ಚಳಿಗಾಲದ ಅಧಿವೇಶನದ ಬಳಿಕ ಮೊದಲ ಬಾರಿಗೆ ಬೆಳಗಾವಿ ಪ್ರವಾಸ ಕೈಗೊಂಡ ಸಿಟಿ ರವಿ! ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಅಶ್ಲೀಲ ಪದಬಳಕೆ ಸಂಬಂಧ ಬೆಳಗಾವಿ ಅರೆಸ್ಟ್ ಆಗಿದ್ದ ಎಂಎಲ್ಸಿ ಸಿಟಿ ರವಿ ಟೆಂಪಲ್ ರನ್ನಿನ್ನೆ ಸವದತ್ತಿ ಯಲ್ಲಮ್ಮದೇವಿ ದರ್ಶನ, ಇಂದು ದಕ್ಷಿಣ ಕಾಶಿ ಕಪಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ
Read More »Daily Archives: ಮಾರ್ಚ್ 8, 2025
ಮುಗಳಖೋಡ ಪುರಸಭೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳು ಕಳಪೆ ಮಟ್ಟದಿಂದ ನಡೆಯುತ್ತಿವೆ.
ಬೇಲಿಯೇ ಎದ್ದು ಹೊಲ ಮೇಯ್ದರೆ ಬೆಳೆಯ ಗತಿಯೇನು? ರಾಯಬಾಗ : ರಾಯಬಾಗ ತಾಲೂಕಿನ ಮುಗಳಖೋಡ ಪಟ್ಟಣದಲ್ಲಿ ಸ್ಥಳೀಯ ಪುರಸಭೆ ಮುಖ್ಯಾಧಿಕಾರಿ ಹಾಗೂ ಕಿರಿಯ ಸಹಾಯಕ ಅಭಿಯಂತರ ಇಬ್ಬರೂ ಸೇರಿ ತಮ್ಮ ಮನಸ್ಸಿಗೆ ಬದಂತೆ ದರ್ಬಾರ್ ಅಧಿಕಾರ ನಡೆಸುತ್ತಿದ್ದಾರೆ. ಇದು ಖಂಡನೀಯ ಎಂದು ಪುರಸಭೆ ಅಧ್ಯಕ್ಷ ಶಾಂತವ್ವ ಗೋಕಾಕ ಆಕ್ರೋಷ ಹೊರಹಾಕಿದ್ದಾರೆ. ಮುಗಳಖೋಡ ಪುರಸಭೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳು ಕಳಪೆ ಮಟ್ಟದಿಂದ ನಡೆಯುತ್ತಿವೆ. ಈ ಹಿಂದೆ ನಡೆಸಲಾಗಿರುವ ಕಾಮಗಾರಿಗಳು ಕಳಪೆಯಾಗಿದ್ದರೂ ಸಹ …
Read More »