Breaking News

Daily Archives: ಏಪ್ರಿಲ್ 7, 2025

ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ ಮುಂದುವರೆಸುವಂತೆ ಬೃಹತ್ ಜಾಥಾ

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ ಮುಂದುವರೆಸಬೇಕು, ಯಾವುದೇ ಸಡಿಲಿಕೆ ಇರಬಾರದು ಎಂದು ಆಗ್ರಹಿಸಿ ಪರಿಸರಪ್ರೇಮಿಗಳು ಇಂದು ಬೃಹತ್ ಕಾಲ್ನಡಿಗೆ ಜಾಥಾ ನಡೆಸಿದರು. ಕೇರಳಕ್ಕೆ ಹಾದುಹೋಗುವ ಕಗ್ಗಳದಹುಂಡಿ ಗೇಟ್​ನಿಂದ ಮದ್ದೂರು ಚೆಕ್​ಪೋಸ್ಟ್ ವರೆಗೆ ಪರಿಸರ ಹೋರಾಟಗಾರರು, ರೈತರು, ಟೆಕ್ಕಿಗಳು, ಕೇರಳದ ಪರಿಸರ ಹೋರಾಟಗಾರರು, ಸ್ಥಳೀಯ ಯುವಕರು ಸೇರಿದಂತೆ ಸಹಸ್ರಾರು ಮಂದಿ ಜಾಥಾದಲ್ಲಿ ಭಾಗಿಯಾದರು. ಕೇರಳದ ವಯನಾಡ್ ಪ್ರಕೃತಿ ಸಂರಕ್ಷಣಾ ಸಮಿತಿಯ ಬಾದೂಷಾ ಮಾತನಾಡಿ, “ನಾವು ಕೂಡ ರಾತ್ರಿ ಸಂಚಾರ …

Read More »

ಮೇಕೆದಾಟು ಯೋಜನೆ ಜಾರಿ ಮಾಡುವುದು ರಾಜ್ಯ ಕಾಂಗ್ರೆಸ್​ಗೆ 5 ನಿಮಿಷದ ಕೆಲಸ: ಬೊಮ್ಮಾಯಿ

ಮೇಕೆದಾಟು ಯೋಜನೆ ಜಾರಿ ಮಾಡುವುದು ರಾಜ್ಯ ಕಾಂಗ್ರೆಸ್​ಗೆ 5 ನಿಮಿಷದ ಕೆಲಸ: ಬೊಮ್ಮಾಯಿ ಹಾವೇರಿ: “ಮೇಕೆದಾಟು ಯೋಜನೆ ಜಾರಿ ಮಾಡುವುದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಕೇವಲ ಐದು ನಿಮಿಷದ ಕೆಲಸ. ಆದರೆ ಅದನ್ನು ಜಾರಿ ಮಾಡುವ ಇಚ್ಛಾಶಕ್ತಿ ರಾಜ್ಯ ಸರ್ಕಾರಕ್ಕೆ ಇಲ್ಲ” ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ತಮಿಳುನಾಡಿನಲ್ಲಿ ಇವರದೇ ಮಿತ್ರ ಪಕ್ಷ ಡಿಎಂಕೆ ಅಡಳಿತದಲ್ಲಿದೆ. ಇವರು ಮನಸ್ಸು ಮಾಡಿದರೆ …

Read More »

ಹಾವೇರಿಯಲ್ಲಿ ಹಾಲು ಉತ್ಪಾದಕರ ಆಕ್ರೋಶಕ್ಕೆ ಮಣಿದ ಹಾವೆಮುಲ್​: ಹಾಲಿಗೆ 2.50ರೂ. ಹೆಚ್ಚಳ (

ಹಾವೇರಿ: ಹಾವೇರಿ ಹಾಲು ಉತ್ಪಾದಕರ ಆಕ್ರೋಶಕ್ಕೆ ಮಣಿದ ಹಾವೆಮುಲ್ ಒಕ್ಕೂಟ ಹಾಲಿನ ದರವನ್ನು 2.50 ರೂ.ಗೆ ಏರಿಸಿ ಏಪ್ರಿಲ್​ 1 ರಿಂದ ಜಾರಿಗೊಳಿಸಿದೆ. ಈ ಬಗ್ಗೆ ಮಾಧ್ಯಮಗೋಷ್ಠಿ ನಡೆಸಿರುವ ಹಾವೆಮುಲ್​ನ ಅಧ್ಯಕ್ಷ ಮಂಜನಗೌಡ ಪಾಟೀಲ್​ ಹಾಲಿನ ದರ ಏರಿಕೆ ಬಗ್ಗೆ ವಿವರಿಸಿದ್ದಾರೆ. “ಹಾವೇರಿ ಜಿಲ್ಲಾ ಹಾಲು ಉತ್ಪಾದಕರ ಸಹಕಾರಿ ಸಂಘ ಒಕ್ಕೂಟ 28/03/25ರ ಹಾಲಿನ ದರ ಪರಿಷ್ಕರಣೆ ಆದೇಶವನ್ನು ಹಿಂಪಡೆದು ದಿನಾಂಕ 1/04/25 ರಿಂದ ಅನ್ವಯವಾಗುವಂತೆ ಪ್ರತಿ ಲೀಟರ್​ ಹಾಲಿಗೆ 34.05 …

Read More »

‘ರಾಜೀನಾಮೆ ಕೊಟ್ಟು ಚುನಾವಣೆ ಎದುರಿಸೋಣ,

ಹುಬ್ಬಳ್ಳಿ: “ನೀನು ರಾಜೀನಾಮೆ ಕೊಡು, ನಾನು ರಾಜೀನಾಮೆ ಕೊಡ್ತೀನಿ. ಚುನಾವಣೆಗೆ ಹೋಗೋಣ, ಯಾರು ಗೆಲ್ಲುತ್ತಾರೆ ನೋಡೋಣ” ಎಂದು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರಗೆ ಸವಾಲು ಹಾಕಿದ್ದಾರೆ. ನಗರದ ಮೂರುಸಾವಿರ ಮಠದ ಸ್ವಾಮೀಜಿ‌ ಭೇಟಿ‌ ಮಾಡಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ನಾನು ಕೇವಲ ಭಗವಾ ಧ್ವಜದ ಮೇಲೆ ಗೆಲ್ಲುತ್ತೇನೆ. ನನಗೆ ಮುಸ್ಲಿಮರ ವೋಟ್ ಬೇಡ. ವಿಜಯೇಂದ್ರ ನಿನಗೆ ತಾಕತ್ ಇದೆಯಾ? ಎಂದು …

Read More »

ಜಮೀನು ವಿವಾದ ಮನೆಗೆ ನುಗ್ಗಿ ಕಬ್ಬಿನದ ರಾಡ್ ಗಳಿಂದ ಹಲ್ಲೆ ಆರೋಪ!*

ಜಮೀನು ವಿವಾದ ಮನೆಗೆ ನುಗ್ಗಿ ಕಬ್ಬಿನದ ರಾ**ಡ್ ಗಳಿಂದ ಹಲ್ಲೆ ಆರೋಪ!* ಸಹೋದರರ ಸಂಬಂಧಿಗಳ ನಡುವೆ ನಡೆದ ಮಾರಾಮಾರಿಯಲ್ಲಿ ಏಳು ಜನರಿಗೆ ಗಾ** ಯ ಎರಡು ಕಡೆಯ ಏಳು ಜನರಿಗೆ ಗಾ**ಯ, ಬೆಳಗಾವಿ ಬೀಮ್ಸ್ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ಬೆಳಗಾವಿ ತಾಲೂಕಿನ ಅಂಬೇವಾಡಿ ಗ್ರಾಮದಲ್ಲಿ ಘಟನೆ ಅಂಬೇವಾಡಿ ಗ್ರಾಮದ ಲಖನ್ ರಾಕ್ಷೆ, ಗೋವಿಂದ ರಾಕ್ಷೆ ಕುಟುಂಬದ ಮಧ್ಯೆ 20ಗುಂಟೆ ಜಮೀನು ವಿವಾದ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಸಹೋದರ ಕುಟುಂಬಗಳ …

Read More »