ಅಭಿವೃದ್ಧಿ ಕೆಲಸಗಳು ಆರಂಭ: ಶಾಹೂನಗರ, ಸಂಗಮ ಗಲ್ಲಿ ನಿವಾಸಿಗಳ ಸಂತಸ ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಹೂನಗರ ಪ್ರದೇಶದ ಸಂಗಮ ಗಲ್ಲಿ ಮಾತೋಶ್ರೀ ಕಾಲೋನಿಯಲ್ಲಿ ಕಳೆದ 25 ವರ್ಷಗಳಿಂದ ನಿವಾಸಿಗಳು ಮೂಲಭೂತ ಸೌಲಭ್ಯಗಳಿಗಾಗಿ ಹಂಬಲಿಸುತ್ತಿದ್ದರು. ರಸ್ತೆ, ಚರಂಡಿ ಮತ್ತು ನೀರಿನ ಸರಬರಾಜು ಸಮಸ್ಯೆಗಳು ಈ ಪ್ರದೇಶದ ನಾಗರಿಕರಿಗೆ ದೀರ್ಘಕಾಲದಿಂದ ತೊಂದರೆಯಾಗಿದ್ದವು. ಈ ಸಮಸ್ಯೆಗಳನ್ನು ಪರಿಹರಿಸಲು ಕಾಂಗ್ರೆಸ್ ನಾಯಕ ಸಂದೇಶ್ ರಾಜಮಾನೆಯ ನೇತೃತ್ವದಲ್ಲಿ ಸ್ಥಳೀಯ ನಿವಾಸಿಗಳು ಬೆಳಗಾವಿ ಉತ್ತರದ ಜನಪ್ರಿಯ ವಿಧಾನಸಭಾ …
Read More »Daily Archives: ಮಾರ್ಚ್ 9, 2025
ಅಭಿವೃದ್ಧಿ ಜತೆಗೆ ಸದೃಢ ಸಮಾಜ ನಿರ್ಮಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ; ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ
ಅಭಿವೃದ್ಧಿ ಜತೆಗೆ ಸದೃಢ ಸಮಾಜ ನಿರ್ಮಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ; ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಬೆಳಗಾವಿ : ಸರ್ವಾಂಗೀಣ ಅಭಿವೃದ್ಧಿ ಜತೆಗೆ ಸದೃಢ ಸಮಾಜ ನಿರ್ಮಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಆದ್ದರಿಂದ ಯುವ ಸಮುದಾಯ ಸದೃಢ ಸಮಾಜದ ದಿಕ್ಕಿನತ್ತ ಸಾಗಬೇಕಿದೆ ಎಂದು ಕಿತ್ತೂರು ಕ್ಷೇತ್ರದ ಶಾಸಕ ಬಾಬಾಸಾಹೇಬ ಪಾಟೀಲ ತಿಳಿಸಿದರು. ಬೈಲಹೊಂಗಲ ತಾಲೂಕಿನ ನಾವಲಗಟ್ಟಿ ಗ್ರಾಮದಲ್ಲಿ ರಸ್ತೆ ಹಾಗೂ ಶ್ರೀ ಮಾರುತಿ ದೇವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾನುವಾರ ಭೂಮಿ …
Read More »ಡಾ. ಬಾಬಾ ಸಾಹೇಬ್ ಅಂಬೇಡ್ಕರ್ 134 ನೇ ಜಯಂತಿ ಉತ್ಸವ ಕುರಿತು ಸಂಘಟನೆಗಳಿಂದ ಪೂರ್ವಭಾವಿ ಸಭೆ
ಡಾ.ಅಂಬೇಡ್ಕರ್ ಜಯಂತಿ: ಸಂಘಟನೆಗಳಿಂದ ಪೂರ್ವಭಾವಿ ಸಭೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ 134 ನೇ ಜಯಂತಿ ಉತ್ಸವ ಕುರಿತು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಉದ್ಯಾನವನದಲ್ಲಿ ರವಿವಾರ ಮಹಾಮಂಡಳ ದಿಂದ ಪೂರ್ವಭಾವಿ ಸಭೆ ಜರುಗಿತು ಮಹಾಮಂಡಳ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಮಹಿಳಾ ಕಾರ್ಯಕರ್ತರು ಭಾಗಿಯಾಗಿ ಸಲಹೆ ಸೂಚನೆಗಳನ್ನು ನೀಡಿದರು. ಪೂರ್ವಭಾವಿ ಸಭೆಯಲ್ಲಿ ದಲಿತ ಮುಖಂಡ ಮಲ್ಲೇಶ ಚೌಗಲೆ ಅವರು ಜಯಂತಿ ಉತ್ಸವದ ಕುರಿತು ಮಾಹಿತಿ ನೀಡಿ, ಈ ವರ್ಷದಿಂದ …
Read More »ಮಾ.19 ರಿಂದ 26 ರ ವರೆಗೆ ಸುಳೇಭಾವಿ ಲಕ್ಷ್ಮೀ ಜಾತ್ರೆ
ಮಾ.19 ರಿಂದ 26 ರ ವರೆಗೆ ಸುಳೇಭಾವಿ ಲಕ್ಷ್ಮೀ ಜಾತ್ರೆ ಬೆಳಗಾವಿಯಲ್ಲಿ ಜಾಗೃತಿಪರ ಬೈಕ್ ರ್ಯಾಲಿ ಮಾರ್ಚ್ 19 ರಿಂದ 26 ರ ವರೆಗೆ ನಡೆಯಲಿರುವ ಸುಳೇಭಾವಿ ಶ್ರೀ ಮಹಾಲಕ್ಷ್ಮೀ ಜಾತ್ರೆಯ ನಿಮಿತ್ಯ ದೇವಸ್ಥಾನದ ಜಿರ್ಣೋದ್ಧಾರ ಕಮೀಟಿಯ ವತಿಯಿಂದ ಬೈಕ್ ರ್ಯಾಲಿ ನಡೆಸಿ, ಜನಜಾಗೃತಿ ಮೂಡಿಸಲಾಯಿತು. ಬೆಳಗಾವಿ ಜಿಲ್ಲೆ ಶಕ್ತಿದೇವತೆಗಳಲ್ಲಿ ಒಂದಾದ ಬೆಳಗಾವಿ ತಾಲೂಕಿನ ಸುಳೇಭಾವಿ ಗ್ರಾಮದ ಶ್ರೀ ಮಹಾಲಕ್ಷ್ಮೀ ಜಾತ್ರೆಯ ನಿಮಿತ್ಯ ಕೈಗೊಂಡ ಬೈಕ್ ರ್ಯಾಲಿಯೂ ಇಂದು ಕಲ್ಬುರ್ಗಿ …
Read More »ಧಾರವಾಡದಲ್ಲಿ ಪುಂಡರಿಗೆ ಕ್ಲಾಸ್, ಬಿಸಿ ಮುಟ್ಟಿಸಿದ ವಿದ್ಯಾಗಿರಿ ಪೊಲೀಸರು
ಧಾರವಾಡದಲ್ಲಿ ಪುಂಡರಿಗೆ ಕ್ಲಾಸ್, ಬಿಸಿ ಮುಟ್ಟಿಸಿದ ವಿದ್ಯಾಗಿರಿ ಪೊಲೀಸರು…….ದಂಡಾಸ್ತ್ರ ಮೂಲಕ ಖಡಕ್ ಎಚ್ಚರಿಕೆ ಸಾರ್ವಜನಿಕ ಸ್ಥಳದಲ್ಲಿ ನಿಂತು ಸಾರ್ವಜನಿಕರಿಗೆ ತೊಂದರೆಯುಂಟು ಮಾಡುತ್ತಿದ್ದ, ಸುಮಾರು 70ಕ್ಕೂ ಹೆಚ್ಚು ಯುವಕರನ್ನು ಧಾರವಾಡ ವಿದ್ಯಾಗಿರಿ ಠಾಣೆಗೆ ಕರೆತಂದ ಪೊಲೀಸರು ಅವರಿಗೆ ಬಿಸಿ ಮುಟ್ಟಿಸಿದ್ದಾರೆ. ನಗರದ ತೇಜಸ್ವಿ ನಗರ ಮಾಳಮಡ್ಡಿ ಸೇರಿದಂತೆ ವಿದ್ಯಾಗಿರಿ ಠಾಣೆ ವ್ಯಾಪ್ತಿಯಲ್ಲಿ ನಂಬರ್ ಪ್ಲೇಟ್ ಇಲ್ಲದೇ ಸುತ್ತಾಡುತ್ತಿದ್ದ 15 ಬೈಕ್ಗಳನ್ನು ವಶಕ್ಕೆ ಪಡೆದ ಪೊಲೀಸರು, ಪುಡಾರಿಗಳಿಗೆ ಬುದ್ಧಿವಾದ ಹೇಳಿದರು. ತ್ರಿಬಲ್ ರೈಡಿಂಗ್ …
Read More »ಇನ್ನೊಂದು ತಿಂಗಳಲ್ಲಿ ಪ್ರಜ್ವಲ್ ರೇವಣ್ಣ ಜೈಲಿನಿಂದ ಹೊರಬರುತ್ತಾರೆ.:ಸೂರಜ್ ರೇವಣ್ಣ
ಹಾಸನ, ಮಾರ್ಚ್ 08: ಇನ್ನೊಂದು ತಿಂಗಳಲ್ಲಿ ಪ್ರಜ್ವಲ್ ರೇವಣ್ಣ (Prajwal Revanna) ಜೈಲಿನಿಂದ ಹೊರಬರುತ್ತಾರೆ. ನಾವೆಲ್ಲರೂ ಸೇರಿಕೊಂಡು ಅವರನ್ನ ಸ್ವಾಗತ ಮಾಡೋಣ ಎಂದು ಎಂಎಲ್ಸಿ ಡಾ.ಸೂರಜ್ ರೇವಣ್ಣ ಹೇಳಿದ್ದಾರೆ. ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಚಾಕೇನಹಳ್ಳಿಕಟ್ಟೆ ಗ್ರಾಮದಲ್ಲಿ ಮಾತನಾಡಿದ ಅವರು, ಇನ್ನೊಂದು ತಿಂಗಳಲ್ಲಿ ಪ್ರಜ್ವಲ್ ಹೊರಬರ್ತಾರೆ, ತಲೆಕೆಡಿಸಿಕೊಳ್ಳಬೇಡಿ. ಇವತ್ತಿಗೆ ಪ್ರಪಂಚ ಮುಗಿದು ಹೋಗಿಲ್ಲ ಎಂದಿದ್ದಾರೆ.
Read More »ಭಾರತ ತಂಡಕ್ಕೆ ಮಕ್ಕಳಿಂದ ಶುಭ ಹಾರೈಕೆ
ಭಾರತ ತಂಡಕ್ಕೆ ಮಕ್ಕಳಿಂದ ಶುಭ ಹಾರೈಕೆ ಬಳ್ಳಾರಿ: ದುಬೈನ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಇಂದು ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ತಂಡ ವಿಜಯ ಪತಾಕೆ ಹಾರಿಸಲೆಂದು ದೇಶಾದ್ಯಂತ ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಬಳ್ಳಾರಿಯ ಶ್ರೀ ವಾಸವಿ ಎಜ್ಯುಕೇಶನ್ ಟ್ರಸ್ಟ್ ಸಹಯೋಗದೊಂದಿಗೆ ಶ್ರೀ ವಾಸವಿ ವಿದ್ಯಾಲಯದ ಆಡಳಿತ ಮಂಡಳಿ, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉತ್ಸಾಹದಿಂದ ಟೀಂ ಇಂಡಿಯಾ ವಿಶೇಷ ರೀತಿಯಲ್ಲಿ ಶುಭ ಹಾರೈಸಿದ್ದಾರೆ.ಭಾರತ ಚಾಂಪಿಯನ್ಸ್ ಟ್ರೋಫಿ …
Read More »ಮಹಿಳಾ ಸಾಧಕಿಯರಿಗೆ ಪ್ರಶಸ್ತಿ ಪ್ರದಾನ
ಬೆಂಗಳೂರು: ರಾಜ್ಯ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ರಾಜ್ಯದಲ್ಲಿ 37 ಲಕ್ಷ ಮಕ್ಕಳ ಲಾಲನೆ – ಪಾಲನೆ ಮತ್ತು 15 ಲಕ್ಷ ಬಾಣಂತಿಯರ ಆರೈಕೆ ಮಾಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು. ರವೀಂದ್ರ ಕಲಾಕ್ಷೇತ್ರದಲ್ಲಿ ಶನಿವಾರ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಮಹಿಳಾ ಸಾಧಕಿಯರು ಮತ್ತು ಸಂಘ ಸಂಸ್ಥೆಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಸರ್ಕಾರವು …
Read More »ಭೋವಿರಾಜ್ ಮೀನುಗಾರ ಸಹಕಾರಿ ಸಂಘದ ಹೊಸ ಅಧ್ಯಕ್ಷ
ಭೋವಿರಾಜ್ ಮೀನುಗಾರ ಸಹಕಾರಿ ಸಂಘದ ಹೊಸ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಬೆಳಗಾವಿ : ಬೆಳಗಾವಿ ಜಿಲ್ಲೆಯ ಭೋವಿರಾಜ್ ಮೀನುಗಾರ ಸಹಕಾರಿ ಸಂಘದ (ಫಿಶರೀಸ್ ಸೊಸೈಟಿ) ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗಾಗಿ ಇಂದು ಸದಸ್ಯರ ಸಭೆಯನ್ನು ನಡೆಸಲಾಯಿತು. ಸದರಿ ಸಭೆಯಲ್ಲಿ ಸದಸ್ಯರ ಒಮ್ಮತದೊಂದಿಗೆ ಶ್ರೀ ವಿಜಯ ಹಲಕರ್ಣಿ ಅವರನ್ನು ಸಂಘದ ಅಧ್ಯಕ್ಷರಾಗಿ ಹಾಗೂ ಶ್ರೀ ಆನಂದ ಭಂಡಾರಿ ಅವರನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಈ ಆಯ್ಕೆಯ ಮೂಲಕ ಸಂಘವು ಮುಂದಿನ …
Read More »ಒಂದೇ ರಾತ್ರಿಯಲ್ಲಿ ಮಾಯಾ ಬಜಾರ್ ಥರ ಅಭಿವೃದ್ಧಿ ಮಾಡಲು ಆಗಲ್ಲ.:ಕೆ.ಎನ್ ರಾಜಣ್ಣ
ಹಾವೇರಿ: “ಒಂದೇ ರಾತ್ರಿಯಲ್ಲಿ ಮಾಯಾ ಬಜಾರ್ ಥರ ಅಭಿವೃದ್ಧಿ ಮಾಡಲು ಆಗಲ್ಲ. ಇದು ಹಂತ ಹಂತವಾಗಿ ಹಣಕಾಸಿನ ಲಭ್ಯತೆ ಆಧರಿಸಿ ಮಾಡಬೇಕಾಗುತ್ತದೆ. ಎಲ್ಲ ಸಮಾಜಗಳನ್ನು ಸಮತೋಲನ ಮಾಡುವ ಬಜೆಟ್ ಇದು. ಯಾವುದೇ ಭಾಗಕ್ಕೆ ಅನ್ಯಾಯವಾಗದಂತೆ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಿದ್ದಾರೆ” ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಕೆಳಸ್ಥರದ ಸಮಾಜಗಳಿಗೆ ಒತ್ತು ನೀಡಿದ್ದಾರೆ. ಎಸ್ಸಿಪಿ, ಟಿಎಸ್ಪಿ ಕಾಯಿದೆ ನಮ್ಮದೇ, ದೇಶದಲ್ಲಿ …
Read More »