Breaking News

Daily Archives: ಏಪ್ರಿಲ್ 2, 2025

ಒಂದೇ ವೇದಿಕೆಯಲ್ಲಿ ಅಕ್ಕಪಕ್ಕ ಕುಳಿತು ದೀರ್ಘ ಚರ್ಚೆ ನಡೆಸಿದ ಮಾಜಿ ಸಚಿವ ಮುರುಗೇಶ್ ನಿರಾಣಿ ಹಾಗೂ ಡಿಸಿಎಂ

ಬಾಗಲಕೋಟೆ: ಒಂದೇ ವೇದಿಕೆಯಲ್ಲಿ ಅಕ್ಕಪಕ್ಕ ಕುಳಿತು ದೀರ್ಘ ಚರ್ಚೆ ನಡೆಸಿದ ಮಾಜಿ ಸಚಿವ ಮುರುಗೇಶ್ ನಿರಾಣಿ ಹಾಗೂ ಡಿಸಿಎಂ ಡಿಕೆಶಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಅಕ್ಕಪಕ್ಕ ಕುಳಿತಿದ್ದ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಚಿವ ಮುರುಗೇಶ್ ನಿರಾಣಿ ನಡುವಿನ ಮಾತುಕತೆ ಸಾರ್ವಜನಿಕರಲ್ಲಿ ಚರ್ಚೆಗೆ ಆಸ್ಪದ ನೀಡಿದೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ಕೇಂದ್ರ ಸಚಿವರುಗಳ …

Read More »

ಪಕ್ಕದ ಮನೆಯವರ ಜಾಗದಲ್ಲಿ ಆಟವಾಡಿದ್ದಕ್ಕೆ ಬಾಲಕಿ ಸೇರಿ ಕುಟುಂಬಸ್ಥರ ಮೇಲೆ ಹಲ್ಲೆ.

ಪಕ್ಕದ ಮನೆಯವರ ಜಾಗದಲ್ಲಿ ಆಟವಾಡಿದ್ದಕ್ಕೆ ಬಾಲಕಿ ಸೇರಿ ಕುಟುಂಬಸ್ಥರ ಮೇಲೆ ಹ**ಲ್ಲೆ. ಹುಕ್ಕೇರಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಘಟನೆ. ಗಾಯತ್ರಿ ನಾಯಕ್(12) ಬಾಲಕಿ ಮೇಲೆ ಕಲ್ಲಿನಿಂದ ಹೊಡೆದು ಹಲ್ಲೆ. ಮಗಳ ಮೇಲಿನ ಹಲ್ಲೆ ಪ್ರಶ್ನಿಸಿದ್ದಕ್ಕೆ ಮನೆ ಯಜಮಾನ ಮಾರುತಿ ನಾಯಕ್, ಪರಸಪ್ಪ ನಾಯಕ್ ಮೇಲೆಯೂ ಕಲ್ಲಿನಿಂದ ಹಲ್ಲೆ‌. ತಲೆ ಹಾಗೂ ಕಣ್ಣು ಮುಖಕ್ಕೆ ಗಂಭೀರವಾಗಿ ಗಾಯ. ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಗಾ**ಯಾಳುವಿಗೆ ಚಿಕಿತ್ಸೆ. ಮಹಾಂತೇಶ್ ಪೂಜಾರಿ ಮತ್ತು ಕುಟುಂಬಸ್ಥರಿಂದ ಹ …

Read More »

ಏ.11 ಮತ್ತು 12 ರಂದು ರಾಜ್ಯಮಟ್ಟದ ಕರಾಟೆ ಸ್ಪರ್ಧೆ… ಇಂದು ಬೆಳಗಾವಿಯಲ್ಲಿ ಕರಾಟೆಪಟುಗಳ ಆಯ್ಕೆ ಪ್ರಕ್ರಿಯೆ…

ಏ.11 ಮತ್ತು 12 ರಂದು ರಾಜ್ಯಮಟ್ಟದ ಕರಾಟೆ ಸ್ಪರ್ಧೆ… ಇಂದು ಬೆಳಗಾವಿಯಲ್ಲಿ ಕರಾಟೆಪಟುಗಳ ಆಯ್ಕೆ ಪ್ರಕ್ರಿಯೆ… ಹುಬ್ಬಳ್ಳಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಕರಾಟೆ ಸ್ಪರ್ಧೆಗಾಗಿ ಬೆಳಗಾವಿಯಲ್ಲಿ 10ನೇ ಆಫೀಷಿಯಲ್ ಬುಲೆಟಿನ್ ಸಬ್ ಜ್ಯುನಿಯರ್ ಕರಾಟೆ ಸ್ಪರ್ಧಾಳುಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಬೆಳಗಾವಿ ನಗರದ ಕ್ಯಾಂಪ್’ನಲ್ಲಿರುವ ಶಾನಭಾಗ ಸಭಾಗೃಹದಲ್ಲಿ ಬೆಳಗಾವಿ ಜಿಲ್ಲಾ ಸ್ಫೋರ್ಟ್ಸ್ ಕರಾಟೆ ಅಸೋಸಿಯೇಷನನ ವತಿಯಿಂದ 14 ವರ್ಷದೊಳಗಿನ ಕರಾಟೆ ಪಟುಗಳನ್ನು ರಾಜ್ಯಮಟ್ಟದ ಕರಾಟೆ ಸ್ಪರ್ಧೆಗಾಗಿ ಆಯ್ಕೆ ಮಾಡುವ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. …

Read More »

ಜಮೀನು ವಿಚಾರಕ್ಕೆ ಸೋದರಸಂಬಂಧಿಗಳ ಕುಟುಂಬಗಳ ಮಧ್ಯೆ ಹೊಡೆದಾಟ!

ಜಮೀನು ವಿಚಾರಕ್ಕೆ ಸೋದರಸಂಬಂಧಿಗಳ ಕುಟುಂಬಗಳ ಮಧ್ಯೆ ಹೊಡೆದಾಟ! ಗಂಭೀರ ಗಾಯಗೊಂಡ ನಾಲ್ವರಿಗೆ ಬೆಳಗಾವಿ ಬೀಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಬೆಳಗಾವಿ ಜಿಲ್ಲೆಯ ಕಿತ್ತೂರ ತಾಲೂಕಿನ ಬಸ್ಸಾಪೂರ ಗ್ರಾಮದಲ್ಲಿ ಘಟನೆ ಜಮೀನು ವಿಚಾರಕ್ಕೆ ಹೊಲದಲ್ಲಿದ್ದ ಕ**ಲ್ಲು,ಮಣ್ಣಿನ ಹೆಂ**ಟಿಗಳಿಂದ ಒಬ್ಬರಿ**ಗೊಬ್ಬರು ಹೊ**ಡೆ**ದಾಟ ಕಿತ್ತೂರ ತಾಲೂಕಿನ ಬಸ್ಸಾಪುರ ಗ್ರಾಮದ ರಾಜು ಪಾಟೀಲ್ ( 19),ಕಲ್ಲವ್ವ ಪಾಟೀಲ್, ವಿನಾಯಕ‌, ಮಂಜು ಗಂಗಪ್ಪ ಪಾಟೀಲ್ ಗೆ ಗಂಭೀರ ಗಾಯ ಗಾಯಗೊಂಡವರಿಗೆ ಬೆಳಗಾವಿ ಬೀಮ್ಸ್ ಆಸ್ಪತ್ರೆ ದಾಖ**ಲಿಸಿ ಚಿಕಿತ್ಸೆ …

Read More »

ಏ.10 ರಂದು ಭಗವಾನ ಮಹಾವೀರ ಜನ್ಮ ಕಲ್ಯಾಣಕ ಮಹೋತ್ಸವ; ರಾಜೇಂದ್ರ ಜೈನ್

ಏ.10 ರಂದು ಭಗವಾನ ಮಹಾವೀರ ಜನ್ಮ ಕಲ್ಯಾಣಕ ಮಹೋತ್ಸವ; ರಾಜೇಂದ್ರ ಜೈನ್ ಜೈನ ಧರ್ಮದ 24 ನೇ ತೀರ್ಥಂಕರರಾದ ಭಗವಾನ ಮಹಾವೀರರ 2624 ನೇ ಜನ್ಮ ಕಲ್ಯಾಣಕ ಮಹೋತ್ಸವವನ್ನು ಇದೇ ಏಪ್ರಿಲ 10 ರಂದು ಸಂಭ್ರಮ ಸಡಗರದಲ್ಲಿ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜನ್ಮ ಕಲ್ಯಾಣಕ ಮಹೋತ್ಸವ ಮಧವರ್ತಿ ಉತ್ಸವ ಸಮಿತಿಯ ಗೌರವ ಕಾರ್ಯದರ್ಶಿ ರಾಜೇಂದ್ರ ಜೈನ್ ಅವರು ಇಂದಿಲ್ಲಿ ಹೇಳಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …

Read More »

ತುಮಕೂರು ಸಿದ್ಧಗಂಗಾ ಶ್ರೀಗಳ 118ನೇ ಜಯಂತಿ; ಗುರುವಂದನಾ ಕಾರ್ಯಕ್ರಮ

ತುಮಕೂರು ಸಿದ್ಧಗಂಗಾ ಶ್ರೀಗಳ 118ನೇ ಜಯಂತಿ; ಗುರುವಂದನಾ ಕಾರ್ಯಕ್ರಮ ಶಿವಕುಮಾರ ಸ್ವಾಮೀಗಳು ನಡೆದಾಡಿದ ಭೂಮಿ ನಿಜಕ್ಕೂ ಆಧ್ಯಾತ್ಮಭರಿತ; ರಕ್ಷಣಾ ಸಚಿವ ರಾಜನಾಥ್ ಸಿಂಗ್… ಶಾಲೆಗಳಲ್ಲಿ ಬಿಸಿಯೂಟಕ್ಕೆ ಸಿದ್ಧಗಂಗಾಮಠವೇ ಪ್ರೇರಣೆ; ಡಿಸಿಎಂ ಡಿ.ಕೆ.ಶಿವಕುಮಾರ್ ಸಿದ್ಧಗಂಗಾ ಶ್ರೀಗಳು ಕೇವಲ ಶಿಕ್ಷಣ ಮತ್ತು ದಾಸೋಹಕ್ಕೆ ಪ್ರಾಧಾನ್ಯತೆಯನ್ನು ನೀಡದೇ, ಉಚ್ಛ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಕೆಲಸವನ್ನು ಮಾಡಿದ್ದಾರೆ. ಕರ್ನಾಟಕವು ಎಲ್ಲ ಕ್ಷೇತ್ರದಲ್ಲಿಯೂ ಖ್ಯಾತಿಯನ್ನು ಹೊಂದಿರುವ ರಾಜ್ಯವಾಗಿದ್ದು, ಭವಿಷ್ಯದಲ್ಲಿಯೂ ರಾಷ್ಟ್ರ ನಿರ್ಮಾಣದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿರಲಿದೆ …

Read More »

ವಿವಿಧ ಗ್ರಾಮಗಳಿಂದ ಆಗಮಿಸಿದ್ದ ನೂರಾರು ಜನರ ಅಹವಾಲು ಸ್ವೀಕರಿಸಿದ ಸಚಿವ ಸತೀಶ್‌ ಜಾರಕಿಹೊಳಿ

ಕಾಂಗ್ರೆಸ್‌ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಚಿವ ಸತೀಶ್‌ ಜಾರಕಿಹೊಳಿ ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಮಂಗಳವಾರ ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು. ಕೂಡಲೇ ಸಮಸ್ಯೆಗಳನ್ನು ಪರಿಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ವಿವಿಧ ಗ್ರಾಮಗಳಿಂದ ಆಗಮಿಸಿದ್ದ ನೂರಾರು ಜನರು ತಮ್ಮ ಗ್ರಾಮಕ್ಕೆ ಸಂಬಂಧಿಸಿದ ಕುಡಿಯುವ ನೀರಿನ ಪೂರೈಕೆ, ಮಂದಿರ ನಿರ್ಮಾಣಕ್ಕೆ ಹಣಕಾಸಿನ ಸಹಾಯ, ಸಿಸಿ ರಸ್ತೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ, ವಿವಿಧ ಶಾಲೆಗಳ ಎಸ್.ಡಿ.ಎಂ.ಸಿ …

Read More »