Breaking News

Daily Archives: ಏಪ್ರಿಲ್ 21, 2025

ಬೆಳಗಾವಿ ಡಿಸಿಸಿ ಅಖಾಡಕ್ಕೆ ಖಾನಾಪುರದಿಂದ ಮಾಜಿ ಶಾಸಕಿ ಡಾ. ಅಂಜಲಿತಾಯಿ ನಿಂಬಾಳ್ಕರ್ ತಯಾರಿ

ಬೆಳಗಾವಿ ಡಿಸಿಸಿ ಅಖಾಡಕ್ಕೆ ಖಾನಾಪುರದಿಂದ ಮಾಜಿ ಶಾಸಕಿ ಡಾ. ಅಂಜಲಿತಾಯಿ ನಿಂಬಾಳ್ಕರ್ ತಯಾರಿ ಮುಂಬರುವ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧರಾಗಿರುವ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾ. ಅಂಜಲಿ ನಿಂಬಾಳ್ಕರ್ ಖಾನಾಪೂರ ತಾಲೂಕಿನ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಮುಂಬರುವ ಡಿಸಿಸಿ ಬ್ಯಾಂಕ್ ನಿರ್ದೇಶಕ ಮಂಡಳಿಯ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದರಾಗಿದ್ದಾರೆ. ಈ ಕುರಿತು ನಿನ್ನೆ ಅಷ್ಟೇ ಜರುಗಿದ ಖಾನಾಪೂರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ …

Read More »

ಲಾರಿ ಡಿಕ್ಕಿ ಹಿನ್ನೆಲೆ ಪಲ್ಟಿಯಾದ ಐಸ್ ಕ್ಯೂಬ್ ತುಂಬಿದ ಟಂಟಂ ವಾಹನ

ಲಾರಿ ಡಿಕ್ಕಿ ಹಿನ್ನೆಲೆ ಪಲ್ಟಿಯಾದ ಐಸ್ ಕ್ಯೂಬ್ ತುಂಬಿದ ಟಂಟಂ ವಾಹನ ಇಳಕಲ್ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ಲಾರಿ ಡಿಕ್ಕಿಯಾದ ಹಿನ್ನೆಲೆ ಐಸ್ ಕ್ಯೂಬ್ ತುಂಬಿದ ಟಂಟಂ ಪಲ್ಟಿಯಾದ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿಯಾದ ಹಿನ್ನೆಲೆ ಐಸ್ ಕ್ಯೂಬ್ ತುಂಬಿದ ಟಂಟಂ ಪಲ್ಟಿಯಾಗಿದೆ. ಘಟನೆಯಲ್ಲಿ ಟಂಟಂ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಘಟನಾಸ್ಥಳಕ್ಕೆ …

Read More »

ಖಂಜರ ಗಲ್ಲಿಯಲ್ಲಿ ಶೆಡನಲ್ಲಿ ಅಕ್ರಮ ಚಟುವಟಿಕೆ, ಶೆಡ್ ತೆರವುಗೊಳಿಸಿದ ಮಹಾನಗರ ಪಾಲಿಕೆ ಸಿಬ್ಬಂದಿ

ಖಂಜರ ಗಲ್ಲಿಯಲ್ಲಿ ಶೆಡನಲ್ಲಿ ಅಕ್ರಮ ಚಟುವಟಿಕೆ, ಶೆಡ್ ತೆರವುಗೊಳಿಸಿದ ಮಹಾನಗರ ಪಾಲಿಕೆ ಸಿಬ್ಬಂದಿ ಬೆಳಗಾವಿ ನಗರದ ಖಂಜರ ಗಲ್ಲಿಯ ಶೆಡ್ ಒಂದರಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿರುವ ಕುರಿತು ಸಾರ್ವಜನಿಕರ ದೂರು ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಸಿಬ್ಬಂದಿ ದಾಳಿ ನಡೆಸಿ ಶೆಡ್ ತೆರವುಗೊಳಿಸಿದ್ದಾರೆ ಖಂಜರ್ ಗಲ್ಲಿಯ ಲಕ್ಷ್ಮಿ ಮಾರ್ಕೆಟ್ ಪ್ರದೇಶದಲ್ಲಿದ್ದ ಶೆಡ್ ಒಂದರಲ್ಲಿ ಅನೇಕ ದಿನಗಳಿಂದ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದವು. ಈ ಕುರಿತು ಸಾರ್ವಜನಿಕರ ದೂರು ನೀಡಿದ್ದ ಹಿನ್ನೆಲೆಯಲ್ಲಿ ಪಾಲಿಕೆ ಆಯುಕ್ತೆ …

Read More »

ಹುಕ್ಕೇರಿ ತಹಸಿಲ್ದಾರ ಕಛೇರಿಗೆ ಅನಿರೀಕ್ಷಿತ ಲೋಕಾಯುಕ್ತ ಭೇಟಿ ಕಡತ ಪರಶಿಲನೆ.

ಹುಕ್ಕೇರಿ ತಹಸಿಲ್ದಾರ ಕಛೇರಿಗೆ ಅನಿರೀಕ್ಷಿತ ಲೋಕಾಯುಕ್ತ ಭೇಟಿ ಕಡತ ಪರಶಿಲನೆ. ಹುಕ್ಕೇರಿ ತಹಸಿಲ್ದಾರ ಕಛೇರಿಗೆ ಬೆಳಗಾವಿ ಲೋಕಾಯುಕ್ತ ತಂಡ ಅನಿರೀಕ್ಷಿತ ಭೇಟಿ ನೀಡಿ ಕಡತಗಳನ್ನು ಪರಶೀಲನೆ ಮಾಡುತ್ತಿದೆ. ಸೋಮವಾರ ಮದ್ಯಾಹ್ನ ಲೋಕಾಯುಕ್ತ ಡಿ ಎಸ್ ಪಿ ಗಳಾದ ಭರತ ಎಸ್ ಆರ್ ಮತ್ತು ಪುಷ್ಪಲತಾ ಎಸ್ ಹಾಗೂ ಇನ್ಸಪೇಕ್ಟರ ಗಳಾದ ವೆಂಕಟೇಶ ಯಡಹಳ್ಳಿ ಮತ್ತು ಎಸ್ ಎಚ್ ಹೋಸಮನಿ ನೇತೃತ್ವದ ತಂಡ ಹುಕ್ಕೇರಿ ತಹಸಿಲ್ದಾರ ಕಛೇರಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ …

Read More »

ಧಾರವಾಡ ಹೊರವಲಯದ ರಾ.ಹೆದ್ದಾರಿಯಲ್ಲಿ ಸರಣಿ ಅಪಘಾತ, 7 ಜನಕ್ಕೆ ಗಾಯ.. ಹೆದ್ದಾರಿ ಕೆಲಸಕ್ಕೆ ನಿಂತಿದ್ದ ಟಿಪ್ಪರಗೆ ಕ್ರೂಸರ್ ಡಿಕ್ಕಿ, ಕ್ರೂಸರ್‌ಗೆ ಟಾಟಾ ಏಸ್ ಡಿಕ್ಕಿ ಪಲ್ಟಿ.

ಧಾರವಾಡ ಹೊರವಲಯದ ರಾ.ಹೆದ್ದಾರಿಯಲ್ಲಿ ಸರಣಿ ಅಪಘಾತ, 7 ಜನಕ್ಕೆ ಗಾಯ.. ಹೆದ್ದಾರಿ ಕೆಲಸಕ್ಕೆ ನಿಂತಿದ್ದ ಟಿಪ್ಪರಗೆ ಕ್ರೂಸರ್ ಡಿಕ್ಕಿ, ಕ್ರೂಸರ್‌ಗೆ ಟಾಟಾ ಏಸ್ ಡಿಕ್ಕಿ ಪಲ್ಟಿ. ರಾಷ್ಟ್ರೀಯ ಹೆದ್ದಾರಿಯ ಕೆಲಸ ಹಿನ್ನಲೆ ಹೆದ್ದಾರೊಯ ಮೇಲೆ ನಿಂತಿದ್ದ ಟಿಪ್ಪರ ಲಾರಿಗೆ ಹಿಂಬದಿಯಿಂದ ಕ್ರೂಸರ್ ವಾಹನ ಡಿಕ್ಕಿ, ಕ್ರೂಸರಗೆ ಟಾಟಾ ಏಸ್ ವಾಹನ ಡಿಕ್ಕಿಯಾಗಿ ಪಲ್ಟಿ ಹೊಡೆದ ಪರಿಣಾಮ ಈ ಸರಣಿ ಅಪಘಾತದಲ್ಲಿ 7 ಜನರಿಗೆ ಗಾಯವಾಗಿರೋ ಘಟನೆ ಧಾರವಾಡ ಹೊರವಲಯದ ನರೇಂದ್ರ …

Read More »

ಕರ್ನಾಟಕ ರಾಜ್ಯ ಗೊಲ್ಲ (ಯಾದವ) ಹಣಬರ ಸಮಾಜದ ಶತಮಾನೋತ್ಸವ,

ಚಿಕ್ಕೋಡಿ ಪಟ್ಟಣದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ಡಿ. ಟಿ. ಶ್ರೀನಿವಾಸ ಹಾಗೂ ಶ್ರೀಮತಿ ಪೂರ್ಣಿಮಾ ಶ್ರೀನಿವಾಸ ಅವರ ನೇತೃತ್ವದಲ್ಲಿ, ಕರ್ನಾಟಕ ರಾಜ್ಯ ಗೊಲ್ಲ (ಯಾದವ) ಹಣಬರ ಸಮಾಜದ ಶತಮಾನೋತ್ಸವ, ಶ್ರೀ ಶ್ರೀ ಶ್ರೀ ಕೃಷ್ಣ ಯಾದವಾನಂದ ಸ್ವಾಮಿಗಳ 16ನೇ ಪಟ್ಟಾಭಿಷೇಕ ಮಹೋತ್ಸವ ಹಾಗೂ ರಾಜ್ಯ ಮಟ್ಟದ ಬೃಹತ್ ಯಾದವ ಹಣಬರ ಗೊಲ್ಲ ಸಮಾವೇಶ ಭವ್ಯವಾಗಿ ನಡೆಯಿತು. ಈ ಮಹತ್ವದ ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಸಚಿವರಾದ ಸತೀಶ ಜಾರಕಿಹೊಳಿ ಅವರು ಹಾಗೂ …

Read More »

ಶಿವಮೊಗ್ಗದಲ್ಲಿ ಲ್ಯಾಂಡ್​ ಆಗಬೇಕಿದ್ದ ವಿಮಾನ ಬೆಳಗಾವಿಯಲ್ಲಿ ಇಳಿಯಿತು.

ಬೆಳಗಾವಿ: ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಲ್ಯಾಂಡ್​ ಆಗಬೇಕಿದ್ದ ಸ್ಟಾರ್ ಏರ್​​ಲೈನ್ಸ್​​ನ ವಿಮಾನವೊಂದು ಬೆಳಗಾವಿಯ ಸಾಂಬ್ರಾ ವಿಮಾನ ‌ನಿಲ್ದಾಣದಲ್ಲಿ ಇಳಿದಿದೆ. ಇದರಿಂದ ಪ್ರಯಾಣಿಕರು ಪರದಾಡುವಂತಾಯಿತು. ಶಿವಮೊಗ್ಗದಲ್ಲಿ ವಿಪರೀತ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ ವಿಮಾನ‌ ನಿಲ್ದಾಣದಲ್ಲಿ ವಿಮಾನ‌ ಇಳಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಿರುಪತಿಯಿಂದ ಶಿವಮೊಗ್ಗಕ್ಕೆ ಹೋಗಬೇಕಿದ್ದ ಸ್ಟಾರ್ ಏರ್​​ಲೈನ್ಸ್ ವಿಮಾನ ಭಾನುವಾರ ರಾತ್ರಿ 8.30ಕ್ಕೆ ಬೆಳಗಾವಿಗೇ ತನ್ನ ಪ್ರಯಾಣ ನಿಲ್ಲಿಸಿತು. ಸ್ಟಾರ್ ಏರ್ ಲೈನ್ಸ್ ಕಡೆಯಿಂದ ಪರ್ಯಾಯ ವ್ಯವಸ್ಥೆ ಕಲ್ಪಿಸಿಲ್ಲ ಎಂದು ಪ್ರಯಾಣಿಕರು …

Read More »

ಏಕಾಏಕಿ ಫೀಸ್​​ ಹೆಚ್ಚಳ: ಶಾಲೆಗೆ ಮುತ್ತಿಗೆ ಹಾಕಿದ ಪೋಷಕರು 

ದೇವನಹಳ್ಳಿ, ಏಪ್ರಿಲ್​ 09: ಕರ್ನಾಟಕದಲ್ಲಿ ಈಗಾಗಲೇ ಅಗತ್ಯ ದಿನ ಬಳಕೆಯ ವಸ್ತುಗಳಾದ ಹಾಲು, ಗ್ಯಾಸ್​​, ಪೆಟ್ರೋಲ್​, ಡಿಸೇಲ್​ ಸೇರಿದಂತೆ ವಿವಿಧ ಸರಕು ಮತ್ತು ಸೇವೆಗಳ ದರ ಏರಿಕೆ (price hike) ಮಾಡಲಾಗಿದೆ. ಈ ಬೆಲೆ ಏರಿಕೆಯಿಂದ ಕಂಗಲಾಗಿರುವ ಜನರಿಗೆ ಇದೀಗ ಮತ್ತೊಂದು ಶಾಕ್ ಎದುರಾಗಿದೆ. ತಮ್ಮ ಮಕ್ಕಳನ್ನ ಖಾಸಗಿ ಶಾಲೆಗೆ (Private schools) ಸೇರಿಸಿರುವ ಪೋಷಕರಿಗೆ ಏಕಾಏಕಿ ಸಾವಿರಾರು ರೂ ಶುಲ್ಕ ಹೆಚ್ಚಳ ಮಾಡಲಾಗಿದ್ದು, ಕೆಲ‌ ಖಾಸಗಿ ಶಾಲೆಗಳ ವಿರುದ್ದ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ. ಏಕಾಏಕಿ …

Read More »

ಉತ್ತರ ಕನ್ನಡದ ಜೋಯಿಡಾದಲ್ಲಿ ಶ್ರೀಗಂಧ ತೋಟ ಹೊಂದಿದ್ದ ಓಂ ಪ್ರಕಾಶ್

ಉತ್ತರ ಕನ್ನಡ, ಏಪ್ರಿಲ್​ 20: ನಿವೃತ್ತ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ್ (DG and IG Om Prakash) (68) ಅವರನ್ನು​ ಅವರ ಬೆಂಗಳೂರಿನ (Bengaluru) ಹೆಚ್​ಎಸ್​ಆರ್​ ಲೇಔಟ್​ ಮನೆಯಲ್ಲಿ ಹತ್ಯೆ ಮಾಡಲಾಗಿದೆ. ಓಂ ಪ್ರಕಾಶ್​ ಅವರ ಕೊಲೆ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಓಂ ಪ್ರಕಾಶ ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಓಂ ಪ್ರಕಾಶ್​ ಅವರ ಕೊಲೆ ಆಸ್ತಿ ವಿವಾದ ಕಾರಣಕ್ಕೆ ನಡೆದಿದೆ ಎಂದು ಶಂಕಿಸಲಾಗಿದೆ. ಓಂ ಪ್ರಕಾಶ್ ಅವರಿಗೆ ಓರ್ವ …

Read More »

ಖುಷಿಯಿಂದಲೇ ತಾಳಿ, ಬಟ್ಟೆ ಖರೀದಿಸಿದ್ದ ಯುವತಿ ಆತ್ಮಹತ್ಯೆಗೆ ಶರಣು

ಗದಗ, ಏಪ್ರಿಲ್​ 21: ಮಾಜಿ ಪ್ರೇಮಿ ಬ್ಲ್ಯಾಕ್​ ಮೇಲ್ ಮಾಡಿದ್ದಕ್ಕೆ ಮರ್ಯಾದೆಗೆ ಹೆದರಿ​ ಮದುವೆ ಸಂಭ್ರಮದಲ್ಲಿದ್ದ ಯುವತಿ (girl) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಗದಗ ತಾಲೂಕಿನ ಅಸುಂಡಿ ಗ್ರಾಮದಲ್ಲಿ ನಡೆದಿದೆ. ಸಾಯಿರಾಬಾನು ನದಾಫ್​(29) ಆತ್ಮಹತ್ಯೆ (death) ಮಾಡಿಕೊಂಡ ಯುವತಿ. ಸಾಯಿರಾಬಾನು ಡೆತ್​​ನೋಟ್​ ಬರೆದಿಟ್ಟಿದ್ದು, ಮೈಲಾರಿ ಎಂಬುತಾನ ವಿರುದ್ಧ ಬ್ಲ್ಯಾಕ್ ಮೇಲ್ ಆರೋಪ ಕೇಳಿಬಂದಿದೆ. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಖುಷಿಯಿಂದಲೇ ತಾಳಿ, ಬಟ್ಟೆ ಖರೀದಿಸಿದ್ದ ಯುವತಿ ಆತ್ಮಹತ್ಯೆಗೆ ಶರಣು ಮೇ …

Read More »