Breaking News

Daily Archives: ಮೇ 28, 2025

ಕನ್ನಡ ಭಾಷೆಗೆ ದೀರ್ಘ ಇತಿಹಾಸವಿದೆ C.M.

ಬೆಂಗಳೂರು: ಕನ್ನಡ ಭಾಷೆಗೆ ದೀರ್ಘಕಾಲದ ಇತಿಹಾಸವಿದೆ, ಪಾಪ ಕಮಲ್ ಹಾಸನ್ ಅವರಿಗೆ ತಿಳಿದಿರುವಂತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೆಪಿಸಿಸಿಯ ಮಾಜಿ ಸೈನಿಕ ವಿಭಾಗದ ವತಿಯಿಂದ ನಗರದ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ಆಯೋಜಿಸಿದ್ದ “ಜೈ ಹಿಂದ್ ಸಭಾ” ಕಾರ್ಯಕ್ರಮದಲ್ಲಿ ಭಾಗಿಯಾಗಿ ತೆರಳುವ ಮುನ್ನ ಅವರು ಮಾತನಾಡಿದರು. ಕಮಲ್​ ಕ್ಷಮೆಯಾಚನೆಗೆ ವಿಜಯೇಂದ್ರ ಒತ್ತಾಯ: ಕಮಲ್​ ಹಾಸನ್​ ಹೇಳಿಕೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಎಕ್ಸ್ ಪೋಸ್ಟ್​ ಮಾಡಿ, ಮಾತೃಭಾಷೆಯನ್ನು ಪ್ರೀತಿಸಬೇಕು, ಆದರೆ ಅದರ ಹೆಸರಿನಲ್ಲಿ …

Read More »

ಬಳ್ಳಾರಿ ಜೈಲಿನಲ್ಲಿ ಶಿವಮೊಗ್ಗ ಹರ್ಷ ಕೊಲೆ ಪ್ರಕರಣದ ಆರೋಪಿಗಳ ತಕರಾರು

ಬಳ್ಳಾರಿ: “ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳಿಬ್ಬರೂ ಎರಡು ದಿನಗಳ ಹಿಂದೆ ಜೈಲಿನಲ್ಲಿ ತಕರಾರು ತೆಗೆದು ಗಲಾಟೆ ಮಾಡಿದ್ದಾರೆ. ಸದ್ಯ ಇಬ್ಬರಿಗೂ ಎಚ್ಚರಿಕೆ ನೀಡಿ ಪ್ರತ್ಯೇಕವಾಗಿ ಇರಿಸಲಾಗಿದೆ” ಎಂದು ಬಳ್ಳಾರಿ ಕೇಂದ್ರ ಕಾರಾಗೃಹದ ಅಧೀಕ್ಷಕಿ ಲತಾ ತಿಳಿಸಿದ್ದಾರೆ. ಹರ್ಷ ಕೊಲೆ ಪ್ರಕರಣದ ಹತ್ತು ಜನ ಆರೋಪಿಗಳ ಪೈಕಿ ಜಿಲಾನ್ ಹಾಗೂ ಸೈಯದ್ ನಿಹಾಲ್ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿದ್ದಾರೆ. ಈ ಇಬ್ಬರೂ ಜೈಲಿನ ಸಿಬ್ಬಂದಿ, ಅಧಿಕಾರಿಗಳ ಜೊತೆ ನಿತ್ಯ ಜಗಳ …

Read More »

ಕೆಮಿಕಲ್ ಮಿಶ್ರಿತ ಭಂಡಾರ ಮಾರಾಟ ಮಾಡಿದರೇ ಕಠಿಣ ಕ್ರಮ; ಗೋಕಾಕ್ ಪಿ.ಎಸ್.ಐ ಕೆ.ವಾಲಿಕರ ಎಚ್ಚರಿಕೆ

ಕೆಮಿಕಲ್ ಮಿಶ್ರಿತ ಭಂಡಾರ ಮಾರಾಟ ಮಾಡಿದರೇ ಕಠಿಣ ಕ್ರಮ; ಗೋಕಾಕ್ ಪಿ.ಎಸ್.ಐ ಕೆ.ವಾಲಿಕರ ಎಚ್ಚರಿಕೆ ಗೋಕಾಕ : ಕೆಮಿಕಲ್ ಮಿಶ್ರಿತ ಭಂಡಾರ ಮಾರಾಟ ಮಾಡಿದ್ದು ಕಂಡು‌ ಬಂದಲ್ಲಿ ಅಥವಾ ಯಾರಾದರೂ ಮಾರಾಟ ಮಾಡುತಿದ್ದರೆ ಇವತ್ತಿನಿಂದಲ್ಲೆ ನಿಲ್ಲಿಸಬೇಕೆಂದು ಗೋಕಾಕ‌ ನಗರಸಭೆ ಮತ್ತು ಶಹರ ಪೋಲಿಸ್ ಠಾಣೆಯ ನೇತೃತ್ವದಲ್ಲಿ ನಗರಸಭೆ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಮುಂಬರುವ ಗೋಕಾಕ ಗ್ರಾಮದೇವತೆ ಜಾತ್ರೆಯಲ್ಲಿ ಭಂಡಾರ ಮಾರಾಟಗಾರರ ಸಭೆಯಲ್ಲಿ ಪಿಎಸ್ಐ ಕೆ,ವಾಲಿಕಾರ ಖಡಕ ಎಚ್ಚರಿಕೆ ನೀಡಿದರು. ಗೋಕಾಕ ಗ್ರಾಮದೇವತೆಯ …

Read More »

ಸಚಿವ ಭೈರತಿ ಸುರೇಶ್ ಮಾತೋಶ್ರಿ ನಿಧನ ಹಿನ್ನೆಲೆ ಸಚಿವೆ ಹೆಬ್ಬಾಳ್ಕರ್ ಸಾಂತ್ವನ

ಸಚಿವ ಭೈರತಿ ಸುರೇಶ್ ಮಾತೋಶ್ರಿ ನಿಧನ ಹಿನ್ನೆಲೆ ಸಚಿವೆ ಹೆಬ್ಬಾಳ್ಕರ್ ಸಾಂತ್ವನ ಸಚಿವ ಭೈರತಿ ಸುರೇಶ್ ಅವರ ಮಾತೋಶ್ರೀ ನಿಧನದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಸಾಂತ್ವನ ಹೇಳಿದರು. ಸಚಿವ ಭೈರತಿ ಸುರೇಶ್ ಅವರ ಮಾತೋಶ್ರೀ ನಿಧನದ ಹಿನ್ನೆಲೆಯಲ್ಲಿ ಸುರೇಶ್ ಅವರ ಬೈರತಿಯಲ್ಲಿರುವ ನಿವಾಸಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಬುಧವಾರ ಭೇಟಿ ನೀಡಿ …

Read More »

ಧಾರವಾಡದಲ್ಲಿ ಸಂಚಾರಿ ಆರೋಗ್ಯ ವಾಹನಕ್ಕೆ ಚಾಲನೆ ನೀಡಿದ ಸಚಿವ ಲಾಡ್

ಧಾರವಾಡದಲ್ಲಿ ಸಂಚಾರಿ ಆರೋಗ್ಯ ವಾಹನಕ್ಕೆ ಚಾಲನೆ ನೀಡಿದ ಸಚಿವ ಲಾಡ್… . ಉಸ್ತುವಾರಿ ಸಚಿವ ಲಾಡ್, ವಿರೋಧ ಪಕ್ಷದ ಉಪನಾಯಕ ಬೆಲ್ಲದ, ನವಲಗುಂದ ಎಂಎಲ್ಎ ಕೊನರೆಡ್ಡಿ ಭಾಗಿ.. ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ಒದಗಿಸುವ ಸಂಬಂಧ ಉಚಿತ ಆರೋಗ್ಯ ತಪಾಸಣೆ ಸಂಚಾರಿ ಆರೋಗ್ಯ ವಾಹನಕ್ಕೆ ಕಾರ್ಮಿಕ ಸಚಿವ ಸಂತೋಷ ಲಾಡ್ ಮಂಗಳವಾರದಂದು ಚಾಲನೆ ನೀಡಿದರು. ಕಾರ್ಮಿಕ ಇಲಾಖೆಯಿಂದಲೇ …

Read More »

ಸ್ತೆ ಬದಿ ತರಕಾರಿ ವ್ಯಾಪಾರಸ್ಥರಿಗೆ ನೂತನ ವ್ಯಾಪಾರ ಮಳಿಗೆ ಸ್ಥಾಪನೆ – ಶಾಸಕ ನಿಖಿಲ್ ಕತ್ತಿ

ಹುಕ್ಕೇರಿ : ರಸ್ತೆ ಬದಿ ತರಕಾರಿ ವ್ಯಾಪಾರಸ್ಥರಿಗೆ ನೂತನ ವ್ಯಾಪಾರ ಮಳಿಗೆ ಸ್ಥಾಪನೆ – ಶಾಸಕ ನಿಖಿಲ್ ಕತ್ತಿ ಹುಕ್ಕೇರಿ ನಗರದಲ್ಲಿ ರಸ್ತೆ ಬದಿ ತರಕಾರಿ ವ್ಯಾಒಅರಸ್ಥರಿಗೆ ಶೀಘ್ರದಲ್ಲೇ ನೂತನ ವ್ಯಾಪಾರ ಮಳಿಗೆ ಸ್ಥಾಪಿಸಲಾಗುವದು ಎಂದು ಶಾಸಕ ನಿಖಿಲ್ ಕತ್ತಿ ಹೇಳಿದರು. ಹುಕ್ಕೇರಿ ಪುರಸಭೆ ವತಿಯಿಂದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ವ೮ಷೇಶ ಅನುದಾನದ ಅಡಿಯಲ್ಲಿ ಲ್ಯಾಪ ಟಾಪ ವಿತರಣೆ ಮತ್ತು ನಗರೋತ್ಥಾನ ಯೋಜನೆ ಅಡಿಯಲ್ಲಿ ಪೌರಕಾರ್ಮಿಕರಿಗೆ ಸಮವಸ್ತ್ರ ವಿತರಣೆ ಹಾಗೂ …

Read More »

ವರನ ತಾಯಿ‌ ಕುರುಡು ಎಂಬ ವಿಷಯ ತಿಳಿದು ವಧು ಆತ್ಮಹತ್ಯೆಗೆ ಶರಣು

ವರನ ತಾಯಿ‌ ಕುರುಡು ಎಂಬ ವಿಷಯ ತಿಳಿದು ವಧು ಆತ್ಮಹತ್ಯೆಗೆ ಶರಣು ಚಿಕ್ಕೋಡಿ:ವರನ ತಾಯಿ ಕುರುಡು ಎಂದು ತಿಳಿದ ನಂತರ ವಧು ಮದುವೆಯ ಹಿಂದಿನ ದಿನ ಮಧ್ಯರಾತ್ರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕೋಡಿ ತಾಲೂಕಿನ ನವಲಿಹಾಳ ಗ್ರಾಮದಲ್ಲಿ ಸಂಭವಿಸಿದೆ. ಶ್ರುತಿ ಶಂಕರ್ ಬುರುಡ (ವಯಸ್ಸು 24) ಆತ್ಮಹತ್ಯೆಗೆ ಶರಣಾದ ವಧು. ನವಲಿಹಾಳ ಗ್ರಾಮದ ಮೃತ ಶ್ರುತಿ ಶಂಕರ ಬುರುಡ ಬೆಳಗಾವಿಯ ಹುಡುಗನೊಂದಿಗೆ ನಿಶ್ಚಿತಾರ್ಥವಾಗಿತ್ತು. ಮೇ 25 ರಂದು …

Read More »

ಯಡಿಯೂರಪ್ಪ ಕುಟುಂಬಸ ವಿರುದ್ಧ ವಾಗ್ದಾಳಿ ಮುಂದುವರೆಸಿದ ಶಾಸಕ ಯತ್ನಾಳ

ಯಡಿಯೂರಪ್ಪ ಕುಟುಂಬಸ ವಿರುದ್ಧ ವಾಗ್ದಾಳಿ ಮುಂದುವರೆಸಿದ ಶಾಸಕ ಯತ್ನಾಳ ರಾಜ್ಯ ಬಿಜೆಪಿಯಿಂದ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಉಚ್ಚಾಟನೆ ಬಳಿಕ ಇದೀಗ ಮತ್ತಿಬ್ಬರರು ಶಾಸಕರಿಗೆ ಶಾಕ್ ಎದುರಾಗಿದೆ. ಬಿಜೆಪಿಯು ಉಚ್ಛಾಟನೆಯ ಶಾಕ್ ನೀಡಿದೆ. ಪಕ್ಷದ ವಿರೋಧಿ ಕೆಲಸ ಆರೋಪ ಹಿನ್ನೆಲೆ ಶಾಸಕರಾದ ಶಿವರಾಮ್ ಹೆಬ್ಬಾರ್ ಹಾಗೂ ಎಸ್ ಟಿ ಸೋಮಶೇಖರ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಕಾಂಗ್ರೆಸ್ ನಾಯಕರ ಜೊತೆ ಓಡಾಡ್ತಿದ್ದ ಇಬ್ಬರಿಗೂ ಕೊಕ್​ ಕೊಟ್ಟ ಬಿಜೆಪಿ, …

Read More »

ಬೆಂಗಳೂರಿನಲ್ಲಿ ಜೈ ಹಿಂದ್ ಸಭಾ ಕಾರ್ಯಕ್ರಮ…ದೇಶದ ಸೈನಿಕರಿಗೆ ಪೂಜ್ಯನೀಯ ಸ್ಥಾನದಲ್ಲಿ ಕಾಣುತ್ತೇವೆ… ಮಿಲಿಟರಿ ಕ್ಯಾಂಟಿನ್’ಗಳಿಗೆ ಅಬಕಾರಿ ಸುಂಕ ಹೇರುವುದಿಲ್ಲ; ಸಿಎಂ

ಬೆಂಗಳೂರಿನಲ್ಲಿ ಜೈ ಹಿಂದ್ ಸಭಾ ಕಾರ್ಯಕ್ರಮ…ದೇಶದ ಸೈನಿಕರಿಗೆ ಪೂಜ್ಯನೀಯ ಸ್ಥಾನದಲ್ಲಿ ಕಾಣುತ್ತೇವೆ… ಮಿಲಿಟರಿ ಕ್ಯಾಂಟಿನ್’ಗಳಿಗೆ ಅಬಕಾರಿ ಸುಂಕ ಹೇರುವುದಿಲ್ಲ; ಸಿಎಂ ಸಿದ್ಧರಾಮಯ್ಯ ಘೋಷನೆ ತಂದೆ-ತಾಯಿ ಅನ್ನ ನೀಡುವವರ ಸ್ಥಾನದಲ್ಲಿ ನಾವು ಯೋಧರನ್ನು ಕಾಣುತ್ತೇವೆ. ಅವರೊಂದಿಗೆ ನಾವಿದ್ದೇವೆ. ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ನಿಗಮ ರಚಿಸಲು ಕೂಡ ಸರ್ಕಾರ ಪ್ರಯತ್ನಿಸಲಿದೆ. ಮಿಲಿಟರಿ ಕ್ಯಾಂಟಿನ್’ಗಳಿಗೆ ಅಬಕಾರಿ ಸುಂಕವನ್ನು ಹೇರುವುದಿಲ್ಲವೆಂದು ಸಿಎಂ ಸಿದ್ಧರಾಮಯ್ಯ ಘೋಷಿಸಿದರು. ಇಂದು ಬೆಂಗಳೂರಿನ ಟೌನ್ ಹಾಲ್’ನಲ್ಲಿ ನಮ್ಮ ದೇಶದ ವೀರ ಯೋಧರಿನಗೆ …

Read More »

ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್

ನವದೆಹಲಿ, ಮೇ 27: ಕನ್ನಡದ ಮೇರು ನಟ ಅನಂತ್ ನಾಗ್ ಅವರಿಗೆ ಪದ್ಮ ಪ್ರಶಸ್ತಿ ನೀಡಬೇಕೆಂದು ಕನ್ನಡಿಗರು ಹಲವು ವರ್ಷಗಳಿಂದ ಒತ್ತಾಯಿಸುತ್ತಲೇ ಇದ್ದರು. ಆ ಬೇಡಿಕೆಗೆ ಕೇಂದ್ರ ಸರ್ಕಾರ ಈ ವರ್ಷ ಸ್ಪಂದಿಸಿದೆ. 2024-25ನೇ ಸಾಲಿನ ಪದ್ಮ ಭೂಷಣ ಪ್ರಶಸ್ತಿಗೆ ಅನಂತ್ ನಾಗ್ (Anant Nag) ಅವರ ಹೆಸರನ್ನು ಘೋಷಿಸಲಾಗಿತ್ತು. ಇಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಖ್ಯಾತ ನಟ ಅನಂತ್ ನಾಗ್ ಅವರಿಗೆ ಪದ್ಮ ಭೂಷಣ …

Read More »