ಸಾಮಾಜಿಕ ಜಾಲತಾಣಗಳಲ್ಲಿ ಎಚ್ಚರಿಕೆ ಅಗತ್ಯ ಧಾರ್ಮಿಕ ಅಥವಾ ಭಾಷಾ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ರೀತಿಯ ಪೋಸ್ಟ್ಗಳು ಅಥವಾ ಕಾಮೆಂಟ್ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ನಿಮ್ಮ ಒಂದು ಪೋಸ್ಟ್ ಅಥವಾ ಕಾಮೆಂಟ್ ಸಮಾಜದಲ್ಲಿ ಶಾಂತಿ-ಸೌಹಾರ್ದತೆಗೆ ಅಡ್ಡಿಯಾಗಬಹುದು. ಸಾಮಾಜಿಕ ಜಾಲತಾಣಗಳನ್ನು ಜವಾಬ್ದಾರಿಯಿಂದ ಬಳಸಿ ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಸಹಕರಿಸಿ ಕಾನೂನಿನ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮ ಅನಿವಾರ್ಯ- ಬೆಳಗಾವಿ …
Read More »Daily Archives: ಮೇ 18, 2025
ರಾಜ್ಯ ಪೊಲೀಸ್ ಇಲಾಖೆಯಿಂದ ಕೊಡಮಾಡುವ ಡಿಜಿ ಮತ್ತು ಐಜಿಪಿ ಪ್ರಶಸ್ತಿಗೆ ಬೆಳಗಾವಿಯ ಒಂಬತ್ತು ಅಧಿಕಾರಿಗಳು ಆಯ್ಕೆಯಾಗುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ.
ಬೆಳಗಾವಿ : ರಾಜ್ಯ ಪೊಲೀಸ್ ಇಲಾಖೆಯಿಂದ ಕೊಡಮಾಡುವ ಡಿಜಿ ಮತ್ತು ಐಜಿಪಿ ಪ್ರಶಸ್ತಿಗೆ ಬೆಳಗಾವಿಯ ಒಂಬತ್ತು ಅಧಿಕಾರಿಗಳು ಆಯ್ಕೆಯಾಗುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಬೆಳಗಾವಿ ಉತ್ತರ ವಲಯ ಐಜಿಪಿ ಚೇತನ್ ಸಿಂಗ್ ರಾಥೋರ್, ನಗರ ಪೊಲೀಸ್ ಆಯುಕ್ತ, ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಹೆಚ್ಚುವರಿ ಎಸ್ಪಿ ಶ್ರುತಿ ಎನ್.ಎಸ್, ಬೆಳಗಾವಿ ನಗರ ಸಿಇಎನ್ ಠಾಣೆ ಸಿಪಿಐ ಬಿ.ಆರ್ ಗಡ್ಡೆಕರ್, ನಿಪ್ಪಾಣಿ ಠಾಣೆ ಸಿಪಿಐ ಬಾಳಪ್ಪ ತಳವಾರ. ಕೆಎಸ್ಆರ್ಪಿ ಸ್ಪೆಷಲ್ ಆರ್ಪಿಐ …
Read More »ಸಚಿವ ಸಂಪುಟ ವಿಸ್ತರಣೆ ವಿಚಾರ ಆದಾಗ ನೋಡೋಣ ಎಂದ ಸತೀಶ ಜಾರಕಿಹೊಳಿ
ಡಿಸೆಂಬರ್ ನಲ್ಲಿ ರಾಜ್ಯ ಕಾಂಗ್ರೆಸ್ ಸಚಿವ ಸಂಪುಟ ವಿಸ್ತರಣೆ ವಿಚಾರ ಡಿಸೆಂಬರ್ ಇನ್ನೂ ಬಹಳ ದೂರವಿದೆ, ಆದಾಗ ನೋಡೋಣ ಎಂದ ಸತೀಶ ಸಚಿವ ಸಂಪುಟದ ವಿಸ್ತರಣೆಯನ್ನ ಹೈಕಮಾಂಡ್ ಮಾಡಬೇಕು, ನಮಗೇನು ಅದರ ಬಗ್ಗೆ ಗೊತ್ತಿಲ್ಲ ಹಿರಿಯ ಶಾಸಕರು ಮಂತ್ರಿ ಆಗಬೇಕೆಂದು ಆಕಾಂಕ್ಷಿ ವ್ಯಕ್ತಪಡಿಸಿದ ವಿಚಾರ 30ತಿಂಗಳ ನಂತರ ನಾವು ಮಂತ್ರಿಗಳು ಆಗಬೇಕೆಂದು ಬಹಳಷ್ಟು ಶಾಸಕರ ಒತ್ತಾಸೆ ಇದೆ ಸಚಿವ ಸಂಪುಟ ವಿಸ್ತರಣೆಯಾದರೆ ಒಳ್ಳೆಯದು,ಎಲ್ಲರಿಗೂ ಅವಕಾಶ ಸಿಗುತ್ತದೆ ಇದನ್ನ ನಿರ್ಧಾರ ಮಾಡೋ …
Read More »ಬೆಳಗಾವಿಯಲ್ಲಿ ಮುಸ್ಲಿಂ ಧರ್ಮಗ್ರಂಥ ಕುರಾನ್ ಬಗ್ಗೆ ಬ್ಯಾಡ್ ಕಾಮೆಂಟ್! ಹಾಪುರ ಪೊಲೀಸ್ ಠಾಣೆಗೆ ಸಾವಿರಾರು ಮುಸ್ಲಿಂ ಯುವಕರ ಮುತ್ತಿಗೆ
ಬೆಳಗಾವಿಯಲ್ಲಿ ಮುಸ್ಲಿಂ ಧರ್ಮಗ್ರಂಥ ಕುರಾನ್ ಬಗ್ಗೆ ಬ್ಯಾಡ್ ಕಾಮೆಂಟ್! ಸೋಷಿಯಲ್ ಮಿಡಿಯಾದಲ್ಲಿ ಕುರಾನ್ ಬಗ್ಗೆ ಅವಹೇಳನಕಾರಿ ಕಾಮೆಂಟ್ ಹಿನ್ನೆಲೆ ಬೆಳಗಾವಿ ಶಹಾಪುರ ಪೊಲೀಸ್ ಠಾಣೆಗೆ ಸಾವಿರಾರು ಮುಸ್ಲಿಂ ಯುವಕರ ಮುತ್ತಿಗೆ ಬಂಧನ ಮಾಡುವಂತೆ ಒತ್ತಾಯ ಆರೋಪಿ ಬಂಧನ ಮಾಡೋವರೆಗೂ ಸ್ಥಳಬಿಟ್ಟು ಕದಲೊದಿಲ್ಲ ಎಂದು ಮುಸ್ಲಿಂ ಯುವಕರ ಪಟ್ಟು ಶಹಾಪುರ ಪೊಲೀಸ ಠಾಣೆಗೆ ಮುತ್ತಿಗೆ ಹಾಕಿ ಆಕ್ರೋಶ ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್ ಮನವೊಲಿಕೆ ಆರೋಪಿ ಬಂಧನ ಮಾಡೋದಾಗಿ ಡಿಸಿಪಿ ಭರವಸೆ …
Read More »
Laxmi News 24×7