Breaking News

Daily Archives: ಮಾರ್ಚ್ 11, 2025

ಡಾ. ಬಿ ಆರ್ ಅಂಬೇಡ್ಕರ ಬಾಲಕಿಯರ ವಸತಿ ಶಾಲೆಯ ಶಂಕುಸ್ಥಾಪನೆ

ಡಾ. ಬಿ ಆರ್ ಅಂಬೇಡ್ಕರ ಬಾಲಕಿಯರ ವಸತಿ ಶಾಲೆಯ ಶಂಕುಸ್ಥಾಪನೆ ಚಿಕ್ಕೋಡಿ-“ಚಿಕ್ಕೋಡಿ-ಸದಲಗಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಹಾಲಕ್ಷ್ಮೀ ಏತ ನೀರಾವರಿ ಯೋಜನೆಯನ್ನು ಇನ್ನು ಎರಡು ವರ್ಷಗಳಲ್ಲಿ ಪೂರ್ಣಗೊಳಿಸಿ, 17 ಗ್ರಾಮಗಳ 16 ಸಾವಿರ ಎಕರೆ ಜಮೀನಿಗೆ ನೀರು ಹರಿಸಲಾಗುವುದು. ರೈತ ಬಾಂಧವರು ಸಹಕರಿಸಬೇಕು” ಎಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಹೇಳಿದರು . ತಾಲ್ಲೂಕಿನ ಶಿರಗಾಂವ ಗ್ರಾಮದಲ್ಲಿ 22 ಕೋಟಿ ರೂ. ಮೊತ್ತದ ಡಾ. ಬಿ …

Read More »

ಸ್ಥಳೀಯ ನಿರಾಶ್ರಿತರ ಪರಿಹಾರ ಕೇಂದ್ರ ಅಚ್ಚುಕಟ್ಟಾಗಿ ಕಾರ್ಯ ನಿರ್ವಹಣೆ: ಡಿಸಿ ಟಿ.ಭೂಬಾಲನ್ ಶ್ಲಾಘನೆ

ಸ್ಥಳೀಯ ನಿರಾಶ್ರಿತರ ಪರಿಹಾರ ಕೇಂದ್ರ ಅಚ್ಚುಕಟ್ಟಾಗಿ ಕಾರ್ಯ ನಿರ್ವಹಣೆ: ಡಿಸಿ ಟಿ.ಭೂಬಾಲನ್ ಶ್ಲಾಘನೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಜಯಪುರ ನಗರದಲ್ಲಿ ಸ್ಥಳೀಯ ನಿರಾಶ್ರಿತರ ಕೇಂದ್ರವು ಅಚ್ಚುಕಟ್ಟಾಗಿ ಕಾರ್ಯನಿರ್ವಾಹಿಸುತ್ತಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಪ್ರಶಂಸೆ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಕಚೇರಿ ಎದುರ ಸ್ಥಳೀಯ ನಿರಾಶ್ರಿತರ ಪರಿಹಾರ ಕೇಂದ್ರದ ವತಿಯಿಂದ ಬಿಕ್ಷಾಟನೆ ನಿರ್ಮೂಲನೆಗಾಗಿ ಜಾಗೃತಿ ಮೂಡಿಸುವ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು. ವಿಜಯಪುರ ಹಾಗೂ ಬಾಗಲಕೋಟ ಜಿಲ್ಲೆಗಳಲ್ಲಿ ಭಿಕ್ಷಾಟನೆ ನಿರ್ಮೂಲನೆಗಾಗಿ ಜಾಗೃತಿ …

Read More »