ಬೆಳಗಾವಿಯಲ್ಲಿ ಹಾಡುಹಗಲೇ ಗನ್ ಹಿಡಿದು ರಿಯಲ್ ಎಸ್ಟೇಟ್ ಉದ್ಯಮಿ ಮನೆ ಕಳ್ಳತನಕ್ಕೆ ಯತ್ನ!* ಬೆಳಗಾವಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ತಲೆಗೆ ಐವರು ದುಷ್ಕರ್ಮಿಗಳಿಂದ ಗನ್ ಇಟ್ಟು ಕಳ್ಳತನಕ್ಕೆ ಯತ್ನ ಬೆಳಗಾವಿ ನಗರದ ಬುಡಾ ಕಚೇರಿ ಪಕ್ಕದ ಅಸದ್ ಖಾನ್ ಸೊಸೈಟಿಯಲ್ಲಿರುವ ನಿವಾಸ Robbery attempt in real estate businesman House ರಿಯಲ್ ಎಸ್ಟೇಟ್ ಉದ್ಯಮಿ ಮೈನುದ್ದೀನ ಪಠಾಣ್ ಮನೆಗೆ ನುಗ್ಗಿ ದರೋಡೆಕೋರರು ಗನ್ ಹಿಡಿದು ರಿಯಲ್ ಎಸ್ಟೇಟ್ ಉದ್ಯಮಿಗೆ …
Read More »Daily Archives: ಏಪ್ರಿಲ್ 25, 2025
ಹಂದಿಗನೂರು ಗ್ರಾಮದಲ್ಲಿ ಕಾನೂನು ನೆರವು ಕ್ಯಾಂಪ್
ಬೆಳಗಾವಿ : ಕೆ ಎಲ್ ಎಸ್ ಸಂಸ್ಥೆಯ ರಾಜಾ ಲಖಮ ಗೌಡ ಕಾನೂನು ಮಹಾವಿದ್ಯಾಲಯ ಹಂದಿಗನೂರು ಗ್ರಾಮದಲ್ಲಿ ಕಾನೂನು ನೆರವು ಸೇವೆಗಳ ಶಿಬಿರವನ್ನು ಆಯೋಜಿಸಿತ್ತು. ಏಪ್ರಿಲ್ 22 ರಿಂದ ಏಪ್ರಿಲ್ 24 ರವರೆಗೆ ಈ ಶಿಬಿರವನ್ನು ನಡೆಸಲಾಯಿತು, ಸಮೀಕ್ಷೆ, ಕಾನೂನು ಜಾಗೃತಿ, ಶಿಬಿರದಲ್ಲಿ ನಡೆಸಲಾಯಿತು. ಮುರಳಿ ಮೋಹನ್ ರೆಡ್ಡಿ, ಸದಸ್ಯ ಕಾರ್ಯದರ್ಶಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಬೆಳಗಾವಿ, ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದರು, ಕಾನೂನು ಸೇವೆಗಳ ಬಗ್ಗೆ ವಿವರಿಸಿದರು ಮತ್ತು …
Read More »ಜನಿವಾರ ಕತ್ತರಿಸಿದ ಕೃತ್ಯ ಖಂಡಿಸಿ ಇಲಕಲ್ ನಲ್ಲಿ ಪ್ರತಿಭಟನಾ ಮೆರವಣಿಗೆ..
ಜನಿವಾರ ಕತ್ತರಿಸಿದ ಕೃತ್ಯ ಖಂಡಿಸಿ ಇಲಕಲ್ ನಲ್ಲಿ ಪ್ರತಿಭಟನಾ ಮೆರವಣಿಗೆ.. ಸಿ.ಇ.ಟಿ.ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ಕತ್ತಿರಿಸಿದ ಕೃತ್ಯವನ್ನು ಖಂಡಿಸಿ ಬಾಗಲಕೋಟೆ ಜಿಲ್ಲೆಯ ಇಲಕಲ್ ಪಟ್ಟಣದಲ್ಲಿ ಜನಿವಾರ ಧರಿಸುವ ವಿವಿಧ ಸಮಾಜಗಳ ಒಕ್ಕೂಟದಿಂದ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು. ನಗರದ ವೆಂಕಟೇಶ್ವರ ಮಂದಿರದಿಂದ ಚಾಲನೆಗೊಂಡು ರ್ಯಾಲಿಯು ಗಾಂಧಿಚೌಕ್, ಹಳೆ ಮುನಸಿಪಾರ್ಟಿ ದಾರಿಯಿಂದ ಕಂಠಿವೃತ್ತದವರೆಗೆ ನಡೆಯಿತು. ಕಂಠಿ ವೃತ್ತದಲ್ಲಿ ಘೋಷಣೆಗಳನ್ನು ಹಾಕಿದ ಪ್ರತಿಭಟನಾಕಾರರು, ಜನಿವಾರ ಕತ್ತರಿಸಿ ನಮ್ಮ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಮಾಡಿದ್ದು …
Read More »ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಕಳೆದ 32 ದಿನಗಳಲ್ಲಿ 4 ಕೋಟಿಗೂ ಅಧಿಕ ಹಣ ಹುಂಡಿಯಲ್ಲಿ ಸಂಗ್ರಹ
ರಾಯಚೂರು, ಏಪ್ರಿಲ್ 25: ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಹುಂಡಿಯಿಂದ ಕೋಟಿ-ಕೋಟಿ ಹಣ ಹರಿದು ಬಂದಿದೆ. ರಾಯರ ಮಠದಲ್ಲಿ ಸಿಬ್ಬಂದಿ ಹಾಗೂ ಸ್ವಯಂಸೇವಕರು ಹುಂಡಿ ಹಣ ಎಣಿಕೆ ಕಾರ್ಯ ನಡೆಸಿದರು. ಕಳೆದ 32 ದಿನಗಳಲ್ಲಿ 4 ಕೋಟಿಗೂ ಅಧಿಕ ಹಣ ಹುಂಡಿಯಲ್ಲಿ ಸಂಗ್ರಹವಾಗಿದೆ. 4,05,95,395 ರೂಪಾಯಿ ನಗದು, 116 ಗ್ರಾಂ ಚಿನ್ನ, 1 ಕೆಜಿ 495 ಗ್ರಾಂ ಬೆಳ್ಳಿ ಹುಂಡಿಯಲ್ಲಿ ಸಂಗ್ರಹವಾಗಿದೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ಅಪಾರ ಸಂಖ್ಯೆಯಲ್ಲಿ …
Read More »ಬೆಳಗಾವಿ ಕಿತ್ತೂರು ಚನ್ನಮ್ಮ ಮೃಗಾಲಯಕ್ಕೆ ಬಂತು ಹೊಸ ಹೆಣ್ಣುಲಿ
ಬೆಳಗಾವಿ: ಕಳೆದ ತಿಂಗಳಷ್ಟೇ ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯಕ್ಕೆ ಹೆಣ್ಣು ಸಿಂಹವೊಂದು ಸೇರ್ಪಡೆಯಾಗಿತ್ತು. ಈಗ ಹೆಣ್ಣು ಹುಲಿಯೊಂದರ ಆಗಮನವಾಗಿದ್ದು, ಹುಲಿ ಪ್ರಿಯರ ಕಣ್ಮನ ಸೆಳೆಯಲಿದೆ. ಪ್ರಾಣಿ ವಿನಿಮಯ ಕಾರ್ಯಕ್ರಮದಡಿ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಿಂದ ‘ನಿತ್ಯ’ ಹೆಸರಿನ 12 ವರ್ಷದ ಹೆಣ್ಣು ಹುಲಿಯನ್ನು ಅರಣ್ಯ ಅಧಿಕಾರಿಗಳು ಗುರುವಾರ ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ಇರುವ ಮೃಗಾಲಯಕ್ಕೆ ಕರೆ ತಂದಿದ್ದಾರೆ. ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಈಗಾಗಲೇ ಕೃಷ್ಣಾ, ಕನಿಷ್ಕಾ …
Read More »ರಿಕ್ಕಿ ರೈ ಶೂಟ್ ಔಟ್ ಕೇಸ್: ಗನ್ಮ್ಯಾನ್ ಅರೆಸ್ ಮಾಡಿದ ಪೊಲೀಸರು
ರಾಮನಗರ: ಭೂಗತ ಲೋಕದ ಮಾಜಿ ಡಾನ್ ದಿ. ಮುತ್ತಪ್ಪ ರೈ ಮಗ ರಿಕ್ಕಿ ರೈ ಮೇಲಿನ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಕ್ಕಿ ರೈ ಗನ್ ಮ್ಯಾನ್ನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನ ರಾಮನಗರ ನ್ಯಾಯಾಲಯಕ್ಕೆ ಹಾಜರು ಪಡಿಸಿ, 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ರಿಕ್ಕಿ ರೈ ಗನ್ ಮ್ಯಾನ್ ವಿಠ್ಠಲ್ ಬಂಧಿತ ಆರೋಪಿಯಾಗಿದ್ದು, ಅವರನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ. ಪ್ರಕರಣದ ಹಿನ್ನೆಲೆ: ಭೂಗತ ಲೋಕದ ಮಾಜಿ …
Read More »