ಬೆಂಗಳೂರು: ವಾಯುಪಡೆ ವಿಂಗ್ ಕಮಾಂಡರ್ ಹಾಗೂ ವ್ಯಕ್ತಿ ನಡುವೆ ನಡೆದಿದ್ದ ಬೀದಿ ಕಾಳಗ ಸಂಬಂಧ ದೂರು, ಪ್ರತಿದೂರು ದಾಖಲಿಸಿಕೊಂಡಿರುವ ಬೈಯಪ್ಪನಹಳ್ಳಿ ಠಾಣೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಸದ್ಯ ಅಧಿಕಾರಿ ನಾಪತ್ತೆಯಾಗಿದ್ದು, ಆತನ ಪತ್ತೆಗಾಗಿ ಶೋಧ ನಡೆಸುತ್ತಿದ್ದಾರೆ. ಭಾಷೆ ವಿಚಾರಕ್ಕಾಗಿ ತಮ್ಮ ಕಾರನ್ನು ಅಡ್ಡಗಟ್ಟಿ ಬೈಕ್ ಸವಾರ ವಿಕಾಸ್ ಕುಮಾರ್ ಎಂಬವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದ ವಿಂಗ್ ಕಮಾಂಡರ್ ಶೀಲಾದಿತ್ಯ, ತಮ್ಮ ಮೊಬೈಲ್ ನಲ್ಲಿ ವಿಡಿಯೋ ಮಾಡಿ …
Read More »Daily Archives: ಏಪ್ರಿಲ್ 23, 2025
ಕೊನೆಗೂ ಉದ್ಘಾಟನೆಗೊಂಡ ಧಾರವಾಡ ಗಾಂಧಿ ಭವನ….ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಲಾಡರಿಂದ ಉದ್ಘಾಟನೆ
ಕೊನೆಗೂ ಉದ್ಘಾಟನೆಗೊಂಡ ಧಾರವಾಡ ಗಾಂಧಿ ಭವನ….ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಲಾಡರಿಂದ ಉದ್ಘಾಟನೆ ಇತ್ತೀಚೆಗಷ್ಟೇ ಧಾರವಾಡ ಗಾಂಧಿ ಭವನ ಉದ್ಘಾಟನೆಗೆ ಆಹ್ರಹಿಸಿ ಜನತೆ ಆಗ್ರಹಿಸಿ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಇದರ ಫ್ರತಿಫಲವಾಗಿ ಕಳೆದ ದಿನ ಸೋಮವಾರ ಧಾರವಾಡ ಭವ್ಯ ಗಾಂಧಿ ಭವನವು ಜಿಲ್ಲಾ ಉಸ್ತುವಾರಿ ಸಚಿವರಾ ಸಂತೋಷ ಲಾಡ್ರಿಂದ ಉದ್ಘಾಟನೆಗೊಂಡಿತ್ತು. ಧಾರವಾಡದ ಹೊಸ ಬಸ್ ನಿಲ್ದಾಣದ ಹತ್ತಿರ ನಿರ್ಮಾಣವಾಗಿದ್ದ ಗಾಂಧಿ ಭವನವನ್ನು ಉದ್ಘಾಟನೆ ಸೋಮವಾರ ಧಾರವಾಡ ಜಿಲ್ಲಾ …
Read More »9 ಆದರೂ ಬಾರದ ಹಿನ್ನೆಲೆ ಕಾರ್ಯಾಲಯ ಖಾಲಿ ಖಾಲಿ ಆಗಿದೆ.
ಬೇಸಿಗೆ ಹಿನ್ನೆಲೆ ಅಧಿಕಾರಿಗಳ ಹಿತದಲ್ಲಿ ಕಾರ್ಯಾಲಯದ ಸಮಯ ಬದಲಾಯಿಸಿದ ಸರ್ಕಾರ ಗಂಟೆ 9 ಆದರೂ ಕಾರ್ಯಾಲಯ ಖಾಲಿ ಖಾಲಿ… ಜನರಿಂದ ಹಿಡಿಶಾಪ ಬಿಸಿಲಿನ ತಾಪಮಾನದ ಹಿನ್ನೆಲೆ ಸಿಬ್ಬಂದಿಗಳಿಗೆ ತೊಂದರೆಯಾಗಬಾರದೆಂದು ರಾಜ್ಯ ಸರಕಾರ ಸಮಯ ಬದಲಾವಣೆ ಮಾಡಿದರೂ ಬಾಗಲಕೋಟ ಜಿಲ್ಲೆಯ ಮುಧೋಳ್ ತಾಲೂಕಿನಲ್ಲಿ ಸಿಬ್ಬಂದಿಗಳು ಕಾರ್ಯಾಲಯಕ್ಕೆ ಬಾರದ ಹಿನ್ನೆಲೆ ಜನರಿಗೆ ತೊಂದರೆ ಅನುಭವಿಸುವಂಥಾಗಿದೆ. ಪ್ರಕಾರ ಬಿಸಿಲಿನ ಹಿನ್ನೆಲೆ ಏಪ್ರಿಲ್ ಮೇ ತಿಂಗಳಿನಲ್ಲಿ ಬೆಳಿಗ್ಗೆ 8:00 ಯಿಂದ ಮಧ್ಯಾಹ್ನ 1-30 ರ ವರೆಗೆ …
Read More »ಉಚ್ಛಾಟಿತ ಶಾಸಕ ಯತ್ನಾಳ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ ಮುಸ್ಲಿಂ ಸಮುದಾಯ ಬಿಜೆಪಿ ಉಚ್ಛಾಟಿತ ಯತ್ನಾಳ್ ವಿರುದ್ಧ ಭುಗಿಲೆದ್ದ ಮುಸ್ಲಿಂ ಸಮುದಾಯ
ಉಚ್ಛಾಟಿತ ಶಾಸಕ ಯತ್ನಾಳ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ ಮುಸ್ಲಿಂ ಸಮುದಾಯ ಬಿಜೆಪಿ ಉಚ್ಛಾಟಿತ ಯತ್ನಾಳ್ ವಿರುದ್ಧ ಭುಗಿಲೆದ್ದ ಮುಸ್ಲಿಂ ಸಮುದಾಯ ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ನಡೆದ ರಾಮನವಮಿ ಉತ್ಸವದ ಕಾರ್ಯಕ್ರಮದಲ್ಲಿ ಉಚ್ಛಾಟಿತ ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ಪಾಟಿಲ ಮೊಹಮ್ಮದ್ ಪೈಗಂಬರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದು ರಾಜ್ಯಾದ್ಯಂತ ಮುಸ್ಲಿಮ ಸಮಾಜದ ಬಾಂಧವರು ಯತ್ನಾಳರನ್ನು ಬಂದಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಆತನ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಕ್ರೋಶ …
Read More »ದುರ್ಗಾದೇವಿ ಮಂಜುನಾಥ ದತ್ತ ಮಂದಿರ ಟ್ರಸ್ಟ್ ಜಾಂಬೋಟ್ಟಿಯ ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಭಾಗಿ
ದುರ್ಗಾದೇವಿ ಮಂಜುನಾಥ ದತ್ತ ಮಂದಿರ ಟ್ರಸ್ಟ್ ಜಾಂಬೋಟ್ಟಿಯ ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಭಾಗಿ ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಜಾಂಬೋಟ್ಟಿಯ ದುರ್ಗಾದೇವಿ ಮಂಜುನಾಥ ದತ್ತ ಮಂದಿರ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ದ್ವೀಪ ಪ್ರಜ್ವಲಿಸುತ್ತಿರುವ ಮೂಲಕ ಉದ್ಘಾಟಿಸಿದರು. ಜಾಂಬೋಟ್ಟಿಯ ಅರುಣ ಮಹಾರಾಜರ ಮಠದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದ್ವೀಪ ಪ್ರಜ್ವಲಿಸುತ್ತಿರುವ ಮೂಲಕ ಉದ್ಘಾಟಿಸಿ …
Read More »ಕಬ್ಬಿನ ಬಿಲ್ ಗಾಗಿ ರೈತರ ಪ್ರತಿಭಟನೆ.
ಬಾಗಲಕೋಟೆ : ಕಬ್ಬಿನ ಬಿಲ್ ಗಾಗಿ ರೈತರ ಪ್ರತಿಭಟನೆ… ರೈತರೊಂದಿಗೆ ಸಭೆ ನಡೆಸಿದ ಡಿಸಿ ಜಾನಕಿ ಕೆ.ಎಂ. ಕಬ್ಬಿನ ಬಿಲ್ ಪಾವತಿಗಾಗಿ ಮುಧೋಳ ಭಾಗದ ರೈತರು ಗದ್ದನಕೇರಿ ಕ್ರಾಸ್ ನಲ್ಲಿ ಇಂದು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ರೈತರೊಂದಿಗೆ ಜಿಲ್ಲಾಧಿಕಾರಿ ಸಭೆ ನಡೆಸಿದರು. ಜಿಲ್ಲಾಡಳಿತ ಭವನದಲ್ಲಿ ಸಭೆಗೆ ಅವಕಾಶ ನೀಡಬೇಕು ಎಂದು ರೈತರು ಪಟ್ಟು ಹಿಡಿದಿದ್ದರು. ರೈತರ ಒತ್ತಾಯಕ್ಕೆ ಮಣಿದು ಜಿಲ್ಲಾ ಆಡಳಿತ ಕಚೇರಿಯಲ್ಲಿ ಡಿಸಿ ಸಭೆಗೆ ಅವಕಾಶ ಕಲ್ಪಿಸಿದರು. ಈ …
Read More »ಇದು ಜನಾಕ್ರೋಶ ಯಾತ್ರೆಯಲ್ಲಾ, ಬಿಎಸ್ವೈ ಕುಟುಂಬದ ವೈಭವಿಕರಣದ ಯಾತ್ರೆ! ವಿಜಯೇಂದ್ರ ವಿರುದ್ಧ ಮತ್ತೆ ಗುಡುಗಿದ ಶಾಸಕ ಯತ್ನಾಳ
ಇದು ಜನಾಕ್ರೋಶ ಯಾತ್ರೆಯಲ್ಲಾ, ಬಿಎಸ್ವೈ ಕುಟುಂಬದ ವೈಭವಿಕರಣದ ಯಾತ್ರೆ! ವಿಜಯೇಂದ್ರ ವಿರುದ್ಧ ಮತ್ತೆ ಗುಡುಗಿದ ಶಾಸಕ ಯತ್ನಾಳ ನನಗೆ ಹಿಂದುತ್ವ ಉಳಿಸುವಂತೆ ನಿರ್ಣಯ ಮಾಡಬೇಕೆಂದು ಹೇಳುತ್ತಿದ್ದಾರೆ. ರಾಜ್ಯದ ಮೂರು ರಾಜಕೀಯ ಪಕ್ಷಗಳ ಮೇಲೆ ಜನರು ವಿಶ್ವಾಸ ಕಳೆದುಕೊಂಡಿದ್ದಾರೆ. ವಿಜಯ ದಶಮಿಯವರೆಗೂ ರಾಜ್ಯ ಸುತ್ತುತ್ತೇನೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು. ವಿಜಯಪುರ ನಗರದಲ್ಲಿ ಮಾದ್ಯಮಗಳ ಜೊತೆಗೆ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆಯ ಕುರಿತು ಮಾತನಾಡಿದರು. ಕೇಂದ್ರದ …
Read More »ಕಗ್ಗೋಡ ಗೋಶಾಲೆ ಕುರಿತು ಆರೋಪ: ಮಾನಹಾನಿ ಕೇಸ್ ಹಾಕಲು ನಿರ್ಧರಿಸಿದ ಶಾಸಕ ಯತ್ನಾಳ
ಕಗ್ಗೋಡ ಗೋಶಾಲೆ ಕುರಿತು ಆರೋಪ: ಮಾನಹಾನಿ ಕೇಸ್ ಹಾಕಲು ನಿರ್ಧರಿಸಿದ ಶಾಸಕ ಯತ್ನಾಳ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಕಗ್ಗೋಡದ ಗೋ ಶಾಲೆಯ ದನಗಳನ್ನು ಬೇರೆಡೆ ಸಾಗಾಟ ಮಾಡಲಾಗ್ತಿದೆ ಎಂಬ ಮುಸ್ಲಿಂ ಮುಖಂಡರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಮಾನಹಾನಿ ಕೇಸ್ ಹಾಕಲಾಗುತ್ತದೆ. ಸಿದ್ದೇಶ್ವರ ಸಂಸ್ಥೆಯಲ್ಲಿ ಈ ಕುರಿತು ನಿರ್ಣಯ ಕೈಗೊಂಡಿದ್ದೇವೆ. ಪತ್ರಿಕಾಗೋಷ್ಠಿಯಲ್ಲಿ ಇದ್ದವರು ಎಲ್ಲರ ಮೇಲೆ ಮಾನಹಾನಿ ಕೇಸ್ ಹಾಕಲಾಗುತ್ತದೆ. ದಾಖಲೆ ಇಲ್ಲದೇ ಆರೋಪ ಮಾಡಿದ್ದಾರೆ. …
Read More »UPSC ಪರೀಕ್ಷೆಯಲ್ಲಿ 482 ನೇ ರ್ಯಾಂಕ್ ಪಡೆದು ವಿಜಯಪುರ ಜಿಲ್ಲೆಗೆ ಕೀರ್ತಿ ತಂದ ವೈದ್ಯಾಧಿಕಾರಿ*
ವಿಜಯಪುರ*UPSC ಪರೀಕ್ಷೆಯಲ್ಲಿ 482 ನೇ ರ್ಯಾಂಕ್ ಪಡೆದು ವಿಜಯಪುರ ಜಿಲ್ಲೆಗೆ ಕೀರ್ತಿ ತಂದ ವೈದ್ಯಾಧಿಕಾರಿ* ಇಂದು ಯುಪಿಎಸ್ ಸಿ ಫಲಿತಾಂಶ ಪ್ರಕಟಗೊಂಡಿದೆ. ವಿಜಯಪುರ ಜಿಲ್ಲೆಯ ವೈದ್ಯರೊಬ್ಬರು ಸಾಧನೆ ಮಾಡಿದ್ದಾರೆ. ವೈದ್ಯಾಧಿಕಾರಿ ಡಾ.ಮಹೇಶ ಮಡಿವಾಳರ UPSC ಪರೀಕ್ಷೆಯಲ್ಲಿ 482 ನೇ ರ್ಯಾಂಕ್ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಮಡಿಕೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಮಹೇಶ್ ಇವರು ಮೂರನೇ ಚಾನ್ಸ್ ನಲ್ಲಿ ಯಶಸ್ಸುಕಂಡಿದ್ದಾರೆ. ಕಳೆದ ನಾಲ್ಕು …
Read More »ಕರ್ನಾಟಕ ಯುವರಕ್ಷಣಾ ವೇದಿಕೆ ಘಟಕ್ ಸ್ಥಾಪನೆ
ಕರ್ನಾಟಕ ಯುವರಕ್ಷಣಾ ವೇದಿಕೆ ಘಟಕ್ ಸ್ಥಾಪನೆ ಬೈಲಹೊಂಗಲ ಪಟ್ಟಣದಲ್ಲಿ ಕರ್ನಾಟಕ ಯುವರಕ್ಷಣಾ ವೇದಿಕೆಯನ್ನು ರಾಜ್ಯಾಧ್ಯಕ್ಷರಾದ ಸುನೀಲ ಎಂ ಎಸ್ ಹಾಗೂ ರಾಜ್ಯದ ಎಲ್ಲಾ ಕರ್ನಾಟಕ ಯುವ ರಕ್ಷಣಾ ವೇದಿಕೆ ಪದಾಧಿಕಾರಿಗಳ ಮುಂದಾಳತ್ವದಲ್ಲಿ ಬೈಲಹೊಂಗಲ ಪಟ್ಟಣದಲ್ಲಿ ಘಟಕವನ್ನು ಸ್ಥಾಪನೆ ಮಾಡಲಾಯಿತು ಇದೇ ಸಂದರ್ಭದಲ್ಲಿ ಕನ್ನಡದ ಹಬ್ಬ ಕನ್ನಡದ ಕಣ್ಮಣಿ ಪ್ರಶಸ್ತಿ ಪ್ರಧಾನ ಸಮಾರಂಭ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿದ್ದರು ಈ ಕಾರ್ಯಕ್ರಮವನ್ನು ಮೊದಲಿಗೆ ಬೈಲಹೊಂಗಲ ಘಟಕದ ಅಧ್ಯಕ್ಷರಾದ ರಾಚಪ್ಪ ಪಾಟೀಲ್ ಎಲ್ಲರನ್ನೂ …
Read More »