Breaking News

Daily Archives: ಏಪ್ರಿಲ್ 3, 2025

ರಸ್ತೆ ನಿರ್ಮಾಣ, ಚರ್ಚ್ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ರಸ್ತೆ ನಿರ್ಮಾಣ, ಚರ್ಚ್ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಬೆಳಗಾವಿ : ಕಂಗ್ರಾಳಿ ಬಿಕೆ ಗ್ರಾಮದ ಚರ್ಚ್ ಗಲ್ಲಿಯ ರಸ್ತೆ ನಿರ್ಮಾಣ ಹಾಗೂ ಶಾರೋನ್ ತೆಲಗು ಕ್ರಿಶ್ಚಿಯನ್ ಬ್ರೆಶರ್ನ್ ಚರ್ಚ್ ಅಭಿವೃದ್ಧಿ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಸ್ಥಳೀಯ ಜನರೊಂದಿಗೆ ಸೇರಿ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ರಸ್ತೆ ನಿರ್ಮಾಣಕ್ಕಾಗಿ 80 ಲಕ್ಷ ಹಾಗೂ ಚರ್ಚ್ ಅಭಿವೃದ್ಧಿಗೆ 24 ಲಕ್ಷ ರೂ,ಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ …

Read More »

ನ್ಯಾಯವಾದಿ ಮೇಲೆ ಹಲ್ಲೆ

ಗುರಾಯಿಸಿದ್ದೇಕೆ ಎಂದು ಪ್ರಶ್ನಿಸಿದಕ್ಕೆ ನ್ಯಾಯವಾದಿ ಮೇಲೆ ಹ**-ಲ್ಲೆ* ಬೆಳಗಾವಿಯ ಕಣಬರ್ಗಿಯಲ್ಲಿ ಘಟನೆ ಕಣಬರ್ಗಿ ನಿವಾಸಿ ರಾಹುಲ್ ಟ್ಯಾನಗಿ ಹಲ್ಲೆ ಗೊಳಗಾದ ನ್ಯಾಯವಾದಿ ಬೈಕ್ ಮೇಲೆ ಹೊರಟಿದ್ದ ರಾಹುಲ್ ಹಾಗೂ ಸಂಬಂಧಿ ನೇಹಾಲ್ ಹೆಗ್ಗನಾಯಕ ಈ ವೇಳೆ ನಾಲ್ಕೈದು ಜನರ ಗುಂ,**ಪು ನ್ಯಾಯವಾದಿ ರಾಹುಲ್‌ರನ್ನು ಗುರಾಯಿಸಿದೆ ಇದನ್ನು ಪ್ರಶ್ನಿಸಿ ಮನೆಗೆ ಹೋಗಿದ್ದ ನ್ಯಾಯವಾದಿ ರಾಹುಲ್ ಟ್ಯಾನಗಿ

Read More »

ಘನಘೋರ ಕೃತ್ಯಕ್ಕೆ ಸಾಕ್ಷಿಯಾದ ಕಲಬುರಗಿ: ಪತ್ನಿ, ಮಕ್ಕಳನ್ನು ಕೊಂದು, ಸರ್ಕಾರಿ ನೌಕರ ಆತ್ಮಹತ್ಯೆ

ಕಲಬುರಗಿ, ಏಪ್ರಿಲ್​​ 03: ಆತ ಸರ್ಕಾರಿ ನೌಕರ. ಮದುವೆಯಾಗಿ ಸುಖಃ ಸಂಸಾರ ನಡೆಸುತ್ತಿದ್ದ. ಅದಕ್ಕೆ ಸಾಕ್ಷಿವೆಂಬಂತೆ ಎರಡು ಮಕ್ಕಳು ಸಹ ಇದ್ದರು. ಆದರೆ ಅದೇನಾಯ್ತೋ ಗೊತ್ತಿಲ್ಲ, ಡೆತ್​ನೋಟ್ (Death Note) ಬರೆದಿಟ್ಟು ತನ್ನ ಪತ್ನಿ ಸೇರಿದಂತೆ ಇಬ್ಬರು ಮಕ್ಕಳನ್ನು ಕೊಂದು (kill) ತಾನು ಕೂಡ ನೇಣಿಗೆ ಶರಣಾಗಿರುವಂತಹ ಘಟನೆ ನಗರದ ಗಾಬರೆ ಲೇಔಟ್​ನ ಅಪಾರ್ಟ್ಮೆಂಟ್​ನಲ್ಲಿ ಘಟನೆ ನಿನ್ನೆ ನಡೆದಿದೆ. ಈ ಘನಘೋರ ಕೃತ್ಯ ‌ಕಂಡು‌ ಇಡೀ ಕಲಬುರಗಿ ಬೆಚ್ಚಿಬಿದ್ದಿದೆ. ಸ್ಟೇಷನ್ ಬಜಾರ್ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ …

Read More »

ಬಿಹಾರದ ಯುವತಿಯ ಅಪಹರಿಸಿ ಅತ್ಯಾಚಾರ, ಇಬ್ಬರ ಬಂಧನ

ಬೆಂಗಳೂರು, ಏಪ್ರಿಲ್ 3: ಬೆಂಗಳೂರು ಮತ್ತು ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ (Crimes in Karnataka) ಎಂಬ ಪ್ರತಿಪಕ್ಷಗಳ ಆರೋಪದ ನಡುವೆಯೇ ರಾಜ್ಯ ರಾಜಧಾನಿಯಲ್ಲಿ (Bengaluru) ಮತ್ತೊಂದು ಅತ್ಯಾಚಾರ ನಡೆದಿದೆ. ಬುಧವಾರ ಮಧ್ಯರಾತ್ರಿ ಕೆಆರ್​ ಪುರಂ ರೈಲ್ವೆ ಸ್ಟೇಷನ್​ನಿಂದ ಅಣ್ಣನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ಬಿಹಾರದ (Bihar) ಯುವತಿಯನ್ನು ಅಪಹರಿಸಿದ ದುಷ್ಕರ್ಮಿಗಳು ಅತ್ಯಾಚಾರ ಎಸಗಿದ್ದಾರೆ. ಯುವತಿಯ ಅಣ್ಣನ ಮೇಲೂ ಹಲ್ಲೆ ನಡೆದಿದೆ. ಘಟನೆ ಸಂಬಂಧ ಮಾದೇವಪುರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕೆಆರ್​ ಪುರಂ ಬಳಿ ದುಷ್ಕೃತ್ಯ ಪೊಲೀಸ್ ಮೂಲಗಳ ಪ್ರಕಾರ, ಬಿಹಾರ …

Read More »

ಬೆಂಕಿ ತಗುಲಿ ಐದು ಬಣವಿ ನಾಲ್ಕು ಮನೆಗಳು ಸುಟ್ಟು ಕರಕಲು

ಹಾವೇರಿ: ಆಕಸ್ಮಿಕ ಬೆಂಕಿ ತಗುಲಿ ಐದು ಬಣವೆ ನಾಲ್ಕು ಮನೆಗಳು ಸುಟ್ಟು ಕರಕಲಾದ ಘಟನೆ ಹಾವೇರಿ ತಾಲೂಕು ಯಲಗಚ್ಚ ಗ್ರಾಮದಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಿಗಿಗೆ ಬಣವಿಗಳು ಸಿಲುಕಿದ್ದು ಬೆಂಕಿಯ ಹೋಗೆ ಮುಗಿಲೆತ್ತರಕ್ಕೆ ವ್ಯಾಪಿಸಿ ಕೆಲಕಾಲ ಆತಂಕ ಸೃಷ್ಟಿ ಮಾಡಿತ್ತು. ಬೆಂಕಿಯ ಕೆನ್ನಾಲಿಗೆಗೆ ಐದು ಮೇವಿನ ಬಣವೆಗಳು, ನಾಲ್ಕು ಮನೆ ಹಾಗೂ ಪೀಠೋಪಕರಣಗಳು ಸುಟ್ಟು ಕರಕಲಾಗಿವೆ. ಮೊದಲು ಮೇವಿನ ಬಣವೆಗಳಿಗೆ ಹತ್ತಿದ ಬೆಂಕಿ ನಂತರ ಬಣವೆ ಪಕ್ಕದಲ್ಲೇ ಇದ್ದ ರೈತರ ಮನೆಗಳಿಗೂ ವ್ಯಾಪಿಸಿದೆ. …

Read More »

ರಾಜು ಕಾಗೆ ಸಹೋದರನ ಪುತ್ರನ ಕಾರು – ಬೈಕ್ ಗೆ ಡಿಕ್ಕಿ ಸವಾರ ಸ್ಥಳದಲ್ಲೇ ಸಾವು

ಶಾಸಕ ರಾಜು ಕಾಗೆ ಸಹೋದರನ ಪುತ್ರನ ಕಾರು – ಬೈಕ್ ಗೆ ಡಿಕ್ಕಿ ಸವಾರ ಸ್ಥಳದಲ್ಲೇ ಸಾವು ಬೆಳಗಾವಿ ಜಿಲ್ಲೆಯ ಚೆನ್ನಮ್ಮನ ಕಿತ್ತೂರು ಪಟ್ಟಣದ ಹೊರ ವಲಯದ ಪುನಾ ಬೆಂಗಳೂರು ಹೆದ್ದಾರಿಯಲ್ಲಿ ಶಾಸಕ ರಾಜು ಕಾಗೆ ಅವರ ಸಹೋದರನ ಪುತ್ರ ಪ್ರಯಾಣಿಸುತ್ತಿದ್ದ ಕಾರು ಬೈಕ್ ಗೆ ಗುದ್ದಿದ್ದರಿಂದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೂಲತಃ ಗೋಕಾಕದ ಬಸವರಾಜ ಪುಡಕಲಕಟ್ಟಿ ಹಾಗೂ ಸ್ನೇಹಿತರು ಕೆಲಸಕ್ಕಾಗಿ ಬೆಳಗಾವಿಯಿಂದ ಕಿತ್ತೂರ ಕಡೆಗೆ …

Read More »

ಗ್ರಾಮ ಪಂಚಾಯಿತಿಯ ಕಂಪ್ಯೂಟರ್ (ಡೇಟಾ) ಆಪರೇಟರ್ ಆತ್ಮಹತ್ಯೆ

ಖಾನಾಪೂರ ತಾಲೂಕಿನ ನಿಟ್ಟುರು ಗ್ರಾಮ ಪಂಚಾಯಿತಿಯ ಕಂಪ್ಯೂಟರ್ (ಡೇಟಾ) ಆಪರೇಟರ್ ಆಗಿದ್ದ ಸಂಜಯ್ ಕೋಳಿ (ವಯಸ್ಸು 45) ಅವರು ಏಪ್ರಿಲ್ 2, 2025 ರ ಬುಧವಾರ ಬೆಳಿಗ್ಗೆ ನಾಗುರ್ಡಾ ಗ್ರಾಮದ ತಮ್ಮ ಹೊಲದಲ್ಲಿ ಮರಕ್ಕೆ ಹಗ್ಗ ಕಟ್ಟಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬಂದಿದೆನೆಂದರೆ ಸಂಜಯ್ ಕೋಲಿ 1997 ರಿಂದ ನಿಟ್ಟುರು ಗ್ರಾಮ ಪಂಚಾಯತ್‌ನಲ್ಲಿ ಕಂಪ್ಯೂಟರ್ ಡೇಟಾ ಆಪರೇಟರ್ …

Read More »

ಬೆಳಗಾವಿಯಲ್ಲಿ ಕರಾಳ ಪೆಟ್ರೋಲ್, ಡಿಸೇಲ್ ದಂಧೆ

ಬೆಳಗಾವಿಯಲ್ಲಿ ಕರಾಳ ಪೆಟ್ರೋಲ್, ಡಿಸೇಲ್ ದಂಧೆ ಕುಂದಾನಗರಿ ಬೆಳಗಾವಿಯಲ್ಲಿ ರಾಜಾರೋಷವಾಗಿ ಪೆಟ್ರೋಲ್-ಡಿಸೇಲ್ ಕರಾಳ ದಂಧೆ ನಡೆಯುತ್ತಿದ್ದು ಕರಾಳ ದಂಧೆಯ ಇಂಚಿಂಚು ರಹಸ್ಯ ಬಯಲಾಗಿದೆ. ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರ ಆಗ್ತಿದ್ದಂತೆ ಗಂಟುಮೂಟೆ ಸಮೇತ ತೈಲ ಕಳ್ಳರು ಎಸ್ಕೇಪ್ ಸ್ಥಳವೊಂದನ್ನ ಬಿಟ್ಟು ನಾಪತ್ತೆಯಾಗಿದ್ದಾರೆ‌. ಕಠಿಣ ಕ್ರಮ ಕೈಗೊಳ್ಳಬೇಕಿದ್ದ ಪೊಲೀಸರು, ತೈಲ ನಿಗಮದ ಅಧಿಕಾರಿಗಳಿಗೂ ಕಣ್ಮುಚ್ಚಿಕುಳಿತ್ತಿದ್ದು ಅಕ್ರಮದ ಪಾಲು ಇರೋ ಬಗ್ಗೆ ವಾಸನೆ ಮೂಡಿದೆ. ಹಾಗಾದರೆ ಏ‌ನಿದು ತೈಲ ಕಳ್ಳರ ರಹಸ್ಯ ಅಂತೀರಾ ರಾತ್ರೋರಾತ್ರಿ …

Read More »

ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿದ ಸಿಎಂ

ರಾಜ್ಯದ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ದಿಗಾಗಿ ಪೂರಕ ಪ್ರಸ್ತಾವನೆಗಳನ್ನು ಮಂಜೂರು ಮಾಡಲು ಮನವಿ ನವದೆಹಲಿ, ಏಪ್ರಿಲ್ 02: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ಮನವಿ ಪತ್ರವನ್ನು ಸಲ್ಲಿಸಿದರು. ಪತ್ರದ ವಿವರ: ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಸಂರ್ಪಕ ಜಾಲವನ್ನು ವೃದ್ಧಿಸಲು ಸಹಕಾರ ನೀಡುತ್ತಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿಯವರನ್ನು ಕರ್ನಾಟಕ …

Read More »

MLC ರಾಜೇಂದ್ರ ಕೊಲೆ ಸಂಚು ಪ್ರಕರಣ: ಇಬ್ಬರು ಆರೋಪಿಗಳು ಪೊಲೀಸರಿಗೆ ಶರಣು

ತುಮಕೂರು: ತುಮಕೂರು ಎಂಎಲ್ ಸಿ ರಾಜೇಂದ್ರ ಕೊಲೆಗೆ ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಎ 1 ಆರೋಪಿ ರೌಡಿಶೀಟರ್ ಸೋಮ @ ಜೈಪುರ ಸೋಮ‌‌ ಜೊತೆಗೆ ಎ-3 ಅರೋಪಿ ಅಮಿತ್ ಕೂಡ ಕ್ಯಾತಸಂದ್ರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾರೆ ಕ್ಯಾತಸಂದ್ರ ಸರ್ಕಲ್ ಇನ್ಸ್​ಪೆಕ್ಟರ್​ ಕಚೇರಿಗೆ ಕರೆತಂದು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಪ್ರಕರಣದ ಹಿನ್ನೆಲೆ: ಸಚಿವ ಕೆ.ಎನ್.ರಾಜಣ್ಣ ಪುತ್ರ, ವಿಧಾನ ಪರಿಷತ್ …

Read More »