Breaking News

Monthly Archives: ಮಾರ್ಚ್ 2025

ಈ ಯುಗಾದಿ ಹಬ್ಬದಲ್ಲಿ ನಿಮ್ಮ ಸೌಂದರ್ಯವನ್ನು ಹೆಚ್ಚಿಸಿ “ಆಶೀರ್ವಾದ ಜ್ವೇಲರ್ಸ್”ನ ಮೂಲಕ… ಮೇಕಿಂಗ್ ಚಾರ್ಜ್ ಮೇಲೆ ಶೇ. 50 ರಷ್ಟು ರಿಯಾಯಿತಿ…ಇಂದೇ ತ್ವರೆ ಮಾಡಿ…

ಈ ಯುಗಾದಿ ಹಬ್ಬದಲ್ಲಿ ನಿಮ್ಮ ಸೌಂದರ್ಯವನ್ನು ಹೆಚ್ಚಿಸಿ “ಆಶೀರ್ವಾದ ಜ್ವೇಲರ್ಸ್”ನ ಮೂಲಕ… ಮೇಕಿಂಗ್ ಚಾರ್ಜ್ ಮೇಲೆ ಶೇ. 50 ರಷ್ಟು ರಿಯಾಯಿತಿ…ಇಂದೇ ತ್ವರೆ ಮಾಡಿ… ಹಿಂದೂ ಹೊಸ ವರ್ಷ ಯುಗಾದಿಯಂದು ಚಿನ್ನ ಬೆಳ್ಳಿ ಖರೀದಿಸಲು ಯೋಚಿಸುತ್ತಿದ್ದರೇ, ಇಲ್ಲಿದೆ ನಿಮಗೊಂದು ಸಿಹಿ ಸುದ್ಧಿ. ನಿಮಗಾಗಿ ಬೆಳಗಾವಿ ಆಶೀರ್ವಾದ ಜ್ವೇಲರ್ಸ್ ತಂದಿದೆ ಹೊಸ ಆಕರ್ಷಕ ಆಫರ್. ಹೌದು, ಹಿಂದೂ ಹೊಸ ವರ್ಷ ಯುಗಾದಿ ಹಬ್ಬದಂದು ಚಿನ್ನ ಬೆಳ್ಳಿ ಖರೀದಿಸುವ ಯೋಚನೆಯಲ್ಲಿದ್ದರೇ, ನಿಮಗಾಗಿ ಬೆಳಗಾವಿಯ …

Read More »

ಶಾಸಕ ಯತ್ನಾಳ ಉಚ್ಚಾಟನೆ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಭುಗಿಲೆದ್ದ ಆಕ್ರೋಶ:ಹಲವೆಡೆ ಪ್ರತಿಭಟನೆಗಳು, ಯತ್ನಾಳ ಅಭಿಮಾನಿಗಳಿಂದ ರಾಜೀನಾಮೆ

ಶಾಸಕ ಯತ್ನಾಳ ಉಚ್ಚಾಟನೆ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಭುಗಿಲೆದ್ದ ಆಕ್ರೋಶ:ಹಲವೆಡೆ ಪ್ರತಿಭಟನೆಗಳು, ಯತ್ನಾಳ ಅಭಿಮಾನಿಗಳಿಂದ ರಾಜೀನಾಮೆ ವಿಜಯಪುರ ನಗರ‌ ಶಾಸಕ ಬಸನಗೌಡ ‌ಪಾಟೀಲ ಯತ್ನಾಳಗೆ ಬಿಜೆಪಿಯಿಂದ ಉಚ್ಚಾಟನೆ ಬೆನ್ನಲ್ಲೇ ಜಿಲ್ಲೆಯಲ್ಲಿ ಯತ್ನಾಳ ಬೆಂಬಲಿಗರ ರಾಜೀನಾಮೆ ಪರ್ವ ಮುಂದುವರೆದರೆ, ಜಿಲ್ಲೆಯ ಕೆಲ ಭಾಗದಲ್ಲಿ ಪ್ರತಿಭಟನೆ ಕೂಡಾ ನಡೆಯುತ್ತಿವೆ. ಇತ್ತ ಜಿಲ್ಲಾ ಕೋರ್ ಕಮಿಟಿಯಲ್ಲಿ ಸಹಿತ ಯತ್ನಾಳ ‌ ಉಚ್ಚಾಟನೆ ಅಂಗೀಕಾರ ಮಾಡಿದ್ಧಾರೆ. ಈ ಕುರಿತಾದ ‌ಒಂದು ಕಂಪ್ಲೀಟ್ ವರದಿ‌ ಇಲ್ಲಿದೆ ನೋಡಿ… ಹೌದು …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಹುಕ್ಕೇರಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಹುಕ್ಕೇರಿ ತಾಲ್ಲೂಕಿನ ಬಡಕುಂದ್ರಿ ಗ್ರಾಮದ ಶ್ರೀ ಬಡಕುಂದ್ರಿ ಲಕ್ಷ್ಮೀ (ಹೋಳೆಮ್ಮ) ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ …

Read More »

2025ರ ಮೊದಲ ಸೂರ್ಯಗ್ರಹಣ

2025ರ ಮೊದಲ ಸೂರ್ಯಗ್ರಹಣ ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಅಮಾವಾಸ್ಯೆಯ (Amavasya) ದಿನವಾದ ಇಂದು ಸಂಭವಿಸಲಿದೆ.ಭಾಗಶಃ ಸೂರ್ಯಗ್ರಹಣ ಮಾರ್ಚ್​ 29: ಇಂದು ವರ್ಷದ ಮೊದಲ ಭಾಗಶಃ ಸೂರ್ಯಗ್ರಹಣ (Solar Eclipse) ಸಂಭವಿಸಲಿದೆ. ಖಗೋಳ ಶಾಸ್ತ್ರದಲ್ಲಿ ಇದೊಂದು ಪ್ರಕ್ರಿಯೆ ಮಾತ್ರ. ಆದರೆ ಧರ್ಮಗ್ರಂಥಗಳಲ್ಲಿ ಸೂರ್ಯಗ್ರಹಣಕ್ಕೆ ವಿಶೇಷ ಮಹತ್ವ ಇದೆ. ಸೂರ್ಯ, ಚಂದರ ಹಾಗೂ ಭೂಮಿ ಒಂದೇ ರೇಖೆಯಲ್ಲಿ ಬಂದಾಗ ಸೂರ್ಯಗ್ರಹಣ ಸಂಭವಿಸಲಿದ್ದು, ಭೂಮಿಯ ಕೆಲ ಭಾಗಗಳಲ್ಲಿ ಕತ್ತಲೆ ಆವರಿಸಲಿದೆ. 2025ರ ಮೊದಲ …

Read More »

ಮೇ.20ರೊಳಗೆ ಎಸಿ ನ್ಯಾಯಾಲಯಗಳಲ್ಲಿರುವ ಬಾಕಿ ತಕರಾರು ಅರ್ಜಿಗಳನ್ನು ಇತ್ಯರ್ಥಗೊಳಿಸಿ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೇ.20ಕ್ಕೆ ಎರಡು ವರ್ಷವಾಗಲಿದೆ. ಅಷ್ಟರೊಳಗೆ ಉಪ ವಿಭಾಗಾಧಿಕಾರಿಗಳ (ಎಸಿ) ನ್ಯಾಯಾಲಯದಲ್ಲಿ ಬಾಕಿ ಇರುವ ತಕರಾರು ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಗಡುವು ನೀಡಿದರು. ಗುರುವಾರ ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, “ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಉಪ …

Read More »

ತಪ್ಪು ಗ್ರಹಿಕೆಯಿಂದ ಯತ್ನಾಳ್ ಅವರ ಉಚ್ಚಾಟನೆ ಆಗಿದೆ: ಮಾಜಿ ಸಚಿವ ಕುಮಾರ ಬಂಗಾರಪ್ಪ

ಬೆಂಗಳೂರು : ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಿರುವುದು ಅನೇಕರಿಗೆ ನೋವು ತರಿಸಿದೆ. ಹಾಗಂತ ಹೈಕಮಾಂಡ್ ತೆಗೆದುಕೊಂಡಿರುವ ನಿರ್ಧಾರಕ್ಕೆ ನಾವು ವಿರೋಧ ಮಾಡಲ್ಲ ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ ಹೇಳಿದ್ದಾರೆ. ಬೆಂಗಳೂರಿನ ಯುಬಿ ಸಿಟಿಯಲ್ಲಿರುವ ಮಾಜಿ ಸಂಸದ ಜಿ. ಎಂ ಸಿದ್ದೇಶ್ವರ್ ನಿವಾಸದಲ್ಲಿ ಇಂದು ಯತ್ನಾಳ್ ಹಾಗೂ ಅವರ ಬೆಂಬಲಿಗರು ನಡೆಸಿದ ಸಭೆ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಪಕ್ಷ ಆಂತರಿಕ ವಿಚಾರ …

Read More »

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗದ ಯೋಜನೆಗೆ ಡಿಪಿಆರ್ ಸಲ್ಲಿಕೆ (

ಹುಬ್ಬಳ್ಳಿ: ಬಯಲುಸೀಮೆ ಹಾಗೂ ಕರಾವಳಿಯನ್ನು ಸಂಪರ್ಕಿಸಿ ವಾಣಿಜ್ಯ ವಹಿವಾಟು ಹೆಚ್ಚಿಸುವ ಮಹತ್ವಾಕಾಂಕ್ಷಿ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆಗೆ ಸಂಬಂಧಿಸಿ ನೈರುತ್ಯ ರೈಲ್ವೆಯು ಅಂದಾಜು 17,141 ಕೋಟಿ ರೂ. ವೆಚ್ಚದ ಪರಿಷ್ಕೃತ ವಿಸ್ತೃತ ಯೋಜನಾ ವರದಿ(ಡಿಪಿಆರ್‌ ) ಯನ್ನು ಇತ್ತೀಚೆಗೆ ರೈಲ್ವೆ ಮಂಡಳಿಗೆ ಸಲ್ಲಿಸಿದೆ. ಈಗಿರುವ ರಾಷ್ಟ್ರೀಯ ಹೆದ್ದಾರಿ 263 ಪಕ್ಕದಲ್ಲೇ ಜೋಡಿ ಮಾರ್ಗ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಈ ಮೊದಲು 595 ಹೆಕ್ಟೇ‌ರ್ ಅರಣ್ಯ ಭೂಮಿ ಅಗತ್ಯವಿದೆ ಎಂದು ಅಂದಾಜಿಸಲಾಗಿತ್ತು. ಪರಿಷ್ಕೃತ …

Read More »

ಯುಗಾದಿಗೆ ಊರಿಗೆ ಹೋಗುತ್ತಿದ್ದ ಇಬ್ಬರು ಯುವಕರು ಸೇರಿ ನಾಲ್ವರು ಸಾವು

ಉಡುಪಿ/ದಾವಣಗೆರೆ: ಕಾರು ಮತ್ತು ದ್ವಿಚಕ್ರ ವಾಹನ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ಇಬ್ಬರು ಸವಾರರು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಳ್ಕೂರು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಕಂಡ್ಲೂರು ಕಡೆಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಬಸ್ರೂರು ಸಮೀಪದ ಬಿ.ಹೆಚ್.ನಿಂದ ಕಂಡ್ಲೂರಿನತ್ತ ತೆರಳುತ್ತಿದ್ದ ಸ್ಕೂಟಿ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ಸವಾರರಿಬ್ಬರು ದೂರಕ್ಕೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟ ದ್ವಿಚಕ್ರ ವಾಹನ …

Read More »

ಟ್ರೋಲಿಗರಿಗೆ ಆಹಾರವಾದ ರಾಯುಡು

ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ (RCB vs CSK) ನಡುವಿನ ಹೈವೋಲ್ಟೇಜ್ ಪಂದ್ಯದಲ್ಲಿ ಆರ್​ಸಿಬಿ 50 ರನ್​ಗಳ ಬೃಹತ್ ಜಯ ಸಾಧಿಸಿದೆ. ಆರ್​ಸಿಬಿ ನೀಡಿದ 196 ರನ್​ಗಳ ಗುರಿ ಬೆನ್ನಟ್ಟಿದ ಸಿಎಸ್​​ಕೆ 146 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಈ ಗೆಲುವಿನೊಂದಿಗೆ ಆರ್​ಸಿಬಿ 18 ಆವೃತ್ತಿಗಳ ಐಪಿಎಲ್ (IPL 2025) ಇತಿಹಾಸದಲ್ಲಿ ಎರಡನೇ ಬಾರಿಗೆ ಚೆಪಾಕ್ ಕ್ರೀಡಾಂಗಣದಲ್ಲಿ ಚೆನ್ನೈ ವಿರುದ್ಧ ಜಯಗಳಿಸಿದ ಸಾಧನೆ ಮಾಡಿದೆ. …

Read More »

ಅಣ್ಣನ ಮಗನಿಂದಲೇ ಮಚ್ಚಿನಿಂದ ಹಲ್ಲೆಗೊಳಗಾದ ವ್ಯಕ್ತಿ ಸಾವು

ಹಾವೇರಿ: ಜಮೀನಿನ ರಸ್ತೆ ವಿವಾದ ಹಿನ್ನೆಲೆಯಲ್ಲಿ ಇತ್ತೀಚೆಗೆ ಅಣ್ಣನ ಮಗನಿಂದಲೇ ಮಚ್ಚಿನಿಂದ ಹಲ್ಲೆಗೊಳಗಾಗಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಫಂದಿಸದೇ ಶುಕ್ರವಾರ ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ. ಹಾವೇರಿಯ ಉಳಿವೆಪ್ಪ ಅಕ್ಕಿ (68) ಗಂಭೀರ ಗಾಯಗಳಿಂದ ಸಾವನ್ನಪ್ಪಿದವರು. ಕಳೆದ ಮಂಗಳವಾರ (ಮಾರ್ಚ್ 25)​ ಹಾವೇರಿಯ ಜನನಿಬಿಡ ಪ್ರದೇಶವಾದ ಎಂ.ಜಿ‌.ರಸ್ತೆಯಲ್ಲಿ ಆರೋಪಿ ಬಸವರಾಜ್ ತನ್ನ ಚಿಕ್ಕಪ್ಪ ಉಳಿವೆಪ್ಪನ ಮೇಲೆ ಮಚ್ಚಿನಿಂದ ಮನಬಂದಂತೆ ದಾಳಿ ನಡೆಸಿ ಕೊಲೆಗೆ ಯತ್ನಿಸಿದ್ದ. ಗಣಪತಿ ದೇವಾಲಯದ ಎದುರು ದೇವರಿಗೆ ಕೈ ಮುಗಿಯುತ್ತಿರುವಾಗಲೇ ಹಲ್ಲೆ …

Read More »