Breaking News

Daily Archives: ಮೇ 30, 2025

ಹಳೆ ಹುಬ್ಬಳ್ಳಿಯ ಪೊಲೀಸ್ ಠಾಣೆಯ ಮೇಲೆ ದಾಳಿ ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಿಗಳ ಪ್ರಕರಣವನ್ನು ಹಿಂಪಡೆದಿದ್ದ ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟದ ನಿರ್ಧಾರಕ್ಕೆ ಹೈಕೋರ್ಟ್ ರದ್ದು

ಹಳೆ ಹುಬ್ಬಳ್ಳಿಯ ಪೊಲೀಸ್ ಠಾಣೆಯ ಮೇಲೆ ದಾಳಿ ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಿಗಳ ಪ್ರಕರಣವನ್ನು ಹಿಂಪಡೆದಿದ್ದ ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟದ ನಿರ್ಧಾರಕ್ಕೆ ಹೈಕೋರ್ಟ್ ರದ್ದು ಮಾಡಿರುವುದು ಸಿದ್ದರಾಮಯ್ಯನವರಿಗೆ ಮುಖಭಂಗವಾಗಿದೆ ಎಂದು ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಹೇಳಿದರು. ಗುರುವಾರ ಬೆಳಗಾವಿಯ ಕಾಡಾ ಕಾರ್ಯಾಲಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಳೆ ಹುಬ್ಬಳ್ಳಿಯ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳಿಗೆ ಈ ಹಿಂದಿನ ಸರಕಾರ ಹಾಗೂ ಅಂದಿನ ಅಧಿಕಾರಿಗಳು ಕಠಿಣ ಕಾನೂನು …

Read More »