Breaking News

Daily Archives: ಏಪ್ರಿಲ್ 16, 2025

134 ನೇ ಅಂಬೇಡ್ಕರ್ ಜಯಂತಿ ಆರ್.ಎಲ್ ಕಾನೂನು ವಿದ್ಯಾಲಯದಲ್ಲಿ ಆಚರಿಸಲಾಯಿತು

ಬೆಳಗಾವಿ : ಕೆ.ಎಲ್.ಎಸ್ ರಾಜಾ ಲಖಮ್‌ಗೌಡಾ ಕಾನೂನು ಕಾಲೇಜಿನಲ್ಲಿ 134 ನೇ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಡಾ. ಎ.ಎಚ್ ಹವಾಲ್ಡಾರ್ ಪ್ರಾಂಶುಪಾಲರು ಈ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿದ್ದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಡಾ. ಬಿ.ಆರ್ ಅಂಬೇಡ್ಕರ್ ಅವರ ತ್ಯಾಗ, ಮತ್ತು ಸಾಧನೆಗಳ ಬಗ್ಗೆ ಮಾತನಾಡಿದರು. ಈ ಸಮಾರಂಭವನ್ನು ಕಾಲೇಜಿನ ಐ.ಕ್ಯೂ.ಎ.ಸಿ ಮತ್ತು ಎನ್ಎಸ್ಎಸ್ ವಿಭಾಗ ಆಯೋಜಿಸಿತ್ತು. ಕಾಲೇಜಿನಲ್ಲಿ ಆಯೋಜಿಸಲಾದ ವಿವಿಧ ಸ್ಪರ್ಧೆಗಳ ಬಹುಮಾನ ವಿತರಣೆಯನ್ನು ಈ ಸಂದರ್ಭದಲ್ಲಿ ಮಾಡಲಾಯಿತು. ಎಲ್ಲಾ …

Read More »

ದೇವಸ್ಥಾನದ ಜಾತ್ರೆ, ಉತ್ಸವಗಳಿಗೆಬದಿಯ ಸ್ಥಳಾವಕಾಶಕ್ಕೆ ಕ್ರಮ

ದೇವಸ್ಥಾನದ ಜಾತ್ರೆ, ಉತ್ಸವಗಳಿಗೆಬದಿಯ ಸ್ಥಳಾವಕಾಶಕ್ಕೆ ಕ್ರಮ ಕಾರ್ಯಸಿದ್ಧಿ ಆಂಜನೇಯ ದೇವಸ್ಥಾನದಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಭರವಸೆ. ಬೆಳಗಾವಿ. ೧೫- ದೇವಸ್ಥಾನದ ಬಳಿಯ ಖುಲ್ಲಾ ಜಾಗೆ ವ್ರದ್ಧರು, ಮಹಿಳೆಯರು, ಮಕ್ಕಳಿಗೆ ವಿಹಾರಕ್ಕೆ ಜಾತ್ರೆ,ಉತ್ಸವಗಳಿಗೆ ಸೂಕ್ತವಾಗಿದ್ದು, ಅಗತ್ಯ ಕ್ರಮ ಕೈಗೊಳ್ಳುವದಾಗಿ ರಾಜ್ಯ ಲೋಕೋಪಯೋಗಿ ಹಾಗೂ ,ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದರು. ಅವರು ಸೋಮವಾರ ಬೆಳಗಾವಿ ರಾಮತೀರ್ಥನಗರದಲ್ಲಿ ಜೀರ್ಣೋದ್ಧಾರಗೊಂಡು, ಹೊಸ ವಿನ್ಯಾಸ ದಲ್ಲಿ ರೂಪುಗೊಂಡಿರುವ ಭಕ್ತರಾಕರ್ಷಣೆಯ ಕೇಂದ್ರವೆನಿಸಿದ …

Read More »

ಹೊಲಸೇಲನಲ್ಲಿ ಸಿಗರೇಟು ಬೇಡಿದ್ದನ್ನ ನಿರಾಕರಿಸಿದ್ದಕ್ಕೆ ದಲಿತ ಯುವಕನ ಮೇಲೆ ಗ್ರಾಮ ಪಂಚಾಯತ ಉಪಾದಕ್ಷನಿಂದ ಮಾರಣಾಂತಿಕ ಹಲ್ಲೆ

ಹೊಲಸೇಲನಲ್ಲಿ ಸಿಗರೇಟು ಬೇಡಿದ್ದನ್ನ ನಿರಾಕರಿಸಿದ್ದಕ್ಕೆ ದಲಿತ ಯುವಕನ ಮೇಲೆ ಗ್ರಾಮ ಪಂಚಾಯತ ಉಪಾದಕ್ಷನಿಂದ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಮೂಡಲಗಿ ತಾಲೂಕಿನ ಯಾದವಾಡ ಗ್ರಾಮದಲ್ಲಿ ನಡೆದಿದೆ. ಪಿಯುಸಿ ಪಲಿತಾಂಶ ಬಂದ ನಂತರ ಕಾಲೇಜು ಪ್ರಾರಂಬ ಆಗುವ ತನಕ ಕೈಯಲ್ಲಿ ಹಣ ಮಾಡಬೇಕು ಎಂಬ ಉದ್ದೇಶದಿಂದ ಚಹಾ ಅಂಗಡಿಯಲ್ಲಿ ಕೆಲಸ ಮಾಡಲು ಮಿರ್ಜಿ ಗ್ರಾಮದಿಂದ ಯಾದವಾಡ ಗ್ರಾಮಕ್ಕೆ ಬಂದಿದ್ದ ಪ್ರಜ್ವಲ ದೊಡಮನಿ ಎಂಬಾತನೆ ಹಲ್ಲೆಗೊಳಗಾದ ವ್ಯಕ್ತಿ ಎಂದು ತಿಳಿದು ಬಂದಿದ್ದು ಹ*ಲ್ಲೆ …

Read More »

ಬೆಮೂಲ್‌ಗೆ ₹ 13.26 ಕೋಟಿ ಲಾಭ- ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಮೂಲ್‌ಗೆ ₹ 13.26 ಕೋಟಿ ಲಾಭ- ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಜಿಲ್ಲಾ ಹಾಲು ಒಕ್ಕೂಟದ ಮಾಹಿತಿ ಹಂಚಿಕೊಂಡ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ- ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ತಮ್ಮ ಒಂದು ವರ್ಷದ ಅಧಿಕಾರವಧಿಯಲ್ಲಿ ₹ 13.20 ಕೋಟಿ ಲಾಭಗಳಿಸುವ ಮೂಲಕ ನಿರೀಕ್ಷೆಗೂ ಮೀರಿದ ಸಾಧನೆ ಮಾಡಿದೆ ಎಂದು ಬೆಮುಲ್‌ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಮಂಗಳವಾರ …

Read More »