಒಯ್ಯಬಹುದಾಗಿದೆ. ಈ ಸುವರ್ಣವಕಾಶ ಕೇವಲ ಫೆಬ್ರುವರಿ 17 ರ …
Read More »ಮ್ಯಾಕ್ಸ್’ ಬಳಿಕ ರಾಕ್ಷಸ ಸಿನಿಮಾಗೆ ಅಜನೀಶ್ ಲೋಕನಾಥ್ ಸಂಗೀತದ ಬಲ* *ರಾಕ್ಷಸ’ ಸಿನಿಮಾಗೆ ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ*
‘ ಕನ್ನಡ ಚಿತ್ರರಂಗದ ಬಹುಬೇಡಿಕೆಯ ಸಂಗೀತ ನಿರ್ದೇಶಕರಲ್ಲೊಬ್ಬರು ಅಜನೀಶ್ ಲೋಕನಾಥ್. ಸ್ಯಾಂಡಲ್ ವುಡ್ ಮಾತ್ರವಲ್ಲ ಪರಭಾಷಾ ಚಿತ್ರರಂಗದಲ್ಲಿಯೂ ಅಜನೀಶ್ ಸಂಗೀತದ ಕಂಪು ಚೆಲ್ಲುತ್ತಿದ್ದಾರೆ. ‘ಕಾಂತಾರ’, ‘ಕಿರಿಕ್ ಪಾರ್ಟಿ’, ‘ವಿಕ್ರಾಂತ್ ರೋಣ’, ‘ರಂಗಿತರಂಗ’, ‘ಬೆಲ್ ಬಾಟಂ’ ಇತ್ತೀಚೆಗೆ ಬಂದ ಯುಐ, ಮ್ಯಾಕ್ಸ್ ಸಿನಿಮಾಗಳ ಮ್ಯೂಸಿಕ್ ಮಾಂತ್ರಿಕ ಅಜನೀಶ್ ಲೋಕನಾಥ್ ಈಗ ರಾಕ್ಷಸ ಸಿನಿಮಾ ಅಂಗಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಪರಭಾಷಾ ಚಿತ್ರರಂಗದಲ್ಲಿಯೂ ಬ್ಯುಸಿಯಾಗಿರುವ ಅಜನೀಶ್ ಇತ್ತೀಚೆಗೆ ಸಂಗೀತ ಸಂಯೋಜಿಸಿರುವ ಮಹಾರಾಜ ಸಿನಿಮಾ ಸೂಪರ್ …
Read More »ಮಂತುರ್ಗಾ ಮರಾಠಿ ಶಾಲೆಯ ನವೀಕರಣಕ್ಕೆ 3 ಲಕ್ಷದ ಅನುದಾನಕ್ಕೆ ಅನುಮೋದನೆ ನೀಡಿದ ಶಾಸಕ ವಿಠ್ಠಲ ಹಲಗೇಕರ
ಮಂತುರ್ಗಾ ಮರಾಠಿ ಶಾಲೆಯ ನವೀಕರಣಕ್ಕೆ 3 ಲಕ್ಷದ ಅನುದಾನಕ್ಕೆ ಅನುಮೋದನೆ ನೀಡಿದ ಶಾಸಕ ವಿಠ್ಠಲ ಹಲಗೇಕರ ಖಾನಾಪೂರ ತಾಲೂಕಿನ ಮಂತುರ್ಗಾ ಗ್ರಾಮದಲ್ಲಿನ ಮರಾಠಿ ಪ್ರಾಥಮಿಕ ಶಾಲಾ ಕಟ್ಟಡದ ಸಂಪೂರ್ಣ ಛಾವಣಿ ಕುಸಿದಿದ್ದು, ಇದರಿಂದಾಗಿ ಮಳೆಗಾಲದ ಸಮಯದಲ್ಲಿ ಬಹಳ ಸುರಿ ಗೋಡೆ ಮತ್ತು ಬಾಗಿಲುಗಳಿಗೆ ಹಾನಿಯಾಗಿ ಬಹಳ ಅನಾನುಕೂಲ ವಾಗುತ್ತಿತ್ತು ಇದರ ಬಗ್ಗೆ ಗ್ರಾಮದ ಯುವ ಬಿಜೆಪಿ ಮುಖಂಡ ಶಾಲಾ ಮುಖ್ಯೋಪಾಧ್ಯಾಯರಿಂದ ಶಾಲಾ ಸ್ಥಿತಿಗತಿ ಬಗ್ಗೆ ಮಾಹಿತಿ ಸಾರುವ ಪತ್ರ ಶಾಸಕ …
Read More »ಗ್ರಾಹಕರ ದೂರುಗಳನ್ನು ಪರಿಹರಿಸಲು ನೇಮಕಗೊಂಡ ಜಿಲ್ಲಾ ಪ್ರತಿನಿಧಿಗಳ ಸನ್ಮಾನ
ಗ್ರಾಹಕರ ದೂರುಗಳನ್ನು ಪರಿಹರಿಸಲು ನೇಮಕಗೊಂಡ ಜಿಲ್ಲಾ ಪ್ರತಿನಿಧಿಗಳ ಸನ್ಮಾನ ಬೆಳಗಾವಿಯಲ್ಲಿ ಗ್ರಾಹಕರ ದೂರುಗಳನ್ನು ತ್ವರಿತವಾಗಿ ಪರಿಹರಿಸಲು ಕರ್ನಾಟಕ ರಾಜ್ಯ ಗ್ರಾಹಕ ಕುಂದುಕೊರತೆ ನಿವಾರಣಾ ಆಯೋಗದ ಶಾಶ್ವತ ಸಂಚಾರಿ ನ್ಯಾಯಾಲಯವನ್ನು ಆರಂಭಿಸಲಾಗಿದ್ದು, ಗ್ರಾಹಕರ ದೂರುಗಳನ್ನು ಪರಿಹರಿಸಲು ನೇಮಕಗೊಂಡ ಜಿಲ್ಲಾ ಪ್ರತಿನಿಧಿ ಮತ್ತು ಸದಸ್ಯರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ವತಿಯಿಂದ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು. ಗ್ರಾಹಕರ ದೂರುಗಳನ್ನು ತ್ವರಿತವಾಗಿ ಪರಿಹರಿಸಲು ಕರ್ನಾಟಕ ರಾಜ್ಯ ಗ್ರಾಹಕ ಕುಂದುಕೊರತೆ ನಿವಾರಣಾ ಆಯೋಗದ …
Read More »ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು 24 ಸಾವಿರ ರೂವನ್ನು ಶಾಲೆಗೆ ನೀಡಿದ ಆಶಾ ಕಾರ್ಯಕರ್ತೆ*
ರಾಜ್ಯ ಸರ್ಕಾರದ ಜನಪ್ರಿಯ ಗೃಹಲಕ್ಷ್ಮೀ ಯೋಜನೆ ಒಂದೆಲ್ಲ ಒಂದು ಒಳ್ಳೆ ಕಾರಣಕ್ಕೆ ಸುದ್ದಿಯಲ್ಲಿದೆ. ಮಹಿಳೆಯರು ಗೃಹಲಕ್ಷ್ಮೀ ಹಣವನ್ನು ಕೂಡಿಟ್ಟು ಸದ್ಬಳಕೆ ಮಾಡುತ್ತಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಐರಣಿ ಗ್ರಾಮದ ಮಹಿಳೆಯೊಬ್ಬರು ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು 24 ಸಾವಿರ ರೂವನ್ನು ಶಾಲೆಗೆ ನೀಡಿದ್ದಾರೆ. ಆಶಾ ಕಾರ್ಯಕರ್ತೆ ಗಂಗಮ್ಮ ಲಗುಬಿಗಿ ಎಂಬುವರು ಹಣ ಉಳಿಸಿ 24,000ರೂ. ಗಳನ್ನು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ನೀಡಿದ್ದಾರೆ. ಗಂಗಮ್ಮಳ ಕಾರ್ಯಕ್ಕೆ …
Read More »
Laxmi News 24×7