ಭಾರತ ಪಾಕಿಸ್ತಾನ ನಡುವೆ ಯುದ್ಧದ ಭೀತಿ ಹಿನ್ನಲೆ ಕೇಂದ್ರ ಗೃಹ ಸಚಿವಾಲಯ ಮಾಕ್ ಡ್ರಿಲ್ ಕರೆ ಬೆನ್ನಲ್ಲೇ… ಧಾರವಾಡ ಜಿಲ್ಲಾಡಳಿತ ವತಿಯಿಂದ ನಡೆಯಿತು ಮಾಕ್ ಡ್ರಿಲ್ ಆ ಪ್ರದೆಶದಲ್ಲಿ ಎಲ್ಲಿ ನೋಡಿದ್ರೂ ಕಾರ್ಖಾನೆಗಳು. ಅಲ್ಲಿ ಕೇವಲ ಕಾರ್ಖಾನೆಗಳು ಸದ್ದು ಲಾರಿಗಳ ಸೌಂಡ ಬಿಟ್ಟರೆ ಬೇರೆ ಸದ್ದು ಕೇಳುವುದೇ ಅಪರೂಪಾ. ಅದರೆ ಇಂದು ಅಲ್ಲಿ ಯುದ್ಧದ ಸೈರಾನ್ ಸೇರಿ ಅಂಬ್ಯುಲೇನ್ಸ್ ಸೌಂಡಗಳು ಜೋರಾಗಿತ್ತು. ಅಲ್ಲಿಯ ಸ್ಥಳೀಯರೆಲ್ಲರು ಇಲ್ಲೇನಾಗುತ್ತಿದೆ ಎಂಬ ಯೋಚನೆಯಲ್ಲಿದ್ರೂ. ಜತೆಗೆ …
Read More »Daily Archives: ಮೇ 17, 2025
ಸಿಎನ್ ಜಿ ಬದಲು ಸಿಬಿಜಿ ಗ್ಯಾಸ್ ಪೂರೈಕೆ ಆರೋಪ.. ಎರಡು ಪೆಟ್ರೋಲ್ ಬಂಕ್ ನಲ್ಲಿ ಆಟೋ, ಕಾರು ಚಾಲಕರ ಪ್ರತಿಭಟನೆ..
ಬಾಗಲಕೋಟೆ : ಸಿಎನ್ ಜಿ ಬದಲು ಸಿಬಿಜಿ ಗ್ಯಾಸ್ ಪೂರೈಕೆ ಆರೋಪ.. ಎರಡು ಪೆಟ್ರೋಲ್ ಬಂಕ್ ನಲ್ಲಿ ಆಟೋ, ಕಾರು ಚಾಲಕರ ಪ್ರತಿಭಟನೆ.. ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಎರಡು ಪೆಟ್ರೋಲ್ ಬಂಕ್ ಗಳಲ್ಲಿ ಸಿ ಎನ್ ಜಿ ಬದಲು ಸಿ ಬಿ ಜಿ ಗ್ಯಾಸ್ ಪೂರೈಕೆ ಮಾಡುತ್ತಿರುವುದನ್ನು ಖಂಡಿಸಿ ಚಾಲಕರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಜಮಖಂಡಿ ನಗರದಲ್ಲಿರುವ ಭಾರತ್ ಪೆಟ್ರೋಲಿಯಂ ಎಜೆನ್ಸಿ ಬಂಕ್ ಗಳಲ್ಲಿ ಸಿಬಿಜಿ ಪೂರೈಕೆ …
Read More »ಅಂಗವಿಕಲರಿಗೆ ಮೋಟಾರ್ ಸೈಕಲ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ – ಅಂಗವಿಕಲರಿಗೆ ಸರಕಾರವು ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅಂಥ ಯೋಜನೆಗಳನ್ನು ಸದ್ಭಳಕೆ ಮಾಡಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರುವಂತೆ ಅರಭಾವಿ ಶಾಸಕ ಮತ್ತು ಬೇಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಗುರುವಾರದಂದು ನಗರದ ತಮ್ಮ ಗೃಹ ಕಚೇರಿಯ ಆವರಣದಲ್ಲಿ ಅಂಗವಿಕಲ ಫಲಾನುಭವಿಗಳಿಗೆ ದ್ವಿಚಕ್ರ ವಾಹನ (ಹೀರೋ ಸ್ಕೂಟಿ) ಗಳನ್ನು ವಿತರಿಸಿ ಅವರು ಮಾತನಾಡಿದರು. ಅಂಗವಿಕಲರು ಸಹ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸ್ವಾವಲಂಬಿ ಬದುಕು ಸಾಗಿಸಬೇಕು. ಅದಕ್ಕಾಗಿ ಸರಕಾರವು …
Read More »ಬೆಳಗಾವಿಯ ಪೊಲೀಸ್ ಹೆಡ್’ಕ್ವಾಟರ್ಸ್’ನಲ್ಲಿರುವ ಹಜರತ್ ಸಯ್ಯದ ಕೇಶರಶಾಹವಲಿ ಪೀರ ಅವರ ಗಂಧ ಮತ್ತು ಉರುಸು ಶರೀಪ್ ಕಾರ್ಯಕ್ರಮ
ಬೆಳಗಾವಿಯ ಪೊಲೀಸ್ ಹೆಡ್’ಕ್ವಾಟರ್ಸ್’ನಲ್ಲಿರುವ ಹಜರತ್ ಸಯ್ಯದ ಕೇಶರಶಾಹವಲಿ ಪೀರ ಅವರ ಗಂಧ ಮತ್ತು ಉರುಸು ಶರೀಪ್ ಕಾರ್ಯಕ್ರಮವು ಇಂದಿನಿಂದ ಉತ್ಸಾಹದಲ್ಲಿ ಆರಂಭಗೊಂಡಿದೆ. ಬೆಳಗಾವಿಯ ಪೊಲೀಸ್ ಹೆಡ್’ಕ್ವಾಟರ್ಸ್’ನಲ್ಲಿರುವ ಹಜರತ್ ಸಯ್ಯದ ಕೇಶರಶಾಹವಲಿ ಪೀರ ಅವರ ಗಂಧ ಮತ್ತು ಉರುಸು ಶರೀಪ್ ಕಾರ್ಯಕ್ರಮವು ಇಂದಿನಿಂದ ಉತ್ಸಾಹದಲ್ಲಿ ಆರಂಭಗೊಂಡಿತು. ಶುಕ್ರವಾರ ಮುಂಜಾನೆ ನಮಾಜ್ ಅದಾ ಮಾಡಿದ ಬಳಿಕ ಮಧ್ಯಾನ್ಹ ಮೆರವಣಿಗೆಯ ಮೂಲಕ ಗಂಧವನ್ನು ತೆಗೆದುಕೊಂಡು ಹೋಗಲಾಯಿತು. ಈ ವೇಳೆ ಹಿಂದೂ ಮುಸ್ಲಿಂ ಬಾಂಧವರು ಭಾಗಿಯಾಗಿದ್ದರು. …
Read More »
Laxmi News 24×7