ಗದಗ, ಮೇ 15: ಕರ್ನಾಟಕ ಕಾಂಗ್ರೆಸ್ ಸರ್ಕಾರದ (Congress Govt) ವಿರುದ್ಧ ಗದಗದಲ್ಲಿ (Gadag) ಗೃಹಲಕ್ಷ್ಮೀಯರು ಗರಂ ಆಗಿದ್ದಾರೆ. ಮೂರು ತಿಂಗಳುಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣ ಬ್ಯಾಂಕ್ ಖಾತೆಗೆ ಬಂದಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷವು ಉಚಿತ ಯೋಜನೆಗಳ ಭವರಸೆ ಕೊಟ್ಟು ಅಧಿಕಾರದ ಚುಕ್ಕಾಣಿ ಹಿಡಿದು ಮೋಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ನುಡಿದಂತೆ ನಡಯದಿದ್ದರೆ ಮುಂದೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಸರ್ಕಾರದ ವಿರುದ್ಧ …
Read More »Daily Archives: ಮೇ 15, 2025
NHM ವೈದ್ಯಕೀಯ ಸಿಬ್ಬಂದಿ ವೇತನ ಪರಿಷ್ಕರಣೆ: ವೈದ್ಯರಿಗೆ 60 ಸಾವಿರ, ತಜ್ಞ ವೈದ್ಯರಿಗೆ 1.40 ಲಕ್ಷ ರೂ. ಸಂಬಳ
ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಯಡಿ ಕಾರ್ಯನಿರ್ವಹಿಸುವ ವೈದ್ಯಕೀಯ ಸಿಬ್ಬಂದಿ ವೇತನವನ್ನು ರಾಜ್ಯ ಸರಕಾರ ಪರಿಷ್ಕರಣೆ ಮಾಡಿದೆ. ಕಡಿಮೆ ವೇತನ ಎನ್ನುವ ಕಾರಣಕ್ಕೆ ಹಲವಾರು ಬಾರಿ ಅರ್ಜಿ ಆಹ್ವಾನ ಮಾಡಿದರೂ ಸರಕಾರದ ಯೋಜನೆಯ ಕೆಲಸಕ್ಕೆ ಸೇರಲು ನಿರಾಸಕ್ತಿ ತೋರಿದ್ದರಿಂದ ಅಂತಿಮವಾಗಿ ವೇತನ ಹೆಚ್ಚಳ ಮಾಡಿ ವೈದ್ಯರುಗಳನ್ನು ಆಕರ್ಷಿಸಲು ಆರೋಗ್ಯ ಇಲಾಖೆ ಮುಂದಾಗಿದೆ. 50 ರಿಂದ 60 ಸಾವಿರಕ್ಕೆ ಏರಿಕೆ: ಎಂಬಿಬಿಎಸ್ ಪದವಿಯ ವೈದ್ಯರುಗಳಿಗೆ ಈಗಿರುವ 46,895 – 50 ಸಾವಿರ ರೂಪಾಯಿ ವೇತನವನ್ನು …
Read More »1 ಖಾತೆಗೆ 20 ಸಾವಿರ ಕಮೀಷನ್: ಬ್ಯಾಂಕ್ ಅಕೌಂಟ್ ಸೃಷ್ಟಿಸಿ ಸೈಬರ್ ವಂಚಕರಿಗೆ ಮಾರಾಟ ಮಾಡುತ್ತಿದ್ದ 12 ಆರೋಪಿಗಳ ಬಂಧನ
ಬೆಂಗಳೂರು: ಹಣದಾಸೆಗಾಗಿ ಅಮಾಯಕರ ಬ್ಯಾಂಕ್ ಖಾತೆಗಳ ದಾಖಲಾತಿಗಳನ್ನ ಸೈಬರ್ ವಂಚಕರಿಗೆ ಮಾರಾಟ ಮಾಡಿ ಅಕ್ರಮವಾಗಿ ಹಣ ಸಂಪಾದಿಸುತ್ತಿದ್ದ ಜಾಲವನ್ನ ಬೇಧಿಸಿರುವ ಆಡುಗೋಡಿ ಠಾಣೆ ಪೊಲೀಸರು ಈ ಸಂಬಂಧ 12 ಮಂದಿ ಆರೋಪಿಗಳನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. ಬಂಧಿತರಿಂದ ಈ ಎಲ್ಲ ವಸ್ತುಗಳು ವಶ: ವಂಚನೆಗೊಳಗಾದ ಸುಮಿಯಾ ಬಾನು ಎಂಬುವರು ನೀಡಿದ ದೂರಿನ ಮೇರೆಗೆ ಹರ್ಷವರ್ಧನ್, ಸೋನು, ರಾಜ ಮಿಶ್ರಾ ಹಾಗೂ ಶೈಲೇಶ್ ಗೌತಮ್ ಸೇರಿದಂತೆ 12 ಆರೋಪಿಗಳನ್ನ ಬಂಧಿಸಲಾಗಿದೆ. ಆರೋಪಿಗಳಿಂದ 400 ಸಿಮ್ ಕಾರ್ಡ್ …
Read More »ಕೆಲಸ ಮಾಡುತ್ತಿದ್ದ ಬ್ಯಾಂಕಿನಲ್ಲಿಯೇ 3.6KG ಬಂಗಾರ ಕಳ್ಳತನ
ಕೆಲಸ ಮಾಡುತ್ತಿದ್ದ ಬ್ಯಾಂಕಿನಲ್ಲಿಯೇ 3.6KG ಬಂಗಾರ ಕಳ್ಳತನ ದಾವಣಗೆರೆ: ಕೆಲಸ ಮಾಡುತ್ತಿದ್ದ ಬ್ಯಾಂಕಿನಲ್ಲಿಯೇ ಕೆಜಿಗಟ್ಟಲೇ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿದ್ದ ಬ್ಯಾಂಕ್ ನೌಕರ ಕಂಬಿ ಎಣಿಸುತ್ತಿದ್ದಾನೆ. ಬ್ಯಾಂಕಿನ ಗೋಲ್ಡ್ ಲೋನ್ ಆಫೀಸರ್ ಆಗಿ ಕೆಲಸ ಮಾಡ್ತಿದ್ದ ಆರೋಪಿ, ಚಿನ್ನ ಕದ್ದು ಬೇರೆ ಬ್ಯಾಂಕ್ನಲ್ಲಿ ಅಡವಿಟ್ಟು ಲಕ್ಷಾಂತರ ರೂಪಾಯಿ ಹಣ ಪಡೆದು ಗೋವಾಕ್ಕೆ ತೆರಳಿ ಮೋಜು ಮಸ್ತಿ ಮಾಡಿದ್ದಾನೆ. ಬ್ಯಾಂಕ್ ಅಲ್ಲಿ ವಾರ್ಷಿಕ ಲೆಕ್ಕಚಾರ ಮಾಡುವ ವೇಳೆ ಚಿನ್ನ ಕಮ್ಮಿ ಬಂದಿರುವುದು ಗೊತ್ತಾದಾಗ …
Read More »ಬಿ-ಖಾತಾ ಅವಧಿ 3 ತಿಂಗಳವರೆಗೆ ವಿಸ್ತರಣೆ: ನಗರಾಭಿವೃದ್ಧಿ ಸಚಿವ ಬಿ.ಎಸ್.ಸುರೇಶ
ಬಿ-ಖಾತಾ ಅವಧಿ 3 ತಿಂಗಳವರೆಗೆ ವಿಸ್ತರಣೆ: ನಗರಾಭಿವೃದ್ಧಿ ಸಚಿವ ಬಿ.ಎಸ್.ಸುರೇಶ • ಇದುವರೆಗೆ 10 ಲಕ್ಷ ಅರ್ಜಿ ಸಲ್ಲಿಕೆ • 2 ಲಕ್ಷ ಬಿ-ಖಾತಾ ವಿತರಣೆ • ಜಿಪಿಎ, ಅಗ್ರೀಮೆಂಟ್ ದಾರರಿಗೂ ಬಿ-ಖಾತಾ ವಿತರಣೆಗೆ ಚಿಂತನೆ ಬೆಂಗಳೂರು : ರಾಜ್ಯದ ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗೆ ಬಿ-ಖಾತಾ ನೀಡುವ ಅವಧಿಯನ್ನು ಮುಂದಿನ ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ …
Read More »ಎಂಎನ್ಸಿ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ₹14.23 ಲಕ್ಷ ಪೀಕಿದ HR
ಬೆಂಗಳೂರು: ಕೆಲಸಕ್ಕಾಗಿ ನೀವೇನಾದರೂ ಇಂಟರ್ವ್ಯೂಗೆ ಹೋದರೆ ಹುಷಾರಾಗಿರಿ. ಕಾರಣ, ಸಂದರ್ಶನ ಮಾಡುವ ಸೋಗಿನಲ್ಲಿ, ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ್ದ ಆರೋಪಿ ಮಾನವ ಸಂಪನ್ಮೂಲ ಅಧಿಕಾರಿ (ಹೆಚ್ಆರ್) ಸಿಸಿಬಿ ಪೊಲೀಸರ ಅತಿಥಿಯಾಗಿದ್ಧಾನೆ. ಮೆಕ್ರೋಸಾಪ್ಟ್, ಬಾಷ್ ಸೇರಿ ಪ್ರತಿಷ್ಠಿತ ಕಂಪನಿಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 8 ಮಂದಿ ಉದ್ಯೊಗಾಂಕ್ಷಿಗಳಿಂದ 14.23 ಲಕ್ಷ ಹಣ ಪಡೆದಿದ್ದ ಖಾಸಗಿ ಕಂಪನಿ ನೌಕರನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಂಚನೆಗೊಳಗಾದ ಯುವತಿಯು ನೀಡಿದ ದೂರು …
Read More »
Laxmi News 24×7