Breaking News

Daily Archives: ಮಾರ್ಚ್ 30, 2025

ರಾಜ್ಯದ ವಿವಿಧೆಡೆ ಮಳೆ ಆರಂಭ

ಈಗಾಗಲೇ ರಾಜ್ಯದ ವಿವಿಧೆಡೆ ಮಳೆ ಆರಂಭವಾಗಿದೆ. ಏಪ್ರಿಲ್ 2 ರಿಂದ ಮಳೆ ಮತ್ತಷ್ಟು ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಏಪ್ರಿಲ್ 2ರಿಂದ ಮಳೆ ಜೋರಾಗಲಿದ್ದು ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎನ್ನಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಹಲವು ಕಡೆಗಳಲ್ಲಿ ಕಳೆದ ಒಂದು ವಾರದಿಂದ ಅಲ್ಲಲ್ಲಿ ಮಳೆಯಾಗುತ್ತಿದ್ದು ವಿಜಯನಗರ, ಶಿವಮೊಗ್ಗತುಮಕೂರು, …

Read More »

ವೀರ ರಾಣಿ ಕಿತ್ತೂರು ಚೆನ್ನಮ್ಮ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಬೆಂಗಳೂರು: ಪ್ರಾಚೀನ ಸ್ಮಾರಕಗಳು, ಐತಿಹಾಸಿಕ ತಾಣಗಳು ಮತ್ತು ಅವಶೇಷಗಳ ಕಾಯ್ದೆ 1958ರ ಅಡಿ ವೀರ ರಾಣಿ ಕಿತ್ತೂರು ಚೆನ್ನಮ್ಮನವರ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಪರಂಪರೆ ಸಾರುವ ವೀರ ರಾಣಿ ಕಿತ್ತೂರು ಚೆನ್ನಮ್ಮನ ಸಮಾಧಿ ತಾಣ ಇರುವುದನ್ನು ಸಮಸ್ತ ಕನ್ನಡಿಗರ ಪರವಾಗಿ ನಿಮ್ಮ ಗಮನಕ್ಕೆ ತರಲು ಬಯಸುತ್ತೇನೆ. ವಸಾಹತುಶಾಹಿ …

Read More »

ಬಾಗಲಕೋಟೆ ಬೈಕ್ ಗೆ ಬಸ್ ಡಿಕ್ಕಿ ದಂಪತಿಗಳ ಸಾವು,

ಬಾಗಲಕೋಟೆ ಬೈಕ್ ಗೆ ಬಸ್ ಡಿಕ್ಕಿ ದಂಪತಿಗಳ ಸಾವು, ಸ್ವಾಗತ ಕಮಾನ್ ಗೆ ತಾಗಿ ಉರುಳಿ ಬಿದ್ದ ಬಸ್, ಪ್ರಯಾಣಿಕರಿಗೆ ಗಾಯ ಹೆದ್ದಾರಿ ನಾಮಫಲಕದ ಕಂಬಕ್ಕೆ ಗುದ್ದಿದ KSRTC ಬಸ್ ಪ್ರಕರಣ… ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಮಾಜ ಡಿಸಿಎಂ ಗೋವಿಂದ್ ಕಾರಜೋಳ.. ರನ್ನ ಬೆಳಗಲಿ ಹೊರವಲಯದಲ್ಲಿ ನಡೆದ ಬಸ್ ಅಪಘಾತ ಪ್ರಕರಣ… ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ರನ್ನ ಬೆಳಗಲಿ ಪಟ್ಟಣ… ಅಘಟನೆಯಲ್ಲಿ ಅದೃಷ್ಟವಶಾತ್ ಬದುಕಿದ ಬಸ್ನಲ್ಲಿದ್ದ 20ಕ್ಕೂ …

Read More »

ಬೆಳಗಾವಿಯಲ್ಲಿ ಪೊಲೀಸ ಠಾಣೆ ಎದುರು ದಿಢೀರ್ ಭಜರಂಗದಳ ಕಾರ್ಯಕರ್ತರ ಪ್ರತಿಭಟನೆ

ಬೆಳಗಾವಿಯಲ್ಲಿ ಪೊಲೀಸ ಠಾಣೆ ಎದುರು ದಿಢೀರ್ ಭಜರಂಗದಳ ಕಾರ್ಯಕರ್ತರ ಪ್ರತಿಭಟನೆ!* ಭಜರಂಗದಳದ ಕಾರ್ಯಕರ್ತರ ಮೇಲೆ ವಿನಾಕಾರಣ ಗೂಂಡಾ ಕಾಯ್ದೆಯಡಿ ಕೇಸ್ *ರೊಚ್ಚಿಗೆದ್ದ ಭಜರಂಗದಳ ಕಾರ್ಯಕರ್ತರು, ಮಹಿಳೆಯರಿಂದ ದಿಢೀರ್ ಪೊಲೀಸ ಠಾಣೆ ಎದುರಿಗೆ ಪ್ರತಿಭಟನೆ!* ಬೆಳಗಾವಿಯಲ್ಲಿ ಅಶ್ವತ್ಥಾಮ ಮಂದಿರ ಮೇಲೆ ಕಲ್ಲು ಎಸೆತದ ಬಗ್ಗೆ ಪೊಲೀಸ ಕಮಿಷನರ್ ಮನವಿ ಸಲ್ಲಿಕೆ ಅದೇ ಉದ್ದೇಶ ಇಟ್ಟುಕೊಂಡು ಭಜರಂಗದಳ ಇಬ್ಬರು ಕಾರ್ಯಕರ್ತರ ಗೂಂಡಾ ಕಾಯ್ದೆಯಡಿ ಗಡಿಪಾರು ಮಾಡುತ್ತಿದ್ದಾರೆ ದೇಶದ‌ ಪರವಾಗಿ ಭಜರಂಗದಳ ಕಾರ್ಯಕರ್ತರು ಕೆಲಸ …

Read More »