ಇದು ಜನಾಕ್ರೋಶ ಯಾತ್ರೆಯಲ್ಲಾ, ಬಿಎಸ್ವೈ ಕುಟುಂಬದ ವೈಭವಿಕರಣದ ಯಾತ್ರೆ! ವಿಜಯೇಂದ್ರ ವಿರುದ್ಧ ಮತ್ತೆ ಗುಡುಗಿದ ಶಾಸಕ ಯತ್ನಾಳ ನನಗೆ ಹಿಂದುತ್ವ ಉಳಿಸುವಂತೆ ನಿರ್ಣಯ ಮಾಡಬೇಕೆಂದು ಹೇಳುತ್ತಿದ್ದಾರೆ. ರಾಜ್ಯದ ಮೂರು ರಾಜಕೀಯ ಪಕ್ಷಗಳ ಮೇಲೆ ಜನರು ವಿಶ್ವಾಸ ಕಳೆದುಕೊಂಡಿದ್ದಾರೆ. ವಿಜಯ ದಶಮಿಯವರೆಗೂ ರಾಜ್ಯ ಸುತ್ತುತ್ತೇನೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು. ವಿಜಯಪುರ ನಗರದಲ್ಲಿ ಮಾದ್ಯಮಗಳ ಜೊತೆಗೆ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆಯ ಕುರಿತು ಮಾತನಾಡಿದರು. ಕೇಂದ್ರದ …
Read More »Daily Archives: ಏಪ್ರಿಲ್ 23, 2025
ಕಗ್ಗೋಡ ಗೋಶಾಲೆ ಕುರಿತು ಆರೋಪ: ಮಾನಹಾನಿ ಕೇಸ್ ಹಾಕಲು ನಿರ್ಧರಿಸಿದ ಶಾಸಕ ಯತ್ನಾಳ
ಕಗ್ಗೋಡ ಗೋಶಾಲೆ ಕುರಿತು ಆರೋಪ: ಮಾನಹಾನಿ ಕೇಸ್ ಹಾಕಲು ನಿರ್ಧರಿಸಿದ ಶಾಸಕ ಯತ್ನಾಳ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಕಗ್ಗೋಡದ ಗೋ ಶಾಲೆಯ ದನಗಳನ್ನು ಬೇರೆಡೆ ಸಾಗಾಟ ಮಾಡಲಾಗ್ತಿದೆ ಎಂಬ ಮುಸ್ಲಿಂ ಮುಖಂಡರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಮಾನಹಾನಿ ಕೇಸ್ ಹಾಕಲಾಗುತ್ತದೆ. ಸಿದ್ದೇಶ್ವರ ಸಂಸ್ಥೆಯಲ್ಲಿ ಈ ಕುರಿತು ನಿರ್ಣಯ ಕೈಗೊಂಡಿದ್ದೇವೆ. ಪತ್ರಿಕಾಗೋಷ್ಠಿಯಲ್ಲಿ ಇದ್ದವರು ಎಲ್ಲರ ಮೇಲೆ ಮಾನಹಾನಿ ಕೇಸ್ ಹಾಕಲಾಗುತ್ತದೆ. ದಾಖಲೆ ಇಲ್ಲದೇ ಆರೋಪ ಮಾಡಿದ್ದಾರೆ. …
Read More »UPSC ಪರೀಕ್ಷೆಯಲ್ಲಿ 482 ನೇ ರ್ಯಾಂಕ್ ಪಡೆದು ವಿಜಯಪುರ ಜಿಲ್ಲೆಗೆ ಕೀರ್ತಿ ತಂದ ವೈದ್ಯಾಧಿಕಾರಿ*
ವಿಜಯಪುರ*UPSC ಪರೀಕ್ಷೆಯಲ್ಲಿ 482 ನೇ ರ್ಯಾಂಕ್ ಪಡೆದು ವಿಜಯಪುರ ಜಿಲ್ಲೆಗೆ ಕೀರ್ತಿ ತಂದ ವೈದ್ಯಾಧಿಕಾರಿ* ಇಂದು ಯುಪಿಎಸ್ ಸಿ ಫಲಿತಾಂಶ ಪ್ರಕಟಗೊಂಡಿದೆ. ವಿಜಯಪುರ ಜಿಲ್ಲೆಯ ವೈದ್ಯರೊಬ್ಬರು ಸಾಧನೆ ಮಾಡಿದ್ದಾರೆ. ವೈದ್ಯಾಧಿಕಾರಿ ಡಾ.ಮಹೇಶ ಮಡಿವಾಳರ UPSC ಪರೀಕ್ಷೆಯಲ್ಲಿ 482 ನೇ ರ್ಯಾಂಕ್ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಮಡಿಕೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಮಹೇಶ್ ಇವರು ಮೂರನೇ ಚಾನ್ಸ್ ನಲ್ಲಿ ಯಶಸ್ಸುಕಂಡಿದ್ದಾರೆ. ಕಳೆದ ನಾಲ್ಕು …
Read More »ಕರ್ನಾಟಕ ಯುವರಕ್ಷಣಾ ವೇದಿಕೆ ಘಟಕ್ ಸ್ಥಾಪನೆ
ಕರ್ನಾಟಕ ಯುವರಕ್ಷಣಾ ವೇದಿಕೆ ಘಟಕ್ ಸ್ಥಾಪನೆ ಬೈಲಹೊಂಗಲ ಪಟ್ಟಣದಲ್ಲಿ ಕರ್ನಾಟಕ ಯುವರಕ್ಷಣಾ ವೇದಿಕೆಯನ್ನು ರಾಜ್ಯಾಧ್ಯಕ್ಷರಾದ ಸುನೀಲ ಎಂ ಎಸ್ ಹಾಗೂ ರಾಜ್ಯದ ಎಲ್ಲಾ ಕರ್ನಾಟಕ ಯುವ ರಕ್ಷಣಾ ವೇದಿಕೆ ಪದಾಧಿಕಾರಿಗಳ ಮುಂದಾಳತ್ವದಲ್ಲಿ ಬೈಲಹೊಂಗಲ ಪಟ್ಟಣದಲ್ಲಿ ಘಟಕವನ್ನು ಸ್ಥಾಪನೆ ಮಾಡಲಾಯಿತು ಇದೇ ಸಂದರ್ಭದಲ್ಲಿ ಕನ್ನಡದ ಹಬ್ಬ ಕನ್ನಡದ ಕಣ್ಮಣಿ ಪ್ರಶಸ್ತಿ ಪ್ರಧಾನ ಸಮಾರಂಭ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿದ್ದರು ಈ ಕಾರ್ಯಕ್ರಮವನ್ನು ಮೊದಲಿಗೆ ಬೈಲಹೊಂಗಲ ಘಟಕದ ಅಧ್ಯಕ್ಷರಾದ ರಾಚಪ್ಪ ಪಾಟೀಲ್ ಎಲ್ಲರನ್ನೂ …
Read More »ಉ*ಗ್ರರ ದಾಳಿಯಲ್ಲಿ ಮೃ*ತಪಟ್ಟಿರುವವರ ಗುರುತು ಪತ್ತೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮೃ*ತರ ಸಂಬಂಧಿಕರಿಗೆ ನೆರವು ನೀಡಿದ್ದಾರೆ.
ಪಹಲ್ಗಾಂಮ್: ಉ*ಗ್ರರ ದಾಳಿಯಲ್ಲಿ ಮೃ*ತಪಟ್ಟಿರುವವರ ಗುರುತು ಪತ್ತೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮೃ*ತರ ಸಂಬಂಧಿಕರಿಗೆ ನೆರವು ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಲಾಡ್ ಅವರು ಕಾಶ್ಮೀರದಲ್ಲಿ ತೊಂದರೆಗೊಳಗಾದ ಕನ್ನಡಿಗರ ರಕ್ಷಣೆಗೆ ಕಾಶ್ಮೀರಕ್ಕೆ ತೆರಳಿದ್ದಾರೆ. ಮೃ*ತದೇಹಗಳನ್ನು ಇರಿಸಲಾಗಿರುವ ಪೆಟ್ಟಿಗೆಗಳ ಮೇಲೆ ದೂರವಾಣಿ ಕರೆಗಳನ್ನು ನಮೂದಿಸಲಾಗಿದ್ದು, ಸಂಬಂಧಿಕರಿಗೆ ಕರೆ ಮಾಡಿ ಸ್ವತಃ ಸಂತೋಷ್ ಲಾಡ್ ಅವರೇ ತಿಳಿಸುತ್ತಿದ್ದಾರೆ. “ಮೃ*ತದೇಹಗಳನ್ನು ಕರ್ನಾಟಕಕ್ಕೆ ತರಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು. …
Read More »