ಕಿತ್ತೂರಿನಲ್ಲಿ ಮಹಿಳಾ ದಿನಾಚರಣೆ; ಸಾಧಕಿಯರ ಸನ್ಮಾನ ಅಧಿವಕ್ತಾ ಪರಿಷದ್ ಮತ್ತು ಕಿತ್ತೂರು ಬಾರ್ ಅಸೋಸಿಯೇಷನ ವತಿಯಿಂದ ಆಯೋಜನೆ ಅಧಿವಕ್ತಾ ಪರಿಷದ್ ಉತ್ತರ ಕರ್ನಾಟಕ, ಬೆಳಗಾವಿ ಶಾಲೆ ಮತ್ತು ಕಿತ್ತೂರು ಬಾರ್ ಅಸೋಸಿಯೇಷನನ ವತಿಯಿಂದ ಬೆಳಗಾವಿ ತಾಲೂಕಿನ ಕಿತ್ತೂರಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಯಿತು. ಭಾನುವಾರದಂದು ಚೆನ್ನಮ್ಮನ ಕಿತ್ತೂರಿನ ರಾಜಗುರು ಪ್ರತಿಷ್ಠಾನ ಸಂಸ್ಥಾನ ಕಲ್ಮಠದಲ್ಲಿ ಮುಖ್ಯ ಅತಿಥಿಗಳಾಗಿ ಮೀನಾಕ್ಷಿ ಸವದಿ ಅವರು ಉಪಸ್ಥಿತರಿದ್ದರು. ಈ ವೇಳೆ ಅವರು ರಾಣಿ ಚೆನ್ನಮ್ಮನ ಕಿತ್ತೂರು …
Read More »Daily Archives: ಮಾರ್ಚ್ 25, 2025
ಸರ್ಕಾರ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಸರ್ಕಾರ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮುಂದಿನ ಮಾರ್ಚ್ ತಿಂಗಳಲ್ಲಿ ಸರ್ಕಾರದ ವತಿಯಿಂದ ಸಾಮೂಹಿಕ ಸೀಮಂತ ಕಾರ್ಯಕ್ರಮ ನಾನು ಮಂತ್ರಿಯಾದ ಬಳಿಕ ಇಲಾಖೆಗೆ ಹೊಸ ಸ್ಪರ್ಶಕೊಟ್ಟಿರುವೆ ಎಂದ ಸಚಿವರು ಬೆಳಗಾವಿ : ಮಹಿಳೆಯರ ಸಬಲೀಕರಣಕ್ಕಾಗಿಯೇ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಮುಂದಿನ ಮಾರ್ಚ್ ತಿಂಗಳಿಗೆ ಪ್ರತಿಯೊಂದು ಜಿಲ್ಲೆಯಲ್ಲೂ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜಿಸಲು ಸರ್ಕಾರದಿಂದ ಆದೇಶ …
Read More »ನವಜಾತ ಶಿಶುವಿನ ಹತ್ಯೆ, ಕೊಲೆ ಪ್ರಕರಣದಲ್ಲಿ ಪ್ರೇಮಿಗಳು ಅಂದರ್:ಎಸ್ ಪಿ
ಕಿತ್ತೂರು: ನವಜಾತ ಶಿಶುವಿನ ಹತ್ಯೆ, ಕೊಲೆ ಪ್ರಕರಣದಲ್ಲಿ ಪ್ರೇಮಿಗಳು ಅಂದರ್-ಎಸ್ ಪಿ ಡಾ. ಭೀಮಾಶಂಕರ ಗುಳೇದ ಚನ್ನಮ್ಮನ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ನವಜಾತ ಶಿಶುವನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಇಬ್ಬರು ಪ್ರೇಮಿಗಳನ್ನು ಬಂಧಿಸಿ ಜೈಲಿಗೆ ತಳ್ಳಲಾಗಿದೆ. ಈ ಕುರಿತು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್ ಪಿ ಡಾ. ಭೀಮಾಶಂಕರ್ ಗುಳೇದ ಅವರು, ಅಂಬಡಗಟ್ಟಿ ಗ್ರಾಮದಲ್ಲಿ ನವಜಾತ ಹೆಣ್ಣು ಶಿಶುವಿನ ಶವವು ತಿಪ್ಪೆಯಲ್ಲಿ ಸಿಕ್ಕಿತ್ತು. ಈ ಪ್ರಕರಣದ ಕುರಿತು ಪೊಲೀಸರು …
Read More »ಕಾಗವಾಡ ತಾಲೂಕಿನ ಉಗಾರ ಪುರಸಭೆಯಲ್ಲಿ ಸನ್ 2025-26 ಸಾಲಿನ ಬಜೆಟ್ ಮಂಡನೆ ನೆರವೇರಿತು.
ಕಾಗವಾಡ ತಾಲೂಕಿನ ಉಗಾರ ಪುರಸಭೆಯಲ್ಲಿ ಸನ್ 2025-26 ಸಾಲಿನ ಬಜೆಟ್ ಮಂಡನೆ ನೆರವೇರಿತು. . ಕಾಗವಾಡ ತಾಲೂಕಿನ ಉಗಾರ ಪುರಸಭೆಯ ಸನ 2025-26 ಸಾಲಿನ 35 ಲಕ್ಷ 57 ಸಾವಿರ ರೂಪಾಯದ ಉಳಿತಾಯ ಬಜೆಟ ಪುರಸಭೆ ಮುಖ್ಯ ಅಧಿಕಾರಿ ಎಂ ಆರ ನದಾಫ ಮಂಡನೆ ಮಾಡಿದರು. ಸೋಮವಾರ ರಂದು ಉಗಾರ ಪುರಸಭೆಯಲ್ಲಿ ಬಜೆಟ್ ಮಂಡನೆ. ಪುರಸಭೆ ಅಧ್ಯಕ್ಷೆ ಶ್ರೀಮತಿ ಫಾತಿಮಾ ನದಾಫ ಇವರ ಅಧ್ಯಕ್ಷತೆಯಲ್ಲಿ ಸಭೆ ಜರಿಗಿತು. ಮುಖ್ಯ ಅಧಿಕಾರಿಗಳಾದ …
Read More »ಸಂಭ್ರಮ ಮಹಿಳಾ ಸಂಘದ ದ್ವಿತೀಯ ವಾರ್ಷಿಕೋತ್ಸವ
ಸಂಭ್ರಮ ಮಹಿಳಾ ಸಂಘದ ದ್ವಿತೀಯ ವಾರ್ಷಿಕೋತ್ಸವ ಹಾಗೂ ವಿಶ್ವ ಮಹಿಳಾ ದಿನಾಚರಣೆಯನ್ನು ನಿನ್ನೆ ಸಾಯಂಕಾಲ ಆಚರಿಸಲಾಯಿತು. ಅತಿಥಿಗಳಾಗಿ ಡಾ. ಪ್ರೀಯಂವದಾ ಹುಲಗಬಾಳಿ . ಕನ್ನಡ ಉಪನ್ಯಾಸಕರು J A ಕಾಲೇಜ ಅಥಣಿ .ಇವರು ಆಗಮಿಸಿದ್ದರು. ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಸಂಭ್ರಮ ಮಹಿಳಾ ಸಂಘದ ಅಧ್ಯಕ್ಷೆ ಶ್ರೀಮತಿ ಕವಿತಾ ಶಿವಪೂಜಿಮಠ , ಕಮಿಟಿಯ 12 ಜನ ಪದಾಧಿಕಾರಿಗಳು ಹಾಗೂ ಸದಸ್ಯರು ಕಾಯ೯ಕ್ರಮಕ್ಕೆ ಸಾಕ್ಷಿಯಾದರು. ಮನರಂಜನೆ ಕಾರ್ಯಕ್ರಮಗಳು ಹಾಗೂ ಬಹುಮಾನ …
Read More »ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಭಾಷಣ ಎಂಇಎಸ್ ಮುಖಂಡ ಶುಭಂ ಸೇಳಕೆ ಬಂಧಿಸಿ ಜಿಲ್ಲಾಸ್ಪತ್ರೆಗೆ ಆರೋಗ್ಯ ತಪಾಸಣೆಗೆ ಕರೆ ತಂದಿದ್ದಾರೆ.
ಬೆಳಗಾವಿ :ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಭಾಷಣ ಮಾಡಿರ ಆರೋಪದ ಮೇಲೆ ಪುಂಡ ಎಂಇಎಸ್ ಮುಖಂಡ ಶುಭಂ ಸೇಳಕೆಯನ್ನು ಸೋಮವಾರ ಮಾಳಮಾರುತಿ ಪೊಲೀಸರು ಬಂಧಿಸಿ ಜಿಲ್ಲಾಸ್ಪತ್ರೆಗೆ ಆರೋಗ್ಯ ತಪಾಸಣೆಗೆ ಕರೆ ತಂದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರಿಗೆ ಗಡಿ ಭಾಷೆಯ ಪ್ರಸ್ತಾಪ ಮಾಡಿವಪ್ರಚೋದನಕಾರಿ ಭಾಷಣ ಮಾಡಿದ ಪರಿಣಾಮ ಪೊಲೀಸರು ಬಂಧಿಸಿ ಕ್ರಮ ಜರುಗಿಸಿದ್ದಾರೆ.
Read More »ಯುವ ಪೀಳಿಗೆಗೆ ಅಧ್ಯಾತ್ಮದ ಅರಿವು ಮೂಡಿಸುವುದು ಅಗತ್ಯವಾಗಿದೆ.
ಅಥಣಿ :ಯುವ ಪೀಳಿಗೆಗೆ ಅಧ್ಯಾತ್ಮದ ಅರಿವು ಮೂಡಿಸುವುದು ಅಗತ್ಯವಾಗಿದೆ. ಆಧುನಿಕ ಜಂಜಾಟಗಳಲ್ಲಿ ಯುವ ಜನತೆಗೆ ಆಧ್ಯಾತ್ಮಿಕ ಅರಿವು ಮೂಡಿಸಲು ಆಶ್ರಮಗಳ ಅಗತ್ಯವಿದೆ. ಜ್ಯಾತ್ಯತೀತ ತತ್ವದ ಮೂಲಕ ಮಾನವ ಕಲ್ಯಾಣ ಮಾಡುತ್ತ ಬಂದಿರುವ ಇಂಚಗೇರಿ ಸಂಪ್ರದಾಯದ ತತ್ವಗಳು ನಾಡಿನಲ್ಲಿ ಅತ್ಯಂತ ಶ್ರೇಷ್ಠವಾಗಿವೆ.ಮಾನವ ಕಲ್ಯಾಣವನ್ನೇ ಗುರಿಯಾಗಿಸಿಕೊಂಡಿರುವ ಮಾಧವಾನಂದರ ಉಪದೇಶ, ಸಂದೇಶ ಅಥಣಿ ಜನತೆಗೆ ದೊರೆಯಲಿ ಎಂಬ ಉದ್ದೇಶದಿಂದ ಮಾಧವಾನಂದ ಪ್ರಭುಗಳ ಆಶ್ರಮ ನಿರ್ಮಾಣವಾಗುತ್ತಿರುವುದು ಅತ್ಯಂತ ಸಂತೋಷದ ಸಂಗತಿಯಾಗಿದೆ.ಈ ಭಾಗದ ಇಂಚಗೇರಿ ಸಂಪ್ರದಾಯದ ಭಕ್ತಾದಿಗಳ …
Read More »