ಬೆಂಗಳೂರು, ಏಪ್ರಿಲ್ 20: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (DG and IG Om Prakash) (68) ಅವರನ್ನು ಹತ್ಯೆ ಮಾಡಲಾಗಿದೆ. ಬೆಂಗಳೂರಿನ (Bengaluru) ಹೆಚ್ಎಸ್ಆರ್ ಲೇಔಟ್ ನಿವಾಸದಲ್ಲಿ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರನ್ನು ಪತ್ನಿ ಪಲ್ಲವಿಯವರೇ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ಪೊಲೀಸರು ಪತ್ನಿ ಪಲ್ಲವಿ ಮತ್ತು ಪುತ್ರಿ ಕೃತಿ ಅವರನ್ನು ವಶಕ್ಕೆ …
Read More »Daily Archives: ಏಪ್ರಿಲ್ 20, 2025
ಬೆಳಗಾವಿಯ ಐಜಿಪಿಯಾಗಿ ಸೇವೆ ಸಲ್ಲಿಸಿದ್ದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (68) ಹತ್ಯೆ
ಬೆಳಗಾವಿಯ ಐಜಿಪಿಯಾಗಿ ಸೇವೆ ಸಲ್ಲಿಸಿದ್ದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (68) ಅವರನ್ನು ಹತ್ಯೆ ಮಾಡಲಾಗಿದ್ದು , ಓಂ ಪ್ರಕಾಶ್ ಪತ್ನಿ ಮಾನಸಿಕ ಸ್ಥಿಮಿತ ಕಳೆದುಕೊಂಡು ಹತ್ಯೆ ಮಾಡಿ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ ನಿವಾಸದಲ್ಲಿ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದಾರೆ. ಓಂ ಪ್ರಕಾಶ್ ಅವರು 1981ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದರು. ಓಂ ಪ್ರಕಾಶ್ ಅವರು 2015ರಲ್ಲಿ ರಾಜ್ಯದ 38ನೇ ಡಿಜಿ& …
Read More »ಶಾಸಕ ಯತ್ನಾಳ ವಿರುದ್ಧ ರೌಡಿಶೀಡರ್ ಓಪನ್ ಮಾಡುವಂತೆ ಆಗ್ರಹಿಸಿ ದಿ.28 ರಂದು ಬೃಹತ್ ಪ್ರತಿಭಟನೆ*
ಶಾಸಕ ಯತ್ನಾಳ ವಿರುದ್ಧ ರೌಡಿಶೀಡರ್ ಓಪನ್ ಮಾಡುವಂತೆ ಆಗ್ರಹಿಸಿ ದಿ.28 ರಂದು ಬೃಹತ್ ಪ್ರತಿಭಟನೆ* ವಿಜಯಪುರ: ಪ್ರವಾದಿ ಮಹಮ್ಮದ್ ಪೈಗಂಬರ್ ಕುರಿತು ವಿಜಯಪುರ ನಗರ ಶಾಸಕ ಬಸನಗೌಡ ಯತ್ನಾಳ್ ಅವಹೇಳನಕಾರಿಯಾಗಿ ಮಾತನಾಡಿರುವ ಆರೋಪದ ಹಿನ್ನೆಲೆಯಲ್ಲಿ ಯತ್ನಾಳ ವಿರುದ್ಧ ಇದೇ ದಿನಾಂಕ 28 ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡು ಯತ್ನಾಳ ಮೇಲೆ ರೌಡಿಶೀಟರ್ ಓಪನ್ ಮಾಡಬೇಕೆಂದು ಆಗ್ರಹಿಸುವುದಾಗಿ ಮುಸ್ಲಿಂ ಮುಖಂಡರು ತಿಳಿಸಿದರು. ವಿಜಯಪುರ ನಗರದಲ್ಲಿ ಮಾದ್ಯಮಗಳ ಜೊತೆಗೆ ಮಾತನಾಡಿದ ಮುಸ್ಲಿಂ ಮುಖಂಡರಾದ …
Read More »ಕ್ರೂಸರ್ ಹಾಗೂ ಫಾರ್ಚ್ಯೂನರ್ ನಡುವೆ ಅಪಘಾತ,
ಕ್ರೂಸರ್ ಹಾಗೂ ಫಾರ್ಚ್ಯೂನರ್ ನಡುವೆ ಅಪಘಾತ, ಕೆಲವರಿಗೆ ಸಣ್ಣಪುಟ್ಟ ಗಾಯ..ಸ್ಥಳಕ್ಕೆ ಧಾರವಾಡ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ. ಕ್ರೂಸರ್ ವಾಹನ ಹಾಗೂ ಫಾರ್ಚ್ಯೂನರ್ ನಡುವೆ ಡಿಕ್ಕಿಯಾಗಿ ಎರಡು ವಾಹನಗಳಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯವಾಗಿರೋ ಘಟನೆ ಧಾರವಾಡ ಎನ್ಟಿಟಿಎಫ್ ಹುಬ್ಬಳ್ಳಿ ಧಾರವಾಡ ಮುಖ್ಯ ರಸ್ತೆಯಲ್ಲಿ ಮಧ್ಯ ರಾತ್ರಿ ನಡೆದಿದೆ. – ಹುಬ್ಬಳ್ಳಿ ಧಾರವಾಡ ಮಾರ್ಗವಾಗಿ ಫಾರ್ಚ್ಯೂನರ್ ಕಾರ ನಗರದ ಒಳಗೆ ಪ್ರವೇಶ ಮಾಡುತ್ತಿದ್ದು ಎದುರು ರಸ್ತೆಯ ಮಾರ್ಗವಾಗಿ ಬಂದ್ …
Read More »ಜಾತಿ ಗಣತಿಯಿಂದ ಹಾನಿಯಾಗುತ್ತಿದ್ದರೆ ಪೂರ್ವಾಲೋಚನೆ ಅಗತ್ಯ: ಶಿವಾನಂದ ಪಾಟೀಲ*
ಮಾಜಿ ಸಚಿವ ಶ್ರೀರಾಮುಲು ಅವರಿಗೆ ಅವರ ಪಕ್ಷದಲ್ಲಿ ಏನು ನಡೆದಿದೆ ಎಂಬುದು ಗೊತ್ತಿಲ್ಲ ಎಂಬಂತೆ ಕಾಣುತ್ತಿದೆ ಎಂದು ಜವಳಿ, ಸಕ್ಕರೆ, ಎಪಿಎಂಸಿ ಖಾತೆ ಸಚಿವ ಶಿವಾನಂದ ಪಾಟೀಲ ವ್ಯಂಗ್ಯವಾಡಿದರು. ವಿಜಯಪುರ ನಗರದಲ್ಲಿ ಶನಿವಾರ ಮಾದ್ಯಮಗಳ ಜೊತೆಗೆ ಮಾತನಾಡಿ ಸಿಎಂ ಸಿದ್ದರಾಮಯ್ಯ- ಡಿಸಿಎಂ ಡಿಕೆಶಿ ಮಧ್ಯೆ ಗಲಾಟೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ತಮ್ಮ ಮಗನನ್ನು ಮುಖ್ಯಮಂತ್ರಿ ಮಾಡಲು ಹೊರಟಿದ್ದಾರೆ ಎಂಬ ಶ್ರೀರಾಮುಲು ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ತಮಗೆ ಗೊತ್ತಿದೆಯಲ್ಲ, ಅದನ್ನು ಮೊದಲು ಶ್ರೀರಾಮುಲು …
Read More »ಕುಡಿಯುವ ನೀರಿಗೆ ಹಾಹಾಕಾರ: ಸಚಿವ ಎಂಬಿಪಿ, ಶಾಸಕ ವಿಠ್ಠಲ ಕಟಕದೊಂಡ ವಿರುದ್ಧ ಗ್ರಾಮಸ್ಥರ ಆಕ್ರೋಶ*
ಕುಡಿಯುವ ನೀರಿಗೆ ಹಾಹಾಕಾರ: ಸಚಿವ ಎಂಬಿಪಿ, ಶಾಸಕ ವಿಠ್ಠಲ ಕಟಕದೊಂಡ ವಿರುದ್ಧ ಗ್ರಾಮಸ್ಥರ ಆಕ್ರೋಶ* ಬೇಸಿಗೆ ಬಿಸಿಲಿನ ತಾಪದ ನಡುವೆ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಈ ನಡುವೆ ಮಡಸನಾಳ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾದ ಕೆರೆಗೆ ನೀರು ಹರಿಸುವಂತೆ ರೈತರು ಒತ್ತಾಯ ಮಾಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿ ಕನ್ನೂರು ಹಾಗೂ ಮಡಸನಾಳ ಗ್ರಾಮದ ರೈತರು ಕೆರೆಗೆ ನೀರು ಹರಿಸುವಂತೆ ಆಗ್ರಹಿಸಿದ್ದಾರೆ. ಜನ, ಜಾನುವಾರುಗಳು ಕುಡಿಯುವ ನೀರಿಗೆ …
Read More »ಜನಿವಾರ ತಗೆಸಿದ ಪ್ರಕರಣ. ಮೊದಲು ನೋಟಿಸ್ ನೀಡಬೇಕು ಎಂದ ಸಚಿವ ಸಂತೋಷ ಲಾಡ್
ಧಾರವಾಡದಲ್ಲಿ ಜನಿವಾರ ತಗೆಸಿದ ಪ್ರಕರಣ. ಸರ್ಕಾರಿ ನೌಕರರು ಇದ್ದರೆ ಚೆಕ್ ಮಾಡ್ತೇವೆ. ಖಾಸಗಿ ಸಂಸ್ಥೆ ಇದ್ರೆ ಅವರ ಮನಸ್ಥಿತಿ ಸರಿಯಿರಲ್ಲಾ. ಸಂಸ್ಥೆ ಗೆ ಮೊದಲು ನೋಟಿಸ್ ನೀಡಬೇಕು ಎಂದು ಸಚಿವ ಸಂತೋಷ ಲಾಡ್ ಹೇಳಿದ್ದಾರೆ. ನಗರದಲ್ಲಿಂದು ಧಾರವಾಡದಲ್ಲಿ ಜನಿವಾರ ತಗೆಸಿದ ಪ್ರಕರಣ ಸಂಬಂಧಿಸಿದಂತೆ ಮಾತನಾಡಿದ ಅವರು. ಖಾಸಗಿ ಸಂಸ್ಥೆಯಲ್ಲಿ ಮಾಡಿದ್ರೆ ಏನು ಮಾಡೋಕೆ ಆಗುತ್ತೆ. ಮೊದಲು ಸಂಸ್ಥೆ ನಡೆಸೋರಿಗೆ ನೋಟಿಸ್ ನೀಡಬೇಕು. ಅದಕ್ಕೆ ಲಿಖಿತ ರೂಪದಲ್ಲಿ ದೂರು ನೀಡಿದ್ರೆ ಅವರ …
Read More »ಬೆಳಗಾವಿಯಲ್ಲಿ 295ನೇ ಶಾಖೆಯನ್ನು ಆರಂಭಿಸಿದ ಎಸ್.ಎಸ್. ಮೊಬೈಲ್ಸ್…
ಬೆಳಗಾವಿಯಲ್ಲಿ 295ನೇ ಶಾಖೆಯನ್ನು ಆರಂಭಿಸಿದ ಎಸ್.ಎಸ್. ಮೊಬೈಲ್ಸ್… ಬೆಳಗಾವಿ ಸ್ಮಾರ್ಟ್ ಸಿಟಿಯ ಜನರಿಗೆ ಸ್ಮಾರ್ಟಾಗಿರುವ ಹೊಸ ಹೊಸ ಮೊಬೈಲ್ಸ್’ಗಳನ್ನು ಆಕರ್ಷಕ ಆಫರ್’ಗಳನ್ನು ನೀಡಲು ಈಗ ಬೆಳಗಾವಿಯಲ್ಲಿ ಕಾಲಿಟ್ಟಿದೆ ಎಸ್.ಎಸ್. ಮೊಬೈಲ್ಸ್… ಹೌದು, ಮಹಾರಾಷ್ಟ್ರ ಸೇರಿದಂತೆ ದೇಶದ ವಿವಿಧೆಡೆ ತನ್ನ ವಿಶ್ವಾಸನೀಯ ಸೇವೆಯಿಂದ ಗ್ರಾಹಕರ ಪ್ರೀತಿಗೆ ಪಾತ್ರವಾದ ಎಸ್.ಎಸ್. ಮೊಬೈಲ್ಸ್’ನ 295ನೇ ಶಾಖೆ ಬೆಳಗಾವಿಯ ಕಾಲೇಜ್ ರೋಡಿನಲ್ಲಿ ಆರಂಭಗೊಂಡಿದೆ. ಎಸ್.ಎಸ್ ಮೊಬೈಲ್ಸ್’ನಲ್ಲಿ ಕೇವಲ ಮೊಬೈಲ್ಸ್ ಅಷ್ಟೇ ಅಲ್ಲದೇ, ವಿವಿಧ ಏಕ್ಸಸರಿಗಳು, ಸ್ಮಾರ್ಟ್ …
Read More »ಕೃಷಿಕರ ನಗರ ಪ್ರದೇಶದ ವಲಸೆಯಿಂದ ಕೃಷಿಗೆ ಪೆಟ್ಟು: ಸಿ.ಎಂ ಸಿದ್ದರಾಮಯ್ಯ*
ಕೃಷಿಕರ ನಗರ ಪ್ರದೇಶದ ವಲಸೆಯಿಂದ ಕೃಷಿಗೆ ಪೆಟ್ಟು: ಸಿ.ಎಂ ಸಿದ್ದರಾಮಯ್ಯ* *ಒಣ ಬೇಸಾಯ ಮಾಡುವ ರೈತರೇ ಹೆಚ್ಚು: ಸಮಗ್ರ ಕೃಷಿ-ಕೃಷಿಕರ ಪ್ರಗತಿಗೆ ಕ್ರಮ: ಸಿ.ಎಂ* *ರೈತರು, ಶಿಕ್ಷಕರು, ಸೈನಿಕರು ದೇಶದ ರಕ್ಷಕರು: ಸಿಎಂ* *ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ನಾಳೆಯೇ ಮಹದಾಯಿ ಯೋಜನೆ ಜಾರಿ: ಸಿ.ಎಂ ಪುನರುಚ್ಚಾರ* ಬೆಳಗಾವಿ : ರೈತರು, ಶಿಕ್ಷಕರು, ಸೈನಿಕರು ದೇಶದ ರಕ್ಷಕರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಕೃಷಿ ಇಲಾಖೆ ಸಹಾಯಧನದ …
Read More »ತಮ್ಮ ಮೇಲೆ ಗುಂಡಿನ ದಾಳಿ ಮಾಡಿದವರ ಹೆಸರು ಬಿಚ್ಚಿಟ್ಟ ರಿಕ್ಕಿ ರೈ
ರಾಮನಗರ, ಏಪ್ರಿಲ್ 20: ಬೆಂಗಳೂರು (Bengaluru) ಭೂಗತಲೋಕದ ಮಾಜಿ ಡಾನ್ ಮುತ್ತಪ್ಪ ರೈ (Muthappa Rai) ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್ ಮಾಡಿ ದುಷ್ಕರ್ಮಿಗಳು ಪರಾರಿ ಆಗಿದ್ದಾರೆ. ಆದರೆ ರಿಕ್ಕಿ ರೈ (Ricky Rai) ಜಸ್ಟ್ ಮಿಸ್ ಆಗಿದ್ದು, ಕೊಲೆ ಯತ್ನದ ಹಿಂದೆ ಸಾಕಷ್ಟು ಸಂಶಯ ಹುಟ್ಟಿಕೊಂಡಿದೆ. ಫೈರಿಂಗ್ನಲ್ಲಿ ಗಾಯಗೊಂಡಿರುವ ರಿಕ್ಕಿ ರೈ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಮಣಿಪಾಲ್ ಆಸ್ಪತ್ರೆಗೆ ತೆರೆಳಿ ರಿಕ್ಕಿ ರೈ ಹೇಳಿಕೆ …
Read More »