ಬೆಳಗಾವಿ : ವಿಶ್ವ ಹಿಂದೂ ಪರಿಷತ್ ಭಜರಂಗದಳದ ನೇತೃತ್ವದಲ್ಲಿ ಪ್ರತಿಭಟನೆ! ಬೆಳಗಾವಿ ನಗರದಲ್ಲಿ ಅನ್ಯ ಕೋಮಿನ ಯುವಕರಿಂದ ವಿವಿದೆಡೆ ನಡೆಯುತ್ತಿರುವ ಅನುಚಿತ ಚಟುವಟಿಕೆಗಳನ್ನು ನಿಲ್ಲಿಸಲು ಕ್ರಮ ಕೈಗೊಳ್ಳಬೇಕೆಂದು ಪೊಲೀಸ್ ಕಮಿಷನರ್ ಕಚೇರಿ ಮುಂದೆ ಇಂದು ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮನವಿ ಅರ್ಪಿಸಿದರು ಬೆಳಗಾವಿ ನಗರ ಪೊಲೀಸ್ ಕಮಿಷನರ್ ಕಚೇರಿ ಮುಂಭಾಗದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು ಪಾಂಗುಳಗಲ್ಲಿ …
Read More »Daily Archives: ಮಾರ್ಚ್ 21, 2025
ಇಲಾಖೆಯ ಪ್ರಗತಿಗೆ ಎಲ್ಲರೂ ಶ್ರಮಿಸಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮೈಚಳಿ ಬಿಟ್ಟು ಕೆಲಸ ಮಾಡಲು ಅಧಿಕಾರಿಗಳಿಗೆ ಸೂಚನೆ
ಇಲಾಖೆಯ ಪ್ರಗತಿಗೆ ಎಲ್ಲರೂ ಶ್ರಮಿಸಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮೈಚಳಿ ಬಿಟ್ಟು ಕೆಲಸ ಮಾಡಲು ಅಧಿಕಾರಿಗಳಿಗೆ ಸೂಚನೆ ಬೆಂಗಳೂರು: ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡುತ್ತಿರುವ ಪೂರಕ ಪೌಷ್ಠಿಕ ಆಹಾರದ ಗುಣಮಟ್ಟದ ನಿಗಾವಹಿಸಬೇಕು; ನಿರ್ಲಕ್ಷ್ಯ ವಹಿಸಿದರೆ ಆಯಾಯ ಉಪನಿರ್ದೇಶಕರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ಬಾಲಭವನದಲ್ಲಿ ಶುಕ್ರವಾರ ನಡೆದ ಮಹಿಳಾ ಮತ್ತು ಮಕ್ಕಳ …
Read More »ತುಬಚಿ-ಬಬಲೇಶ್ವರ ಏತ ನೀರಾವರಿ ಕಾಲುವೆಗೆ ಕೃಷ್ಣಾ ನದಿ ನೀರು…
ತುಬಚಿ-ಬಬಲೇಶ್ವರ ಏತ ನೀರಾವರಿ ಕಾಲುವೆಗೆ ಕೃಷ್ಣಾ ನದಿ ನೀರು… ಧಾರವಾಡ- ವಿಜಯಪುರ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ತುಬಚಿ-ಬಬಲೇಶ್ವರ ಏತ ನೀರಾವರಿ ಕಾಲುವೆಗೆ ಕೃಷ್ಣಾ ನದಿ ನೀರು ಹರಿಸದಂತೆ ಆಗ್ರಹಿಸಿದ ಇಂದು ಚಿಕ್ಕಪಡಸಲಗಿ ಗ್ರಾಮದ ಬಳಿ ಧಾರವಾಡ- ವಿಜಯಪುರ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ಚಿಕ್ಕಪಡಸಲಗಿ ಗ್ರಾಮದ ಬಳಿ ಜಮಖಂಡಿ ತಾಲ್ಲೂಕಿನ ಚಿಕ್ಕಪಡಸಲಗಿ ಗ್ರಾಮದ ಬಳಿ ಧಾರವಾಡ- ವಿಜಯಪುರ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ …
Read More »ರಾಜ್ಯ ಕಾಂಗ್ರೆಸ್ ಸರ್ಕಾರದ ಮುಸ್ಲಿಂ ಮೀಸಲಾತಿ ನಡೆ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಆಕ್ರೋಶ… ಬೀದಿಗಿಳಿದು ಪ್ರೊಟೆಸ್ಟ್, ಪೊಲೀಸರೊಂದಿಗೆ ವಾಗ್ವಾದ
ರಾಜ್ಯ ಕಾಂಗ್ರೆಸ್ ಸರ್ಕಾರದ ಮುಸ್ಲಿಂ ಮೀಸಲಾತಿ ನಡೆ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಆಕ್ರೋಶ… ಬೀದಿಗಿಳಿದು ಪ್ರೊಟೆಸ್ಟ್, ಪೊಲೀಸರೊಂದಿಗೆ ವಾಗ್ವಾದ ರಾಜ್ಯ ಕಾಂಗ್ರೆಸ್ ಸರ್ಕಾರ ಮುಸ್ಲಿಮ್ರಿಗೆ ಶೇ.4 ರಷ್ಟು ಮೀಸಲಾತಿ ನೀಡುವುದರ ಜೊತೆಗೆ ಗುತ್ತಿಗೆಯಲ್ಲೂ ಶೇ.20 ರಷ್ಟು ಮೀಸಲಾತಿ ನೀಡಿರುವ ನಡೆ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದರು. ಧಾರವಾಡದ ಕೋರ್ಟ್ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಕೆಲ ಹೊತ್ತು ಕೋರ್ಟ್ ವೃತ್ತವನ್ನು ಮಾನವ …
Read More »ಕಸದ ಗುಡ್ಡೆಗೆ ಬೆಂಕಿ, ಸ್ಥಳೀಯರಲ್ಲಿ ಆತಂಕ ಸೃಷ್ಟಿ….. ಬೆಂಕಿ ನಂದಿಸಿದ ಅಗ್ನಿ ಶಾಮಕ ದಳ,
ಧಾರವಾಡ ಮದಿಹಾಳ ಕ್ರಾಸ್ ಬಳಿಯ ಸಾರಿಗೆ ಡಿಪೋ ಸಮೀಪ ಕಸದ ಗುಡ್ಡೆಗೆ ಬೆಂಕಿ, ಸ್ಥಳೀಯರಲ್ಲಿ ಆತಂಕ ಸೃಷ್ಟಿ….. ಬೆಂಕಿ ನಂದಿಸಿದ ಅಗ್ನಿ ಶಾಮಕ ದಳ, ನಿಟ್ಟುಸಿರು ಬಿಟ್ಟ ಸ್ಥಳೀಯರು.. ಕಿಡಗೇಡಿಗಳು ಕಸದ ಗುಡ್ಡೆಗೆ ಬೆಂಕಿ ಹಚ್ಚಿದ ಪರಿಣಾಮ ಸ್ಥಳೀಯರು ಕೆಲಕಾಲ ಆತಂಕಕ್ಕೆ ಒಳಗಾದ ಘಟನೆ ಧಾರವಾಡದ ನಗರದಲ್ಲಿಂದು ನಡೆದಿದ್ದು, ಅಗ್ನಿ ಶಾಮಕದಳದ ಸಿಬ್ಬಂದಿಯವರುಕಾರ್ಯಾಚರಣೆ ನಡೆಸಿ ಸ್ಥಳೀಯರ ಆತಂಕ ದೂರು ಮಾಡಿದ್ದಾರೆ. ಧಾರವಾಡ ಮದಿಹಾಳ ಕ್ರಾಸ್ನಿಂದ ಹೆಬ್ಬಳ್ಳಿ ಅಗಸಿಗೆ ಸಂಪರ್ಕ ಕಲ್ಪಿಸುವ …
Read More »ಬೆಳಗಾವಿ ರಾಮತೀರ್ಥ ನಗರದ ಶ್ರೀ ಚಾಂಗದೇವ ಜಾತ್ರಾ ಮಹೋತ್ಸವ
ಬೆಳಗಾವಿ ರಾಮತೀರ್ಥ ನಗರದ ಶ್ರೀ ಚಾಂಗದೇವ ಜಾತ್ರಾ ಮಹೋತ್ಸವ ಬೆಳಗಾವಿಯ ರಾಮತೀರ್ಥ ನಗರದ ಶ್ರೀ ಚಾಂಗದೇವ ರಾಜಾಬಾಗಸವಾರ ಯಮನೂರ ಅಜ್ಜನ ಜಾತ್ರಾ ಮಹೋತ್ಸವ ಮಾ.18 ರಿಂದ ಆರಂಭವಾಗಿದ್ದು 23 ರ ವರೆಗೆ ನಡೆಯಲಿದೆ ಕಣಬರ್ಗಿ ರಸ್ತೆ ರಾಮತೀರ್ಥ ನಗರದ ಒಂದನೇ ಬಸ್ ನಿಲ್ದಾಣದ ಹತ್ತಿರವಿರುವ ಶ್ರೀ ಚಾಂಗದೇವ ರಾಜಬಾಗಸವಾರ ಯಮನೂರ ಅಜ್ಜನ ಜಾತ್ರೆ ನಿಮಿತ್ಯ ಮಾರ್ಚ್ 18 ರಿಂದ ವಿವಿಧ ಧಾರ್ಮಿಕ ಕಾರ್ಯಗಳು ನಡೆದುಬಂದಿದ್ದು, ಶನಿವಾರ ಮಧ್ಯಾಹ್ನ ಮಹಾಪ್ರಸಾದ ಸಂಜೆ …
Read More »ರಾಯಬಾಗ ತಾಲೂಕಿನಾದ್ಯಂತ 20 ಪರೀಕ್ಷಾ ಕೇಂದ್ರಗಳಲ್ಲಿ 7148 ವಿದ್ಯಾರ್ಥಿಗಳು ಶಾಂತಿ ಸುವ್ಯವಸ್ಥೆಯಿಂದ ಮೊದಲನೇ ದಿನದ ಪರೀಕ್ಷೆ ಬರೆದರು.
ರಾಯಬಾಗ ತಾಲೂಕಿನಾದ್ಯಂತ 20 ಪರೀಕ್ಷಾ ಕೇಂದ್ರಗಳಲ್ಲಿ 7148 ವಿದ್ಯಾರ್ಥಿಗಳು ಶಾಂತಿ ಸುವ್ಯವಸ್ಥೆಯಿಂದ ಮೊದಲನೇ ದಿನದ ಪರೀಕ್ಷೆ ಬರೆದರು. ಇಂದಿನಿಂದ ಪ್ರಾರಂಭವಾದ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳನ್ನು ಶಿಕ್ಷಕರು ಹಲವು ಕಡೆ ವಿವಿಧ ರೀತಿಯಲ್ಲಿ ಸ್ವಾಗತಿಸಿಕೊಂಡರು. ತಾಲೂಕಿನಾದ್ಯಂತ ಪರೀಕ್ಷೆಯು ಸುಗಮ ನಿರ್ವಹಣೆಗೆ ಆಸನ ವ್ಯವಸ್ಥೆ, ಸಿಸಿ ಟಿವಿ, ವೆಬಕಾಷ್ಟಿಂಗ ಸೇರಿದಂತೆ ಎಲ್ಲ ಮೂಲಭೂತ ಸೌಕರ್ಯಗಳು ಒದಗಿಸಲಾಗಿತ್ತು. ಪರೀಕ್ಷಾ ಕೇಂದ್ರಗಳ 200 ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಾಗಿದ್ದು, ಯಾವುದೇ ಅಕ್ರಮಗಳಿಗೆ ಅವಕಾಶ ನೀಡದಂತೆ …
Read More »ಬದುಕೆಂಬುದು ಒಂದು ಪರೀಕ್ಷೆ” ಎಂದು ನಂದಗಡ ಪೋಲಿಸ್ ಠಾಣೆಯ ಹವಾಲ್ದಾರ್ ನಾಗರಾಜ್ ಬೆಳವಡಿ ಕವಿತೆ
ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಪ್ರಾರಂಭ ಅದರ ಒಂದು ಭಾಗದಂತೆ “ಬದುಕೆಂಬುದು ಒಂದು ಪರೀಕ್ಷೆ” ಎಂದು ನಂದಗಡ ಪೋಲಿಸ್ ಠಾಣೆಯ ಹವಾಲ್ದಾರ್ ನಾಗರಾಜ್ ಬೆಳವಡಿ ಅವರು ತಮ್ಮ ಕವಿತೆಯಿಂದ ಮುಂದಿನ ನುಡಿಗಳನ್ನು ಸಾದರ ಪಡಿಸಿದ್ದಾರೆ ಸದಾ ಒಂದಲ್ಲ ಒಂದು ಕವಿತೆಯನ್ನು ರಚಿಸಿ ಖಾನಾಪೂರ ತಾಲೂಕಿನ ಪರಂಪರೆ ಮತ್ತು ತಾಲೂಕಿನ ಸ್ಥಿತಿ ಗತಿಗೆ ತಕ್ಕಂತೆ ಕವಿತೆ ಸದರ ಪಡಿಸಿರುವ ನಂದಗಡ ಪೋಲಿಸ್ ಠಾಣೆಯ ಹವಾಲ್ದಾರ್ ನಾಗರಾಜ್ ಬೆಳವಡಿ ಅವರು …
Read More »ಬಾಲಭವನ ಕಾರ್ಯಕ್ರಮಗಳ ಅನುಷ್ಠಾನಕ್ಕೆಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಿರ್ದೇಶನ
ಬಾಲಭವನ ಕಾರ್ಯಕ್ರಮಗಳ ಅನುಷ್ಠಾನಕ್ಕೆಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಿರ್ದೇಶನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಪ್ರಗತಿ ಪರಿಶೀಲನಾ ಸಭೆ* *ಬೆಂಗಳೂರು:* ಬಾಲಭವನದ ಕಾರ್ಯಕ್ರಮಗಳನ್ನು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಬಾಲಭವನದಲ್ಲಿ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು, ಬಾಲಭವನದ ಕಾರ್ಯಕ್ರಮಗಳು ಇಲಾಖೆಯ ಮಕ್ಕಳ …
Read More »ಗಡಿವಿವಾದವನ್ನು ಪದೇ ಪದೇ ಕೆಣಕುವ ಮಹಾರಾಷ್ಟ್ರಕ್ಕೆ ಕರ್ನಾಟಕ ಸರ್ಕಾರ ತಕ್ಕ ಉತ್ತರ ನೀಡಲಿ-ಕನ್ನಡ ಹೋರಾಟಗಾರ ಅಶೋಕ್ ಚಂದರಗಿ
ಗಡಿವಿವಾದವನ್ನು ಪದೇ ಪದೇ ಕೆಣಕುವ ಮಹಾರಾಷ್ಟ್ರಕ್ಕೆ ಕರ್ನಾಟಕ ಸರ್ಕಾರ ತಕ್ಕ ಉತ್ತರ ನೀಡಲಿ-ಕನ್ನಡ ಹೋರಾಟಗಾರ ಅಶೋಕ್ ಚಂದರಗಿ ಕರ್ನಾಟಕ ಮಹಾರಾಷ್ಟ್ರ ಗಡಿವಿವಾದವನ್ನು ಮಹಾರಾಷ್ಟ್ರದಲ್ಲಿ ಪದೇ ಪದೇ ಕೆಣಕುವ ಕೆಲಸವನ್ನು ಮಾಡುತ್ತಿದ್ದರೂ ಕರ್ನಾಟಕ ಸರ್ಕಾರ ಅದನ್ನು ಚಾಲೆಂಜ್ ಮಾಡುವ ಕೆಲಸವನ್ನು ಮಾಡದೆ ಇರುವುದು ವಿಷಾದನೀಯವೆಂದು ಕನ್ನಡ ಸಂಘಟನೆಗಳ ಅಧ್ಯಕ್ಷ ಹೋರಾಟಗಾರ ಅಶೋಕ ಚಂದರಗಿ ವಿಷಾಧ ವ್ಯಕ್ತಪಡಿಸಿದರು. ಈ ಕುರಿತು ಗುರುವಾರ ಮಾಧ್ಯಮ ಘೋಷ್ಠಿಯಲ್ಲಿ ಮಾತನಾಡಿದವರು ಈ ನಿಟ್ಟಿನಲ್ಲಿ ಮಹಾರಾಷ್ಟ್ರದವರು ಮಹಾತ್ಮ ಪುಲೆ …
Read More »