ದಾವಣಗೆರೆ : ಪ್ರಸಕ್ತ ವರ್ಷದ ಮುಂಗಾರಿನಲ್ಲಿ ಅರಣ್ಯ ಇಲಾಖೆ ನಡೆಸುವ ವನಮಹೋತ್ಸವದಲ್ಲಿ ರಸ್ತೆಯ ಬದಿಗಳಲ್ಲಿ ಎತ್ತರದ ಸಸಿಗಳನ್ನು ನೆಡಲು ಆದ್ಯತೆ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ದಾವಣಗೆರೆಯಲ್ಲಿಂದು ಅರಣ್ಯ ಮತ್ತು ಪರಿಸರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಸೂಚನೆ ನೀಡಿದ ಸಚಿವರು, ಎತ್ತರದ ಸಸಿಗಳನ್ನು ನೆಟ್ಟರೆ, ಅವು ಬದುಕುಳಿಯುವ ಸಾಧ್ಯತೆ ಹೆಚ್ಚಿರುತ್ತದೆ. ಇದು ಹಸಿರು ವಲಯ ಹೆಚ್ಚಳಕ್ಕೆ …
Read More »