ಬಸವಣ್ಣ ಒಂದು ಜಾತಿಗೆ ಸೇರಿದವರಲ್ಲ: ಬಸವಣ್ಣನವರನ್ನು ಎಲ್ಲಾ ಸಮುದಾಯದವರೂ ಪಾಲಿಸಬೇಕು: ಸಿ.ಎಂ ಕರೆ ಬಸವಣ್ಣ ಒಂದು ಸಮುದಾಯಕ್ಕಾಗಿ ಹೋರಾಡಿದವರಲ್ಲ: ಇಡೀ ಸಮಾಜದ ಕೊಳೆ ತೊಳೆಯಲು ಹೋರಾಡಿದವರು: ಮುಂದಿನ ವರ್ಷ 600 ಕೋಟಿ ವೆಚ್ಚದ ಅನುಭವ ಮಂಟಪ ಲೋಕಾರ್ಪಣೆ ಮಾಡ್ತೇವೆ: ಸಿ.ಎಂ ಭರವಸೆ ಬಸವಣ್ಣ ಕ್ರಾಂತಿಪುರುಷ ಮಾತ್ರವಲ್ಲ, ವಿಶ್ವಖ್ಯಾತಿಯ ಆರ್ಥಿಕ ತಜ್ಞ: ಮೈಸೂರು: ನಮ್ಮ ಸರ್ಕಾರ ಆರಂಭಿಸಿರುವ 600 ಕೋಟಿಗೂ ಅಧಿಕ ವೆಚ್ಚದ ಅನುಭವ ಮಂಟಪವನ್ನು ಮುಂದಿನ ವರ್ಷ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು …
Read More »Daily Archives: ಮೇ 24, 2025
ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಸಮಾಜ ವೀರಶೈವ ಲಿಂಗಾಯತ ಸಮಾಜ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಸಮಾಜ ವೀರಶೈವ ಲಿಂಗಾಯತ ಸಮಾಜ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಹಾಗೂ ಶ್ರೀ ಬಸವೇಶ್ವರರ ಜಯಂತಿ ಕಾರ್ಯಕ್ರಮದಲ್ಲಿ ಹೇಳಿಕೆ ಚಿಕ್ಕಮಗಳೂರು: ದಯೆಯೇ ಧರ್ಮದ ಮೂಲ ಎಂದು ಸಾರಿದವರು ವೀರಶೈವ- ಲಿಂಗಾಯತರು , ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಸಮಾಜ ನಮ್ಮದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಚಿಕ್ಕಮಗಳೂರಿನ ಶ್ರೀ ವೀರಶೈವ ಲಿಂಗಾಯತ …
Read More »ಶಾಸಕ ವಿಠ್ಠಲ ಹಲಗೇಕರ ಹಾಗೂ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಸತ್ಕರಿಸಿ ಗೌರವಿಸಿದ ಖಾನಾಪೂರ ಪಟ್ಟಣ ಪಂಚಾಯಿತಿ ಸದಸ್ಯೆ ಮೇಘಾ ಕುಂದರಗಿ
ಶಾಸಕ ವಿಠ್ಠಲ ಹಲಗೇಕರ ಹಾಗೂ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಸತ್ಕರಿಸಿ ಗೌರವಿಸಿದ ಖಾನಾಪೂರ ಪಟ್ಟಣ ಪಂಚಾಯಿತಿ ಸದಸ್ಯೆ ಮೇಘಾ ಕುಂದರಗಿ ಖಾನಾಪೂರದ ಪಟ್ಟಣ ಪಂಚಾಯಿತಿ ಮಾಜಿ ಉಪ ನಗರಾಧ್ಯಕ್ಷೆ ಹಾಲಿ ಸದಸ್ಯೆ ಮೇಘಾ ಕುಂದರಗಿ ಅವರು ಶಾಸಕ ವಿಠ್ಠಲ ಹಲಗೇಕರ ಮತ್ತು ಕೆನರಾ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಮಾಲಾರ್ಪಣೆ ಮಾಡಿ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಖಾನಾಪೂರದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ ಸಂಸದ …
Read More »ಅರಿಹಂತ ಆಸ್ಪತ್ರೆಯಲ್ಲಿ ವಿವಿಧ ಯೋಜನೆಗಳಡಿಯಲ್ಲಿ ಮಕ್ಕಳಿಗೆ ಚಿಕಿತ್ಸೆ:
ಚಿಕ್ಕಮಕ್ಕಳ ಹೃದ್ರೋಗ ತಜ್ಞವೈದ್ಯ ಡಾ. ಗೋವಿಂದ ಔರಾದ್ಕರ್ ಅವರು ಅರಿಹಂತ್ ಆಸ್ಪತ್ರೆಯಲ್ಲಿ ಲಭ್ಯ ಚಿಕ್ಕಮಕ್ಕಳ ಹೃದ್ರೋಗಕ್ಕೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ಪರಿಣಿತಿ ಹೊಂದಿರುವ ಡಾ. ಗೋವಿಂದ ಔರಾದಕರ ಅವರು ಬೆಳಗಾವಿಯ ಅರಿಹಂತ ಆಸ್ಪತ್ರೆಯಲ್ಲಿ ಲಭ್ಯವಿರುವದರಿಂದ ಈ ಭಾಗದ ಚಿಕ್ಕಮಕ್ಕಳ ಹೃದ್ರೋಗ ಕ್ಕೆ ಒಳ್ಳೆಯ ಚಿಕಿತ್ಸೆ ಲಭಿಸಲಿದೆ. ಅತ್ಯಂತ ಕೌಶಲ್ಯಯುತ ಸಮಾರ್ಪಣಾ ಭಾವದೊಂದಿಗೆ ಸೇವೆ ಸಲ್ಲಿಸುವ ಡಾ. ಗೋವಿಂದ ಔರಾದ್ಕರ ಅವರು ತಮ್ಮ ಅಲ್ಪ ವೈದ್ಯಕೀಯ ಸೇವಾಜೀವನದಲ್ಲೇ ಮಕ್ಕಳ ಹೃದಯ ರೋಗ …
Read More »ಹೆಚ್ಚಾಗುತ್ತಿರುವ ಸೈಬರ್ ಅಪರಾಧಗಳು,…… ಜಾಗೃತಿ ಕಾರ್ಯಕ್ರಮದಲ್ಲಿ ಎಚ್ಚರಿಕೆ ನೀಡಿದ ಎಎಸ್ಐ ಶಂಕರ್ ಶಿಂಧೆ
ಬೆಳಗಾವಿ : ಹೆಚ್ಚಾಗುತ್ತಿರುವ ಸೈಬರ್ ಅಪರಾಧಗಳು,…… ಜಾಗೃತಿ ಕಾರ್ಯಕ್ರಮದಲ್ಲಿ ಎಚ್ಚರಿಕೆ ನೀಡಿದ ಎಎಸ್ಐ ಶಂಕರ್ ಶಿಂಧೆ ಬೆಳಗಾವಿ; ನಗರದಲ್ಲಿ ಸೈಬರ್ ವಂಚನೆಯ ಪ್ರಕರಣಗಳು ಹೆಚ್ಚಾಗುತ್ತಿವೆ. ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಸೈಬರ್ ಕ್ರೈಮ್ ಎಎಸ್ಐ ಶಂಕರ ಶಿಂಧೆ ಹೇಳಿದರು. ಶನಿವಾರ ರವಿವಾರಪೇಟನಲ್ಲಿ ಬಸವೇಶ್ವರ ಬ್ಯಾಂಕ್ ನ ಸಿಬ್ಬಂದಿಗಳಿಗೆ ಸೈಬರ್ ವಂಚನೆಯ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಬ್ಯಾಂಕ್ ನಲ್ಲಿ ರುವ ಸಿಬ್ಬಂದಿಗಳು ಯಾವಾಗಲೂ ಬಲವಾದ ಪಾಸ್ವರ್ಡ್ ಬಳಸಿ ಮತ್ತು …
Read More »ಪಂಥ ಬಾಳೆಕುಂದ್ರಿಯಲ್ಲಿ ಆಪರೇಷನ್ ಸಿಂಧೂರ್ ಯಶಸ್ವಿಗಾಗಿ ತಿರಂಗಾ ಯಾತ್ರಾ
ಬೆಳಗಾವಿ : ಪಂಥ ಬಾಳೆಕುಂದ್ರಿಯಲ್ಲಿ ಆಪರೇಷನ್ ಸಿಂಧೂರ್ ಯಶಸ್ವಿಗಾಗಿ ತಿರಂಗಾ ಯಾತ್ರಾ ಆಪರೇಷನ್ ಸಿಂಧೂರ ಕಾರ್ಯಾಚರಣೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕು ಪಂಥ ಬಾಳೆಕುಂದ್ರಿಯಲ್ಲಿ ತಿರಂಗಾ ಯಾತ್ರೆ ನಡೆಸಲಾಯಿತು ಪುಲ್ವಾಮಾ ದಾಳಿ ಹಿನ್ನೆಲೆಯಲ್ಲಿ ಪಾಪಿ ಪಾಕಿಸ್ತಾನ ಹಾಗೂ ಉಗ್ರಗಾಮಿಗಳ ವಿರುದ್ಧ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿ ಭಾರತ ದೇಶಕ್ಕೆ ಹೆಮ್ಮೆ ತಂದಿರುವ ವೀರಸೇನಾನಿಗಳನ್ನು ಬೆಂಬಲಿಸಿ ಬೆಳಗಾವಿ ತಾಲೂಕು ಸಾಂಬ್ರಾದಿಂದ ಪಂಥಬಾಳೆಕುಂದ್ರಿಯವರೆಗೆ ಸಾಗಿ ಪ್ರಮುಖ ಬೀದಿಗಳಲ್ಲಿ ತಿರಂಗಾ ಯಾತ್ರೆ ನಡೆಸಲಾಯಿತು ಭಾರತ್ …
Read More »ರಾಜ್ಯದಲ್ಲಿ 35 ಮಂದಿಗೆ ಕೋವಿಡ್ ಪಾಸಿಟಿವ್? ದಿನೇಶ್ ಗುಂಡೂರಾವ್
ರಾಜ್ಯದಲ್ಲಿ 35 ಮಂದಿಗೆ ಕೋವಿಡ್ ಪಾಸಿಟಿವ್; ಉಸಿರಾಟದ ತೊಂದರೆ, SARI ಪ್ರಕರಣಗಳಲ್ಲಿ ಟೆಸ್ಟ್ ಕಡ್ಡಾಯ ಕೋವಿಡ್ ಬಂದಿದೆ ಎಂದು ಜನ ಆತಂಕ ಪಡುವ ಅಗತ್ಯವಿಲ್ಲ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಅಗತ್ಯ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಹೇಳಿದ್ದಾರೆ.ರಾಜ್ಯದಲ್ಲಿ ಮಹಾಮಾರಿ ಕೊರೋನಾ ಆತಂಕ ಹೆಚ್ಚುತ್ತಿದ್ದು, ಕಳೆದ ಒಂದು ವಾರದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ ಕೊಂಚ ಏರಿಕೆಯಾಗಿದೆ. ಒಟ್ಟು 35 ಜನರು ಕೋವಿಡ್ ಪಾಸಿಟಿವ್ …
Read More »KCET 2025 ಫಲಿತಾಂಶ ಪ್ರಕಟ: ಎಂಜಿನಿಯರಿಂಗ್ ವಿಭಾಗದಲ್ಲಿ ಭವೇಶ್ ಜಯಂತಿ ರಾಜ್ಯಕ್ಕೆ ಪ್ರಥಮ: ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್
KCET 2025 ಫಲಿತಾಂಶ ಪ್ರಕಟ: ಎಂಜಿನಿಯರಿಂಗ್ ವಿಭಾಗದಲ್ಲಿ ಭವೇಶ್ ಜಯಂತಿ ರಾಜ್ಯಕ್ಕೆ ಪ್ರಥಮ: ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್ ಸಿಇಟಿ ಪರೀಕ್ಷೆಗೆ 3.30 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಿದ್ದರು. ಆ ಪೈಕಿ 3,11,000 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಹಾಜರಾಗಿದ್ದರು.ಸಿಇಟಿ ಎಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಮಾರತಹಳ್ಳಿ ಚೈತ್ಯನ್ಯ ಸಿಬಿಎಸ್ಇ ಶಾಲೆಯ ಭವೇಶ್ ಜಯಂತಿ ಮೊದಲ ರ್ಯಾಂಕ್ ಗಳಿಸಿದ್ದಾರೆ. ಚೈತನ್ಯ ಟೆಕ್ನೋ ಸ್ಕೂಲ್, ಕನಕಪುರ ರಸ್ತೆ ಉತ್ತರಹಳ್ಳಿ ವಿದ್ಯಾರ್ಥಿ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಬೀಸನಕೊಪ್ಪ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …
Read More »ಹತ್ತು ಸಾವಿರ ಲಂಚ ಸ್ವೀಕಾರ: ಮುಖ್ಯ ಪೇದೆಗೆ ವಿಧಿಸಿದ್ದ 7 ವರ್ಷ ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್
ಬೆಂಗಳೂರು : ಬಾಕಿ ಇರುವ ಕ್ರಿಮಿನಲ್ ಪ್ರಕರಣ ಮುಕ್ತಾಯಗೊಳಿಸಲು 2017ರಲ್ಲಿ 10 ಸಾವಿರ ರು.ಗಳ ಲಂಚ ಸ್ವೀಕರಿಸಿರುವ ಸಂದರ್ಭದಲ್ಲಿ ಸಿಕ್ಕಿಬಿದ್ದಿದ್ದ ಬಾಗಲಗುಂಟೆ ಪೊಲೀಸ್ ಠಾಣೆಯ ಮುಖ್ಯಪೇದೆ ಎಂ.ಕೆ.ಮಂಜಣ್ಣ ಎಂಬುವರಿಗೆ ಲೋಕಾಯುಕ್ತ ವಿಶೇಷ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯನ್ನು ಹೈಕೋರ್ಟ್ ಎತ್ತಿಹಿದು ಆದೇಶಿಸಿದೆ. ಭ್ರಷ್ಟಾಚಾರ ನಿಗ್ರಹ ಕಾಯಿದೆಯಡಿ ಲಂಚ ಪಡೆದಿದ್ದು ರುಜುವಾತಾದ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಒಟ್ಟು 7 ವರ್ಷ ಶಿಕ್ಷೆ ಮತ್ತು 1 ಲಕ್ಷ ರು.ಗಳ ದಂಡದ ಆದೇಶವನ್ನು ರದ್ದುಗೊಳಿಸುವಂತೆ …
Read More »
Laxmi News 24×7