Breaking News

Daily Archives: ಮೇ 5, 2025

ಸಂಕ್ರಾಂತಿಯವರೆಗೆ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಇಲ್ಲ, ರಾಜಕೀಯ ನಾಯಕರಿಗೆ ಅಪಮೃತ್ಯು : ಕೋಡಿಮಠದ ಶ್ರೀ ಭವಿಷ್ಯ

ಬಾಗಲಕೋಟೆ : ರಾಜ್ಯ ರಾಜಕೀಯದಲ್ಲಿ ಸಂಕ್ರಾಂತಿಯವರೆಗೆ ಯಾವುದೇ ಬದಲಾವಣೆ ಆಗಲ್ಲ. ವಾಯು, ಭೂ, ಜಲ, ಅಗ್ನಿ ಸುನಾಮಿಗಳು ಸಂಭವಿಸಲಿವೆ. ಹಿಮಾಲಯದಲ್ಲಿ ಸುನಾಮಿ ಆಗುತ್ತೆ, ಅಲ್ಲಿಂದ ಅದು ಡೆಲ್ಲಿಗೆ ಬರುತ್ತದೆ. ಜಗತ್ತಿನ ಎರಡು ‌ಮೂರು ಜನ ಮಹಾನ್ ರಾಜಕೀಯ ನಾಯಕರಿಗೆ ಅಪಮೃತ್ಯುವಿದೆ (ಅಕಾಲಿಕ ಸಾವು) ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಅವರು ನವನಗರದ ಸೆಕ್ಟರ್ ನಂಬರ್ 25ರಲ್ಲಿ‌ ಕೃಷಿಯೇತರ ಪತ್ತಿನ‌ ಸಹಕಾರಿ ಸಂಘದ ಬ್ಯಾಂಕಿನ ನೂತನ …

Read More »

ರಸ್ತೆಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಖಾಸಗಿ ಕಂಪನಿ ಉದ್ಯೋಗಿ ಬಂಧನ

ಬೆಂಗಳೂರು: ಹಿಂದಿನಿಂದ ದ್ವಿಚಕ್ರ ವಾಹನದಲ್ಲಿ ಬಂದು ರಸ್ತೆಯಲ್ಲಿ ಸಾಗುತ್ತಿದ್ದ ಯುವತಿಯನ್ನು ಸ್ಪರ್ಶಿಸಿ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಮಾರತ್ ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಕಂಪನಿಯೊಂದರ ಉದ್ಯೋಗಿ ಶ್ರೀಕಾಂತ್ (32) ಬಂಧಿತ ಆರೋಪಿ. ಏಪ್ರಿಲ್ 30ರಂದು ರಾತ್ರಿ 11:30ರ ಸುಮಾರಿಗೆ ಇಕೋ ವರ್ಲ್ಡ್ ಮೇನ್ ಗೇಟ್ ಬಳಿ ಯುವತಿಯನ್ನು ಆರೋಪಿ ಹಿಂದಿನಿಂದ ಸ್ಪರ್ಶಿಸಿದ್ದಾನೆ. ಈ ಕುರಿತು 23 ವರ್ಷದ ಯುವತಿ ನೀಡಿದ್ದ ದೂರಿನನ್ವಯ ಮಾರತ್ ಹಳ್ಳಿ ಠಾಣೆಯಲ್ಲಿ ಪ್ರಕರಣ …

Read More »

ನೀಟ್​ ಪರೀಕ್ಷೆಯಲ್ಲೂ ಜನಿವಾರ ತೆಗೆಸಿದ ಆರೋಪ: ಕಲಬುರಗಿಯಲ್ಲಿ ರಸ್ತೆಯಲ್ಲೇ ಕುಳಿತು ಆಕ್ರೋಶ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಕಲಬುರಗಿ: ಬೀದರ್​​ನಲ್ಲಿ ಇತ್ತೀಚೆಗೆ ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗೆ ಜನಿವಾರ ತೆಗೆಸಿದ್ದ ಪ್ರಕರಣ ಮಾಸುವ ಮುನ್ನವೇ ಕಲಬುರಗಿಯಲ್ಲಿ ಅದೇ ರೀತಿಯ ಆರೋಪ ಕೇಳಿಬಂದಿದೆ. ಭಾನುವಾರ ನೀಟ್ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗೆ ಜನಿವಾರ ತೆಗೆಯುವಂತೆ ಹೇಳಲಾಗಿದೆ ಎಂದು ಆರೋಪಿಸಲಾಗಿದೆ. ಬೇಕೇ ಬೇಕು.. ನ್ಯಾಯ ಬೇಕು ಅಂತ ಘೋಷಣೆ ಕೂಗುತ್ತ ನಿಂತಿರೋ ಹಿಂದೂ ಕಾರ್ಯಕರ್ತರು.. ಮತ್ತೊಂದೆಡೆ, ಜನಿವಾರವನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ವಿದ್ಯಾರ್ಥಿಯ ತಂದೆ.. ಈ ದೃಶ್ಯ ಕಂಡು ಬಂದಿದ್ದು …

Read More »

ಇಂದಿನಿಂದ ಮೇ 17ರ ವರೆಗೆ ಮನೆ ಮನೆಗೆ ತೆರಳಿ ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಸಮೀಕ್ಷೆ ಆರಂಭ

ಬೆಂಗಳೂರು: ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಸಮೀಕ್ಷೆ ಇಂದಿನಿಂದ (ಸೋಮವಾರ) ಆರಂಭವಾಗಲಿದೆ.‌ ಮೇ 17ರ ವರೆಗೆ ಮನೆ ಮನೆಗೆ ತೆರಳಿ ಸರ್ಕಾರಿ ಶಾಲಾ ಶಿಕ್ಷಕರು ಸಮೀಕ್ಷೆ ಕಾರ್ಯ ನಡೆಸಲಿದ್ದಾರೆ. ರಾಜ್ಯಾದ್ಯಂತ ಸುಮಾರು 58,960 ಗಣತಿದಾರರು (Enumerators) ಸಮೀಕ್ಷೆ ಕಾರ್ಯ ನಡೆಸಲಿದ್ದಾರೆ. ಸುಮಾರು 6,000 ಸೂಪರ್ ವೈಸರ್ಸ್ ಗಳನ್ನು ನಿಯೋಜಿಸಲಾಗಿದೆ. ಇವರು ಸಮೀಕ್ಷೆಯ ಮೇಲೆ ನಿಗಾ ವಹಿಸಲಿದ್ದಾರೆ. ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಒಟ್ಟು 101 ಜಾತಿಗಳಿವೆ. ಈ ಪೈಕಿ ಆದಿ ಕರ್ನಾಟಕ, ಆದಿ …

Read More »

ಗೋವಾಕ್ಕೆ ಹೆದರಿ ಮೋದಿಯವರು ಮಹದಾಯಿಗೆ ಅನುಮತಿ ಕೊಡಿಸುತ್ತಿಲ್ಲ

ಹುಬ್ಬಳ್ಳಿ: ಗೋವಾ ರಾಜ್ಯಕ್ಕೆ ಹೆದರಿಕೊಂಡು ಪ್ರಧಾನಮಂತ್ರಿ ನರೇಂದ್ರ ಮೋದಿ ಮಹದಾಯಿಗೆ ಅನುಮತಿ ಕೊಡಿಸುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಗಂಭೀರ ಆರೋಪ ಮಾಡಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆ.ಪಿ.ಎಸ್.ಸಿ ಯಲ್ಲಿ ಅವ್ಯವಸ್ಥೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆಗೆ ಸಿಡಿಮಿಡಿಗೊಂಡ ಸಿಎಂ, ಪ್ರಲ್ಹಾದ್ ಜೋಶಿ ಮೊದಲು ಮಹದಾಯಿ ಬಗ್ಗೆ ಮಾತಾಡಲಿ ಎಂದು ಕಿಡಿಕಾರಿದರು. ಮಹದಾಯಿ ಯೋಜನೆಗೆ ಎನ್ವಿರಾನ್ಮೆಂಟ್ ಕ್ಲಿಯರೆನ್ಸ್ ಯಾಕೆ ಕೊಡಿಸ್ತಿಲ್ಲಾ..? ಗೋವಾಕ್ಕೆ …

Read More »