Breaking News

Daily Archives: ಏಪ್ರಿಲ್ 17, 2025

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಎಸಗಿದ ಆರೋಪಿ ಕೊನೆಗೂ ಅರೆಸ್ಟ್

*ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಎಸಗಿದ ಆರೋಪಿ ಕೊನೆಗೂ ಅರೆಸ್ಟ್* ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಅಪಘಾತ ಎಸಗಿದ ‌ಲಾರಿ ಚಾಲಕ ಅರೆಸ್ಟ್ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ‌ ಗ್ರಾಮದ ಮಧುಕರ ಸೋಮವಂಶಿ ಅರೆಸ್ಟ್ ಅಪಘಾತ ಎಸಗಿದ ಲಾರಿಯನ್ನೂ ಜಪ್ತಿ ಮಾಡಿದ ಕಿತ್ತೂರು ಠಾಣೆ ಪೊಲೀಸರು ಜ. 14 ರಂದು ಬೆಳಗಿನ ಜಾವ ಸಚಿವೆ ಹೆಬ್ಬಾಳ್ಕರ್ ಕಾರಿಗೆ ತಾಗಿಸಿ ಪರಾರಿಯಾಗಿದ್ದ ಚಾಲಕ ಬೆಂಗಳೂರಿನಿಂದ ಬೆಳಗಾವಿಗೆ ಬರುವಾಗ ಕಿತ್ತೂರು ಸಮೀಪದ …

Read More »