Breaking News

Monthly Archives: ಏಪ್ರಿಲ್ 2025

ಡಿಲು ಬಡಿತದಿಂದ ಬುಧವಾರ ಮೃತಪಟ್ಟ ಬಾಲಕಿಯ ಮನೆಗೆ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಭೇಟಿ

ಮೃತ ಬಾಲಕಿಯ ಮನೆಗೆ ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಭೇಟಿ ಬೆಳಗಾವಿ : ಸಿಡಿಲು ಬಡಿತದಿಂದ ಬುಧವಾರ ಮೃತಪಟ್ಟಿರುವ ಖನಗಾಂವ ಬಿಕೆ ಗ್ರಾಮದ ಬಾಲಕಿ ಅಕ್ಸಾ ಜಮಾದಾರ ಮನೆಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಬುಧವಾರ ಭೇಟಿ ನೀಡಿದರು. ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದ ಚನ್ನರಾಜ, ಲಕ್ಷ್ಮೀತಾಯಿ ಫೌಂಡೇಷನ್ ವತಿಯಿಂದ ಸ್ವಲ್ಪಮಟ್ಟಿಗೆ ಆರ್ಥಿಕ ಸಹಾಯ ಮಾಡಿದರು. ಜೊತೆಗೆ ಸರ್ಕಾರದಿಂದ ಸಿಗುವ ಪರಿಹಾರ ದೊರಕಿಸುವ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನಾಡಿದ್ದು, …

Read More »

ಮಳೆಯ ಆವಾಂತರದಿಂದ ಬೀದಿ ಪಾಲಾದ ಕುಟುಂಬ

ಮಳೆಯ ಆವಾಂತರದಿಂದ ಬೀದಿ ಪಾಲಾದ ಕುಟುಂಬ ರಾಯಬಾಗ: ಬುಧವಾರ ರಾತ್ರಿ 9 ಗಂಟೆಗೆ ಸುರಿದ ಮಳೆ ಹಾಗು ಗಾಳಿಗೆ ಮನೆಯ ಪಾತ್ರಾಸ್ ಹಾಗು ಗೋಡೆಗಳು ಶೀತಲಗೊಂಡಿದ್ದು, ಕಡು ಬಡತನದ ಕುಟುಂಬವೊಂದು ಬೀದಿ ಪಾಲಾದ ಘಟನೆ ರಾಯಬಾಗ ತಾಲೂಕಿನ ಹಿಡಕಲ್ ಗ್ರಾಮದ ಸಾಮನೆ ತೋಟದಲ್ಲಿ ಸಂಭವಿಸಿದೆ.   ಹಿಡಕಲ್ ಗ್ರಾಮದ ನಿವಾಸಿ ಪ್ರವೀಣ ಮಾಂಗ ಎಂಬುವವರು ತಮ್ಮ 6 ಗುಂಟೆ ಭೂಮಿಯಲ್ಲಿ ಸರಕಾರದಿಂದ ಮಂಜೂರಾದ ಮನೆಯನ್ನು ಕಟ್ಟಿಕೊಂಡು ಹೆಂಡತಿ ಹಾಗು ಇಬ್ಬರು …

Read More »

ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಭಾರತ ಸಮ್ಮಿಟ್ ಕಾರ್ಯಕ್ರಮದಲ್ಲಿ ಭಾಗಿ

ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಭಾರತ ಸಮ್ಮಿಟ್ ಕಾರ್ಯಕ್ರಮದಲ್ಲಿ ಭಾಗಿ ಇವತ್ತಿನ ದಿನ ಖಾನಾಪೂರ ಕ್ಷೇತ್ರದ ಮಾಜಿ ಶಾಸಕಿ ಹಾಗೂ ಎಐಸಿಸಿ ಕಾರ್ಯದರ್ಶಿಗಳಾದ “ಡಾ. ಅಂಜಲಿತಾಯಿ ಹೇಮಂತ್ ನಿಂಬಾಳ್ಕರ್” ಅವರು ತೆಲಂಗಾಣ ಸರ್ಕಾರದ ವತಿಯಿಂದ ಏರ್ಪಡಿಸಲಾದ “”ಭಾರತ್ ಸಮ್ಮಿಟ್”” ನಲ್ಲಿ “”ಜೆಂಡರ್ ಜಸ್ಟಿಸ್”” ಈ ವಿಷಯದ ಕುರಿತು ಮಾತನಾಡಲು ಆಹ್ವಾನಿಸಲಾದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ತೆಲಂಗಾಣ ಸರ್ಕಾರವು ತೆಲಂಗಾಣದ ಹೈದರಾಬಾದ್‌ನಲ್ಲಿ “”ಭಾರತ್ …

Read More »

ಮಲೈಮಹದೇಶ್ವರ ಬೆಟ್ಟದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ನಿರ್ಣಯ- ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮರಾಜನಗರ,

ಮಲೈಮಹದೇಶ್ವರ ಬೆಟ್ಟದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ನಿರ್ಣಯ- ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮರಾಜನಗರ, ಏಪ್ರಿಲ್ 25 : ನಿನ್ನೆ ನಡೆದ ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆಯಲ್ಲಿ ಮಹದೇಶ್ವರ ಬೆಟ್ಟದಲ್ಲಿ ಶುಚಿತ್ವ, ಪಾನನಿಷೇಧ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶ್ರೀ ಮಲೆ ಮಹದೇಶ್ವರ ಬೆಟ್ಟದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೌಢ್ಯಗಳು ಸಮಾಜದ ಪ್ರಗತಿಗೆ ಮಾರಕ: ಮೈಸೂರು ವಿಭಾಗದ ಚಾಮರಾಜನಗರ ಜಿಲ್ಲೆ ಹಿಂದುಳಿದ ಜಿಲ್ಲೆಯಾಗಿದ್ದು, ಈ …

Read More »

ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್‌ ಕುಂದಾನಗರಿಯ ಕುವರಿಯ ಸಾಧನೆ ಬೆಳ್ಳಿ ಪದಕ ಗೆದ್ದು ಬಂದ ಸ್ವಾತಿ ಪಾಟೀಲ ಬೆಳಗಾವಿಯಲ್ಲಿ ಅದ್ಧೂರಿ ಸ್ವಾಗತ

ರಾಜ್ಯ ಸರ್ಕಾರದ ಯುವಜನ ಸೇವಾ ಮತ್ತು ಕ್ರೀಡಾ ಸಬಲೀಕರಣ ಇಲಾಖೆಯ ಇಲಾಖೆಯಾದ ಬೆಳಗಾವಿ ಸ್ಪೋರ್ಟ್ಸ್ ಹೋಟೆಲ್’ನ ಮಹತ್ವಾಕಾಂಕ್ಷಿ ಕುಸ್ತಿಪಟು ಸ್ವಾತಿ ಪಾಟೀಲ್,ರಾಜಸ್ಥಾನದ ಕೋಟಾದಲ್ಲಿ ನಡೆದ 20 ವರ್ಷದೊಳಗಿನ ಬಾಲಕಿಯರ ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದು, ಬೆಳಗಾವಿ ರೈಲು ನಿಲ್ದಾಣದಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಕಡೋಲಿಯ ಮೂಲದ ಸ್ವಾತಿ ಪಾಟೀಲ್ ಬೆಳಗಾವಿಯ ಬಿ.ಕೆ. ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾಳೆ. ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್‌ನ ಬಾಲಕಿಯರ ವಿಭಾಗದಲ್ಲಿ ಸ್ವಾತಿ 57 ಕೆಜಿ …

Read More »

ಕುಟುಂಬ ಸಮೇತ ಜಾತ್ರೆಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಕುಟುಂಬ ಸಮೇತ ಜಾತ್ರೆಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಶುಕ್ರವಾರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಿಂದೊಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವದಲ್ಲಿ ಕುಟುಂಬದ ಸದಸ್ಯರೊಂದಿಗೆ ಪಾಲ್ಗೊಂಡರು. ದೇವಿಗೆ ವಿಶೇಷ ಸಲ್ಲಿಸಿ, ನಾಡಿನ ಸುಖ, ಶಾಂತಿ, ಸಮೃದ್ಧಿ ಮತ್ತು ಸೌಹಾರ್ದತೆಗಾಗಿ ಸಚಿವರು ಪ್ರಾರ್ಥಿಸಿದರು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮುಖಂಡರಾದ ಶಂಕರಗೌಡ ಪಾಟೀಲ, ಬಸವರಾಜ ಮ್ಯಾಗೋಟಿ, …

Read More »

ಗುರುದೇವ ರಾನಡೆ ಮಂದಿರದ ಶತಮಾನೋತ್ಸವ…

ಗುರುದೇವ ರಾನಡೆ ಮಂದಿರದ ಶತಮಾನೋತ್ಸವ… ಶ್ರೀರಾಮ ಮತ್ತು ಶ್ರೀಕೃಷ್ಣನಂತವರ ವ್ಯಕ್ತಿತ್ವ ಅನುಸರಿಸುವುದರಿಂದ ವ್ಯಕ್ತಿತ್ವ ವಿಕಸನ; ಗೋವಿಂದದೇವ ಗಿರೀಜಿ ಮಹಾರಾಜ್ ಬೆಳಗಾವಿ: ನಮ್ಮ ಜೀವನದಲ್ಲಿ ಮಾದರಿ ವ್ಯಕ್ತಿಗಳು ಬೇಕು. ಶ್ರೀರಾಮ ಮತ್ತು ಶ್ರೀಕೃಷ್ಣನಂತವರ ವ್ಯಕ್ತಿತ್ವ ಅನುಸರಿಸುವುದರಿಂದ ನಮ್ಮ ವ್ಯಕ್ತಿತ್ವ ವಿಕಸನವಾಗುತ್ತದೆ ಎಂದು ಆಯೋಧ್ಯೆ ಶ್ರೀರಾಮ ಮಂದಿರ ಖಜಾಂಚಿ, ಗೀತಾ ಪರಿವಾರದ ಸಂಸ್ಥಾಪಕ ಗೋವಿಂದದೇವ ಗಿರೀಜಿ ಮಹಾರಾಜರು ಹೇಳಿದರು. ಹಿಂದವಾಡಿಯ ಗುರುದೇವ ರಾನಡೆ ಮಂದಿರದ ಅಕಾಡೆಮಿ ಆಫ್ ಕಂಪೆರಿಟಿವ್ ಫಿಲಾಸಫಿ ಅಂಡ್ ರಿಲಿಜನ್‌ನ …

Read More »

ಬೇಸಿಗೆಯಿಂದ ತತ್ತರಿಸಿದ ಪ್ರಯಾಣಿಕರನ್ನು ಕೂಲ್ ಮಾಡಿದ ಜೈನ್ ಹರೀಟೇಜ್ ಶಾಲೆಯ ಮಕ್ಕಳು ಇದು ಮೇ ತಿಂಗಳು ಬೇಸಿಗೆಯ ಬಿಸಿಲಿಗೆ ಜನ ತತ್ತರಿಸುತ್ತಿದ್ದಾರೆ.

ಬೇಸಿಗೆಯಿಂದ ತತ್ತರಿಸಿದ ಪ್ರಯಾಣಿಕರನ್ನು ಕೂಲ್ ಮಾಡಿದ ಜೈನ್ ಹರೀಟೇಜ್ ಶಾಲೆಯ ಮಕ್ಕಳು ಇದು ಮೇ ತಿಂಗಳು ಬೇಸಿಗೆಯ ಬಿಸಿಲಿಗೆ ಜನ ತತ್ತರಿಸುತ್ತಿದ್ದಾರೆ. ಮನೆಯಿಂದ ಹೊರಗಡೆ ಬಂದರೆ ನೆರಳು ಎಲ್ಲಿದೆ…. ಕುಡಿಯಲು ನೀರು ಇದೆಯಾ ಎಂದು ಹುಡುಕುವಷ್ಟು ಬೇಸಿಗೆಯ ತಾಪವಿದೆ. ಇಂಥ ಸಂದರ್ಭದಲ್ಲಿ ನಾವು ಇರುವಲ್ಲಿಯೇ ತಣ್ಣನೆಯ ಜೂನ್ ಕೊಟ್ಟರೆ ಮನಸ್ಸಿಗೆ ಹಾಗೂ ದೇಹಕ್ಕೆ ಎಷ್ಟು ಮುದನೀಡುತ್ತದೆ ಅಲ್ಲವೆ. ಹೌದು ಸ್ಕೌಟ್ ಗೌಡ್ಸ್ ಧಿರಿಸು ತೊಟ್ಟ ಮಕ್ಕಳು, ಕೈಯ್ಯಲ್ಲೊಂದು ಗ್ಲಾಸು ಹಿಡಿದು …

Read More »

ಹಾಡುಹಗಲೇ ಗನ್ ಹಿಡಿದು ರಿಯಲ್ ಎಸ್ಟೇಟ್ ಉದ್ಯಮಿ ಮನೆ ಕಳ್ಳತನಕ್ಕೆ ಯತ್ನ!

ಬೆಳಗಾವಿಯಲ್ಲಿ ಹಾಡುಹಗಲೇ ಗನ್ ಹಿಡಿದು ರಿಯಲ್ ಎಸ್ಟೇಟ್ ಉದ್ಯಮಿ ಮನೆ ಕಳ್ಳತನಕ್ಕೆ ಯತ್ನ!* ಬೆಳಗಾವಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ತಲೆಗೆ ಐವರು ದುಷ್ಕರ್ಮಿಗಳಿಂದ ಗನ್ ಇಟ್ಟು ಕಳ್ಳತನಕ್ಕೆ ಯತ್ನ ಬೆಳಗಾವಿ ನಗರದ ಬುಡಾ ಕಚೇರಿ ಪಕ್ಕದ ಅಸದ್ ಖಾನ್ ಸೊಸೈಟಿಯಲ್ಲಿರುವ ನಿವಾಸ Robbery attempt in real estate businesman House ರಿಯಲ್ ಎಸ್ಟೇಟ್ ಉದ್ಯಮಿ ಮೈನುದ್ದೀನ ಪಠಾಣ್ ಮನೆಗೆ ನುಗ್ಗಿ ದರೋಡೆಕೋರರು ಗನ್ ಹಿಡಿದು ರಿಯಲ್ ಎಸ್ಟೇಟ್ ಉದ್ಯಮಿಗೆ …

Read More »

ಹಂದಿಗನೂರು ಗ್ರಾಮದಲ್ಲಿ ಕಾನೂನು ನೆರವು ಕ್ಯಾಂಪ್

ಬೆಳಗಾವಿ : ಕೆ ಎಲ್ ಎಸ್ ಸಂಸ್ಥೆಯ ರಾಜಾ ಲಖಮ ಗೌಡ ಕಾನೂನು ಮಹಾವಿದ್ಯಾಲಯ ಹಂದಿಗನೂರು ಗ್ರಾಮದಲ್ಲಿ ಕಾನೂನು ನೆರವು ಸೇವೆಗಳ ಶಿಬಿರವನ್ನು ಆಯೋಜಿಸಿತ್ತು. ಏಪ್ರಿಲ್ 22 ರಿಂದ ಏಪ್ರಿಲ್ 24 ರವರೆಗೆ ಈ ಶಿಬಿರವನ್ನು ನಡೆಸಲಾಯಿತು, ಸಮೀಕ್ಷೆ, ಕಾನೂನು ಜಾಗೃತಿ, ಶಿಬಿರದಲ್ಲಿ ನಡೆಸಲಾಯಿತು. ಮುರಳಿ ಮೋಹನ್ ರೆಡ್ಡಿ, ಸದಸ್ಯ ಕಾರ್ಯದರ್ಶಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಬೆಳಗಾವಿ, ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದರು, ಕಾನೂನು ಸೇವೆಗಳ ಬಗ್ಗೆ ವಿವರಿಸಿದರು ಮತ್ತು …

Read More »