Breaking News

Daily Archives: ಏಪ್ರಿಲ್ 23, 2025

ಬೆಳಗಾವಿ ಗ್ಯಾಂಗ್ ವಾಡಿಯಲ್ಲಿಯುವಕನ ಮೇಲೆ ಚಾಕು ಇರಿತ

ಬೆಳಗಾವಿಯಲ್ಲಿ ಯುವಕನ ಮೇಲೆ ಚಾ*ಕು ಇರಿತ ವ್ಯಕ್ತಿ ‌ಗಂಭೀರ ಗಾ*ಯ. ಬೆಳಗಾವಿ ಗ್ಯಾಂಗ್ ವಾಡಿಯಲ್ಲಿ ನಡೆದ ಘಟನೆ. ಧೀರಜ್ ಚೌಗಲೆ (38) ಗಂಭೀರ ಗಾ*ಯ. ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಯುವಕನಿಗೆ ಚಿಕಿತ್ಸೆ. ಐದು ಜನ ಯುವಕರಿಂದ ಧೀರಜ್ ಚೌಗಲೆಗೆ ಚಾ*ಕು ಇರಿ*ತ. ನಿನ್ನೆ ಸಂಜೆ ಕ್ಷುಲ್ಲಕ ಕಾರಣಕ್ಕೆ ಆರಂಭವಾಗಿರೋ ಜಗಳ. ಒಂದೇ ಬಡಾವಣೆಯ ಯುವಕರ ನಡುವೆ ಗ*ಲಾಟೆ‌. ಇಂದು ಮದ್ಯಾಹ್ನ ಧೀರಜ್ ಐದು ಜನ ಯುವಕರಿಂದ ಚಾ*ಕು ಇರಿತ. ಬಿಮ್ಸ್ …

Read More »

ಪೆಹಲ್ಗಾವ್ ಉಗ್ರರ ದಾಳಿಯಿಂದ ಅಚ್ಚರಿ ರೀತಿಯಲ್ಲಿ ಸೇಫ್ ಬಾಗಲಕೋಟೆಯಿಂದ ಕಾಶ್ಮೀರ ಗೆ ತೆರಳಿದ್ದ ಕಾಸೆಟ್ ಕುಟುಂಬ

ಪೆಹಲ್ಗಾವ್ ಉಗ್ರರ ದಾಳಿಯಿಂದ ಅಚ್ಚರಿ ರೀತಿಯಲ್ಲಿ ಸೇಫ್ ಬಾಗಲಕೋಟೆಯಿಂದ ಕಾಶ್ಮೀರ ಗೆ ತೆರಳಿದ್ದ ಕಾಸೆಟ್ ಕುಟುಂಬ ದಾರಿ ಮಧ್ಯ ಗುಡ್ಡ ಕುಸಿತ, ಅರ್ಧಕ್ಕೆ ಮೊಟಕುಗೊಂಡ ಪಹಲಗಾಂ ಪ್ರಯಾಣ ವೈಷ್ಣೋದೇವಿ ದರ್ಶನದಿಂದಲೇ ಕುಟುಂಬ ಸೇಪ್-ಕಾಸಟ್ ಕುಟುಂಬ ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದ ಬಾಗಲಕೋಟೆಯ ಕಾಸಟ್ ಕುಟುಂಬ ಫಹಲ್ಗಾವ್ ತೆರಳುವ ಮಾರ್ಗ ಮಧ್ಯೆ ಗುಡ್ಡ ಕುಸಿದ ಕಾರಣ ಪ್ರಯಾಣ ಮೊಟಕುಗೊಳಿಸಿದ್ದರಿಂದ ದಾಳಿಯಿಂದ ಬಚಾವಾಗಿ ಸುರಕ್ಷಿತವಾಗಿದ್ದಾರೆ. ಬಾಗಲಕೋಟೆಯ ಕಾಸಟ್ ಕುಟುಂಬದ ಆನಂದ್ ಕಾಸಟ್ ಈ ಕುರಿತು …

Read More »

ಜಮೀನಿನಲ್ಲಿ ಕೆಲಸ ಮಾಡಿ ಮನೆಗೆ ಹೊರಟ್ಟಿದ್ದ ಬಾಲಕಿಯೋರ್ವವಳಿಗೆ ಸಿಡಿಲು ಬಡೆದು ಸ್ಥಳದಲ್ಲೇ ಮೃತ

ಬೆಳಗಾವಿ ತಾಲೂಕಿನ ಖನಗಾವ ಜಮೀನಿನಲ್ಲಿ ಕೆಲಸ ಮಾಡಿ ಮನೆಗೆ ಹೊರಟ್ಟಿದ್ದ ಬಾಲಕಿಯೋರ್ವವಳಿಗೆ ಸಿಡಿಲು ಬಡೆದು ಸ್ಥಳದಲ್ಲೇ ಮೃ*ತಪಟ್ಟ ಘಟನೆ ಬುಧವಾರ ನಡೆದಿದೆ. ಅತ್ಸಾ ಜಮಾದಾರ (15) ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ.‌ ಶಾಲೆ ರಜೆ ಇದ್ದ ಕಾರಣ ತಾಯಿಯೊಂದಿಗೆ ಜಮೀನು ಕೆಲಸಕ್ಕೆ ತೆರಳಿದ್ದ ಬಾಲಕಿ ಮಳೆ ಬರುತ್ತಿದ್ದಂತೆ ಜಮೀನಿನಿಂದ ಹೊರ ಬಂದು ಮರದ ಕೆಳಗಡೆ ನಿಂತಿದ್ದರು. ಏಕಾಏಕಿ ಮಳೆಯ ಸಿಡಿಲು ಬಂದು ಪುಟ್ಟ ಬಾಲಕಿಗೆ ಬಡೆದು ಮೃತಪಟ್ಟಿದ್ದಾಳೆ. ಮೃತ ಬಾಲಕಿಯ …

Read More »

ಕುರಿ ಕಾಯುವವನ ಮಗನ ಯುಪಿಎಸ್ಸಿ ಸಾಧನೆ

ಬೆಳಗಾವಿ: ತಂದೆ ಕುರಿ ಕಾಯುತ್ತಾರೆ. ತಾಯಿ ಹೊಲದಲ್ಲಿ ಕೆಲಸ ಮಾಡುತ್ತಾರೆ. ಮನೆಯಲ್ಲಿ ಬಡತನ. ಮಗನಿಗೆ ಮಾತ್ರ ಇಡೀ ದೇಶವೇ ತನ್ನತ್ತ‌ ತಿರುಗಿ ನೋಡಬೇಕೆಂಬ ಅಧಮ್ಯ ವಿಶ್ವಾಸ. ತಂದೆ – ತಾಯಿಗೆ ಮಗನ ಮೇಲೆ ಬೆಟ್ಟದಷ್ಟು ನಿರೀಕ್ಷೆ. ಅದು ಹುಸಿ ಆಗಲಿಲ್ಲ. ಸತತ ಓದು, ಪರಿಶ್ರಮ ಆತನ ಕೈ ಹಿಡಿದಿದ್ದು, ಯುಪಿಎಸ್ಸಿ ಪರೀಕ್ಷೆಯಲ್ಲಿ 910ನೇ ರ‍್ಯಾಂಕ್ ಪಡೆಯುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಹೌದು, ಯರಗಟ್ಟಿ ತಾಲೂಕಿನ ಕೊಡ್ಲಿವಾಡ ಗ್ರಾಮದ ಹನುಮಂತಪ್ಪ ಯಲ್ಲಪ್ಪ ನಂದಿ …

Read More »

ಮೃತದೇಹಗಳನ್ನು ಗುರುತಿಸುತ್ತಿರುವ ಸಚಿವ ಸಂತೋಷ್​ ಲಾಡ್‌

ಧಾರವಾಡ/ಬೆಂಗಳೂರು: ಜಮ್ಮು ಕಾಶ್ಮೀರ ಪಹಲ್ಗಾಮ್​ನಲ್ಲಿ ಮಂಗಳವಾರ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಗುರುತು ಪತ್ತೆ ನಡೆಯುತ್ತಿದ್ದು, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಕಣಿವೆನಾಡಿಗೆ ತೆರಳಿದ್ದಾರೆ. ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಕಾಶ್ಮೀರಕ್ಕೆ ತೆರಳಿರುವ ಲಾಡ್‌, ತೊಂದರೆಗೊಳಗಾದ ಕನ್ನಡಿಗರ ನೆರವಿಗೆ ನಿಂತಿದ್ದಾರೆ. ಪಹಲ್ಗಾಮ್‌ನಲ್ಲಿ ಮೃತದೇಹಗಳನ್ನು ಇರಿಸಲಾಗಿದ್ದು, ಮೃತರ ಸಂಬಂಧಿಕರೊಂದಿಗೆ ಪಾರ್ಥಿವ ಶರೀರಗಳನ್ನು ಗುರುತಿಸಲು ಸಂತೋಷ್‌ ಲಾಡ್‌ ನೆರವಾಗಿದ್ದಾರೆ. ಮೃತದೇಹಗಳು ನಿಮ್ಮ ಸಂಬಂಧಿಕರದ್ದೇ ಎಂಬುದನ್ನು ಖಚಿತಪಡಿಸಿಕೊಳ್ಳಿ, ನೀವು ಎಷ್ಟು ಜನ ಬಂದಿದ್ದೀರಿ ಎಂಬ ಮಾಹಿತಿ …

Read More »

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ಪ್ರತಿಭಟನೆ

ಶಿವಮೊಗ್ಗ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ನಿರ್ದಯವಾಗಿ ಹತ್ಯೆಗೈದ ಉಗ್ರರ ಪೈಶಾಚಿಕ ಕೃತ್ಯವನ್ನು ಖಂಡಿಸಿ ಶಿವಮೊಗ್ಗದಲ್ಲಿ ಇಂದು ಸರಣಿ ಪ್ರತಿಭಟನೆಗಳು ನಡೆದವು. ಜಿಲ್ಲಾ ವಕೀಲ ಸಂಘ ಹಾಗೂ ಮರ್ಕಜಿ ಸುನ್ನಿ ಜಾಮಿಯಾ ಮಸ್ಜಿದ್​​ ಅವರು ಪ್ರತಿಭಟನೆ ನಡೆಸಿದರೆ, ಜಿಲ್ಲಾ ಕಾಂಗ್ರೆಸ್​ನ ಉತ್ತರ ಬ್ಲಾಕ್​ನ ವತಿಯಿಂದ ಶ್ರದ್ದಾಂಜಲಿ ಸಭೆ ನಡೆಸಲಾಯಿತು. ಜಿಲ್ಲಾ ವಕೀಲರ ಸಂಘವು ಜಿಲ್ಲಾ ವಕೀಲರ ಭವನದಿಂದ ಬಾಲರಾಜ್ ರಸ್ತೆಯಲ್ಲಿ ಸಾಗಿ ಮಹಾವೀರ ವೃತ್ತದ ಮೂಲಕ ಟಿ.ಸೀನಪ್ಪ ಶೆಟ್ಟಿ ವೃತ್ತದಲ್ಲಿ ಪ್ರತಿಭಟಿಸಿದರು. ನಂತರ …

Read More »

ಯುಪಿಎಸ್​​ಸಿ ಪರೀಕ್ಷೆಯಲ್ಲಿ ಹಾಸನದ ಕೆ.ಎಸ್. ಧನ್ಯಗೆ 982ನೇ ರ‍್ಯಾಂಕ್

ಹಾಸನ: ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್​​ಸಿ) ಈ ಸಾಲಿನ ಪರೀಕ್ಷೆಯಲ್ಲಿ ಸಕಲೇಶಪುರ ಪಟ್ಟಣದ ಮಲ್ಲಿಕಾರ್ಜುನನಗರದ ನಿವಾಸಿ ಕೆ.ಎಸ್.ಧನ್ಯ 982ನೇ ರ‍್ಯಾಂಕ್ ಪಡೆದು ಗಮನ ಸೆಳೆದಿದ್ದಾರೆ. ಅವರು ತಮ್ಮ ಮೂರನೇ ಪ್ರಯತ್ನದಲ್ಲಿ ಈ ಸಾಧನೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಧನ್ಯ ಅವರು ಇಲ್ಲಿನ ಸಾಂಬಾರ ಮಂಡಳಿಯ ನಿವೃತ್ತ ಸಹಾಯಕ ನಿರ್ದೇಶಕ ಟಿ. ಸುಬ್ರಹ್ಮಣ್ಯ ಹಾಗೂ ಸಕಲೇಶಪುರ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯದ ಹಿರಿಯ ಶಿರಸ್ತೇದಾರ್ ಪಿ. ವಿಜಯಕುಮಾರಿ ದಂಪತಿಯ ಪುತ್ರಿಯಾಗಿದ್ದಾರೆ.ಈ ಹಿಂದೆ ಮೂರು ಸಲ …

Read More »

ಹಲ್ಲೆ ಆರೋಪ ಮಾಡಿದ್ದ ವಿಂಗ್ ಕಮಾಂಡರ್ ನಾಪತ್ತೆ: ಜಾಮೀನಿನ ಮೇಲೆ ಹೊರಬಂದ ಬೈಕ್ ಸವಾರ

ಬೆಂಗಳೂರು: ವಾಯುಪಡೆ ವಿಂಗ್ ಕಮಾಂಡರ್ ಹಾಗೂ ವ್ಯಕ್ತಿ ನಡುವೆ ನಡೆದಿದ್ದ ಬೀದಿ ಕಾಳಗ ಸಂಬಂಧ ದೂರು, ಪ್ರತಿದೂರು ದಾಖಲಿಸಿಕೊಂಡಿರುವ ಬೈಯಪ್ಪನಹಳ್ಳಿ ಠಾಣೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಸದ್ಯ ಅಧಿಕಾರಿ ನಾಪತ್ತೆಯಾಗಿದ್ದು, ಆತನ ಪತ್ತೆಗಾಗಿ ಶೋಧ ನಡೆಸುತ್ತಿದ್ದಾರೆ. ಭಾಷೆ ವಿಚಾರಕ್ಕಾಗಿ ತಮ್ಮ ಕಾರನ್ನು ಅಡ್ಡಗಟ್ಟಿ ಬೈಕ್​ ಸವಾರ ವಿಕಾಸ್ ಕುಮಾರ್ ಎಂಬವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದ ವಿಂಗ್ ಕಮಾಂಡರ್ ಶೀಲಾದಿತ್ಯ, ತಮ್ಮ ಮೊಬೈಲ್ ನಲ್ಲಿ ವಿಡಿಯೋ ಮಾಡಿ …

Read More »

ಕೊನೆಗೂ ಉದ್ಘಾಟನೆಗೊಂಡ ಧಾರವಾಡ ಗಾಂಧಿ ಭವನ….ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಲಾಡರಿಂದ ಉದ್ಘಾಟನೆ

ಕೊನೆಗೂ ಉದ್ಘಾಟನೆಗೊಂಡ ಧಾರವಾಡ ಗಾಂಧಿ ಭವನ….ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಲಾಡರಿಂದ ಉದ್ಘಾಟನೆ ಇತ್ತೀಚೆಗಷ್ಟೇ ಧಾರವಾಡ ಗಾಂಧಿ ಭವನ‌ ಉದ್ಘಾಟನೆಗೆ ಆಹ್ರಹಿಸಿ‌ ಜನತೆ ಆಗ್ರಹಿಸಿ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಇದರ ಫ್ರತಿಫಲವಾಗಿ ಕಳೆದ ದಿನ‌ ಸೋಮವಾರ ಧಾರವಾಡ ಭವ್ಯ ಗಾಂಧಿ ಭವನವು ಜಿಲ್ಲಾ ಉಸ್ತುವಾರಿ ಸಚಿವರಾ ಸಂತೋಷ ಲಾಡ್‌ರಿಂದ ಉದ್ಘಾಟನೆಗೊಂಡಿತ್ತು. ಧಾರವಾಡದ ಹೊಸ ಬಸ್ ನಿಲ್ದಾಣದ ಹತ್ತಿರ ನಿರ್ಮಾಣವಾಗಿದ್ದ ಗಾಂಧಿ ಭವನವನ್ನು ಉದ್ಘಾಟನೆ ಸೋಮವಾರ ಧಾರವಾಡ ಜಿಲ್ಲಾ …

Read More »

9 ಆದರೂ ಬಾರದ ಹಿನ್ನೆಲೆ ಕಾರ್ಯಾಲಯ ಖಾಲಿ ಖಾಲಿ ಆಗಿದೆ.

ಬೇಸಿಗೆ ಹಿನ್ನೆಲೆ ಅಧಿಕಾರಿಗಳ ಹಿತದಲ್ಲಿ ಕಾರ್ಯಾಲಯದ ಸಮಯ ಬದಲಾಯಿಸಿದ ಸರ್ಕಾರ ಗಂಟೆ 9 ಆದರೂ ಕಾರ್ಯಾಲಯ ಖಾಲಿ ಖಾಲಿ… ಜನರಿಂದ ಹಿಡಿಶಾಪ ಬಿಸಿಲಿನ ತಾಪಮಾನದ ಹಿನ್ನೆಲೆ ಸಿಬ್ಬಂದಿಗಳಿಗೆ ತೊಂದರೆಯಾಗಬಾರದೆಂದು ರಾಜ್ಯ ಸರಕಾರ ಸಮಯ ಬದಲಾವಣೆ ಮಾಡಿದರೂ ಬಾಗಲಕೋಟ ಜಿಲ್ಲೆಯ ಮುಧೋಳ್ ತಾಲೂಕಿನಲ್ಲಿ ಸಿಬ್ಬಂದಿಗಳು ಕಾರ್ಯಾಲಯಕ್ಕೆ ಬಾರದ ಹಿನ್ನೆಲೆ ಜನರಿಗೆ ತೊಂದರೆ ಅನುಭವಿಸುವಂಥಾಗಿದೆ. ಪ್ರಕಾರ ಬಿಸಿಲಿನ ಹಿನ್ನೆಲೆ ಏಪ್ರಿಲ್ ಮೇ ತಿಂಗಳಿನಲ್ಲಿ ಬೆಳಿಗ್ಗೆ 8:00 ಯಿಂದ ಮಧ್ಯಾಹ್ನ 1-30 ರ ವರೆಗೆ …

Read More »