Breaking News

Daily Archives: ಮಾರ್ಚ್ 3, 2025

ಸರಕಾರಿ ನೌಕರರ ಸಂಘದ ಮೂಡಲಗಿ ಘಟಕದ ದಿನಾದರ್ಶಿಕೆಯನ್ನು ಬಿಡುಗಡೆ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಸರಕಾರಿ ನೌಕರರ ಸಂಘದ ಮೂಡಲಗಿ ಘಟಕದ ದಿನಾದರ್ಶಿಕೆಯನ್ನು ಬಿಡುಗಡೆ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ – ಸರ್ಕಾರಿ ನೌಕರರು ತಮ್ಮ ಇಲಾಖೆಯ ಕರ್ತವ್ಯದ ಜೊತೆಗೆ ನೌಕರರ ಹಿತಾಸಕ್ತಿಗೆ ಅನುಗುಣವಾಗಿ ಕೆಲಸ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು. ಇತ್ತೀಚೆಗೆ ತಾಲೂಕಿನ ದುರದುಂಡಿ ಗ್ರಾಮದಲ್ಲಿ ಸರಕಾರಿ ನೌಕರರ ಸಂಘದ ಮೂಡಲಗಿ ತಾಲೂಕಾ ಘಟಕದಿಂದ ಹೊರತಂದ ಪ್ರಸ್ತುತ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಮೊದಲು ನಿಮ್ಮ …

Read More »

ಪರೀಕ್ಷೆಯಲ್ಲಿ ಮೇಲ್ವಿಚಾರಕ ವಿದ್ಯಾರ್ಥಿನಿಗೆ ಹೆಚ್ಚುವರಿ ಉತ್ತರ ಪತ್ರಿಕೆ ನೀಡದ ಆರೋಪ ಗಳಗಳನೇ ಅತ್ತ

ದಾವಣಗೆರೆ, (ಮಾರ್ಚ್​ 03): ಈಗಾಗಲೇ ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಇಂದು (ಮಾರ್ಚ್ 03) ಸೈನ್ಸ್​ ವಿಭಾಗದ ಮ್ಯಾಥ್ಸ್​(ಗಣಿತ) ಪರೀಕ್ಷೆ ಇತ್ತು. ಪರೀಕ್ಷೆಯಲ್ಲಿ ಮೇಲ್ವಿಚಾರಕ ವಿದ್ಯಾರ್ಥಿನಿಗೆ ಹೆಚ್ಚುವರಿ ಉತ್ತರ ಪತ್ರಿಕೆ ನೀಡದ ಆರೋಪ ಕೇಳಿಬಂದಿದೆ. ದಾವಣಗೆರೆ ಜಿಲ್ಲೆ ಜಗಳೂರಿನ ಮಾಲತಿ ಪಿಯು ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಜಗಳೂರಿನ ನಳಂದ ಕಾಲೇಜಿನ ಪಿಯು ವಿದ್ಯಾರ್ಥಿನಿ ಸೌಜನ್ಯ, ಹೆಚ್ಚುವರಿ ಉತ್ತರ ಪತ್ರಿಕೆ(ಎಡಿಷನಲ್​ ಶೀಟ್​) ನೀಡುವಂತೆ ಮೇಲ್ವಿಕಾರಕನಿಗೆ ಕೇಳಿದ್ದಾಳೆ. ಆದ್ರೆ, ಮೇಲ್ವಿಚಾರಕ ಎಡಿಷನಲ್​ …

Read More »

ಕಲಾವಿದರ ಸಂಘಕ್ಕೆ ನಾಯಕತ್ವದ ಕೊರತೆ ಇದೆ, ಜಗ್ಗೇಶ್ ಸಾರ್ ಹೇಳಿದ್ರಲ್ಲಿ ತಪ್ಪಿಲ್ಲ: ಸಾಧು ಕೋಕಿಲ

ಬೆಂಗಳೂರು, ಮಾರ್ಚ್​ 03 : ರಾಜ್ಯ ಕಲಾವಿದರ ಸಂಘಕ್ಕೆ ನಾಯಕತ್ವದ ಕೊರತೆ ಇದೆ, ಹಿರಿಯ ನಟ ಜಗ್ಗೇಶ್ (Jaggesh) ಅವರನ್ನು ಹೇಳಿದ್ದು ಸರಿ ಎಂದು ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ ಹೇಳಿದರು. ನಮ್ಮ ಪ್ರತಿನಿಧಿಯೊಂದಿಗೆ ಮಾತಾಡಿದ ಅವರು, ಚಿತ್ರರಂಗವಾಗಲೀ, ಕಲಾವಿದರ ಸಂಘವನ್ನಾಗಲೀ ಮುನ್ನಡೆಸುವವರು ಯಾರಾದರೂ ಇದ್ದಾರೆಯೇ? ಅದೊಂದು ಕಾಲವಿತ್ತು, ಡಾ ರಾಜ್ ಕುಮಾರ್ ಅವರು ಕರೆ ನೀಡಿದರೆ ಲಕ್ಷಾಂತರ ಜನ ಸೇರುತ್ತಿದ್ದರು, ಅಂಬರೀಶ್, ವಿಷ್ಣುವರ್ಧನ ಈಗ ನಮ್ಮೊಂದಿಗಿಲ್ಲ, ಅವರಂಥ ನಾಯಕತ್ವ ಯಾರು ನೀಡುತ್ತಾರೆ? …

Read More »

ಬೆಳಗಾವಿಯಲ್ಲಿ ಕನಿಷ್ಠ, ಕಾರವಾರದಲ್ಲಿ ಅತ್ಯಂತ ಗರಿಷ್ಠ ತಾಪಮಾನ

ಬೆಂಗಳೂರು, :   ಕರ್ನಾಟಕದಾದ್ಯಂತ ಒಣಹವೆ ಮುಂದುವರೆದಿದೆ. ಬೆಳಗಾವಿ ಏರ್​ಪೋರ್ಟ್​ನಲ್ಲಿ 15.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಗರಿಷ್ಠ ತಾಪಮಾನ ಹೊನ್ನಾವರ, ಕಾರವಾರ, ಪಣಂಬೂರಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಳವಾಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಾಗಿತ್ತು. ಬೆಂಗಳೂರಿನ ಎಚ್​ಎಎಲ್​ನಲ್ಲಿ ಸಾಮಾನ್ಯಕ್ಕಿಂತ ಕಡಿಮೆಯಾಗಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯವಾಗಿತ್ತು. ಗರಿಷ್ಠ ತಾಪಮಾನ ಕರಾವಳಿ ಕರ್ನಾಟಕದಲ್ಲಿ 36-38 ಡಿಗ್ರಿ ಸೆಲ್ಸಿಯಸ್​ನಷ್ಟಿದೆ. …

Read More »

ಸ್ವಂತ ಮಗನನ್ನೇ ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟ ಮಹಿಳೆ

ಪಾಟ್ನಾ, ಮಾರ್ಚ್​ 03: ಸ್ವಂತ ಮನೆ ಕಟ್ಟಲು ಮಹಿಳೆಯು ತನ್ನ ಪ್ರಿಯಕರನ ಜತೆ ಸೇರಿ ಮಗನನ್ನೇ ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಛಾಪ್ರಾದಲ್ಲಿ ಸ್ವಂತ ಮನೆ ಕಟ್ಟಿಕೊಳ್ಳಬೇಕೆಂದು ಮಹಿಳೆ ಪ್ರಿಯಕರನ ಜತೆ ಸೇರಿ ಈ ಕೃತ್ಯವೆಸಗಿದ್ದಾಳೆ. ಮಗನನ್ನು ಅಪಹರಿಸಿ ಮನೆಗೆ ಕರೆ ಮಾಡಿ 25 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಳು. ತನ್ನ ಮಗನ ಅಪಹರಣದಲ್ಲಿ ತಾನು ಭಾಗಿಯಾಗಿರುವುದಾಗಿ ಬಬಿತಾ ದೇವಿ ಒಪ್ಪಿಕೊಂಡ ನಂತರ ಮಹಿಳೆ ಬಬಿತಾ …

Read More »