Breaking News

Daily Archives: ಏಪ್ರಿಲ್ 3, 2025

ಬೆಲೆ ಏರಿಕೆ ಖಂಡಿಸಿ ಮುಂದುವರೆದ ಬಿಜೆಪಿ ಅಹೋರಾತ್ರಿ ಧರಣಿ

ಬೆಂಗಳೂರು: ರಾಜ್ಯ ಸರ್ಕಾರದ ಬೆಲೆ ಏರಿಕೆ ವಿರೋಧಿಸಿ ಬಿಜೆಪಿಯಿಂದ ಫ್ರೀಡಂ ಪಾರ್ಕ್​ನಲ್ಲಿ ಅಹೋರಾತ್ರಿ ಧರಣಿ ಮುಂದುವರೆದಿದ್ದು,‌ ರಾತ್ರಿಯಾದರೂ ಮಾಜಿ ಸಿಎಂ ಯಡಿಯೂರಪ್ಪ ಉತ್ಸಾಹದಲ್ಲೇ ಧರಣಿಯಲ್ಲಿ ಕೂತಿದ್ದಾರೆ. ಹಿರಿಯ ಬಿಜೆಪಿ ಮುಖಂಡರೂ ಸಾಥ್​ ನೀಡಿದ್ದಾರೆ. ಮಧ್ಯಾಹ್ನ 12 ಗಂಟೆಯಿಂದಲೂ ಯಡಿಯೂರಪ್ಪ ಭಾಗವಹಿಸಿದ್ದು, ರಾತ್ರಿಯಾದರೂ ಧರಣಿ ಮುಂದುವರೆಸಿದ್ದಾರೆ.‌ ಇತರ ಬಿಜೆಪಿ ನಾಯಕರೂ ಭಾಗವಹಿಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.‌ಧರಣಿಗೆ ಆಗಮಿಸಿದ ರೆಬೆಲ್ ಶಾಸಕ ಬಿ.ಪಿ.ಹರೀಶ್: ಬಿಜೆಪಿ ಅಹೋರಾತ್ರಿ ಧರಣಿಗೆ ಯತ್ನಾಳ್ ಟೀಂ ಜೊತೆ ಗುರುತಿಸಿಕೊಂಡಿದ್ದ ಶಾಸಕ …

Read More »