ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ. ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣದ ಆರೋಪಿ ಬಂಧನ ವಿಚಾರ. ನಾನು ನಿದ್ದೆಗಣಲ್ಲಿ ಇದ್ದೆ ಬಂದು ಅಪಘಾತ ಮಾಡಿದ್ದಾರೆ. ಮೂರು ತಿಂಗಳಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು. ಬೆಳಗಾವಿ ಪೊಲೀಸರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮೂರು ತಿಂಗಳಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ನನಗೆ ಅನಿಸರಲಿಲ್ಲ ಆರೋಪಿಯನ್ನು ಹಿಡಿಯುತ್ತಾರೆ ಅಂತ. ಕಲರ್ ಮ್ಯಾಚ್ ಮಾಡಲು ಎಫ್ ಎಸ್ ಎಲ್ ಮೊರೆ ಸಹ ಹೋಗಿದ್ರು. ಹಿಟ್ ಅಂಡ್ ರನ್ ಕೇಸ್ ಬಹುತೇಕ …
Read More »Monthly Archives: ಏಪ್ರಿಲ್ 2025
ಹಿಂದೆ ಸಂಸ್ಕೃತ ಕಲಿಯುವವರಿಗೆ ಕಾದ ಸೀಸದ ಶಿಕ್ಷೆ ಇತ್ತು
ಹಿಂದೆ ಸಂಸ್ಕೃತ ಕಲಿಯುವವರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ: ಸಿ.ಎಂ ಸಿದ್ದರಾಮಯ್ಯ ಕರೆ* *ನಮ್ಮ ಜ್ಞಾನ ಕರ್ಮ ಸಿದ್ಧಾಂತ ದಿಕ್ಕರಿಸುವ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು: ಸಿ.ಎಂ* *ಶೂದ್ರರು ವಿದ್ಯಾವಂತರಾಗಿ ಏನಾದರೂ ಬರೆದರೆ ಅವರ ಬಗ್ಗೆ ಕತೆ ಕಟ್ಟಿ ಬಿಡ್ತಾರೆ ಹುಷಾರು: ಕಾಳಿದಾಸ, ವಾಲ್ಮೀಕಿ ಪ್ರಸಂಗ ಉದಾಹರಿಸಿ ಎಚ್ಚರಿಸಿದ ಸಿಎಂ* ತುಮಕೂರು ಏ19: ಹಿಂದೆ ಸಂಸ್ಕೃತ ಕಲಿಯುವವರಿಗೆ, …
Read More »ಶ್ರೀ ಆರ್.ಕೆ.ದೇಸಾಯಿ ಸೈನ್ಸ್ ಇನ್ನೋವ್ಹೇಷನ್ ಹಬ್’ಗೆ ಚಾಲನೆ
ಶ್ರೀ ಆರ್.ಕೆ.ದೇಸಾಯಿ ಸೈನ್ಸ್ ಇನ್ನೋವ್ಹೇಷನ್ ಹಬ್’ಗೆ ಚಾಲನೆ ವಿದ್ಯಾರ್ಥಿಗಳಿಗೆ ನೂತನ ಆವಿಷ್ಕಾರಕ್ಕಾಗಿ ವಿಶೇಷ ಅವಕಾಶ ಶ್ರೀ ಆರ್.ಕೆ.ದೇಸಾಯಿ ಸೈನ್ಸ್ ಇನ್ನೋವ್ಹೇಷನ್ ಹಬ್’ಗೆ ಚಾಲನೆ ವಿದ್ಯಾರ್ಥಿಗಳಿಗೆ ನೂತನ ಆವಿಷ್ಕಾರಕ್ಕಾಗಿ ವಿಶೇಷ ಅವಕಾಶ ಜಿ.ಎಸ್.ಎಸ್. ಕಾಲೇಜಿನ ಕ್ಯಾಂಪಸ್’ನಲ್ಲಿ ನಿರ್ಮಾಣ ಅಶೋಕ ಶಾನಬಾಗ್ ನೀಡಿದ್ರು ಚಾಲನೆ ಬೆಳಗಾವಿಯ ಜಿ.ಎಸ್.ಎಸ್. ಕಾಲೇಜಿನ ಕ್ಯಾಂಪಸ್’ನಲ್ಲಿ ಶ್ರೀ ಆರ್.ಕೆ.ದೇಸಾಯಿ ಸೈನ್ಸ್ ಇನ್ನೋವ್ಹೇಷನ್ ಹಬ್’ಗೆ ದಕ್ಷಿಣ ಕೊಕಣ ಎಜ್ಯುಕೇಷನ್ ಸೊಸೈಟಿಯ ಅಶೋಕ ಶಾನಬಾಗ್ ಅವರು ಚಾಲನೆಯನ್ನು ನೀಡಿದರು. ಬೆಳಗಾವಿಯ ಜಿ.ಎಸ್.ಎಸ್. …
Read More »ಶಾಂತಾಯಿ ವೃದ್ಧಾಶ್ರಮದಲ್ಲಿ ಸ್ತನ ಕ್ಯಾನ್ಸರ್ ಕುರಿತು ಜಾಗೃತಿ ಪಿಂಕ್ ವಾರಿಯರ್ಸ್ ತಂಡದಿಂದ ಜಾಗೃತಿಪರ ನಾಟಕ ಪ್ರದರ್ಶನ
ಶಾಂತಾಯಿ ವೃದ್ಧಾಶ್ರಮದಲ್ಲಿ ಸ್ತನ ಕ್ಯಾನ್ಸರ್ ಕುರಿತು ಜಾಗೃತಿ ಪಿಂಕ್ ವಾರಿಯರ್ಸ್ ತಂಡದಿಂದ ಜಾಗೃತಿಪರ ನಾಟಕ ಪ್ರದರ್ಶನ ಶಾಂತಾಯಿ ವೃದ್ಧಾಶ್ರಮದಲ್ಲಿ ಸ್ತನ ಕ್ಯಾನ್ಸರ್ ಕುರಿತು ಜಾಗೃತಿ ಪಿಂಕ್ ವಾರಿಯರ್ಸ್ ತಂಡದಿಂದ ಜಾಗೃತಿಪರ ನಾಟಕ ಪ್ರದರ್ಶನ ಪಿಂಕ್ ವಾರಿಯರ್ಸ್ ತಂಡದ ಕಾರ್ಯವನ್ನು ಶ್ಲಾಘಿಸಿದ ವಿಜಯ್ ಮೋರೆ ಪಿಂಕ್ ವಾರಿಯರ್ಸ್ ಕಾರ್ಯಕ್ಕೆ ಬೆಂಬಲ ಸೂಚಿಸಿದ ವಿಜಯ್ ಪಾಟೀಲ್ ಬೆಳಗಾವಿಯ ಶಾಂತಾಯಿ ವೃದ್ಧಾಶ್ರಮದಲ್ಲಿ ಸ್ತನ ಕ್ಯಾನ್ಸರ್ ಮುಂಜಾಗೃತೆ ಕುರಿತು ಅಪರ್ಣಾ ಖಾನೋಲಕರ ಅವರ ನೇತೃತ್ವದ ಪಿಂಕ್ …
Read More »ಧಾರವಾಡದಲ್ಲಿ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳ ಆಕ್ರೋಶ…… ಜನಿವಾರ ಶಿಕ್ಷಣ ಸಂಸ್ಥೆಯ ಹೆಸರು ಹಾಳು ಮಾಡಿತ್ತಾ?- ಹಿಂದೂ ಕಾರ್ಯಕರ್ತ ಶಿವಾನಂದ ಪ್ರಶ್ನೆ
ಧಾರವಾಡದಲ್ಲಿ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳ ಆಕ್ರೋಶ…… ಜನಿವಾರ ಶಿಕ್ಷಣ ಸಂಸ್ಥೆಯ ಹೆಸರು ಹಾಳು ಮಾಡಿತ್ತಾ?- ಹಿಂದೂ ಕಾರ್ಯಕರ್ತ ಶಿವಾನಂದ ಪ್ರಶ್ನೆ : ಬೀದರ್ ಹಾಗೂ ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳ ಕೊರಳಲ್ಲಿದ್ದ ಜನಿವಾರವನ್ನು ತೆಗೆಯಿಸಿದ ನಡೆಯನ್ನು ಖಂಡಿಸಿ ಹಾಗೂ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಧಾರವಾಡದಲ್ಲಿ, ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷದ್ ಕಾರ್ಯಕರ್ತರು ಪ್ರತಿಭಟನೆ ಮೆರವಣಿಗೆ ನಡೆಸಿ ಆಕ್ರೋಶ ಹೊರಹಾಕಿದರು. ಧಾರವಾಡ ನಗರದ ವಿವೇಕಾನಂದ ವೃತದಿಂದ ಜುಬ್ಲಿ ವೃತದವರೆಗೆ …
Read More »ಮಡಸನಾಳ ಕೆರೆಗೆ ನೀರು ಹರಿಸಲು ಒತ್ತಾಯಿಸಿ ರೈತರ ಪ್ರತಿಭಟನೆ*
ಮಡಸನಾಳ ಕೆರೆಗೆ ನೀರು ಹರಿಸಲು ಒತ್ತಾಯಿಸಿ ರೈತರ ಪ್ರತಿಭಟನೆ* : ಬೇಸಿಗೆ ಬಿಸಿಲಿನ ತಾಪದ ನಡುವೆ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಈ ನಡುವೆ ವಿಜಯಪುರ ತಾಲ್ಲೂಕಿನ ಮಡಸನಾಳ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾದ ಕೆರೆಗೆ ನೀರು ಹರಿಸುವಂತೆ ರೈತರು ಒತ್ತಾಯ ಮಾಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿ ಕನ್ನೂರು ಹಾಗೂ ಮಡಸನಾಳ ಗ್ರಾಮದ ರೈತರು ಕೆರೆಗೆ ನೀರು ಹರಿಸುವಂತೆ ಆಗ್ರಹಿಸಿದ್ದಾರೆ. ಜನ, ಜಾನುವಾರುಗಳು ಕುಡಿಯುವ ನೀರಿಗೆ ಪರಿತಪಿಸುವಂತಾಗಿದ್ದು, …
Read More »ಜನಿವಾರ ವಿವಾದ: ಬ್ರಾಹ್ಮಣ ಸಮುದಾಯದಿಂದ ಪ್ರತಿಭಟನೆ
ವಿಜಯಪುರ…ಜನಿವಾರ ವಿವಾದ: ಬ್ರಾಹ್ಮಣ ಸಮುದಾಯದಿಂದ ಪ್ರತಿಭಟನೆ : ಜನಿವಾರ ಧರಿಸಿದ್ದಕ್ಕೆ ಪರೀಕ್ಷೆಗೆ ನಿರಾಕರಿಸಿದ್ದನ್ನ ಖಂಡಿಸಿ ವಿಜಯಪುರದಲ್ಲಿ ಬ್ರಾಹ್ಮಣ ಸಮುದಾಯದಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಡಿಸಿ ಕಚೇರಿ ಎದುರು ಜಮಾಯಿಸಿದ ಅಖಿಲ ಭಾರತ ಬ್ರಾಹ್ಮಣ ಸಮಾಜ ಮಹಾಸಂಘದ ಸಮಿತಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ರು. ಪರೀಕ್ಷೆ ನಡೆಸ ಸಮಯದಲ್ಲಿ ಜನಿವಾರ ತೆಗೆಸಿದ ಕ್ರಮ ಖಂಡನೀಯ, ಅಧಿಕಾರಿ ಮೇಲೆ ಶಿಸ್ತಿಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ರು. ಘಟನೆಯಿಂದಾಗಿ ಬ್ರಾಹ್ಮಣ ಸಮುದಾಯದಲ್ಲಿ ಆತಂಕ ಮೂಡಿದೆ ಎಂದು ಸಂಘಟನೆಯ …
Read More »ಪ್ಲೀಸ್ ನನ್ನನ್ನು ಪಾಸ್ ಮಾಡಿ ನನ್ನ ಲವ್ ನಿಮ್ಮ ಕೈಯಲ್ಲಿದೆ ಎಂದು ಬರವಣಿಗೆ ಜೊತೆಗೆ ಐದು ನೂರು ರುಪಾಯಿ ಹಣ
ಬೆಳಗಾವಿಯ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಮೌಲ್ಯಮಾಪನ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪೇಪರನ್ನು ಚೆಕ್ ಮಾಡುವಾಗ ಪ್ಲೀಸ್ ನನ್ನನ್ನು ಪಾಸ್ ಮಾಡಿ ನನ್ನ ಲವ್ ನಿಮ್ಮ ಕೈಯಲ್ಲಿದೆ ಎಂದು ಬರವಣಿಗೆ ಜೊತೆಗೆ ಐದು ನೂರು ರುಪಾಯಿ ಹಣ ಪತ್ತೆಯಾಗಿವೆ. ರಾಜ್ಯದಲ್ಲಿ SSLC ಪರೀಕ್ಷಾ ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡಲಾಗುತ್ತಿದೆ. ಬೆಳಗಾವಿಯ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಮೌಲ್ಯಮಾಪನ ಕೇಂದ್ರದಲ್ಲಿ SSLC ಪರೀಕ್ಷಾ ಮೌಲ್ಯಮಾಪನ ವೇಳೆ ವಿಚಿತ್ರ ಉತ್ತರ ಪತ್ರಿಕೆಗಳು ಪತ್ತೆಯಾಗಿವೆ. ವಿದ್ಯಾರ್ಥಿಗಳು ಉತ್ತರ …
Read More »ಧಾರವಾಡದಲ್ಲಿ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳ ಆಕ್ರೋಶ.
ಧಾರವಾಡದಲ್ಲಿ ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳ ಆಕ್ರೋಶ…… ಜನಿವಾರ ಶಿಕ್ಷಣ ಸಂಸ್ಥೆಯ ಹೆಸರು ಹಾಳು ಮಾಡಿತ್ತಾ?- ಹಿಂದೂ ಕಾರ್ಯಕರ್ತ ಶಿವಾನಂದ ಪ್ರಶ್ನೆ : ಬೀದರ್ ಹಾಗೂ ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳ ಕೊರಳಲ್ಲಿದ್ದ ಜನಿವಾರವನ್ನು ತೆಗೆಯಿಸಿದ ನಡೆಯನ್ನು ಖಂಡಿಸಿ ಹಾಗೂ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಧಾರವಾಡದಲ್ಲಿ, ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷದ್ ಕಾರ್ಯಕರ್ತರು ಪ್ರತಿಭಟನೆ ಮೆರವಣಿಗೆ ನಡೆಸಿ ಆಕ್ರೋಶ ಹೊರಹಾಕಿದರು. ಧಾರವಾಡ ನಗರದ ವಿವೇಕಾನಂದ ವೃತದಿಂದ ಜುಬ್ಲಿ ವೃತದವರೆಗೆ …
Read More »ಧರೋಜಿ ಧಾಮದಲ್ಲಿ ಕರಡಿಗಳ ತುಂಟಾಟ; ವರ್ಷಧಾರೆಯ ಸಿಂಚನಕ್ಕೆ ನರ್ತನ ಮಾಡಿದ ನವಿಲು
ವಿಜಯನಗರ: ಏಷ್ಯಾದ ಅತಿದೊಡ್ಡ ಕರಡಿ ಧಾಮವೆಂದು ಖ್ಯಾತಿ ಪಡೆದಿರುವ ದರೋಜಿ ಕರಡಿ ಧಾಮದ ಕಾನನದಲ್ಲಿ ಕರಡಿಗಳು ತುಂಟಾಟವಾಡಿ ನಲಿಯುತ್ತಿರುವ ದೃಶ್ಯ ಪ್ರವಾಸಿಗರ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಳೆದ ತಿಂಗಳಿಂದ ಏರುತ್ತಿರುವ ಬಿಸಿಲಿನ ತಾಪದ ಬೇಗೆಯಿಂದ ಬೆಂದಿದ್ದ ವನ್ಯಮೃಗಗಳು ಮಳೆ ಬಂದ ಹಿನ್ನೆಲೆ ಹಾಗೂ ವಾತಾವರಣ ತಂಪಾದ ಕಾರಣ ಈ ರೀತಿ ಚಿನ್ನಾಟವಾಡುವ ಮೂಲಕ ತಮ್ಮ ಸಂತಸವನ್ನು ವ್ಯಕ್ತಪಡಿಸಿವೆ. ಕಡುಬಿಸಿಲಿನಿಂದ ಕಾದು ಹೆಂಚಾಗಿದ್ದ ಧರೆ, ಮಳೆಯಿಂದ ಕೂಲ್ ಕೂಲ್ ಆಗಿದ್ದು, ಕರಡಿ ಧಾಮದಲ್ಲಿನ ಕರಡಿಗಳು …
Read More »