ಸರ್ವ ಧರ್ಮಗಳಲ್ಲಿರಬೇಕು ಶಾಂತಿ-ಸಹಿಷ್ಣುತೆ… ಕಮತಗಿಯ ರಮಜಾನ್ ಹಬ್ಬದಲ್ಲಿ ಹುಚ್ಚೇಶ್ವರ ಶ್ರೀಗಳ ಆರ್ಶೀವಚನ ರಮಜಾನ್ ಇದು ಇಸ್ಲಾಂ ಬಾಂಧವರ ಜಪ-ತಪ ಮತ್ತು ಅನುಷ್ಠಾನವನ್ನು ಕೈಗೊಳ್ಳುವ ಹಬ್ಬವಾಗಿದೆ ಎಂದು ಕಮತಗಿ ಹೊಳೆಹುಚ್ಚೇಶ್ವರ ಮಠದ ಹುಚ್ಚೇಶ್ವರ ಸ್ವಾಮೀಜಿಗಳು ಹೇಳಿದರು. ಇಂದು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿ ಪಟ್ಟಣದ ಈದ್ಗಾ ಮೈದಾನದಲ್ಲಿ ಈದ್ ಉಲ್ ಫಿತರ್ ಹಿನ್ನೆಲೆ ಸಾಮೂಹಿಕ ನಮಾಜ್ ಅದಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸ್ವಾಮೀಜಿಗಳು ಮಾತನಾಡಿದರು. ರಮಜಾನ್ ಇಂದು …
Read More »Monthly Archives: ಮಾರ್ಚ್ 2025
ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಯಲ್ಲಿ ಹೊಸ ಇತಿಹಾಸ ಬರೆದಿದ್ದೇನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಯಲ್ಲಿ ಹೊಸ ಇತಿಹಾಸ ಬರೆದಿದ್ದೇನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 8 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಕಾಮಗಾರಿ, 45 ಲಕ್ಷ ರೂ. ವೆಚ್ಚದಲ್ಲಿ ಶಾಲಾ ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ ಬೆಳಗಾವಿ : ಕಳೆದ 7 ವರ್ಷದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಯಲ್ಲಿ ಹೊಸ ಇತಿಹಾಸ ಬರೆದಿದ್ದೇನೆ. ನೂರಾರು ಶಾಲೆ, ಅಂಗನವಾಡಿ ಕೊಠಡಿ ನಿರ್ಮಾಣ, ನೂರಾರು ದೇವಸ್ಥಾನ ಜೀರ್ಣೋದ್ಧಾರ, ಅಸಂಖ್ಯಾತ ರಸ್ತೆ ಅಭಿವೃದ್ಧಿ, ಅಪಾರ ಸಂಖ್ಯೆ …
Read More »ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಭರ್ಜರಿ ಬೇಟೆ..
ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಭರ್ಜರಿ ಬೇಟೆ.. ನ್ಯಾಮತಿ ಬ್ಯಾಂಕ್ ಕಳ್ಳತನದ 06 ಆರೋಪಿತರನ್ನು ಬಂಧಿಸಿ, ಸುಮಾರು 15.30 ಕೋಟಿ ಮೌಲ್ಯದ 17.1 ಕೆಜಿ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿರುವ ಬಗ್ಗೆ ಮಾನ್ಯ ಐಜಿಪಿ ಪೂರ್ವ ವಲಯ ರವರಾದ ಡಾ. ರವಿಕಾಂತೇಗೌಡ ಐಪಿಎಸ್ ರವರು ಹಾಗೂ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ಮಾಧ್ಯಮದವರಿಗೆ ಮಾಹಿತಿ ನೀಡಿದರು. ಈ ಸಂಧರ್ಭದಲ್ಲಿ ಪತ್ತೆ ಕಾರ್ಯ ತಂಡವನ್ನು ಅಭಿನಂದಿಸಿರುತ್ತಾರೆ. ಈ ಸಂಧರ್ಭದಲ್ಲಿ ಪತ್ತೆಕಾರ್ಯ …
Read More »ಬಿ.ಎಸ್.ವೈ ಮತ್ತು ವಿಜಯೇಂದ್ರ ರಾಜ್ಯವನ್ನು ಲೂಟಿ ಮಾಡಿದ್ದಾರೆ ಈ ಜನ್ಮದಲ್ಲಲ್ಲ… ಮುಂದಿನ ಜನ್ಮದಲ್ಲೂ ಕಾಂಗ್ರೆಸ್’ಗೆ ಮಾತ್ರ ಹೋಗಲ್ಲ
ಈ ಜನ್ಮದಲ್ಲಲ್ಲ… ಮುಂದಿನ ಜನ್ಮದಲ್ಲೂ ಕಾಂಗ್ರೆಸ್’ಗೆ ಮಾತ್ರ ಹೋಗಲ್ಲ ಬಿ.ಎಸ್.ವೈ ಮತ್ತು ವಿಜಯೇಂದ್ರಗೆ ನಾಚಿಕೆ ಮಾನ ಮರ್ಯಾದೆ ಇದೇಯಾ? ಯತ್ನಾಳ ಹಿಂಗದ್ದಿದ್ದೇಕೆ??? ಈ ಜನ್ಮದಲ್ಲಲ್ಲ… ಮುಂದಿನ ಜನ್ಮದಲ್ಲೂ ಕಾಂಗ್ರೆಸ್’ಗೆ ಮಾತ್ರ ಹೋಗಲ್ಲ ಬಿ.ಎಸ್.ವೈ ಮತ್ತು ವಿಜಯೇಂದ್ರ ರಾಜ್ಯವನ್ನು ಲೂಟಿ ಮಾಡಿದ್ದಾರೆ ಕೊರೋನಾ ಕಾಲದಲ್ಲಿ ಸಾವಿರ ಹತ್ತಾರು ಸಾವಿರ ಲಕ್ಷ ಲೂಟಿ ಬಿ.ಎಸ್.ವೈ ಮತ್ತು ವಿಜಯೇಂದ್ರಗೆ ನಾಚಿಕೆ ಮಾನ ಮರ್ಯಾದೆ ಇದೇಯಾ?- ಯತ್ನಾಳ ಈ ಜನ್ಮದಲ್ಲಲ್ಲ ಮುಂದಿನ ಜನ್ಮದಲ್ಲೂ ಕಾಂಗ್ರೆಸ್’ಗೆ ಮಾತ್ರ …
Read More »ವಕ್ಫ್ ಕಾಯ್ದೆ ತಿದ್ದುಪಡಿ ರದ್ದಿಗೆ ಆಗ್ರಹಿಸಿ ಮುಸ್ಲಿಂ ಯುವಕರಿಂದ ಪೋಸ್ಟರ್ ಪ್ರದರ್ಶನ…
ಬೆಳಗಾವಿ:ವಕ್ಫ್ ಕಾಯ್ದೆ ತಿದ್ದುಪಡಿ ರದ್ದಿಗೆ ಆಗ್ರಹಿಸಿ ಮುಸ್ಲಿಂ ಯುವಕರಿಂದ ಪೋಸ್ಟರ್ ಪ್ರದರ್ಶನ… ಕಿತ್ತೂರಿನಲ್ಲಿ ಕೈಗೆ ಕಪ್ಪು ಬಟ್ಟೆ ಧರಿಸಿ ಪ್ರತಿಭಟನಾ ಮೆರವಣಿಗೆ…. ವಕ್ಫ್ ಕಾಯ್ದೆ ತಿದ್ದುಪಡಿ ರದ್ದಿಗೆ ಆಗ್ರಹಿಸಿ ಮುಸ್ಲಿಂ ಯುವಕರಿಂದ ಪೋಸ್ಟರ್ ಪ್ರದರ್ಶನ ಎಸ್ ಡಿ ಪಿ ಐ ರಾಷ್ಟ್ರೀಯ ಅಧ್ಯಕ್ಷರ ಬಿಡುಗಡೆಗೆ ಆಗ್ರಹ ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಮೆರವಣಿಗೆ ಬೆಳಗಾವಿ ಅಂಜುಮನ್ ಸಂಸ್ಥೆ ಎದುರು ಪೋಸ್ಟರ್ ಪ್ರದರ್ಶನ ಬೆಳಗಾವಿ ನಗರದ ಡಿಸಿ ಕಚೇರಿ ಎದುರಿಗಿನ ಅಂಜುಮನ್ …
Read More »ಕರ್ತವ್ಯ ಲೋಪಉಪವಿಭಾಗಾಧಿಕಾರಿಅಮಾನತು
ಕರ್ತವ್ಯ ಲೋಪ ಆರೋಪದಲ್ಲಿ ಕುಂದಾಪುರ ಉಪವಿಭಾಗಾಧಿಕಾರಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಮಹೇಶ್ ಚಂದ್ರ ಅಮಾನತುಗೊಂಡ ಅಧಿಕಾರಿ. ಉಡುಪಿ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ, ಮಹೇಶ್ ಚಂದ್ರ ಅವರನ್ನು ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಮಹೇಶ್ ಅವರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದ ವೇಳೆ ರೆಸಾರ್ಟ್ ನಿರ್ಮಾಣದ ವಿಚಾರದಲ್ಲಿ ವಿವಿಧ ದಾಖಲೆಗಳನ್ನು, ನಿಯಮ ಮೀರಿ ನಕಲಿ ದಾಖಲೆ ಸೃಷ್ಟಿಸಿರುವ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಮಹೇಶ್ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಿದ್ದರೂ ಸೂಕ್ತ …
Read More »ಮುತ್ತೂಟ್ ಫೈನಾನ್ಸ್ ದರೋಡೆಗೆ ಯತ್ನ, ಇಬ್ಬರು ಆರೋಪಿಗಳು ಸೆರೆ
ಉಳ್ಳಾಲ(ದಕ್ಷಿಣ ಕನ್ನಡ): ದೇರಳಕಟ್ಟೆಯಲ್ಲಿರುವ ಮುತ್ತೂಟ್ ಫೈನಾನ್ಸ್ನಲ್ಲಿ ದರೋಡೆಗೆ ಯತ್ನಿಸಿದ ಮೂವರು ಆರೋಪಿಗಳ ಪೈಕಿ ಕೇರಳ ಮೂಲದ ಇಬ್ಬರನ್ನು ಕೊಣಾಜೆ ಪೊಲೀಸರು ಹಾಗೂ ಸ್ಥಳೀಯರು ಸೇರಿ ಹಿಡಿದಿದ್ದಾರೆ. ಕೇರಳ ನಿವಾಸಿಗಳಾದ ಮುರಳಿ ಮತ್ತು ಇರ್ಷಾದ್ ಬಂಧಿತರು. ಶನಿವಾರ ಸಂಜೆ ರೈಲಿನಲ್ಲಿ ಬಂದಿದ್ದ ಈ ಮೂವರು ದೇರಳಕಟ್ಟೆ ಸಮೀಪ ರಾತ್ರಿವರೆಗೂ ಕಾದು ಕುಳಿತು ಕೃತ್ಯ ಎಸಗಲು ಮುಂದಾಗಿದ್ದರು. ತಡರಾತ್ರಿ 3 ಗಂಟೆ ವೇಳೆಗೆ ಡ್ರಿಲ್ ಮಷಿನ್ ಮೂಲಕ ಬಾಗಿಲು ಮುರಿಯಲು ಯತ್ನಿಸಿದ ಸಂದರ್ಭದಲ್ಲಿ ಸೈರನ್ …
Read More »ಇಟಗಿಯ ಮಹಾದೇವನಿಗೆ ಸೂರ್ಯ ಕಿರಣ ಸ್ಪರ್ಶ
ಕೊಪ್ಪಳ : ಹಿಂದೂ ಪಂಚಾಂಗದ ಪ್ರಕಾರ ಯುಗಾದಿ ಹಿಂದುಗಳಿಗೆ ಹೊಸವರ್ಷ. ಹೊಸವರ್ಷವನ್ನು ನಾಡಿನೆಲ್ಲೆಡೆ ಸಂಭ್ರಮದಿಂದ ಆಚರಿಸುತ್ತಾರೆ. ಇದೇ ವೇಳೆ ಜಗತ್ತಿಗೆ ಬೆಳಕು ನೀಡುವ ಸೂರ್ಯ ದೇವನು ಸಹ ತನ್ನ ಮೊದಲು ಕಿರಣವನ್ನು ದೇವರಿಗೆ ಸ್ಪರ್ಶ ಮಾಡುತ್ತಾನೆ. ವಿಸ್ಮಯವಾಗಿರುವ ಈ ಕೌತುಕ ನೋಡಲು ಜನ ಬೆಳಗ್ಗೆ ಕಾದು ಕುಳಿತಿರುತ್ತಾರೆ. ಹೌದು, ಪುರಾತನ ದೇವಾಲಯಗಳನ್ನು ನಿರ್ಮಿಸುವಾಗ ದೇವರ ಮೂರ್ತಿಗೆ ಯುಗಾದಿಯ ದಿನದಂದು ಸೂರ್ಯನ ಕಿರಣಗಳು ಸ್ಪರ್ಶಿಸುವಂತೆ ನಿರ್ಮಿಸಿರುವುದು ಕೌತುಕ ಮತ್ತು ವಿಶೇಷವಾಗಿದೆ. ಇಂಥ ಕೌತುಕ …
Read More »ರಾಯಚೂರು: ಬೀದಿ ನಾಯಿಗಳ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಸಾವು
ರಾಯಚೂರು: ಬಹಿರ್ದೆಸೆಗೆ ತೆರಳಿದ್ದ ವೇಳೆ ಬೀದಿ ನಾಯಿ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಕಸಬಾ ಲಿಂಗಸೂಗೂರು ಗ್ರಾಮದ ಬಾಲಕ ಚಿಕಿತ್ಸೆ ಫಲಕಾರಿಯಾಗಿದೆ ಇಂದು ಬಾಗಲಕೋಟೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ರಾಯಚೂರು ಜಿಲ್ಲೆಯ ಕಸಬಾ ಲಿಂಗಸೂಗೂರು ಗ್ರಾಮದ ಸಿದ್ದಪ್ಪ ಬೀರಪ್ಪ(6) ಮೃತ ಬಾಲಕ. ಶನಿವಾರ ಸಂಜೆ ಸಮಯದಲ್ಲಿ ಬಾಲಕ ಸಿದ್ದಪ್ಪ ಬಹಿರ್ದೆಸೆಗೆಂದು ತೆರಳಿದ್ದ. ಈ ವೇಳೆ ಐದಾರು ಬೀದಿ ನಾಯಿಗಳ ಹಿಂಡು ದಾಳಿ ನಡೆಸಿದ್ದರಿಂದ ಬಾಲಕ ಗಂಭೀರ ಗಾಯಗೊಂಡಿದ್ದ. ಸ್ಥಳೀಯರು ನಾಯಿಗಳನ್ನು ಓಡಿಸಿ ಬಾಲಕನನ್ನು …
Read More »ಹೊಸ ಪಕ್ಷ ಕಟ್ಟಲು ಜನಾಭಿಪ್ರಾಯ ಬಂದರೆ ವಿಜಯದಶಮಿ ದಿನ ಉದ್ಘಾಟನೆ: ಶಾಸಕ ಯತ್ನಾಳ್
ವಿಜಯಪುರ: “ಯಡಿಯೂರಪ್ಪ ತನ್ನ ಮಗನ ಸ್ವಾರ್ಥಕ್ಕಾಗಿ ಹಿಂದುತ್ವದ ವ್ಯಕ್ತಿಗಳನ್ನು ತುಳಿದುಕೊಂಡು ಬಂದಿದ್ದಾರೆ. ಇವತ್ತು ನನ್ನನ್ನು ಸಹ ಯಡಿಯೂರಪ್ಪ ಹಾಗೂ ವಿಜಯೇಂದ್ರ ರಾಜಕೀಯವಾಗಿ ವಂಶ ಪರಂಪರೆ ಮುಂದುವರೆಯಬೇಕು ಎಂಬ ಕಾರಣಕ್ಕೆ ನನ್ನನ್ನು ತುಳಿಯುವ ಕೆಲಸ ಮಾಡಿದ್ದಾರೆ” ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಹೈಕಮಾಂಡ್ಗೆ ವಿನಂತಿ ಮಾಡುವೆ. ಈ ತರಹ ವಂಶಪರಂಪರೆ, ಭ್ರಷ್ಟಾಚಾರಿಗಳನ್ನು ತೆಗೆದುಹಾಕದಿದ್ದರೆ ಜನರ ವಿಶ್ವಾಸ ಹೋಗುತ್ತದೆ. ವಿಜಯೇಂದ್ರನೇ ಮುಂದಿನ ಮುಖ್ಯಮಂತ್ರಿ ಎಂದು …
Read More »