Breaking News

Daily Archives: ಮಾರ್ಚ್ 24, 2025

ಜಿಮ್ಸ್ ಆಸ್ಪತ್ರೆ ಆಕ್ಸಿಜನ್ ಸಮಸ್ಯೆ ಪ್ರಕರಣಕ್ಕೆ ಟ್ವಿಸ್ಟ್

ಕಲಬುರಗಿ, ಮಾರ್ಚ್ 24: ವಿದ್ಯುತ್ ಸಮಸ್ಯೆಯಿಂದ ಆಕ್ಸಿಜನ್ (Oxygen) ಸಿಗದೇ ಜಿಮ್ಸ್ ಆಸ್ಪತ್ರೆಯಲ್ಲಿ (GIMS Hospital) ರೋಗಿಗಳು ಪರದಾಡುವಂತಾದ ಘಟನೆ ಬಗ್ಗೆ ಇದೀಗ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ (Sharanprakash Patil) ಪ್ರತಿಕ್ರಿಯಿಸಿದ್ದಾರೆ. ವೈದ್ಯಕೀಯ ಸಿಬ್ಬಂದಿ ಹ್ಯಾಂಡ್ ಪಂಪ್ ಮೂಲಕ ಆಕ್ಸಿಜನ್ ಪೂರೈಕೆ ಮಾಡುವ ವಿಡಿಯೋವನ್ನು ವೈರಲ್ ಮಾಡಿದ್ದರ ಹಿಂದೆ ಖಾಸಗಿ ಆಸ್ಪತ್ರೆಗಳ ಕೈವಾಡ ಇರಬಹುದು ಎಂದು ಅವರು ಶಂಕೆ ವ್ಯಕ್ತಪಡಿಸಿದ್ದಾರೆ. ನಮ್ಮ ಸರ್ಕಾರಿ ಆಸ್ಪತ್ರೆಯ ದಕ್ಷತೆಯನ್ನು ಅವರಿಗೆ (ಖಾಸಗಿ ಆಸ್ಪತ್ರೆಗಳು) ಸಹಿಸಿಕೊಳ್ಳಲಾಗುತ್ತಿಲ್ಲ. ಹೀಗಾಗಿ ವಿಡಿಯೋ ವೈರಲ್ …

Read More »

ಅತ್ತಿಗೆಯನ್ನೇ ಮಂಚಕ್ಕೆ ಕರೆದ ಮೈದುನ: ಒಪ್ಪದಿದ್ದಕ್ಕೆ ಎಲ್ಲೆಂದರಲ್ಲಿ ಕಚ್ಚಿದ ಕಾಮುಕ

ಧಾರವಾಡ, (ಮಾರ್ಚ್​​ 24): ಅತ್ತಿಗೆ ಅಂದ್ರೆ ತಾಯಿ ಸಮಾನ ಅಂತಾರೆ. ಹೀಗಾಗಿ ಅತ್ತಿಗೆಗೆ ಯಾವಾಗಲೂ ತಾಯಿಯ ಸ್ಥಾನಮಾನವನ್ನು ನೀಡಲಾಗುತ್ತದೆ. ಅದಕ್ಕಾಗಿಯೇ ಅವರ ಬಗ್ಗೆ ಯಾವಾಗಲೂ ಗೌರವದ ಭಾವನೆ ಇರಬೇಕು. ಆದ್ರೆ, ಇಲ್ಲೊರ್ವ ವ್ಯಕ್ತಿ, ಅಣ್ಣನ ಹೆಂಡತಿ‌ ಮೇಲೆ ಕಣ್ಣಾಗಿದ್ದು, ಲೈಂಗಿಕವಾಗಿ ಸಹಕರಿಸುವಂತೆ ಕರೆದಿದ್ದಾನೆ. ಆದ್ರೆ, ಇದಕ್ಕೆ ನಿರಾಕರಿಸಿದ ಅತ್ತಿಗೆ ಮೇಲೆ ಮೈದುನ ಎಲ್ಲೆಂದರಲ್ಲಿ ಕಚ್ಚಿ ಮೃಗೀಯ ವರ್ತನೆ ತೋರಿದ್ದಾನೆ‌. ಈ ಘಟನೆ ಧಾರವಾಡ  (Dharwad) ಜಿಲ್ಲೆಯ ಕುಂದಗೋಳ ತಾಲೂಕಿನ ಹೊಸ …

Read More »

ಸುಳೆಬಾವಿ ಜಾತ್ರೆಯಲ್ಲಿ ಕುಟುಂಬ ಸಮೇತ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಸುಳೆಬಾವಿ ಜಾತ್ರೆಯಲ್ಲಿ ಕುಟುಂಬ ಸಮೇತ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ: ಸುಕ್ಷೇತ್ರ ಸುಳೇಭಾವಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವದಲ್ಲಿ ಕುಟುಂಬದ ಸದಸ್ಯರೊಂದಿಗೆ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ದೇವಿಗೆ ಉಡಿ ತುಂಬಿ, ಲೋಕ ಕಲ್ಯಾಣಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು. ಈ ಪಾವನ ಕ್ಷಣಗಳಲ್ಲಿ ದೇವಿಯ ಕೃಪೆಯನ್ನು ಅನುಭವಿಸುವುದು ನಿಜಕ್ಕೂ ಸೌಭಾಗ್ಯ. ಶ್ರೀ ಮಹಾಲಕ್ಷ್ಮಿಯ ಕೃಪೆ, ಆಶೀರ್ವಾದ ಎಲ್ಲರ ಮೇಲಿರಲಿ ಎಂದು ಸಚಿವರು ಪ್ರಾರ್ಥಿಸಿದರು. ತಾಯಿ ಗಿರಿಜಾ ಹಟ್ಟಿಹೊಳಿ, …

Read More »

18 ಶಾಸಕರ ಅಮಾನತ್ತು ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ಪ್ರತಿಭಟನೆ

18 ಶಾಸಕರ ಅಮಾನತ್ತು ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ಪ್ರತಿಭಟನೆ ಬಿಜೆಪಿಯ 18 ಶಾಸಕರನ್ನು ಅಮಾನತ್ತು ಮಾಡಿರುವುದನ್ನು ಹಿಂಪಡೆಯಬೇಕು ಹಾಗೂ ಬೆಲೆ ಏರಿಕೆಯನ್ನು ನಿಯಂತ್ರಿಸದ ರಾಜ್ಯ ಸರಕಾರದ ವಿರುದ್ಧ ಸೋಮವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ರವಾನಿಸಿದರು. ಕರ್ನಾಟಕದ ವಿಧಾನಸಭೆಯಲ್ಲಿ ವಿಧಾನ ಸಭಾಧ್ಯಕ್ಷ ಬಿಜೆಪಿಯ 18 ಶಾಸಕರನ್ನು 6 ತಿಂಗಳ ಕಾಲ ಅಮಾನತು ಮಾಡಿರುವುದು ಸಂಪೂರ್ಣವಾಗಿ ಕಾನೂನುಬಾಹಿರ ಅಸಾಂವಿಧಾನಾತ್ಮಕವಾಗಿದೆ. ಏಕಪಕ್ಷೀಯ ಹಾಗೂ ಮನಸೋಇಚ್ಛೆಯಿಂದ ತೆಗೆದುಕೊಂಡ ತೀರ್ಮಾನವಾಗಿದೆ …

Read More »

ಸಿನಿಮೀಯ ರೀತಿಯಲ್ಲಿ ರಾಬರಿ ಮಾಡಿದ್ದ ವಾಹನ ಹಿಡಿದ ಪೊಲೀಸರು..

ಸಿನಿಮೀಯ ರೀತಿಯಲ್ಲಿ ರಾಬರಿ ಮಾಡಿದ್ದ ವಾಹನ ಹಿಡಿದ ಪೊಲೀಸರು.. ಚಾಲಕನಿಗೆ ಚಾಕು ಇರಿದು ಲಾರಿ ಕಳ್ಳತನ ಮಾಡಿದ್ದ ಕಳ್ಳರು ಪರಾರಿ…ಲಾರಿ ವಶಕ್ಕೆ!! ಜೀವದ ಹಂಗು ತೊರೆದು ಸಿನಿಮೀಯ ರೀತಿಯಲ್ಲಿ ರಾಬರಿ ಮಾಡಿದ್ದ ವಾಹನವನ್ನು ಹಿಡಿಯುವುದರಲ್ಲಿ ಬಾಗಲಕೋಟೆ ಜಿಲ್ಲೆಯ ಬೀಳಗಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ಬಾಡಗಂಡಿ ಕ್ರಾಸ್ ಬಳಿ ಮದ್ಯ ರಾತ್ರಿ 2 ಗಂಟೆಗೆ ಈ ಘಟನೆ ನಡೆದಿದೆ. ಸಿನಿಮೀಯ ರೀತಿಯಲ್ಲಿ ಜೀವದ ಹಂಗು ತೊರೆದು ಚೆಸ್ ಮಾಡಿ …

Read More »

ಹುಕ್ಕೇರಿಯಲ್ಲಿ ಆರಾಧನಾ ವೃದ್ಧಾಶ್ರಮಕ್ಕೆ ಚಾಲನೆ… ವೃದ್ಧರ ಅಸಹಾಯಕತೆಗೆ ಸಹಾಯಕವಾದ ಆಶ್ರಮ

ಹುಕ್ಕೇರಿಯಲ್ಲಿ ಆರಾಧನಾ ವೃದ್ಧಾಶ್ರಮಕ್ಕೆ ಚಾಲನೆ… ವೃದ್ಧರ ಅಸಹಾಯಕತೆಗೆ ಸಹಾಯಕವಾದ ಆಶ್ರಮ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ಸೃಷ್ಠಿ ಫೌಂಡೇಶನನ ವತಿಯಿಂದ ಆರಂಭಿಸಿದ “ಆರಾಧನಾ” ವೃದ್ಧಾಶ್ರಮವನ್ನು ಉದ್ಘಾಟಿಸಲಾಯಿತು. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಂದಿರಾ ನಗರದಲ್ಲಿ ಸೃಷ್ಠಿ ಫೌಂಡೇಶನನ ವತಿಯಿಂದ ಆರಂಭಿಸಿದ “ ಆರಾಧನಾ” ವೃದ್ಧಾಶ್ರಮವನ್ನು ಉದ್ಘಾಟಿಸಲಾಯಿತು. ಮುಖ್ಯ ಅತಿಥಿಗಳಾಗಿ ನಿವೃತ್ತ ನ್ಯಾಯಾಧೀಶರಾದ ಅಸೋದೆ ಅವರು ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ವೃದ್ಧಾಶ್ರಮಗಳ ಸಂಖ್ಯೆ ಇತ್ತಿಚೆಗೆ ಹೆಚ್ಚಾಗುತ್ತಿರುವುದು ಖೇದಕರ ಎಂದರು. ಕಿತ್ತೂರು …

Read More »

ಬನಹಟ್ಟಿಯಲ್ಲಿ ಬೆಳ್ಳಂಬೆಳ್ಳಗ್ಗೆ ಸ್ಫೋಟಗೊಂಡ ಸಿಲಿಂಡರ್…

ಬನಹಟ್ಟಿಯಲ್ಲಿ ಬೆಳ್ಳಂಬೆಳ್ಳಗ್ಗೆ ಸ್ಫೋಟಗೊಂಡ ಸಿಲಿಂಡರ್… ಸ್ಫೋಟದ ಭೀಕರತೆಯ ವಿಡ್ಹಿಯೋ ವೈರಲ್… ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ನಗರದಲ್ಲಿ ಇಂದು ಬೆಳ್ಳಂಬೆಳಗ್ಗೆ ಸಿಲಿಂಡರ್ ಸ್ಫೋಟ್’ದಿಂದಾಗಿ ಜನರು ಬೆಚ್ಚಿ ಬಿದ್ದಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ನಗರದ ಪೊಲೀಸ್ ಕ್ವಾಟರ್ಸ್ ನಲ್ಲಿ ಈ ಘಟನೆ ನಡೆದಿದೆ. ಬನಹಟ್ಟಿ ಠಾಣೆ ಪೊಲೀಸ್ ಕಾನ್ಸಟೆಬಲ್ ರವೀಂದ್ರ ದಳವಾಯಿ ಅವರ ಮನೆಯಲ್ಲಿ ಇಂದು ಬೆಳಗಿನ ಜಾವ ಸಿಲಿಂಡರ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಿಲಿಂಡರ್ ಸ್ಪೋಟದಿಂದ ಹೊತ್ತಿಕೊಂಡ ಬೆಂಕಿಯ …

Read More »

ಬಾಗಲಕೋಟೆ ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ ಮಣ್ಣು ಗಣಿಗಾರಿಕೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ದಿವ್ಯ ನಿರ್ಲಕ್ಷದಿಂದ

ಬಾಗಲಕೋಟೆ ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ ಮಣ್ಣು ಗಣಿಗಾರಿಕೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ದಿವ್ಯ ನಿರ್ಲಕ್ಷದಿಂದ ಅಕ್ರಮ ಮಣ್ಣು ಗಣಿಗಾರಿಕೆ ಹಾಗೂ ಟಿಪ್ಪರಗಳ ಸಂಚಾರದಿಂದ ಲೋಕಾಪೂರ ಪಟ್ಟಣದ ರಸ್ತೆಗಳು ಹದಗೆಟ್ಟು ವಾಹನ ಸವಾರರು ಹಿಡಿ ಶಾಪ ಹಾಕುವಂತಾಗಿದೆ ಬಾಗಲಕೋಟೆ ಜಿಲ್ಲೆ ಲೋಕಾಪೂರ ಪಟ್ಟಣದ ಹೊರಭಾಗದಲ್ಲಿ ಅಕ್ರಮ ಗಣಿಗಾರಿಕೆ ನಡೆದಿದ್ದು ಲೋಕಾಪುರ ಕಾಡರಕೊಪ್ಪ ಭಾಗದಲ್ಲಿ ಭೂಗಳ್ಳರ ಹಾವಳಿ ಹೆಚ್ಚಾಗಿದೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ಗಮನಕ್ಕಿದ್ರೂ,ನಿತ್ಯ ಭೂಮಿ ಅಗಿಯುತ್ತಿರೋ ದುರುಳರು ಸಾರ್ವಜನಿಕರ …

Read More »

ಕ್ರಿಕೆಟ್ ಪಟುಗಳನ್ನು ಪ್ರೋತ್ಸಾಹಿಸಿದ ಮಾಜಿ ಶಾಸಕ ಅರವಿಂದ ಪಾಟೀಲ

ಖಾನಾಪೂರ: ಕ್ರಿಕೆಟ್ ಪಟುಗಳನ್ನು ಪ್ರೋತ್ಸಾಹಿಸಿದ ಮಾಜಿ ಶಾಸಕ ಅರವಿಂದ ಪಾಟೀಲ ಖಾನಾಪೂರ ತಾಲೂಕಿನ ಪಾಲಿ ಗ್ರಾಮದ ಯುವಕರಲ್ಲಿ ಒಬ್ಬ ಉತ್ಕೃಷ್ಟ ಗುಣಮಟ್ಟದ ಕ್ರೀಡಾ ಪಟು ಉದಯೋನ್ಮುಖ ಆಗಿ ಖಾನಾಪೂರ ತಾಲೂಕಿನ ಹೆಸರನ್ನು ಉಜ್ವಲಗೊಳಿಸುತ್ತಾನೆ ಎಂದು ಹೇಳಿ ಮಾಜಿ ಶಾಸಕ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅರವಿಂದ ಪಾಟೀಲರು ಯುವಕರಿಗೆ ಪ್ರೋತ್ಸಾಹ ನೀಡಿದರು. ಈ ಸಂದರ್ಭದಲ್ಲಿ ಅವರೂ ಸಹ ಸ್ವಲ್ಪ ಹೊತ್ತು ಬ್ಯಾಟ್ ಹಿಡಿದು ಕ್ರೀಕೆಟ್ ಆಡಿ ಯುವಕರನ್ನು ಪ್ರೋತ್ಸಾಹಿಸಿ ನಾನು ಮಾಜಿ …

Read More »

ಬಾಲಕಿಯ ರೇಗಿಸಿದರೆಂದು ಇಬ್ಬರು ಬಾಲಕರ ಮೇಲೆ ದೊಣ್ಣೆಗಳಿಂದ ಹಲ್ಲೆ

ಬೆಂಗಳೂರು: ಇಬ್ಬರು ಬಾಲಕರ ಮೇಲೆ ದೊಣ್ಣೆಗಳಿಂದ ಹಲ್ಲೆ ಮಾಡಿದ್ದ ಆರೋಪಿಗಳ ವಿರುದ್ಧ ನಗರದ ಚಂದ್ರಾಲೇಔಟ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಓರ್ವ ಬಾಲಕನ ತಂದೆ ನೀಡಿದ ದೂರಿನನ್ವಯ ಸೂಫಿಯಾನ್​​ ಹಾಗೂ ಜುಬೈರ್​ ಎಂಬಿಬ್ಬರ ವಿರುದ್ಧ ಪೊಲೀಸರು ಎಫ್ಐಆರ್​ ದಾಖಲಿಸಿದ್ದಾರೆ. ಘಟನೆಯ ವಿವರ: ಮಾರ್ಚ್​ 17ರ ರಾತ್ರಿ 8:30ರ ಸುಮಾರಿಗೆ ಐವರು ಆರೋಪಿಗಳು ಇಬ್ಬರು ಬಾಲಕರನ್ನು ಗಂಗೊಂಡನಹಳ್ಳಿ ಸಮೀಪ ಕರೆದೊಯ್ದು ದೊಣ್ಣೆಗಳಿಂದ ಹಲ್ಲೆ ಮಾಡಿದ್ದರು. ಹಲ್ಲೆಗೊಳಗಾದ ಇಬ್ಬರು ಹತ್ತನೇ ತರಗತಿಯಲ್ಲಿ ಓದುತ್ತಿದ್ದು, ಆರೋಪಿಗಳಿಗೆ ಪರಿಚಯವಿದ್ದ ಬಾಲಕಿಯನ್ನು …

Read More »