ಬೆಂಗಳೂರು: ಒಡಿಶಾದ ಪ್ರಸಿದ್ಧ ಕೊನಾರ್ಕ್ ಉತ್ಸವದ ಮಾದರಿಯಲ್ಲಿ ಚಾಲುಕ್ಯ ಉತ್ಸವ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಚಾಲುಕ್ಯ ಉತ್ಸವ ಆಚರಣೆ ಹಿನ್ನೆಲೆಯಲ್ಲಿ ಸಚಿವ ಶಿವರಾಜ್ ಎಸ್.ತಂಗಡಗಿ ನೇತೃತ್ವದಲ್ಲಿ ಬಾಗಲಕೋಟೆಯ ಜನಪ್ರತಿನಿಧಿಗಳ ಸಭೆ ಮಂಗಳವಾರ ವಿಕಾಸಸೌಧದಲ್ಲಿ ನಡೆಯಿತು. ಈ ಸಭೆಯಲ್ಲಿ ಮಾತನಾಡಿದ ಸಚಿವರು, ”2015ರ ನಂತರ ಚಾಲುಕ್ಯ ಉತ್ಸವ ಆಚರಣೆ ನಡೆದಿಲ್ಲ. ಇತರ ಉತ್ಸವಗಳಂತೆ ಚಾಲುಕ್ಯ ಉತ್ಸವವೂ …
Read More »Daily Archives: ಮಾರ್ಚ್ 19, 2025
ಒತ್ತುವರಿ ಮಾಡಿಲ್ಲ ಎಂದಾದರೆ ಕುಮಾರಸ್ವಾಮಿ ಏಕೆ ಗಾಬರಿಯಾಗಬೇಕು: ಡಿಸಿಎಂ ಡಿ ಕೆ ಶಿ
ನವದೆಹಲಿ/ಬೆಂಗಳೂರು : ಕುಮಾರಸ್ವಾಮಿ ಒತ್ತುವರಿ ಮಾಡಿಕೊಂಡಿಲ್ಲ ಎಂದರೆ ಮಾಡಿಕೊಂಡಿಲ್ಲ, ಜಮೀನು ಕದ್ದಿಲ್ಲ ಎಂದರೆ ಕದ್ದಿಲ್ಲ. ಎಲ್ಲಕ್ಕೂ ಅಳತೆ, ದಾಖಲೆ ಇರುತ್ತದೆ ಅಲ್ಲವೇ?. ಇದಕ್ಕೂ ಸಿದ್ದರಾಮಯ್ಯ ಹಾಗೂ ಶಿವಕುಮಾರ್ಗೂ ಏನು ಸಂಬಂಧ?. ಕುಮಾರಸ್ವಾಮಿ ಅವರು ಏಕೆ ಗಾಬರಿಯಾಗಬೇಕು? ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಗೆ ನಾನೇ ಟಾರ್ಗೆಟ್, ದ್ವೇಷದ ರಾಜಕಾರಣ ಮಾಡಲಾಗುತ್ತಿದೆ ಎನ್ನುವ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಪ್ರತಿಕ್ರಿಯಿಸುತ್ತಾ, ನಾನು ಹಾಗೂ …
Read More »ಲೋಕಾಯುಕ್ತ ಎಡಿಜಿಪಿಗೆ ಬೆದರಿಕೆ ಆರೋಪ; ಕುಮಾರಸ್ವಾಮಿ ವಿರುದ್ಧ ಆತುರದ ಕ್ರಮ ಕೈಗೊಳ್ಳದಂತೆ ವಿಧಿಸಿದ್ದ ಆದೇಶ ವಿಸ್ತರಿಸಿದ ಹೈಕೋರ್ಟ್
ಬೆಂಗಳೂರು : ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ಅವರಿಗೆ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಮತ್ತು ಶಾಸಕ ಸುರೇಶ್ ಬಾಬು ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಸಂಜಯನಗರ ಠಾಣಾ ಪೊಲೀಸರಿಗೆ ಸೂಚಿಸಿ ಈ ಹಿಂದೆ ಹೊರಡಿಸಿದ್ದ ಮಧ್ಯಂತರ ಆದೇಶ ಮಾರ್ಚ್ 28ರವರೆಗೆ ಹೈಕೋರ್ಟ್ ವಿಸ್ತರಿಸಿ ಆದೇಶಿಸಿದೆ. ಚಂದ್ರಶೇಖರ್ ನೀಡಿರುವ ದೂರು ಆಧರಿಸಿ ಸರ್ಕಾರಿ ಅಧಿಕಾರಿಗೆ ಬೆದರಿಕೆ ಹಾಕಿರುವ ಆರೋಪ ಸಂಬಂಧ ಸಂಜಯನಗರ ಠಾಣಾ …
Read More »ಮುಂದಿನ ಬಾರಿ ಬಿಜೆಪಿಯವರನ್ನು ಧೂಳಿಪಟ ಮಾಡುತ್ತೇವೆ:C.M.
ಬೆಂಗಳೂರು: ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣ ಸಂಬಂಧ ಪ್ರತಿಪಕ್ಷಗಳ ಆಕ್ಷೇಪಕ್ಕೆ ಸಮಗ್ರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಪರಿಷತ್ತಿನಲ್ಲಿ ಉತ್ತರಿಸಿದರು. ವಂದನಾನಿರ್ಣಯದ ಮೇಲೆ ವಿರೋಧಪಕ್ಷದ ನಾಯಕರು ಸೇರಿದಂತೆ 16 ಜನ ಸದಸ್ಯರು ಸುಮಾರು 9ಗಂಟೆ 56 ನಿಮಿಷಗಳ ಕಾಲ ತಮ್ಮ ಅಭಿಪ್ರಾಯವನ್ನು ಮಂಡಿಸಿದ್ದಾರೆ. ಸದಸ್ಯರ ಟೀಕೆಗಳು, ಸಲಹೆ ಸೂಚನೆಗಳನ್ನು ನಾನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಗಳಿಗೆ ಸರಿದಾರಿ ತೋರಲು ಟೀಕೆಗಳು ಇರಬೇಕು. ಇತ್ತೀಚೆಗೆ ಹೆಚ್ಚು ವಿದ್ಯಾವಂತರು, ವಿಚಾರವಂತರು ಕೆಳಮನೆ ಹಾಗೂ ಮೇಲ್ಮನೆಗೂ ಬರುತ್ತಿರುವುದರಿಂದ, …
Read More »ಶಾಸಕ ಯತ್ನಾಳ್ ವಿರುದ್ಧ ಎಫ್ಐಆರ್
ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾದ ನಟಿ ರನ್ಯಾ ರಾವ್ ಕುರಿತು ಅಸಭ್ಯ ಪದ ಬಳಸಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ವೈದ್ಯೆ ಅಕುಲಾ ಅನುರಾಧ ಎಂಬವರು ಪೊಲೀಸರಿಗೆ ದೂರು ನೀಡಿದ್ದರು. ದೂರಿನ ವಿವರ: ಮಾರ್ಚ್ 17ರಂದು ವಿಜಯಪುರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿರುವ ಯತ್ನಾಳ್, ರನ್ಯಾ ರಾವ್ ಯಾರ ಜೊತೆ ಸಂಬಂಧ ಹೊಂದಿದ್ದಾರೆ, ಎಲ್ಲಿಂದ ಚಿನ್ನ ತಂದಿದ್ದಾರೆ ಎಂಬ …
Read More »ಒಂದೇ ಬಾರಿ ಎರಡು ಮದುವೆಯಾಗಿದ್ದ ವ್ಯಕ್ತಿಯೋರ್ವ ತನ್ನ ಓರ್ವ ಪತ್ನಿಯ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿ ಆಕೆಯನ್ನು ಕೊಂದು ಹಾಕಿದ್ದಾನೆ.
ಆನೇಕಲ್(ಬೆಂಗಳೂರು): ಎರಡೆರಡು ಮದುವೆಯಾಗಿದ್ದ ಪತಿ ಓರ್ವ ಪತ್ನಿಯ ಶೀಲ ಶಂಕಿಸಿ ಆಕೆಯನ್ನು ದೊಣ್ಣೆಯಿಂದ ಹೊಡೆದು ಹತ್ಯೆಗೈದ ಘಟನೆ ರಾಚಾಮಾನಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಅನಿತಾ (29) ಮೃತ ಮಹಿಳೆ. ಬಾಬು (32) ಪತ್ನಿ ಕೊಂದ ಹಂತಕ. ಘಟನೆಯ ವಿವರ: 9 ವರ್ಷಗಳ ಹಿಂದೆ ಬಾಬು ಇಬ್ಬರು ಯುವತಿಯರನ್ನು ಪ್ರೀತಿಸಿ, ಒಂದೇ ದಿನ ಇಬ್ಬರಿಗೂ ತಾಳಿ ಕಟ್ಟಿದ್ದ. ಈ ಪೈಕಿ ಓರ್ವ ಪತ್ನಿ ಅನಿತಾ ಮೈಸೂರಿನ ಚಿಕ್ಕ ಮಾರ್ಕೆಟ್ನವರು. ಪತಿ ತನ್ನ ಮೇಲೆ ದಿನನಿತ್ಯ …
Read More »ಬೆಂಗಳೂರು ಸೇರಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಮಾರ್ಚ್ 23ರಿಂದ ಮಳೆ(
ಬೆಂಗಳೂರು, ಮಾರ್ಚ್ 19: ಬೆಂಗಳೂರು ಸೇರಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಮಾರ್ಚ್ 23ರಿಂದ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಂದು ವಾರದ ಹಿಂದಷ್ಟೇ ಬೆಂಗಳೂರಿನ ಕೆಲವೆಡೆ ಮಳೆಯಾಗಿತ್ತು, ಅದಾದ ಬಳಿಕ ಗರಿಷ್ಠ ತಾಪಮಾನದಲ್ಲಿ ಭಾರಿ ಏರಿಕೆ ಕಂಡುಬಂದಿದೆ. ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೊಡಗು, ಕೋಲಾರ, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, …
Read More »ಚಿಕ್ಕಬಳ್ಳಾಪುರ (Chikkaballapur) ಪಟ್ಟಣದ ಒಎಂಬಿ ನಗರದಲ್ಲಿನ ಜನರು ಮಾಟಮಂತ್ರದ (Black Magic) ಭೀತಿಯಲ್ಲಿ ವಾಸಿಸುತ್ತಿದ್ದಾರೆ.
ಚಿಕ್ಕಬಳ್ಳಾಪುರ, ಮಾರ್ಚ್ 19: ಚಿಕ್ಕಬಳ್ಳಾಪುರ (Chikkaballapur) ಪಟ್ಟಣದ ಒಎಂಬಿ ನಗರದಲ್ಲಿನ ಜನರು ಮಾಟಮಂತ್ರದ (Black Magic) ಭೀತಿಯಲ್ಲಿ ವಾಸಿಸುತ್ತಿದ್ದಾರೆ. ನಿತ್ಯ ಬೆಳಗಾದರೆ ಕೆಲ ಅಂಗಡಿ ಮತ್ತು ಮನೆಗಳ ಮುಂದೆ ನಿಂಬೆಹಣ್ಣು, ಅರಿಶಿನ ಮತ್ತು ಕುಂಕಮ ಇರುತ್ತಿದ್ದು ಮಾಟಮಂತ್ರದ ಕುರುಹುಗಳು ಎನ್ನಲಾಗುತ್ತಿದೆ. ಇದೇ ರಸ್ತೆಯಲ್ಲಿರುವ ಶಾಂತಕುಮಾರ್ ಎಂಬುವರ ಟೈಲರಿಂಗ್ ಅಂಗಡಿ ಮುಂದೆ ಪ್ರತಿ ದಿನವೂ ಒಂದಲ್ಲ ಒಂದು ನಿಂಬೆಹಣ್ಣಿನ ತುಂಡುಗಳು, ಹರಿಶಿನ ಕುಂಕುಮದ ಕುರುಹುಗಳು ಪತ್ತೆಯಾಗುತ್ತಿದ್ದವಂತೆ. ಇದರಿಂದ ಆತಂಕಗೊಂಡ ಟೈಲರ್ ಶಾಂತಕುಮಾರ್ ಅವರು …
Read More »ಕೋರ್ಟ್ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ…ಆಗಿದ್ದೇನು?
ಶಿವಮೊಗ್ಗ, (ಮಾರ್ಚ್ 18): ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡಲು ನ್ಯಾಯಾಲ ಆದೇಶ ನೀಡಿದರೂ ಸಹ ಕೆಎಸ್ಆರ್ಟಿಸಿ ಕ್ಯಾರೇ ಎಂದಿಲ್ಲ. ಹೀಗಾಗಿ ಆಕ್ರೋಶಗೊಂಡ ಕೋರ್ಟ್, ಬಸ್ ಜಪ್ತಿ ಮಾಡುವಂತೆ ಆದೇಶ ಹೊರಡಿಸಿದೆ. ಅದರಂತೆ ಕೆಎಸ್ ಆರ್ ಟಿಸಿಯ ಶಿರಸಿ ಡಿಪೋದ ಕೆಎಸ್ಆರ್ಟಿಸಿ ಬಸನ್ನು ತಂದು ಕೋರ್ಟ್ ಆವರಣದಲ್ಲಿ ನಿಲ್ಲಿಸಲಾಗಿದೆ. 2022ರ ಜುಲೈ 7 ರಂದು ಪತ್ರಿಕೆ ಹಂಚಲು ಹೋಗಿದ್ದ ಗಣೇಶ್ ಎನ್ನುವಾತನಿಗೆ ಸಾಗರದ ಪ್ರವಾಸಿ ಮಂದಿರದ ಎದುರು ಶಿರಸಿ …
Read More »