Breaking News

Daily Archives: ಏಪ್ರಿಲ್ 20, 2025

ವಾಯು ವಿಹಾರಕ್ಕೆ ಹೋಗಿದ್ದ ನಗರಸಭೆ ಮಾಜಿ ಸದಸ್ಯನ ಬರ್ಬರ ಹತ್ಯೆ

ಕಾರವಾರ, ಏಪ್ರಿಲ್ 20: ದುಷ್ಕರ್ಮಿಗಳು ಚಾಕುವಿನಿಂದ ಇರಿದು ನಗರಸಭೆ ಮಾಜಿ ಸದಸ್ಯನನ್ನು ಕೊಲೆ (kill) ಮಾಡಿ ಪರಾರಿ ಆಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬಿಎಸ್​ಎನ್​ಎಲ್​ ಕಚೇರಿ ಬಳಿ‌ ನಡೆದಿದೆ. ಸತೀಶ್ ಕೋಳಂಕರ್ ಕೊಲೆಯಾದ ನಗರಸಭೆ ಮಾಜಿ ಸದಸ್ಯ (Council Member). ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಚಾಕು ಇರಿಯಲಾಗಿದ್ದು, ತಕ್ಷಣ ಸತೀಶ್​ರನ್ನ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವೈಯಕ್ತಿಕ ದ್ವೇಷಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಕಾರವಾರ …

Read More »

ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ

ರಾಯಚೂರು, ಏಪ್ರಿಲ್​ 20: ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ಅಭ್ಯರ್ಥಿಗಳ ಜನಿವಾರ ತೆಗೆಸಿದ್ದಕ್ಕೆ ಮಂತ್ರಾಲಯ ಶ್ರೀಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನಿವಾರ ಹಾಕಿಕೊಳ್ಳೋದು ಧರ್ಮ ಮತ್ತು ಸಂಪ್ರದಾಯದ ಸಂಕೇತವಾಗಿದೆ. ಪರೀಕ್ಷೆ ವೇಳೆ ವಿದ್ಯಾರ್ಥಿಯ ಜನಿವಾರ ತೆಗೆಸಿರುವುದು ಖಂಡನೀಯವಾಗಿದೆ. ಸಂವಿಧಾನದಲ್ಲಿ ಅವರವರ ಸಂಪ್ರದಾಯ ಆಚರಿಸುವ ಅವಕಾಶ ಇದೆ. ದೇಶದ ಸಂವಿಧಾನದ ಬಗ್ಗೆ ಮಾತನಾಡುವುದು ಒಂದು ಕಡೆಯಾದರೆ, ಮತ್ತೊಂದು ಕಡೆ ಸಂವಿಧಾನದ ವಿಚಾರ ಹರಣ ಕೆಲಸವಾಗುತ್ತಿದೆ. ಈ ದ್ವಂದ್ವ ನಿಲುವು ಖಂಡನೀಯ …

Read More »

ಮಜಲಟ್ಟಿ ಕ್ರಾಸ್ ಬಳಿ ಭೀಕರ ಅಪಘಾತ.

ಮಜಲಟ್ಟಿ ಕ್ರಾಸ್ ಬಳಿ ಭೀಕರ ಅಪಘಾತ. ಗಾಯಾಳುಗಳ ಸಹಾಯಕ್ಕೆ ಧಾವಿಸಿ ಮಾನವಿಯತೆ ಮೆರೆದ ಎಂಎಲ್‌ಸಿ ನಾಗರಾಜ ಯಾದವ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಜಲಟ್ಟಿ ಕ್ರಾಸ್. ಟ್ಯಾಂಕರ್ ಹಾಗೂ ಕಾರ್ ನಡುವೆ ಸಂಭವಿಸಿದ ಅಪಘಾತ. ಕಾರ್‌ನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ‌. ಬೆಳಗಾವಿಯಿಂದ ಚಿಕ್ಕೋಡಿಯ ಗೊಲ್ಲರ ಸಮಾವೇಶದಲ್ಲಿ ಭಾಗಿಯಾಗಲು ತೆರಳುತ್ತಿದ್ದ ಎಂಎಲ್‌ಸಿ ನಾಗರಾಜ ಯಾದವ್. ಮಾರ್ಗಮಧ್ಯೆ ಕಂಡ ಅಪಘಾತಕ್ಕೆ ಮಿಡಿದ ಎಂಎಲ್‌ಸಿ ನಾಗರಾಜ ಯಾದವ್. ಕೂಡಲೇ ಸ್ಥಳೀಯ ನಾಯಕರಿಗೆ ಫೋನ್ ಮಾಡಿ …

Read More »

ವಿಮಾನಕ್ಕೆ ಗುದ್ದಿದ ಟಿಟಿ ವಾಹನ

ದೇವನಹಳ್ಳಿ, ಏಪ್ರಿಲ್​ 20: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ (Devanahalli) ಬಳಿಯ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ (Kempegowda Airport) ಸಾಲು ಸಾಲು ಅಪಘಾತಗಳು ಸಂಭವಿಸಿವೆ. ಕೆಟ್ಟು ನಿಂತಿದ್ದ ವಿಮಾನಕ್ಕೆ ಟಿಟಿ ವಾಹನ ಡಿಕ್ಕಿ ಹೊಡೆದಿದೆ. ಬಳಿಕ ಚಾಲಕನ ನಿಯಂತ್ರಣ ತಪ್ಪಿ ರನ್ ವೇನಲ್ಲಿರುವ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದಿರುವಂತಹ ಘಟನೆ ಕೂಡ ನಡೆದಿದೆ. ಸದ್ಯ ಈ ಎರಡು ಘಟನೆಗಳಿಂದು ಏರ್​ಪೋರ್ಟ್​ ಆಡಳಿತ ಮಂಡಳಿ ವಿರುದ್ದ ಆಕ್ರೋಶ ವ್ಯಕ್ತವಾಗಿದೆ. ಈ ಬೆನ್ನಲ್ಲೇ ಮುಂದಿನ ದಿನಗಳಲ್ಲಿ ಮತ್ತಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತೇವೆ …

Read More »

ಬೀದರ್ ಜನಿವಾರ ಪ್ರಕರಣ: ಸುಚಿವ್ರತ್ ಗೆ ಬಿಕೆಐಟಿಯಲ್ಲಿ ಉಚಿತ ಸೀಟ್ : ಈಶ್ವರ ಖಂಡ್ರೆ

ಬೀದರ್ : ಜನಿವಾರ ತೆಗೆಯದ ಕಾರಣಕ್ಕೆ ಕೆಸಿಇಟಿ ಗಣಿತ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿ ಸುಚಿವ್ರತ್ ಗೆ ಭಾಲ್ಕಿಯ ಭೀಮಣ್ಣ ಖಂಡ್ರೆ ತಾಂತ್ರಿಕ ವಿದ್ಯಾಲಯದಲ್ಲಿ ಉಚಿತ ಪ್ರವೇಶ ನೀಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಭರವಸೆ ನೀಡಿದ್ದಾರೆ. ಇಂದು ಬೆಳಗ್ಗೆ ಸಚಿವ ರಹೀಂಖಾನ್ ಅವರ ಜೊತೆಯಲ್ಲಿ ಸುಚಿವ್ರತ್ ಕುಲಕರ್ಣಿ ಮನೆಗೆ ಭೇಟಿ ನೀಡಿ ವಿದ್ಯಾರ್ಥಿ ಹಾಗೂ ಕುಟುಂಬದ ಸದಸ್ಯರಿಗೆ ಆತ್ಮಸ್ಥೈರ್ಯ …

Read More »

ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು , ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ*

ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು , ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ* *ಸಾಮಾಜಿಕ ಸಮೀಕ್ಷೆಯ ಮೂಲಪ್ರತಿ ನನ್ನ ಬಳಿ ಇರಲು ಹೇಗೆ ಸಾಧ್ಯ: ಆರ್.ಅಶೋಕ್ ಆರೋಪಕ್ಕೆ ಸಿಎಂ ತಿರುಗೇಟು* ಬೆಳಗಾವಿ : ಮುಸಲ್ಮಾನರಿಗೆ, ಹಿಂದುಳಿದವರಿಗೆ ಮಾತ್ರವಲ್ಲದೆ , ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು , ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. …

Read More »

ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ: ಸಿ.ಎಂ ಸಿದ್ದರಾಮಯ್ಯ* *ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ: ಸಿಎಂ*

ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ: ಸಿ.ಎಂ ಸಿದ್ದರಾಮಯ್ಯ* *ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ: ಸಿಎಂ* ಬೆಳಗಾವಿ : ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಸಿ.ಎಂ ಸಿದ್ದರಾಮಯ್ಯ ಅವರು ನುಡಿದರು. ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬೆಳಗಾವಿಯ ಟಿಳಕವಾಡಿಯಲ್ಲಿ ಆಧುನಿಕ‌ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದರು. ಈಗಾಗಲೇ ಗುತ್ತಿಗೆ ನೌಕರರನ್ನು …

Read More »

ಹಿಟ್ ಅಂಡ್ ರನ್ ಕೇಸ್ ಬಹುತೇಕ ಪತ್ತೆ ಆಗಲ್ಲ. ಬೆಳಗಾವಿ ಪೊಲೀಸರಿಗೆ ಅಭಿನಂದನೆ ಸಲ್ಲಿಸುತ್ತೇನೆ.: ಹೆಬ್ಬಾಳ್ಕರ್

ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ. ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣದ ಆರೋಪಿ ಬಂಧನ‌ ವಿಚಾರ. ನಾನು ನಿದ್ದೆಗಣಲ್ಲಿ ಇದ್ದೆ ಬಂದು ಅಪಘಾತ ಮಾಡಿದ್ದಾರೆ. ಮೂರು ತಿಂಗಳಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು. ಬೆಳಗಾವಿ ಪೊಲೀಸರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮೂರು ತಿಂಗಳಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ನನಗೆ ಅನಿಸರಲಿಲ್ಲ ಆರೋಪಿಯನ್ನು ಹಿಡಿಯುತ್ತಾರೆ ಅಂತ. ಕಲರ್ ಮ್ಯಾಚ್ ಮಾಡಲು ಎಫ್ ಎಸ್ ಎಲ್ ಮೊರೆ ಸಹ ಹೋಗಿದ್ರು. ಹಿಟ್ ಅಂಡ್ ರನ್ ಕೇಸ್ ಬಹುತೇಕ …

Read More »

ಹಿಂದೆ ಸಂಸ್ಕೃತ ಕಲಿಯುವವರಿಗೆ ಕಾದ ಸೀಸದ ಶಿಕ್ಷೆ ಇತ್ತು

ಹಿಂದೆ ಸಂಸ್ಕೃತ ಕಲಿಯುವವರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ: ಸಿ.ಎಂ ಸಿದ್ದರಾಮಯ್ಯ ಕರೆ* *ನಮ್ಮ ಜ್ಞಾನ ಕರ್ಮ ಸಿದ್ಧಾಂತ ದಿಕ್ಕರಿಸುವ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು: ಸಿ.ಎಂ* *ಶೂದ್ರರು ವಿದ್ಯಾವಂತರಾಗಿ ಏನಾದರೂ ಬರೆದರೆ ಅವರ ಬಗ್ಗೆ ಕತೆ ಕಟ್ಟಿ ಬಿಡ್ತಾರೆ ಹುಷಾರು: ಕಾಳಿದಾಸ, ವಾಲ್ಮೀಕಿ ಪ್ರಸಂಗ ಉದಾಹರಿಸಿ ಎಚ್ಚರಿಸಿದ ಸಿಎಂ* ತುಮಕೂರು ಏ19: ಹಿಂದೆ ಸಂಸ್ಕೃತ ಕಲಿಯುವವರಿಗೆ, …

Read More »

ಶ್ರೀ ಆರ್.ಕೆ.ದೇಸಾಯಿ ಸೈನ್ಸ್ ಇನ್ನೋವ್ಹೇಷನ್ ಹಬ್’ಗೆ ಚಾಲನೆ

ಶ್ರೀ ಆರ್.ಕೆ.ದೇಸಾಯಿ ಸೈನ್ಸ್ ಇನ್ನೋವ್ಹೇಷನ್ ಹಬ್’ಗೆ ಚಾಲನೆ ವಿದ್ಯಾರ್ಥಿಗಳಿಗೆ ನೂತನ ಆವಿಷ್ಕಾರಕ್ಕಾಗಿ ವಿಶೇಷ ಅವಕಾಶ ಶ್ರೀ ಆರ್.ಕೆ.ದೇಸಾಯಿ ಸೈನ್ಸ್ ಇನ್ನೋವ್ಹೇಷನ್ ಹಬ್’ಗೆ ಚಾಲನೆ ವಿದ್ಯಾರ್ಥಿಗಳಿಗೆ ನೂತನ ಆವಿಷ್ಕಾರಕ್ಕಾಗಿ ವಿಶೇಷ ಅವಕಾಶ ಜಿ.ಎಸ್.ಎಸ್. ಕಾಲೇಜಿನ ಕ್ಯಾಂಪಸ್’ನಲ್ಲಿ ನಿರ್ಮಾಣ ಅಶೋಕ ಶಾನಬಾಗ್ ನೀಡಿದ್ರು ಚಾಲನೆ ಬೆಳಗಾವಿಯ ಜಿ.ಎಸ್.ಎಸ್. ಕಾಲೇಜಿನ ಕ್ಯಾಂಪಸ್’ನಲ್ಲಿ ಶ್ರೀ ಆರ್.ಕೆ.ದೇಸಾಯಿ ಸೈನ್ಸ್ ಇನ್ನೋವ್ಹೇಷನ್ ಹಬ್’ಗೆ ದಕ್ಷಿಣ ಕೊಕಣ ಎಜ್ಯುಕೇಷನ್ ಸೊಸೈಟಿಯ ಅಶೋಕ ಶಾನಬಾಗ್ ಅವರು ಚಾಲನೆಯನ್ನು ನೀಡಿದರು. ಬೆಳಗಾವಿಯ ಜಿ.ಎಸ್.ಎಸ್. …

Read More »