ಕೃಷಿ ಭೂಮಿ ಕೈಗಾರಿಕೆಗೆ ಉದ್ದೇಶಕ್ಕೆ ಬಳಕೆ: ಯೋಜನೆ ಕೈ ಬಿಡಲು ರೈತರ ಪ್ರತಿಭಟನೆ ವಿಜಯಪುರ ಜಿಲ್ಲೆಯ ತಿಡಗುಂದಿ ಸಮೀಪ 1203 ಎಕರೆ ರೈತರ ಫಲವತ್ತಾದ ಕೃಷಿ ಭೂಮಿಯನ್ನು ಕೈಗಾರಿಕಾ ಉದ್ದೇಶಕ್ಕಾಗಿ ಬಳಸುವುದನ್ನು ವಿರೋಧಿಸಿ, ಯೋಜನೆಯನ್ನು ಕೈಬೀಡಬೇಕೆಂದು ಆಗ್ರಹಿಸಿ ವಿಜಯಪುರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯು ರೈತರೊಂದಿಗೆ ಬೃಹತ್ ಪ್ರತಿಭಟನೆ ಮಾಡಿದರು. ವಿಜಯಪುರ ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ಮಾಡಿದ ರೈತರು ಸರ್ಕಾರದ …
Read More »Daily Archives: ಮಾರ್ಚ್ 4, 2025
ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು “ವುಮೆನ್ ವಾಕಥಾನ್” ಆಯೋಜನೆ
ಬೆಂಗಳೂರು: ಮಹಿಳೆಯರು ತಮ್ಮ ಆರೋಗ್ಯ ಬಗ್ಗೆ ಕಾಳಜಿ ವಹಿಸುವ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಆಲ್ಟಿಯಸ್ ಆಸ್ಪತ್ರೆಯ ನೇತೃತ್ವದಲ್ಲಿ “ಮಹಿಳಾ ದಿನಾಚರಣೆ” ಪ್ರಯುಕ್ತವಾಗಿ 3ನೇ ಆವೃತ್ತಿಯ “ಮಹಿಳಾ ವಾಕಥಾನ್”ನನ್ನು ಆಯೋಜಿಸಲಾಗಿತ್ತು. ಬೆಂಗಳೂರಿನ ಕಲ್ಯಾಣ ನಗರದ ಕೆಬಿಸಿ ಬ್ಯಾಸ್ಕೆಟ್ ಬಾಲ್ ಕೋರ್ಟ್ನಿಂದ ಬೆಳಗ್ಗೆ 6 ಗಂಟೆಗೆ ಪ್ರಾರಂಭಗೊಂಡ ವಾಕಥಾನ್ನನ್ನು ಆಲ್ಟಿಯಸ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ಪ್ರಿಯಾ ಎಸ್. ಪಿ. ಪಾಟೀಲ್ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ …
Read More »ರಾಜ್ಯಪಾಲರ ಭಾಷಣ ಯಶಸ್ವೀ ಸರ್ಕಾರದ ಯಶೋಗಾಥೆ: ಈಶ್ವರ ಖಂಡ್ರೆ
ರಾಜ್ಯಪಾಲರ ಭಾಷಣ ಯಶಸ್ವೀ ಸರ್ಕಾರದ ಯಶೋಗಾಥೆ: ಈಶ್ವರ ಖಂಡ್ರೆ ಬೆಂಗಳೂರು : ರಾಜ್ಯಪಾಲರು ಉಭಯ ಸದನ ಉದ್ದೇಶಿಸಿ ಇಂದು ಮಾಡಿದ ಭಾಷಣ ಯಶಸ್ವೀ ಸರ್ಕಾರದ ಯಶೋಗಾಥೆಯಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ರಾಜ್ಯಪಾಲರ ಭಾಷಣಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇದು ಸರ್ಕಾರದ ಸಾಧನೆಗಳನ್ನು ಸಮರ್ಥವಾಗಿ ತೆರೆದಿಟ್ಟಿರುವುದಲ್ಲದೇ, ಹೊಸ ಯೋಜನೆಗಳ ಮೂಲಕ ರಾಜ್ಯದ ಅಭಿವೃದ್ಧಿಗೆ ದಿಕ್ಸೂಚಿಯಾಗಿದೆ ಎಂಬುದನ್ನು ಭಾಷಣ ಸ್ಪಷ್ಟವಾಗಿ ಸಾರಿದೆ ಎಂದು ಹೇಳಿದ್ದಾರೆ. …
Read More »ಗ್ಯಾರಂಟಿ ಯೋಜನೆಗಳು ಇರುವುದೇ ಬಡವರಿಗಾಗಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ * ಪಕ್ಷಾತೀತವಾಗಿ ಗೃಹಲಕ್ಷ್ಮೀ ಯೋಜನೆಯ ಹಣ ಸಂದಾಯ
* ಬೆಂಗಳೂರು: ಗ್ಯಾರಂಟಿ ಯೋಜನೆಗಳು ಇರುವುದೇ ಬಡವರಿಗಾಗಿ, ಪಕ್ಷಾತೀತವಾಗಿ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಯಜಮಾನಿಯರ ಖಾತೆಗೆ ಹಾಕಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಚುನಾವಣೆ ನಡೆಯುವ ಕ್ಷೇತ್ರಗಳಿಗೆ ಮಾತ್ರ ಗೃಹಲಕ್ಷ್ಮೀ ಹಣ ಹಾಕಲಾಗುತ್ತದೆ ಎಂಬುದು ಶುದ್ಧ ಸುಳ್ಳು. ಇದು ಆಧಾರರಹಿತ ಆರೋಪ ಎಂದರು. ಜಿಎಸ್ಟಿ, ಜಿಎಸ್ಟಿಯೇತರ, ಆದಾಯ ತೆರಿಗೆ… ಹೀಗೆ ಫಲಾನುಭವಿಗಳನ್ನು ವಿಂಗಡಿಸಲಾಗಿದೆ. ಈಗಾಗಲೇ ನವೆಂಬರ್, …
Read More »ಸಾವಿರಾರು ಮಹಿಳೆಯರಿಗೆ ಉಚಿತವಾಗಿ ಆಟೋ ಚಾಲನ ತರಬೇತಿ
ಸಾವಿರಾರು ಮಹಿಳೆಯರಿಗೆ ಉಚಿತವಾಗಿ ಆಟೋ ಚಾಲನ ತರಬೇತಿ ನೀಡುವ ಉಪಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು. ಬಿ. ಪ್ಯಾಕ್, ಶ್ರೀ ಕೃಷ್ಣ ವೆಲ್ ನೆಸ್ ಸೆಂಟರ್ ಹಾಗೂ ಆದರ್ಶ ಆಟೋ ಯೂನಿಯನ್ ಸಹಭಾಗಿತ್ವದಲ್ಲಿ ಈ ತರಬೇತಿ ನೀಡಲಾಗುತ್ತಿದ್ದು, ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶ ಇದಾಗಿದೆ. ಶ್ರೀ ಕೃಷ್ಣ ವೆಲ್ನೇಸ್ ಸೆಂಟರ್ ನ ಮುಖ್ಯಸ್ಥೆ ಮಿಮಿ ಪಾರ್ಥಸಾರಥಿ, ಬಿ. ಪ್ಯಾಕ್ ಸಂಸ್ಥೆಯ ಡಾ.ಸಿ. ಸಂಪತ್, ರಾಘವೇಂದ್ರ ಪೂಜಾರಿ , ಹರ್ಷಿತ ವಿ …
Read More »
Laxmi News 24×7