2ನೇ ರಾಷ್ಟ್ರೀಯ ಓಪನ್ ರೋಲರ್ ಸ್ಕೇಟಿಂಗ್ ಚಾಂಪಿಯನ್ಶಿಪ್’ನಲ್ಲಿ ಮಿಂಚಿದ ಬೆಳಗಾವಿ ಸ್ಕೇಟರ್ಗಳು… 2ನೇ ರಾಷ್ಟ್ರೀಯ ಓಪನ್ ರೋಲರ್ ಸ್ಕೇಟಿಂಗ್ ಚಾಂಪಿಯನ್ಶಿಪ್’ನಲ್ಲಿ ಮಿಂಚಿದ ಬೆಳಗಾವಿ ಸ್ಕೇಟರ್ಗಳು 1 ಬೆಳ್ಳಿ ಮತ್ತು 2 ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ರೋಲರ್ ಸ್ಕೇಟಿಂಗ್ ಫೆಡರೇಶನ್ ಆಫ್ ಇಂಡಿಯಾ 2 ನೇ ಓಪನ್ ನ್ಯಾಷನಲ್ ರೋಲರ್ ಸ್ಕೇಟಿಂಗ್ ಚಾಂಪಿಯನ್ಶಿಪ್ 2025 ಅನ್ನು ಆಯೋಜಿಸಲಾಗಿತ್ತು. ಈ ಚಾಂಪಿಯನ್ಶಿಪ್ನಲ್ಲಿ ಬೆಳಗಾವಿ ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ನ ಸ್ಕೇಟರ್ಗಳು ಭಾಗವಹಿಸಿದ್ದರು. ಈ …
Read More »Monthly Archives: ಏಪ್ರಿಲ್ 2025
ಧಾರವಾಡ ಉಪನಗರ ಠಾಣೆ ಪೊಲೀಸರ ಭರ್ಜರಿ ಕಾರ್ಯಾಚರಣೆ…ಇಬ್ಬರು ಬೈಕ್ ಚೋರರು ಅಂದರ್, 5 ದ್ವಿಚಕ್ರ ವಾಹನ ವಶಕ್ಕೆ
ಧಾರವಾಡ ಉಪನಗರ ಠಾಣೆ ಪೊಲೀಸರ ಭರ್ಜರಿ ಕಾರ್ಯಾಚರಣೆ…ಇಬ್ಬರು ಬೈಕ್ ಚೋರರು ಅಂದರ್, 5 ದ್ವಿಚಕ್ರ ವಾಹನ ವಶಕ್ಕೆ ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸಿರುವ ಧಾರವಾಡ ಉಪನಗರ ಠಾಣೆ ಪೊಲೀಸರು ಬಂಧಿತರಿಂದ ಮೂರು ಲಕ್ಷ ರೂಪಾಯಿ ಮೌಲ್ಯದ ಒಟ್ಟು 5 ಬೈಕ್ಗಳನ್ನು ವಶಪಡಿಸಿಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇತ್ತೀಚೆಗೆ ಧಾರವಾಡದಲ್ಲಿ ಬೈಕ್ ಕಳ್ಳತನ ಜೋರಾಗಿಯೇ ನಡೆದಿತ್ತು. ಈ ಕಳ್ಳರ ಮೇಲೆ ನಿಗಾ ವಹಿಸಿದ್ದ ಪೊಲೀಸರು ಕಳ್ಳರ …
Read More »ತಂದೆಯ ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ಮಗ ಆತ್ಮಹತ್ಯೆ
ವಿಜಯಪುರ, ಏಪ್ರಿಲ್ 25: ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ನಗರದ ಶಿಕಾರಿ ಖಾನೆ ಏರಿಯಾದಲ್ಲಿ ನಡೆದಿದೆ. ಅಶನಾಮ್ ಪ್ರಕಾಶ್ ಮಿರ್ಜಿ(22) ಆತ್ಮಹತ್ಯೆ ಮಾಡಿಕೊಂಡ ಯುವಕ (boy). ಅಶನಾಮ್ ತಂದೆ ಮಾಜಿ ಪಾಲಿಕೆ ಸದಸ್ಯ ಪ್ರಕಾಶ್ ಮಿರ್ಜಿ ಹೆಸರಿನಲ್ಲಿ ಪಿಸ್ತೂಲ್ ಲೈಸೆನ್ಸ್ ಇದೆ. ತಂದೆ, ತಾಯಿ ಮತ್ತು ಸಂಬಂಧಿಗಳು ಮನೆಯಲ್ಲಿದ್ದಾಗಲೇ ಬೆಡ್ ರೂಂನಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಅಶನಂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. …
Read More »ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ನಿಲ್ಲಿಸುವಂತೆ ಸಚಿವ ರಾಮಲಿಂಗಾರೆಡ್ಡಿ ಆದೇಶ
ಬೆಂಗಳೂರು, ಏಪ್ರಿಲ್ 26: ಕರ್ನಾಟಕದಲ್ಲಿ ರ್ಯಾಪಿಡೋ, ಉಬರ್ ಬೈಕ್ ಟ್ಯಾಕ್ಸಿ (Bike Taxi) ಸೇವೆಯನ್ನು ಸ್ಥಗಿತಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಸಾರಿಗೆ ಇಲಾಖೆಯ ಕಾರ್ಯದರ್ಶಿ ಮತ್ತು ಸಾರಿಗೆ ಇಲಾಖೆಯ ಆಯುಕ್ತರಿಗೆ ಪತ್ರ ಬರೆಯಲಾಗಿದ್ದು, ಹೈಕೋರ್ಟ್ ಆದೇಶ ಪಾಲಿಸುವಂತೆ ಸೂಚನೆ ನೀಡಿದ್ದಾರೆ. ಆ ಮೂಲಕ ರಾಜ್ಯದ ಆಟೋ ಮತ್ತು ಕ್ಯಾಬ್ ಚಾಲಕರ ಹಲವಾರು ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಿದೆ.ಮೋಟಾರ್ ಸೈಕಲ್ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು 2022 ರಲ್ಲಿ ಸಲ್ಲಿಸಿದ ಅರ್ಜಿಗಳನ್ನು …
Read More »ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಲಕ್ಷ ಸಸಿ ನೆಡುವ ಯೋಜನೆ ವಿಫಲ: ನಿರ್ವಹಣೆ ಇಲ್ಲದೇ ಒಣಗಿ ಹೋದ ಸಾವಿರಾರು ಗಿಡಗಳು
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಳೆದ ವರ್ಷ ಉದ್ದೇಶಿಸಿದ್ದ ಒಂದು ಲಕ್ಷ ಗಿಡ ನೆಡುವ ಯೋಜನೆ ಸಂಪೂರ್ಣವಾಗಿ ವಿಫಲವಾಗಿದೆ. ಪಾಲಿಕೆ ಲಕ್ಷ ಸಸಿ ನೆಡುವ ಗುರಿ ಇಟ್ಟುಕೊಂಡಿತ್ತು. ಆದರೆ ಏಳೇ ಸಾವಿರ ಗಿಡಗಳನ್ನು ನೆಟ್ಟಿದ್ದು, ಅವುಗಳು ಕೂಡ ಸೂಕ್ತ ನಿರ್ವಹಣೆ ಇಲ್ಲದೆ ಒಣಗಿ ಹೋಗಿವೆ. ಎಲೆಲ್ಲಿ ಸಸಿ ನೆಡಲು ಉದ್ದೇಶಿಸಲಾಗಿತ್ತು?: ಕಳೆದ ವರ್ಷ ಮಳೆಗಾಲದ ಅವಧಿಯಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ 575 ಉದ್ಯಾನಗಳ ಖಾಲಿ ಜಾಗ, ಪಾಲಿಕೆ ಒಡೆತನದ ಖಾಲಿ ಜಾಗ, ರಸ್ತೆ …
Read More »ಬೆಳಗಾವಿಯಲ್ಲಿ ಅದ್ಧೂರಿ ಬಸವ ಜಯಂತಿ
ಬೆಳಗಾವಿ: ಎಪ್ರೀಲ್ 30ರಂದು ನಾಡಿನಾಧ್ಯಂತ ಕರ್ನಾಟಕದ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆಗೆ ಸಕಲ ಸಿದ್ಧತೆ ನಡೆದಿದೆ. ಬೆಳಗಾವಿಯಲ್ಲಿ ಇದೇ ಮೊದಲ ಬಾರಿ ಎಲ್ಲ ಬಸವಪರ ಸಂಘಟನೆಗಳು ಒಟ್ಟಾಗಿ ಜಯಂತಿ ಆಚರಿಸಲು ನಿರ್ಧರಿಸಿವೆ. ಏ.27ರಂದು ವಿಶ್ವಶಾಂತಿ, ಲೋಕಕಲ್ಯಾಣದ ಸಂಕಲ್ಪ ತೊಟ್ಟು ಬೈಕ್ ರ್ಯಾಲಿ, ಮೇ 4ರಂದು ಭವ್ಯ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಾಗತಿಕ ಲಿಂಗಾಯತ ಮಹಾಸಭೆ ಜಿಲ್ಲಾಧ್ಯಕ್ಷ ಬಸವರಾಜ ರೊಟ್ಟಿ, ಮಹಾನಗರದಲ್ಲಿರುವ ಸುಮಾರು 15 …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಯಾದವಾಡ ಗ್ರಾಮದ ಶ್ರೀ ಪೇಠಾ ಹನುಮಾನ ದೇವರ ಮಂದಿರದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ …
Read More »ಕೊಲೆಯತ್ನ ಕೇಸ್: ಹೈಕೋರ್ಟ್ ಮೊರೆ ಹೋದ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್
ಬೆಂಗಳೂರು, ಏಪ್ರಿಲ್ 25: ಕಾರಿಗೆ ಬೈಕ್ ಟಚ್ ಆಯ್ತು ಅನ್ನೋ ಕ್ಷುಲ್ಲಕ ಕಾರಣಕ್ಕೆ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ (Wing Commander Shiladitya Bose) ಏಕಾಏಕಿ ಬೈಕ್ ಸವಾರ ವಿಕಾಸ್ ಮೇಲೆ ಹಲ್ಲೆ ಮಾಡಿದ್ದರು. ಈ ಘಟನೆ ಕರ್ನಾಟಕದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಬಳಿಕ ಶಿಲಾದಿತ್ಯ ಬೋಸ್ ವಿರುದ್ಧ ಕೊಲೆಯತ್ನ ಕೇಸ್ ದಾಖಲಾಗಿತ್ತು. ಸದ್ಯ ಈ ಕೊಲೆಯತ್ನ ಪ್ರಕರಣ ರದ್ದು ಕೋರಿ ಶಿಲಾದಿತ್ಯ ಬೋಸ್ ಹೈಕೋರ್ಟ್ಗೆ (High Cour) ಅರ್ಜಿ ಸಲ್ಲಿಸಿದ್ದು, ಅವರ ವಿರುದ್ಧ ಬಲವಂತದ …
Read More »ಬೆಳಗಾವಿ : ಕೆಎಲ್ಇ ವಿಕೆ ಡೆಂಟಲ್ ಕಾಲೇಜ್ ನಲ್ಲಿ ಬಾಯಿರೋಗ ನಿರ್ವಹಣೆ ಮಾಹಿತಿ ಕಾರ್ಯಾಗಾರ
ಬೆಳಗಾವಿ : ಕೆಎಲ್ಇ ವಿಕೆ ಡೆಂಟಲ್ ಕಾಲೇಜ್ ನಲ್ಲಿ ಬಾಯಿರೋಗ ನಿರ್ವಹಣೆ ಮಾಹಿತಿ ಕಾರ್ಯಾಗಾರ ಬೆಳಗಾವಿಯ ಕೆಎಲ್ಇ ವಿಶ್ವನಾಥ ಕತ್ತಿ ದಂತ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಬಾಯಿ ಔಷಧ ಮತ್ತು ವಿಕಿರಣ ಶಾಸ್ತ್ರ ದಿನಾಚರಣೆ ಅಂಗವಾಗಿ ಗುರುವಾರ ಬಾಯಿ ರೋಗ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಆಯೋಜಿಸಲಾಗಿತ್ತು ಕೆಎಲ್ಇ ದಂತ ಮಹಾವಿದ್ಯಾಲಯದ ಬಾಯಿ ಔಷಧ ಮತ್ತು ವಿಕಿರಣ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ಈ ಕಾರ್ಯಗಾರವನ್ನು ಆಯೋಜಿಸಲಾಗಿತ್ತು. ಕೆಎಲ್ಇ ಡಾ.ಸಂಪತಕುಮಾರ್ ಶಿವಾಂಗಿ ಕ್ಯಾನ್ಸರ್ …
Read More »ಹುಕ್ಕೇರಿ ತಹಶೀಲ್ದಾರ ಮಂಜುಳಾ ನಾಯಕ ಅಂದಾ ದರ್ಬಾರ್.. ಸರ್ವಾಧಿಕಾರಿ ಧೋರಣೆಗೆ ಸಾರ್ವಜನಿಕ ಆಕ್ರೋಶ
ಹುಕ್ಕೇರಿ ತಹಶೀಲ್ದಾರ ಮಂಜುಳಾ ನಾಯಕ ಅಂದಾ ದರ್ಬಾರ್.. ಸರ್ವಾಧಿಕಾರಿ ಧೋರಣೆಗೆ ಸಾರ್ವಜನಿಕ ಆಕ್ರೋಶ ಹುಕ್ಕೇರಿ ತಹಶೀಲ್ದಾರ ಮಂಜುಳಾ ನಾಯಕ ಅಂದಾ ದರ್ಬಾರ್.. ಸರ್ವಾಧಿಕಾರಿ ಧೋರಣೆಗೆ ಸಾರ್ವಜನಿಕ ಆಕ್ರೋಶ ಹುಕ್ಕೇರಿ: ರಾಜ್ಯದಲ್ಲಿ ಆರ್ಡರ್ ಲೀ ಪದ್ದತಿ ಇನ್ನೂ ಜೀವಂತವಾಗಿದ್ದು ಇದಕ್ಕೆ ಸಾಕ್ಷಿ ಎನ್ನುವಂತೆ ಕಚೇರಿಯ ಸಿಬ್ಬಂದಿಯಿಂದ ಹುಕ್ಕೇರಿ ತಹಶೀಲ್ದಾರ ಮನೆ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿಯ ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಮಂಜುಳಾ ನಾಯಕ ಅವರ ಸರ್ವಾಧಿಕಾರಿ ಧೋರಣೆ ಕಚೇರಿಯ …
Read More »