ಅರ್ಬನ್ ಬ್ಯಾಂಕ್ ಉದ್ಘಾಟನಾ ಕಾರ್ಯಕ್ರಮದ ಕಟೌಟ್ನಲ್ಲಿ ಸಿಎಂ ಫೋಟೋ ಮಾಯ.. ಜಮಖಂಡಿಯಲ್ಲಿಯೂ ಶುರುವಾಯಿತಾ ಸಿದ್ದು- ಡಿಕೆಶಿ ಕಟೌಟ್ ಪೊಲಿಟಿಕ್ಸ್ ಜಮಖಂಡಿಯಲ್ಲೂ ಶುರುವಾಯಿತಾ ಡಿಕೆಶಿ ಮತ್ತು ಸಿದ್ದು ಬಣದ ನಡುವೆ ಕಟೌಟ್ ಪಾಲಿಟಿಕ್ಸ್ ಎಂಬುದು ನಿನ್ನೆ ನಡೆದ ಜಮಖಂಡಿ ಅರ್ಬನ್ ಬ್ಯಾಂಕ್ ಉದ್ಘಾಟನಾ ಕಾರ್ಯಕ್ರಮದ ಕಟೌಟ್ನಲ್ಲಿ ಸಿಎಂ ಫೋಟೋ ಮಾಯವಾಗಿದ್ದು ಚರ್ಚೆಗೆ ಆಸ್ಪದ ಮಾಡಿಕೊಟ್ಟಿದೆ ಡಿಸಿಎಂ ಡಿಕೆ ಶಿವಕುಮಾರ್ ಸ್ವಾಗತಕ್ಕಾಗಿ ನಗರದಲ್ಲಿ ಹಾಕಲಾಗಿದ್ದ ಕಟೌಟ್ಗಳಲ್ಲಿ ಸಿಎಂ ಫೋಟೋ ಮಾಯವಾಗಿತ್ತು ಅರ್ಬನ್ ಬ್ಯಾಂಕ್ …
Read More »Monthly Archives: ಏಪ್ರಿಲ್ 2025
ವಡಗಾಂವನಲ್ಲಿ ನೇಕಾರ ಸಮಾಜದಿಂದ ದೇವರ ದಾಸಿಮಯ್ಯನವರ ಜಯಂತಿ
ವಡಗಾಂವನಲ್ಲಿ ನೇಕಾರ ಸಮಾಜದಿಂದ ದೇವರ ದಾಸಿಮಯ್ಯನವರ ಜಯಂತಿ…ಕಣ್ಮನ ಸೆಳೆದ ಮೆರವಣಿಗೆ… ಸಮಾಜ ಬಾಂಧವರೊಂದಿಗೆ ಹಜ್ಜೆ ಹಾಕಿದ ಶಾಸಕ ಅಭಯ್ ಪಾಟೀಲ್ ಬೆಳಗಾವಿಯ ವಡಗಾಂವನಲ್ಲಿ ನೇಕಾರ ಸಮಾಜದ ವತಿಯಿಂದ ಆದ್ಯ ವಚನಕಾರ ಶ್ರೀ ದೇವರ ದಾಸಿಮಯ್ಯನವರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಆದ್ಯ ವಚನಕಾರ ಶ್ರೀ ದೇವರ ದಾಸಿಮಯ್ಯನವರ ಜಯಂತಿಯ ನಿಮಿತ್ಯ ವಿಜೃಂಭಣೆಯ ಮೆರವಣಿಗೆ ನಡೆಯಿತು.ಶಾಸಕರಾದ ಅಭಯ್ ಪಾಟೀಲ ಹಾಗೂ ಅವರ ಕಾರ್ಯಕರ್ತರು ಹುಮ್ಮಸ್ಸಿನಿಂದ ಮೆರವಣಿಗೆಯ ವಾದ್ಯಗಳಿಗೆ ಹೆಜ್ಜೆ ಹಾಕಿದರು. ಭಾವಚಿತ್ರದ ಧ್ವಜಗಳು …
Read More »ರಸ್ತೆ ನಿರ್ಮಾಣ, ಚರ್ಚ್ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ರಸ್ತೆ ನಿರ್ಮಾಣ, ಚರ್ಚ್ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಬೆಳಗಾವಿ : ಕಂಗ್ರಾಳಿ ಬಿಕೆ ಗ್ರಾಮದ ಚರ್ಚ್ ಗಲ್ಲಿಯ ರಸ್ತೆ ನಿರ್ಮಾಣ ಹಾಗೂ ಶಾರೋನ್ ತೆಲಗು ಕ್ರಿಶ್ಚಿಯನ್ ಬ್ರೆಶರ್ನ್ ಚರ್ಚ್ ಅಭಿವೃದ್ಧಿ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಸ್ಥಳೀಯ ಜನರೊಂದಿಗೆ ಸೇರಿ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ರಸ್ತೆ ನಿರ್ಮಾಣಕ್ಕಾಗಿ 80 ಲಕ್ಷ ಹಾಗೂ ಚರ್ಚ್ ಅಭಿವೃದ್ಧಿಗೆ 24 ಲಕ್ಷ ರೂ,ಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ …
Read More »ನ್ಯಾಯವಾದಿ ಮೇಲೆ ಹಲ್ಲೆ
ಗುರಾಯಿಸಿದ್ದೇಕೆ ಎಂದು ಪ್ರಶ್ನಿಸಿದಕ್ಕೆ ನ್ಯಾಯವಾದಿ ಮೇಲೆ ಹ**-ಲ್ಲೆ* ಬೆಳಗಾವಿಯ ಕಣಬರ್ಗಿಯಲ್ಲಿ ಘಟನೆ ಕಣಬರ್ಗಿ ನಿವಾಸಿ ರಾಹುಲ್ ಟ್ಯಾನಗಿ ಹಲ್ಲೆ ಗೊಳಗಾದ ನ್ಯಾಯವಾದಿ ಬೈಕ್ ಮೇಲೆ ಹೊರಟಿದ್ದ ರಾಹುಲ್ ಹಾಗೂ ಸಂಬಂಧಿ ನೇಹಾಲ್ ಹೆಗ್ಗನಾಯಕ ಈ ವೇಳೆ ನಾಲ್ಕೈದು ಜನರ ಗುಂ,**ಪು ನ್ಯಾಯವಾದಿ ರಾಹುಲ್ರನ್ನು ಗುರಾಯಿಸಿದೆ ಇದನ್ನು ಪ್ರಶ್ನಿಸಿ ಮನೆಗೆ ಹೋಗಿದ್ದ ನ್ಯಾಯವಾದಿ ರಾಹುಲ್ ಟ್ಯಾನಗಿ
Read More »ಘನಘೋರ ಕೃತ್ಯಕ್ಕೆ ಸಾಕ್ಷಿಯಾದ ಕಲಬುರಗಿ: ಪತ್ನಿ, ಮಕ್ಕಳನ್ನು ಕೊಂದು, ಸರ್ಕಾರಿ ನೌಕರ ಆತ್ಮಹತ್ಯೆ
ಕಲಬುರಗಿ, ಏಪ್ರಿಲ್ 03: ಆತ ಸರ್ಕಾರಿ ನೌಕರ. ಮದುವೆಯಾಗಿ ಸುಖಃ ಸಂಸಾರ ನಡೆಸುತ್ತಿದ್ದ. ಅದಕ್ಕೆ ಸಾಕ್ಷಿವೆಂಬಂತೆ ಎರಡು ಮಕ್ಕಳು ಸಹ ಇದ್ದರು. ಆದರೆ ಅದೇನಾಯ್ತೋ ಗೊತ್ತಿಲ್ಲ, ಡೆತ್ನೋಟ್ (Death Note) ಬರೆದಿಟ್ಟು ತನ್ನ ಪತ್ನಿ ಸೇರಿದಂತೆ ಇಬ್ಬರು ಮಕ್ಕಳನ್ನು ಕೊಂದು (kill) ತಾನು ಕೂಡ ನೇಣಿಗೆ ಶರಣಾಗಿರುವಂತಹ ಘಟನೆ ನಗರದ ಗಾಬರೆ ಲೇಔಟ್ನ ಅಪಾರ್ಟ್ಮೆಂಟ್ನಲ್ಲಿ ಘಟನೆ ನಿನ್ನೆ ನಡೆದಿದೆ. ಈ ಘನಘೋರ ಕೃತ್ಯ ಕಂಡು ಇಡೀ ಕಲಬುರಗಿ ಬೆಚ್ಚಿಬಿದ್ದಿದೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ …
Read More »ಬಿಹಾರದ ಯುವತಿಯ ಅಪಹರಿಸಿ ಅತ್ಯಾಚಾರ, ಇಬ್ಬರ ಬಂಧನ
ಬೆಂಗಳೂರು, ಏಪ್ರಿಲ್ 3: ಬೆಂಗಳೂರು ಮತ್ತು ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ (Crimes in Karnataka) ಎಂಬ ಪ್ರತಿಪಕ್ಷಗಳ ಆರೋಪದ ನಡುವೆಯೇ ರಾಜ್ಯ ರಾಜಧಾನಿಯಲ್ಲಿ (Bengaluru) ಮತ್ತೊಂದು ಅತ್ಯಾಚಾರ ನಡೆದಿದೆ. ಬುಧವಾರ ಮಧ್ಯರಾತ್ರಿ ಕೆಆರ್ ಪುರಂ ರೈಲ್ವೆ ಸ್ಟೇಷನ್ನಿಂದ ಅಣ್ಣನೊಂದಿಗೆ ಬೈಕ್ನಲ್ಲಿ ತೆರಳುತ್ತಿದ್ದ ಬಿಹಾರದ (Bihar) ಯುವತಿಯನ್ನು ಅಪಹರಿಸಿದ ದುಷ್ಕರ್ಮಿಗಳು ಅತ್ಯಾಚಾರ ಎಸಗಿದ್ದಾರೆ. ಯುವತಿಯ ಅಣ್ಣನ ಮೇಲೂ ಹಲ್ಲೆ ನಡೆದಿದೆ. ಘಟನೆ ಸಂಬಂಧ ಮಾದೇವಪುರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕೆಆರ್ ಪುರಂ ಬಳಿ ದುಷ್ಕೃತ್ಯ ಪೊಲೀಸ್ ಮೂಲಗಳ ಪ್ರಕಾರ, ಬಿಹಾರ …
Read More »ಬೆಂಕಿ ತಗುಲಿ ಐದು ಬಣವಿ ನಾಲ್ಕು ಮನೆಗಳು ಸುಟ್ಟು ಕರಕಲು
ಹಾವೇರಿ: ಆಕಸ್ಮಿಕ ಬೆಂಕಿ ತಗುಲಿ ಐದು ಬಣವೆ ನಾಲ್ಕು ಮನೆಗಳು ಸುಟ್ಟು ಕರಕಲಾದ ಘಟನೆ ಹಾವೇರಿ ತಾಲೂಕು ಯಲಗಚ್ಚ ಗ್ರಾಮದಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಿಗಿಗೆ ಬಣವಿಗಳು ಸಿಲುಕಿದ್ದು ಬೆಂಕಿಯ ಹೋಗೆ ಮುಗಿಲೆತ್ತರಕ್ಕೆ ವ್ಯಾಪಿಸಿ ಕೆಲಕಾಲ ಆತಂಕ ಸೃಷ್ಟಿ ಮಾಡಿತ್ತು. ಬೆಂಕಿಯ ಕೆನ್ನಾಲಿಗೆಗೆ ಐದು ಮೇವಿನ ಬಣವೆಗಳು, ನಾಲ್ಕು ಮನೆ ಹಾಗೂ ಪೀಠೋಪಕರಣಗಳು ಸುಟ್ಟು ಕರಕಲಾಗಿವೆ. ಮೊದಲು ಮೇವಿನ ಬಣವೆಗಳಿಗೆ ಹತ್ತಿದ ಬೆಂಕಿ ನಂತರ ಬಣವೆ ಪಕ್ಕದಲ್ಲೇ ಇದ್ದ ರೈತರ ಮನೆಗಳಿಗೂ ವ್ಯಾಪಿಸಿದೆ. …
Read More »ರಾಜು ಕಾಗೆ ಸಹೋದರನ ಪುತ್ರನ ಕಾರು – ಬೈಕ್ ಗೆ ಡಿಕ್ಕಿ ಸವಾರ ಸ್ಥಳದಲ್ಲೇ ಸಾವು
ಶಾಸಕ ರಾಜು ಕಾಗೆ ಸಹೋದರನ ಪುತ್ರನ ಕಾರು – ಬೈಕ್ ಗೆ ಡಿಕ್ಕಿ ಸವಾರ ಸ್ಥಳದಲ್ಲೇ ಸಾವು ಬೆಳಗಾವಿ ಜಿಲ್ಲೆಯ ಚೆನ್ನಮ್ಮನ ಕಿತ್ತೂರು ಪಟ್ಟಣದ ಹೊರ ವಲಯದ ಪುನಾ ಬೆಂಗಳೂರು ಹೆದ್ದಾರಿಯಲ್ಲಿ ಶಾಸಕ ರಾಜು ಕಾಗೆ ಅವರ ಸಹೋದರನ ಪುತ್ರ ಪ್ರಯಾಣಿಸುತ್ತಿದ್ದ ಕಾರು ಬೈಕ್ ಗೆ ಗುದ್ದಿದ್ದರಿಂದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೂಲತಃ ಗೋಕಾಕದ ಬಸವರಾಜ ಪುಡಕಲಕಟ್ಟಿ ಹಾಗೂ ಸ್ನೇಹಿತರು ಕೆಲಸಕ್ಕಾಗಿ ಬೆಳಗಾವಿಯಿಂದ ಕಿತ್ತೂರ ಕಡೆಗೆ …
Read More »ಗ್ರಾಮ ಪಂಚಾಯಿತಿಯ ಕಂಪ್ಯೂಟರ್ (ಡೇಟಾ) ಆಪರೇಟರ್ ಆತ್ಮಹತ್ಯೆ
ಖಾನಾಪೂರ ತಾಲೂಕಿನ ನಿಟ್ಟುರು ಗ್ರಾಮ ಪಂಚಾಯಿತಿಯ ಕಂಪ್ಯೂಟರ್ (ಡೇಟಾ) ಆಪರೇಟರ್ ಆಗಿದ್ದ ಸಂಜಯ್ ಕೋಳಿ (ವಯಸ್ಸು 45) ಅವರು ಏಪ್ರಿಲ್ 2, 2025 ರ ಬುಧವಾರ ಬೆಳಿಗ್ಗೆ ನಾಗುರ್ಡಾ ಗ್ರಾಮದ ತಮ್ಮ ಹೊಲದಲ್ಲಿ ಮರಕ್ಕೆ ಹಗ್ಗ ಕಟ್ಟಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬಂದಿದೆನೆಂದರೆ ಸಂಜಯ್ ಕೋಲಿ 1997 ರಿಂದ ನಿಟ್ಟುರು ಗ್ರಾಮ ಪಂಚಾಯತ್ನಲ್ಲಿ ಕಂಪ್ಯೂಟರ್ ಡೇಟಾ ಆಪರೇಟರ್ …
Read More »ಬೆಳಗಾವಿಯಲ್ಲಿ ಕರಾಳ ಪೆಟ್ರೋಲ್, ಡಿಸೇಲ್ ದಂಧೆ
ಬೆಳಗಾವಿಯಲ್ಲಿ ಕರಾಳ ಪೆಟ್ರೋಲ್, ಡಿಸೇಲ್ ದಂಧೆ ಕುಂದಾನಗರಿ ಬೆಳಗಾವಿಯಲ್ಲಿ ರಾಜಾರೋಷವಾಗಿ ಪೆಟ್ರೋಲ್-ಡಿಸೇಲ್ ಕರಾಳ ದಂಧೆ ನಡೆಯುತ್ತಿದ್ದು ಕರಾಳ ದಂಧೆಯ ಇಂಚಿಂಚು ರಹಸ್ಯ ಬಯಲಾಗಿದೆ. ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರ ಆಗ್ತಿದ್ದಂತೆ ಗಂಟುಮೂಟೆ ಸಮೇತ ತೈಲ ಕಳ್ಳರು ಎಸ್ಕೇಪ್ ಸ್ಥಳವೊಂದನ್ನ ಬಿಟ್ಟು ನಾಪತ್ತೆಯಾಗಿದ್ದಾರೆ. ಕಠಿಣ ಕ್ರಮ ಕೈಗೊಳ್ಳಬೇಕಿದ್ದ ಪೊಲೀಸರು, ತೈಲ ನಿಗಮದ ಅಧಿಕಾರಿಗಳಿಗೂ ಕಣ್ಮುಚ್ಚಿಕುಳಿತ್ತಿದ್ದು ಅಕ್ರಮದ ಪಾಲು ಇರೋ ಬಗ್ಗೆ ವಾಸನೆ ಮೂಡಿದೆ. ಹಾಗಾದರೆ ಏನಿದು ತೈಲ ಕಳ್ಳರ ರಹಸ್ಯ ಅಂತೀರಾ ರಾತ್ರೋರಾತ್ರಿ …
Read More »