Breaking News

Daily Archives: ಏಪ್ರಿಲ್ 29, 2025

ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಶೈಲ್ ಕಾಂಬಳೆ ಸೂಚನೆ

ಬೆಳಗಾವಿವಾಣಿಜ್ಯ ಪ್ರದೇಶ ಸೇರಿದಂತೆ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಶೈಲ್ ಕಾಂಬಳೆ ಸೂಚನೆ ನೀಡಿದರು‌. ಮಂಗಳವಾರ ಬೆಳಗಾವಿ ಪಾಲಿಕೆ ಸಭಾಂಗಣದಲ್ಲಿ ಆರೋಗ್ಯ ಸ್ಥಾಯಿ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಬೀದಿ ನಾಯಿಗಳ ಹಾವಳಿಯಿಂದ ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳು ಬೀದಿ ನಾಯಿಗಳ ಸಂತಾನ ಹರಣ ಮಾಡುವುದಾದರೆ ಮಾಡಿ ಬೀದಿ ನಾಯಿಗಳ ಹಾವಳಿಗೆ ಕಡಿವಾಣ …

Read More »

ಬೆಳಗಾವಿ-ರಾಜ್ಯದಲ್ಲಿ ಬಹುಸಂಖ್ಯಾತರೆಂದು ಹೇಳಿಕೊಳ್ಳುತ್ತಿರುವ ಲಿಂಗಾಯತ, ಒಕ್ಕಲಿಗರ ಪೊಳ್ಳು ಬೆದರಿಕೆಗಳಿಗೆ ಸರ್ಕಾರ ಹೆದರುವ ಅವಶ್ಯಕತೆ ಇಲ್ಲ.

ಬೆಳಗಾವಿ-ರಾಜ್ಯದಲ್ಲಿ ಬಹುಸಂಖ್ಯಾತರೆಂದು ಹೇಳಿಕೊಳ್ಳುತ್ತಿರುವ ಲಿಂಗಾಯತ, ಒಕ್ಕಲಿಗರ ಪೊಳ್ಳು ಬೆದರಿಕೆಗಳಿಗೆ ಸರ್ಕಾರ ಹೆದರುವ ಅವಶ್ಯಕತೆ ಇಲ್ಲ. ಸರ್ಕಾರವು ಕೂಡಲೇ ಎಚ್.ಕಾಂತರಾಜು, ಜಯಪ್ರಕಾಶ ಹೆಗಡೆ ವರದಿಯನ್ನು ಯಥವತ್ತಾಗಿ ಒಪ್ಪಿ ಅಂಗೀಕರಿಸಬೇಕೆಂದು ಎಂದು ರಾಜ್ಯ ಹಿಂದುಳಿದ ಜಾತಿಗಳ ಮತ್ತು ಶೋಷಿತ ಸಮುದಾಯದ ಒಕ್ಕೂಟದ ಮುಖಂಡ ಡಾ.ರಾಜೇಂದ್ರ ಸಣ್ಣಕ್ಕಿ ಆಗ್ರಹಿಸಿದರು. ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಚ್.ಕಾಂತರಾಜು, ಜಯಪ್ರಕಾಶ ಹೆಗಡೆ ವರದಿಯನ್ನು ವಿರೋಧಿಸುತ್ತಿರುವ ವೀರಶೈವ ಲಿಂಗಾಯತರು, ಒಕ್ಕಲಿಗರು ಮೀಸಲಾತಿಗಾಗಿ …

Read More »

ಎಸ್‌. ನಿಜಲಿಂಗಪ್ಪ ಸಕ್ಕರೆ ವಿಜ್ಞಾನ ಮತ್ತು ತಂತ್ರಜ್ಞಾನ ಮಹಾವಿದ್ಯಾಲಯದ ಸಾಂಸ್ಕೃತಿಕ, ಕ್ರೀಡಾಕೂಟದ ಸಮಾರೋಪ ಸಮಾರಂಭ

ಎಸ್‌. ನಿಜಲಿಂಗಪ್ಪ ಸಕ್ಕರೆ ವಿಜ್ಞಾನ ಮತ್ತು ತಂತ್ರಜ್ಞಾನ ಮಹಾವಿದ್ಯಾಲಯದ ಸಾಂಸ್ಕೃತಿಕ, ಕ್ರೀಡಾಕೂಟದ ಸಮಾರೋಪ ಸಮಾರಂಭ ಎಸ್ ನಿಜಲಿಂಗಪ್ಪ ಸಕ್ಕರೆ ವಿಜ್ಞಾನ ಮತ್ತು ತಂತ್ರಜ್ಞಾನ ಮಹಾವಿದ್ಯಾಲಯದ 2024- 25 ನೇ ಸಾಲಿನ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಸಮಾರೋಪ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಮಂಗಳವಾರ ಜರುಗಿತು. ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲ ಗಣ್ಯರು ಜ್ಯೋತಿ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ …

Read More »

ಬಿಮ್ಸ್’ ಮಹಾವಿದ್ಯಾಲಯದಿಂದ ಕೊಡಗು ಮೂಲದ ಎಂ.ಬಿ.ಬಿ.ಎಸ್. ವಿದ್ಯಾರ್ಥಿ ಕಾಣೆ !!!

ಬಿಮ್ಸ್’ ಮಹಾವಿದ್ಯಾಲಯದಿಂದ ಕೊಡಗು ಮೂಲದ ಎಂ.ಬಿ.ಬಿ.ಎಸ್. ವಿದ್ಯಾರ್ಥಿ ಕಾಣೆ !!! ಕೊಡಗಿನಿಂದ ಬೆಳಗಾವಿ ಬಿಮ್ಸ್’ಗೆ ಎಂ.ಬಿ.ಬಿ.ಎಸ್ ಕಲಿಯಲು ಬಂದಿದ್ದ ವಿದ್ಯಾರ್ಥಿ ಹಾಸ್ಟೇಲಿನಿಂದ ಕಾಣೆಯಾಗಿರುವ ಘಟನೆ ನಡೆದಿದೆ. ಬೆಳಗಾವಿಯ ಬಿಮ್ಸ್ ವೈದ್ಯಕೀಯ ವಿಜ್ಞಾನ ಮಹಾವಿದ್ಯಾಲಯದಲ್ಲಿ ಎಂ.ಬಿ.ಬಿ.ಎಸ್. ಕಲಿಯುತ್ತಿದ್ದ ಕೊಡಗು ಮೂಲದ ಆಲನ್ ಕೃಷ್ಣಾ (19) ಏಪ್ರೀಲ್ 24 ರಿಂದ ನಾಪತ್ತೆಯಾಗಿದ್ದಾರೆ. ಈ ಕುರಿತು ಆಲನ್ ತಂದೆ ಸಸಿ ವಿ.ಕೆ. ಅವರು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇತನ ಕುರಿತು ಮಾಹಿತಿ …

Read More »

ಶಿವ ಜಯಂತಿಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಶಿವ ಜಯಂತಿಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ: ಕಂಗ್ರಾಳಿ ಕೆ.ಎಚ್ ಗ್ರಾಮದ ಜ್ಯೋತಿ ನಗರ ಶಿವ ಗಲ್ಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಹಿಂದೂ ಹೃದಯ ಸಾಮ್ರಾಟ್ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಲ್ಲಿ‌ ಪಾಲ್ಗೊಂಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಶಿವಾಜಿ ಮೂರ್ತಿಗೆ ಗೌರವ ನಮನ ಸಲ್ಲಿಸಿದರು. ಈ ವೇಳೆ ಬಾಳು ಪಾಟೀಲ, ಆನಂದ ಭಜಂತ್ರಿ, ಮೋಹನ ಕಾಂಬಳೆ, ಯಲ್ಲಪ್ಪ ಗವಳಿ, ರಾಕೇಶ್ ಪಾಟೀಲ, ವಿನಾಯಕ ಕಮ್ಮಾರ್, …

Read More »

ಡಿ.ಕೆ. ಹೇರೆಕರ ಜ್ವೇಲರ್ಸ್’ನಲ್ಲಿ ಅಕ್ಷಯ ತೃತೀಯಾ ಆಫರ್… ಚಿನ್ನ ಖರೀದಿಸಿ….ಬೆಳ್ಳಿ ಉಡುಗೊರೆಯಾಗಿ ಪಡೆಯಿರಿ…

ಡಿ.ಕೆ. ಹೇರೆಕರ ಜ್ವೇಲರ್ಸ್’ನಲ್ಲಿ ಅಕ್ಷಯ ತೃತೀಯಾ ಆಫರ್… ಚಿನ್ನ ಖರೀದಿಸಿ….ಬೆಳ್ಳಿ ಉಡುಗೊರೆಯಾಗಿ ಪಡೆಯಿರಿ… ಇಂದೇ ತ್ವರೆ ಮಾಡಿ…!! ಅಕ್ಷಯ ತೃತೀಯಾದಂದು ಚಿನ್ನ ಬೆಳ್ಳಿ ಖರೀದಿಸಲು ಯೋಚಿಸುತ್ತಿದ್ದೀರಾ. ಹಾಗಾದೇ ನಿಮಗಾಗಿ ಡಿ ಕೆ ಹೇರೇಕರ ಜ್ವೇಲರ್ಸ್ ತೆಗೆದುಕೊಂಡು ಬಂದಿದೆ ಅಕ್ಷಯ ತೃತೀಯಾ ಆಫರ್. ಚಿನ್ನ ಖರೀದಿಸುವ ಗ್ರಾಹಕರಿಗೆ ನೀಡಲಾಗುತ್ತಿದೆ ಬೆಳ್ಳಿಯ ಆಭರಣದ ಉಡುಗೊರೆ. ಹೌದು, ಅಕ್ಷಯ ತೃತೀಯಾ ದಿನದಂದು ಚಿನ್ನ ಖರೀದಿಸಿದರೆ ಚಿನ್ನ ವೃದ್ಧಿಯಾಗುತ್ತದೆ ಎಂದು ನಮ್ಮ ಹಿರಿಯರು ಹೇಳಿದ್ದಾರೆ.ಈ ಅಮೃತ …

Read More »

ಆಡಳಿತಾಧಿಕಾರಿಗಳ ಹುದ್ದೆ ಖಾಲಿ ಇಲ್ಲದಂತೆ ಭರ್ತಿ ಮಾಡಲಾಗುವುದು:CM

ಆಡಳಿತಾಧಿಕಾರಿಗಳ ಹುದ್ದೆ ಖಾಲಿ ಇಲ್ಲದಂತೆ ಭರ್ತಿ ಮಾಡಲಾಗುವುದು ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು *ರೂಪಾಯಿ ಲಂಚ ಪಡೆಯದೇ*ಮಾಡಲಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು : ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚವಿಲ್ಲದೇ, ಮಧ್ಯವರ್ತಿಗಳ ಹಾವಳಿಯಿಲ್ಲದೇ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕಾತಿ ಆದೇಶ ವಿತರಣೆ, ಅಭಿಶಿಕ್ಷಣ ತರಬೇತಿ ಮತ್ತು 4000 ಕ್ರೋಮ್ ಬುಕ್ ವಿತರಣೆ ಹಾಗೂ …

Read More »

ಪಂಜಾಬಿನಲ್ಲಿ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬೈಲಹೊಂಗಲದ ತಿರಂಗಾ ಕರಾಟೆ ಅಕಾಡೆಮಿ ಕರಾಟೆ ಪಟುಗಳು ಅತ್ಯುತ್ತಮ ಪ್ರದರ್ಶನ ನೀಡಿ ಭರ್ಜರಿ ಪದಕ ಬೇಟೆಯಾಡಿದ್ದಾರೆ.

ಬೈಲಹೊಂಗಲ: ಪಂಜಾಬಿನಲ್ಲಿ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬೈಲಹೊಂಗಲದ ತಿರಂಗಾ ಕರಾಟೆ ಅಕಾಡೆಮಿ ಕರಾಟೆ ಪಟುಗಳು ಅತ್ಯುತ್ತಮ ಪ್ರದರ್ಶನ ನೀಡಿ ಭರ್ಜರಿ ಪದಕ ಬೇಟೆಯಾಡಿದ್ದಾರೆ. ಪಂಜಾಬ್ ರಾಜ್ಯದ ಕಪುರ್ಥಾಲಾ ಜಿಲ್ಲೆಯ ಸುಲ್ತಾನಪುರ ಲೋಧಿಯಲ್ಲಿ ಇದೇ ಏಪ್ರೀಲ್ 25-27ರವರೆಗೆ ಆಲ್ ಗೋಜು ಆರ್.ವಾಯ್.ಯು. ಕರಾಟೆ ಫೆಡರೇಷನ್‌ ಆಫ್ ಇಂಡಿಯಾ, ಕರಾಟೆ ಇಂಡಿಯಾ ಆರ್ಗನೈಜೇಷನ್, ವರ್ಡ್ಲ್ ಗೋಜು ಆರ್.ವಾಯ್.ಯು. ಕರಾಟೆ ಯೂನಿಯನ್ ಹಾಗೂ ಏಷಿಯನ್ ಗೋಜು ಆರ್.ವಾಯ್.ಯು. ಕರಾಟೆ ಯೂನಿಯನ್ ಸಂಯುಕ್ತ …

Read More »

ಡಾ.ಅಂಬೇಡ್ಕರ್ ಸಮಾನತೆ ತತ್ವದಡಿ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ ಕುಲಗೋಡದಲ್ಲಿ ಡಾ.ಅಂಬೇಡ್ಕರ್ ಜಯಂತಿ ಅಂಗವಾಗಿ ನಡೆದ ದಲಿತೋತ್ಸವದಲ್ಲಿ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಡಾ.ಬಿ.ಆರ್.ಅಂಬೇಡ್ಕರ್ ಅವರು ಹಾಕಿಕೊಟ್ಟ ಮಾರ್ಗದರ್ಶನ ಸಮಾನತೆಯ ಪಂಕ್ತಿ ಹಾಗೂ ಸಂವಿಧಾನದ ಆಶಯಕ್ಕೆ ಅನುಗುಣವಾಗಿ ಕ್ಷೇತ್ರದಲ್ಲಿ ಸದಾ ಕೆಲಸ ಮಾಡುತ್ತಿದ್ದು, ಎಲ್ಲ ಜಾತಿ, ಜನಾಂಗದವರಿಗೂ ಸರಿಸಮಾನವಾಗಿ ಅವಕಾಶ ಕಲ್ಪಿಸಲಾಗಿದೆ. ಜತೆಗೆ, ಅವರ ಕೆಲಸ ಕಾರ್ಯಗಳನ್ನು ಕೂಡ ಸರಿಸಮಾನ ದೃಷ್ಟಿಯಿಂದ ಮಾಡಿರುವ ತೃಪ್ತಿ ನನ್ನದಾಗಿದೆ ಎಂದು ಬೆಮುಲ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ಕುಲಗೋಡ ಗ್ರಾಮದ ಎನ್.ಎಸ್.ಎಫ್ ಶಾಲಾ ಆವರಣದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮದಿನೋತ್ಸವ …

Read More »

ಬಸವಣ್ಣನವರ ಕಾರ್ಯಕ್ರಮಕ್ಕಿಂತ ಸಚಿವರು, ಶಾಸಕರಿಗೆ ಸಿಎಂ ಕಾರ್ಯಕ್ರಮವೇ ಮುಖ್ಯ..

ಬಾಗಲಕೋಟೆ:ಬಸವಣ್ಣನವರ ಕಾರ್ಯಕ್ರಮಕ್ಕಿಂತ ಸಚಿವರು, ಶಾಸಕರಿಗೆ ಸಿಎಂ ಕಾರ್ಯಕ್ರಮವೇ ಮುಖ್ಯ.. ಬಾಗಲಕೋಟೆ ಜಿಲ್ಲೆ ಕೂಡಲಸಂಗಮದಲ್ಲಿ ಏ. 29 30ರಂದು ನಡೆಯುವ ಬಸವ ವೈಭವ ಕಾರ್ಯಕ್ರಮದ ಸ್ಥಳವನ್ನು ಸಚಿವರಾದ ಶಿವರಾಜ್ ತಂಗಡಗಿ, ಆರ್. ಬಿ. ತಿಮ್ಮಾಪುರ್ ಹಾಗೂ ಶಾಸಕ ವಿಜಯಾನಂದ ಕಾಶಪ್ಪನವರ ಪರಿಶೀಲಿಸಿದರು. ಕೂಡಲಸಂಗಮದಲ್ಲಿ ಬಸಣವಣ್ಣನಿಗಾಗಿ ಸಿದ್ಧವಾಯ್ತು ಸರ್ವ ಧರ್ಮ ಸಂಸತ್ತು ಕಾರ್ಯಕ್ರಮ. ಆದ್ರೆ ಆ ಕಾರ್ಯಕ್ರಮಕ್ಕಿಂತ ಸಿಎಂ ಕಾರ್ಯಕ್ರಮವೇ ಇಂಪಾರ್ಟೆಂಟ್ ಎಂದ ಶಾಸಕ ಕಾಶಪ್ಪನವರ್ ಬಸವ ವೈಭವ ಕಾರ್ಯಕ್ರಮದ ಪೂರ್ವಭಾವಿ ಸಭೆ …

Read More »