ರಾಜ್ಯದ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ದಿಗಾಗಿ ಪೂರಕ ಪ್ರಸ್ತಾವನೆಗಳನ್ನು ಮಂಜೂರು ಮಾಡಲು ಮನವಿ ನವದೆಹಲಿ, ಏಪ್ರಿಲ್ 02: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ಮನವಿ ಪತ್ರವನ್ನು ಸಲ್ಲಿಸಿದರು. ಪತ್ರದ ವಿವರ: ಕರ್ನಾಟಕದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಸಂರ್ಪಕ ಜಾಲವನ್ನು ವೃದ್ಧಿಸಲು ಸಹಕಾರ ನೀಡುತ್ತಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿಯವರನ್ನು ಕರ್ನಾಟಕ …
Read More »Monthly Archives: ಏಪ್ರಿಲ್ 2025
MLC ರಾಜೇಂದ್ರ ಕೊಲೆ ಸಂಚು ಪ್ರಕರಣ: ಇಬ್ಬರು ಆರೋಪಿಗಳು ಪೊಲೀಸರಿಗೆ ಶರಣು
ತುಮಕೂರು: ತುಮಕೂರು ಎಂಎಲ್ ಸಿ ರಾಜೇಂದ್ರ ಕೊಲೆಗೆ ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಎ 1 ಆರೋಪಿ ರೌಡಿಶೀಟರ್ ಸೋಮ @ ಜೈಪುರ ಸೋಮ ಜೊತೆಗೆ ಎ-3 ಅರೋಪಿ ಅಮಿತ್ ಕೂಡ ಕ್ಯಾತಸಂದ್ರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾರೆ ಕ್ಯಾತಸಂದ್ರ ಸರ್ಕಲ್ ಇನ್ಸ್ಪೆಕ್ಟರ್ ಕಚೇರಿಗೆ ಕರೆತಂದು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಪ್ರಕರಣದ ಹಿನ್ನೆಲೆ: ಸಚಿವ ಕೆ.ಎನ್.ರಾಜಣ್ಣ ಪುತ್ರ, ವಿಧಾನ ಪರಿಷತ್ …
Read More »ಬೆಲೆ ಏರಿಕೆ ಖಂಡಿಸಿ ಮುಂದುವರೆದ ಬಿಜೆಪಿ ಅಹೋರಾತ್ರಿ ಧರಣಿ
ಬೆಂಗಳೂರು: ರಾಜ್ಯ ಸರ್ಕಾರದ ಬೆಲೆ ಏರಿಕೆ ವಿರೋಧಿಸಿ ಬಿಜೆಪಿಯಿಂದ ಫ್ರೀಡಂ ಪಾರ್ಕ್ನಲ್ಲಿ ಅಹೋರಾತ್ರಿ ಧರಣಿ ಮುಂದುವರೆದಿದ್ದು, ರಾತ್ರಿಯಾದರೂ ಮಾಜಿ ಸಿಎಂ ಯಡಿಯೂರಪ್ಪ ಉತ್ಸಾಹದಲ್ಲೇ ಧರಣಿಯಲ್ಲಿ ಕೂತಿದ್ದಾರೆ. ಹಿರಿಯ ಬಿಜೆಪಿ ಮುಖಂಡರೂ ಸಾಥ್ ನೀಡಿದ್ದಾರೆ. ಮಧ್ಯಾಹ್ನ 12 ಗಂಟೆಯಿಂದಲೂ ಯಡಿಯೂರಪ್ಪ ಭಾಗವಹಿಸಿದ್ದು, ರಾತ್ರಿಯಾದರೂ ಧರಣಿ ಮುಂದುವರೆಸಿದ್ದಾರೆ. ಇತರ ಬಿಜೆಪಿ ನಾಯಕರೂ ಭಾಗವಹಿಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.ಧರಣಿಗೆ ಆಗಮಿಸಿದ ರೆಬೆಲ್ ಶಾಸಕ ಬಿ.ಪಿ.ಹರೀಶ್: ಬಿಜೆಪಿ ಅಹೋರಾತ್ರಿ ಧರಣಿಗೆ ಯತ್ನಾಳ್ ಟೀಂ ಜೊತೆ ಗುರುತಿಸಿಕೊಂಡಿದ್ದ ಶಾಸಕ …
Read More »ಹುಬ್ಬಳ್ಳಿಯಲ್ಲಿ ಸೈಬರ್ ವಂಚಕರ ಹಾವಳಿ
ಹುಬ್ಬಳ್ಳಿ: ವ್ಯಾಪಾರದಲ್ಲಿ ಎದುರಾಗಿದ್ದ ಸಮಸ್ಯೆ ಪರಿಹರಿಸುವುದಾಗಿ ನಂಬಿಸಿ ನಗರದ ವ್ಯಕ್ತಿಯೊಬ್ಬರಿಂದ 29.60 ಲಕ್ಷ ರೂ. ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ನಡೆದಿದೆ. ನಬಿಸಾಬ್ ನದಾಫ್ ವಂಚನೆಗೊಳಗಾದವರು. ಪ್ರಕರಣ- 1: ನಬಿಸಾಬ್ ಅವರು ಫೇಸ್ಬುಕ್ನಲ್ಲಿ ಬ್ಲಾಕ್ ಟ್ರೇಡಿಂಗ್ ಜಾಹೀರಾತು ವೀಕ್ಷಿಸಿ ಲಿಂಕ್ ಕ್ಲಿಕ್ ಮಾಡಿದ್ದಾರೆ. ಆಗ ಅವರ ವಾಟ್ಸ್ಆ್ಯಪ್ ಸಂಖ್ಯೆಗೆ ಮಹಿಳೆಯೊಬ್ಬರು ಸಂದೇಶ ಕಳುಹಿಸಿ, ನಾನು ಸ್ಟಾಕ್ ಬ್ರೋಕರ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ನಿಮ್ಮ ವ್ಯಾಪಾರದ ಸಮಸ್ಯೆ ಪರಿಹರಿಸಲು ಸಹಾಯ ಮಾಡುವುದಾಗಿ ನಂಬಿಸಿದ್ದಾರೆ. ನಂತರ ಸ್ಟಾಕ್ ಇನ್ವೆಸ್ಟ್ಮೆಂಟ್ …
Read More »ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಜಿಲ್ಲೆಗಳಿಗೆ ಏ.10 ರವರೆಗೆ ಕಾಲುವೆಗೆ ನೀರು
ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ನಿಂತ ಬೆಳೆಗಳಿಗೆ ಯಾವುದೇ ಸಮಸ್ಯೆಯಾಗದಂತೆ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ಏಪ್ರಿಲ್ 9 ಅಥವಾ 10ರ ತನಕ ಕಾಲುವೆಗೆ ಮೂರು ಸಾವಿರ ಕ್ಯೂಸೆಕ್ನಂತೆ ನೀರು ಹರಿಸಲು ತೀರ್ಮಾನಿಸಲಾಗಿದೆ ಎಂದು ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ: ಸರ್ಕಾರದ ಮುಖ್ಯಕಾರ್ಯದರ್ಶಿ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದು …
Read More »ತಿ, ಮದುವೆಗೆ ಯುವಕನಿಂದ ಕಿರುಕುಳ ಆರೋಪ: ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ
ಹುಬ್ಬಳ್ಳಿ: ತನ್ನನ್ನು ಪ್ರೀತಿಸುವಂತೆ ಹಾಗೂ ಮದುವೆ ಆಗುವಂತೆ ಒತ್ತಾಯಿಸಿ ಯುವಕನೊಬ್ಬ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ನೊಂದ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಆಕೆಯ ಪೋಷಕರು ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಂಗಳವಾರ ರಾತ್ರಿ ಘಟನೆ ನಡೆದಿದೆ. ಸದ್ಯ ಯುವತಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಯುವತಿಯು ನಗರದಲ್ಲಿ ಪ್ಯಾರಾಮೆಡಿಕಲ್ ಓದುತ್ತಿದ್ದಳು. ಯುವತಿ ಹಾಗೂ ಆರೋಪಿ ಯುವಕ ಕುಂದಗೋಳದವರಾಗಿದ್ದು, ಮೊದಲಿನಿಂದಲೂ ಪರಿಚಯಸ್ಥರಾಗಿದ್ದರು. ಆರೋಪಿಯು ಯುವತಿಯೊಂದಿನ ಫೋಟೋ, ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಹಾಗೂ ಕುಟುಂಬಸ್ಥರಿಗೆ …
Read More »ಪೆಟ್ರೋಲ್ ಹಾಕಿಸಲು ಬಂದ ಯುವಕರು, ಹಣ ಕೇಳಿದ್ದಕ್ಕೆ ಬಂಕ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ಇತ್ತೀಚೆಗೆ ಗಂಗಾವತಿಯಲ್ಲಿ ನಡೆದಿತ್ತು.
ಕೊಪ್ಪಳ: ಗಂಗಾವತಿಯ ಸಾಯಿನಗರದ ಪೆಟ್ರೋಲ್ ಬಂಕ್ನಲ್ಲಿ ಇಬ್ಬರು ಯುವಕರು ತಮ್ಮ ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ಹಾಕಿಸಿಕೊಂಡು, ಬಳಿಕ ಹಣ ಕೇಳಿದ್ದಕ್ಕೆ ಬಂಕ್ ಸಿಬ್ಬಂದಿಗೆ ಮನಸೋ ಇಚ್ಛೆ ಥಳಿಸಿರುವ ಘಟನೆ ಮಾರ್ಚ್ 31ರ ಸಂಜೆ ನಡೆದಿದೆ. ಎಸ್ಪಿ ಪ್ರತಿಕ್ರಿಯೆ: “ಪೆಟ್ರೋಲ್ ಬಂಕ್ ಸಿಬ್ಬಂದಿ ಶ್ರೀಕಾಂತ್ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅವರು ಹೇಳುವಂತೆ ಮೂವರು ಅಪರಿಚಿತರು ಸ್ಕೂಟಿಯಲ್ಲಿ ಬಂದು ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದವರು ಯಾರು ಎನ್ನುವ ಕುರಿತು ಮಾಹಿತಿ ಲಭ್ಯವಾಗಿಲ್ಲ. ಸಿಸಿಟಿವಿ …
Read More »ಜಿಲ್ಲೆಗಳ ಸರ್ಕಾರಿ ಕೆಲಸದ ಅವಧಿ ಬದಲಾವಣೆ
ಬೆಂಗಳೂರು: ಬಿರು ಬೇಸಿಗೆ ಹಿನ್ನೆಲೆ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಿಗೆ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಸರ್ಕಾರಿ ಕಚೇರಿ ಕೆಲಸದ ವೇಳೆಯಲ್ಲಿ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಿತ್ತೂರು ಕರ್ನಾಟಕದ ಈ ಜಿಲ್ಲೆಗಳಲ್ಲೂ ಕೆಲಸದ ಅವಧಿ ಬದಲಾವಣೆ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಈ ಸಂಬಂಧ ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲ ಜಿಲ್ಲೆಗಳಲ್ಲಿ ಬಿಸಿಲಿನ …
Read More »ಐಪಿಎಸ್, ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024ನೇ ಸಾಲಿನ ಮುಖ್ಯಮಂತ್ರಿಯವರ ಪದಕ ಪ್ರದಾನ ಮಾಡಿ ಗೌರವಿಸಿದರು
ಐಪಿಎಸ್, ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024ನೇ ಸಾಲಿನ ಮುಖ್ಯಮಂತ್ರಿಯವರ ಪದಕ ಪ್ರದಾನ ಮಾಡಿ ಗೌರವಿಸಿದರು ಇಂದು ಪೊಲೀಸ್ ಧ್ವಜ ದಿನಾಚರಣೆ ಈ ಪೊಲೀಸ್ ಧ್ವಜ ದಿನಾಚರಣೆರಂದು ರಾಜ್ಯದ ಮತ್ತು ನೆರೆ ರಾಜ್ಯದ ನಕ್ಸಲರ ಶರಣಾಗತಿಯಲ್ಲಿ ಪ್ರಮುಖ ಪಾತ್ರವಹಿಸಿದ್ದ ರಾಜ್ಯದ ಗುಪ್ತಚರ ಇಲಾಖೆಯ ಮಹಾನಿರ್ದೇಶಕರಾದ ಹೇಮಂತ್ ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024ನೇ ಸಾಲಿನ ಮುಖ್ಯಮಂತ್ರಿಯವರ ಪದಕ ಪ್ರದಾನ ಮಾಡಿ ಗೌರವಿಸಿದರು ಸಕಲ ಸರ್ಕಾರಿ …
Read More »ಹುಕ್ಕೇರಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ತ್ವರೀತವಾಗಿ ವಿಲೆವಾರಿ
ಹುಕ್ಕೇರಿ : ತ್ವರೀತವಾಗಿ ಪ್ರಕರಣಗಳನ್ನು ವಿಲೇವಾರಿ ಮಾಡಲಾಗುವದು – ನೂತನ ನ್ಯಾಯಾಧೀಶ ಗುರು ಪ್ರಸಾದ ಹುಕ್ಕೇರಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ತ್ವರೀತವಾಗಿ ವಿಲೆವಾರಿ ಮಾಡಲಾಗುವದು ಎಂದು ನೂತನ ಕಿರಿಯ ನ್ಯಾಯಾಧೀಶ ಗುರು ಪ್ರಸಾದ ಹೇಳಿದರು. ಅವರು ಇಂದು ಹುಕ್ಕೇರಿ ಕಾನೂನು ಸೇವಾ ಸಮಿತಿ ಮತ್ತು ನ್ಯಾಯವಾದಿಗಳ ಸಂಘದ ವತಿಯಿಂದ ಅಯೋಜಿಸಿದ ನೂತನ ನ್ಯಾಯಾಧೀಶ ಗುರು ಪ್ರಸಾದ ರವರಿಗೆ ಸ್ವಾಗತ ಹಾಗೂ ನಿರ್ಗಮಿತ ಪ್ರಭಾರಿ ನ್ಯಾಯಾಧೀಶ ನೇಮಚಂದ್ರ ರವರಿಗೆ ಬಿಳ್ಕೋಡುಗೆ …
Read More »